ಕೂಳೂರು ಘಾಲ್ಗುಣಿ ನದಿಯ ಬಳಿ ಗಾಂಜಾ ಹಾಗೂ ಎಂ.ಡಿ.ಎಂ ಮಾರಾಟ ಯತ್ನ ಪ್ರಕರಣ; ಆರೋಪಿಗಳ ಬಂಧನ
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರ-ಕೂಳೂರು ಎಂಬಲ್ಲಿಯ ಘಾಲ್ಗುಣಿ ನದಿ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿಯಂತೆ ದಾಳಿ ನಡೆಸಿ, ಆರೋಪಿಗಳಾದ ಶಾಫಿ ಅಹ್ಮದ್ (40) ತಂದೆ: ದಿ. ಅಜೀಜ್ ಖಾನ್, 13 ನೇ ಕ್ರಾಸ್, ಪಿ.ಹೆಚ್. ಕಾಲೋನಿ, ತುಮಕೂರು ಮತ್ತು ಮೊಹಮ್ಮದ್ ಸಮೀರ್ (20) ತಂದೆ: ಮೊಹಮ್ಮದ್ ರಫೀ, ಅಪೋಲೋ ಮೆಡಿಕಲ್ ರಸ್ತೆ, ಕೋತಿಪುರ, ತುಮಕೂರು ಎಂಬವರನ್ನು ಬಂಧಿಸಿ, ಅವರ ಬಳಿಯಿದ್ದ ಸುಮಾರು 12 ಗ್ರಾಂ ಎಂ.ಡಿ.ಎಂ, ಹಾಗೂ 275 ಗ್ರಾಂ ಗಾಂಜಾ (ಮಾದಕ […]
Continue Reading