ಕಿದ್ವಾಯಿ ಕ್ಯಾನ್ಸರ್, ಜಯದೇವ ಹೃದಯದ ಆಸ್ಪತ್ರೆಗಳನ್ನು ಮಂಗಳೂರಿನಲ್ಲಿ ತೆರೆಯಲು ರಾಜ್ಯ ಸರಕಾರ ಪ್ರಸ್ತಾವ. ಹೋರಾಟ ಸಮಿತಿ ಸ್ವಾಗತ
ಬಲಾಢ್ಯ ಖಾಸಗಿ ಲಾಬಿಯ ಎದುರಾಗಿ ಇದು ಜಾರಿಗೆ ಬರಬೇಕಿದೆ. ಜನತೆಯ ಒಗ್ಗಟ್ಟಿನ ಹೋರಾಟ ಮಾತ್ರ ಪ್ರಸ್ತಾವನೆಯನ್ನು ಕಾರ್ಯರೂಪಕ್ಕೆ ತರುವಂತೆ ಮಾಡಲು ಸಾಧ್ಯ: ಮುನೀರ್ ಕಾಟಿಪಳ್ಳ ಕಳೆದ ಎರಡು ದಶಕಗಳಿಂದ ನಡೆಸುತ್ತಿರುವ ಹೋರಾಟದ ಆಗ್ರಹ ಸರಕಾರದ ಶಕ್ತಿ ಕೇಂದ್ರವಾದ ವಿಧಾನ ಮಂಡಲ ತಲುಪಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಆರೋಗ್ಯ ಲಾಭಿಯ ಏಕಸ್ವಾಮ್ಯದಿಂದ ಕಂಗೆಟ್ಟಿರುವ ಜನ ಸಾಮಾನ್ಯರ ನೆರವಿಗೆ ಸರಕಾರ ಮುಂದಾಗಬೇಕು, ಸಾರ್ವಜನಿಕ (ಸರಕಾರಿ) ರಂಗದ ಆಸ್ಪತ್ರೆಗಳನ್ನು ಬಲಪಡಿಸಬೇಕು ಎಂದು ಹಲವು ಹಂತಗಳಲ್ಲಿ, ವಿವಿಧ ರೀತಿಯಲ್ಲಿ ನಡೆಸುತ್ತಾ ಬಂದಿರುವ […]
Continue Reading