ಕೋಟ್ಯಾಂತರ ರೂಪಾಯಿ ಸೈಬರ್ ವಂಚನೆ ಪ್ರಕರಣ: ಪುದುಚೇರಿಯ ಮೂವರು ಎಂಜಿನಿಯರ್ ವಿದ್ಯಾರ್ಥಿಗಳ ಬಂಧನ

ಸೈಬರ್‌ ವಂಚನೆ ಜಾಲ: 14 ಮಂದಿ ಸೈಬರ್ ವಂಚಕರನ್ನು ಬಂಧಿಸಿದ ಆಂಧ್ರ ಪ್ರದೇಶ ಪೊಲೀಸರು 90 ಕೋಟಿ ರೂಪಾಯಿ ಮೌಲ್ಯದ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಂಜಿನಿಯರ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸೈಬರ್ ವಂಚಕರ ಜಾಲವೂ ಎಂಜಿನಿಯರಿಂಗ್ ಕಾಲೇಜಿನೊಳಗಿನಿಂದಲೇ ಕಾರ್ಯಾಚರಿಸುತ್ತಿತ್ತು. ಪುದುಚೇರಿ ಸೈಬರ್ ಕ್ರೈಂ ಪೊಲೀಸರು ಈ ಬೃಹತ್ ಜಾಲವನ್ನು ಬೇಧಿಸಿದ್ದು, ಆರೋಪಿ ವಿದ್ಯಾರ್ಥಿಗಳು ಸೈಬರ್ ಅಪರಾಧಿಗಳಿಗೆ ತಮ್ಮ ಸ್ನೇಹಿತರು ಹಾಗೂ ಕ್ಲಾಸ್‌ಮೇಟ್‌ಗಳ ಬ್ಯಾಂಕ್‌ ಡಿಟೇಲ್‌ಳನ್ನು ಮಾರಾಟ ಮಾಡುತ್ತಿದ್ದರು. ನಂತರ ಸೈಬರ್ ವಂಚಕರು ಅವರ […]

Continue Reading

ಕರ್ನಾಟಕದ 6 ಜಿಲ್ಲೆಗಳ 12 ಗ್ರಾಮ ಪಂಚಾಯತಿಗಳು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೆ:ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಕರ್ನಾಟಕದ 6 ಜಿಲ್ಲೆಗಳ 12 ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಜತೆಗೆ ಬೆಳಗಾವಿಯ ಒಂದು ಪುರಸಭೆಯನ್ನು ನಗರ ಸಭೆಯನ್ನಾಗಿಯೂ ಉನ್ನತೀಕರಿಸಲು ಒಪ್ಪಿಗೆ ನೀಡಲಾಗಿದೆ. ವಿಧಾನಸೌಧದಲ್ಲಿ ಬುಧವಾರ ನಡೆಸ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಮಾಡಲಾಗಿದೆ. ಆ ಪೈಕಿ ಸ್ಥಳೀಯ ಸಂಸ್ಥೆಗಳ ಉನ್ನತೀಕರಣವು ಒಂದಾಗಿದೆ. ಹಲವು ವರ್ಷಗಳಿಂದ ಇದ್ದ ಮೇಲ್ದರ್ಜೆಗೇರಿಸುವ ಬೇಡಿಕೆಗೆ ಸರ್ಕಾರ ಕೊನೆಗೂ ಒಪ್ಪಿಗೆ ನೀಡಿದೆ. ಮೇಲ್ದರ್ಜೆಗೆರಿದ ಗ್ರಾಮ ಪಂಚಾಯತಿಗಳು. ಬೀದರ್ ಜಿಲ್ಲೆಯ ಕಮಠಾಣಾ, […]

Continue Reading

ಮಂಗಳೂರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ, ಭೂ ದಾಖಲೆಗೆ ಸಂಬಂಧ ಪಟ್ಟ ಮೂರು ಮಂದಿ ಅಧಿಕಾರಿಗಳು ವಶಕ್ಕೆ

ಸರ್ವೆಯರ್ ಕೃಷ್ಣಮೂರ್ತಿ, ಸಹಾಯಕ ನಿರ್ದೇಶಕ ಬಿ.ಕೆ.ರಾಜು, ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ ಹೊರಗುತ್ತಿಗೆ ನೌಕರನಿಂದ ಲಂಚ ಪಡೆಯುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಭೂ ದಾಖಲೆಗೆ ಸಂಬಂಧ ಪಟ್ಟ ಮೂರು ಮಂದಿ ಅಧಿಕಾರಿಗಳನ್ನು ಇಂದು ಬಂಧಿಸಿರುತ್ತಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆಯರ್ ಕೃಷ್ಣಮೂರ್ತಿ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಎಡಿಎಲ್‌ಆರ್) ಬಿ.ಕೆ.ರಾಜು ಮತ್ತು ಸರ್ವೆ ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ […]

Continue Reading

ನೀ ಕೊಡೆ.. ನಾ ಬಿಡೆ.!, ಬೆಳಗಾವಿಯಲ್ಲಿ ತಹಶೀಲ್ದಾರ್ ಕುರ್ಚಿಗಾಗಿ ಬೀದಿ ಕಾಳಗ

ಅಪರೂಪದ ರಾದ್ಧಾಂತಕ್ಕೆ ಸಾರ್ವಜನಿಕರು, ಸಿಬ್ಬಂದಿ ಗಲಿಬಿಲಿ.! ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ವಿಫಲರಾದ ಆರೋಪದಡಿ ಉಚ್ಚ ನ್ಯಾಯಾಲಯದ ಸೂಚನೆಯಂತೆ ನವೆಂಬರ್ 14 ರಂದು ಖಾನಾಪುರ ತಹಶೀಲ್ದಾರ್ ಹುದ್ದೆಯಿಂದ ಬಿಡುಗಡೆ ಹೊಂದಿದ್ದ ದುಂಡಪ್ಪ ಕೋಮಾರ ಅವರು ಸುಪ್ರೀಂಕೋರ್ಟ್ ಆದೇಶದೊಂದಿಗೆ ಬುಧವಾರ ಕರ್ತವ್ಯಕ್ಕೆ ಹಾಜರಾದರು. ಆದರೆ ಹಾಲಿ ತಹಶೀಲ್ದಾರ್ ಮಂಜುಳಾ ನಾಯಕ್ ಕಚೇರಿಯಲ್ಲಿ ಆಸೀನರಾಗಿದ್ದರು. ಈ ವೇಳೆ ಕೋಮಾರ ಮತ್ತು ಮಂಜುಳಾ ಮಧ್ಯೆ ಕುರ್ಚಿಗಾಗಿ ಮಾತಿನ ಚಕಮಕಿ ನಡೆದು ಸಾರ್ವಜನಿಕರು, ಸಿಬ್ಬಂದಿ ಗಲಿಬಿಲಿಗೊಂಡರು. ಕೂಡಲೇ ಅಧಿಕಾರ ಹಸ್ತಾಂತರಿಸುವಂತೆ ಕೋಮಾರ ಹೇಳಿದಾಗ ಮಂಜುಳಾ […]

Continue Reading

ಕಿನ್ನಿಗೋಳಿ, ಬಜಪೆ ಪಟ್ಟಣ ಪಂಚಾಯಿತಿಗೆ ಡಿಸೆಂಬರ್ 21 ರಂದು ಮತದಾನ

ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಹಾಗೂ ಬಜಪೆ ಪಟ್ಟಣ ಪಂಚಾಯಿತಿ ಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಹಾಗೂ ಬಜಪೆ ಪಟ್ಟಣ ಪಂಚಾಯತ್ ಗೆ ಡಿಸೆಂಬರ್ 21 ರಂದು ಚುನಾವಣೆ ನಡೆಯಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಿಸೆಂಬರ್ 2 ರಂದು ಅಧಿಸೂಚನೆ ಹೊರಡಿಸಲಿದ್ದು, ಡಿಸೆಂಬರ್ 9 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಡಿಸೆಂಬರ್ 10 ರಂದು ನಾಮಪತ್ರ ಪರಿಶೀಲನೆ, ಡಿಸೆಂಬರ್ 12 ರಂದು ನಾಮಪತ್ರ ಹಿಂತೆಗೆತಕ್ಕೆ […]

Continue Reading

ವ್ಯಕ್ತಿಗಿಂತ ಪಕ್ಷವೇ ದೊಡ್ಡದು. ಎಲ್ಲರೂ ಸೇರಿದರೆ ಮಾತ್ರ ಪಕ್ಷವಾಗುತ್ತದೆ ಹೊರತು, ಒಬ್ಬರಿಂದಲೇ ಅಲ್ಲ: ಪ್ರಿಯಾಂಕ್ ಖರ್ಗೆ

ವ್ಯಕ್ತಿಗಿಂತ ಪಕ್ಷವೇ ದೊಡ್ಡದು. ಸಚಿವ ಪ್ರಿಯಾಂಕ್ ಖರ್ಗೆಯವರ ಒಂದೇ ಒಂದು ಹೇಳಿಕೆ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯದ ಆಗುಹೋಗುಗಳ ಬಗ್ಗೆ ಚರ್ಚಿಸಿ ಬಂದಿರುವ ಪ್ರಿಯಾಂಕ್ ಖರ್ಗೆ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಕುರಿತು ಆಡಿರುವ ಮಾತುಗಳು ಭಾರಿ ಚರ್ಚೆಗೆ ಗ್ರಾಸವಾಗಿವೆ.ವ್ಯಕ್ತಿಗಿಂತ ಪಕ್ಷವೇ ದೊಡ್ಡದು ಎಂಬ ಸಂದೇಶ ದೆಹಲಿ ಪ್ರವಾಸ ಮುಗಿಸಿ ಬಂದ ಸಚಿವ ಪ್ರಿಯಾಂಕ್ […]

Continue Reading

ಬೆಳ್ತಂಗಡಿ: ಧರ್ಮಸ್ಥಳ ದೇವಸ್ಥಾನ ವಠಾರದಲ್ಲಿ ಚಿನ್ನಾಭರಣ ಕಳವು ಪ್ರಕರಣ, ಆರೋಪಿಗಳ ದಸ್ತಗಿರಿ

5,32,000 ರೂ. ಮೌಲ್ಯದ 76 ಗ್ರಾಂ ಚಿನ್ನಾಭರಣಗಳ ವಶ. ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿರುವ ಲತಾ ಎಂಬುವರ ಬ್ಯಾಗ್ ನಲ್ಲಿ ಇರಿಸಿದ್ದ 6,79,000 ರೂಪಾಯಿ ಮೌಲ್ಯದ 97ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವ ಬಗ್ಗೆ ದಿನಾಂಕ: 03-05-2025 ರಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ. ಕ್ರ 17/2025 ರಂತೆ ಪ್ರಕರಣ ದಾಖಲಾಗಿ ಧರ್ಮಸ್ಥಳ ಪೊಲೀಸರು ಆರೋಪಿಗಳ ಪತ್ತೆಕಾರ್ಯದಲ್ಲಿದ್ದರು. ದಿನಾಂಕ:23.11.2025ರಂದು ಮತ್ತೆ ಧರ್ಮಸ್ಥಳದತ್ತ ಕಳ್ಳತನ ಮಾಡಲು ಆರೋಪಿಗಳು ಬರುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳದ […]

Continue Reading

ಕಾರ್ಮಿಕ ವಿರೋಧಿ ಶ್ರಮಶಕ್ತಿ ನೀತಿ – 2025 ಕರಡು ಪ್ರತಿ ದಹನ; ಕೇಂದ್ರ ಸರಕಾರದ ವಿರುದ್ಧ ಕಾರ್ಮಿಕರ ಆಕ್ರೋಶ

ಕೇಂದ್ರದ ನರೇಂದ್ರ ಮೋದಿ ಸರಕಾರವು ನಿರಂತರವಾಗಿ ಕಾರ್ಮಿಕ ವರ್ಗದ ವಿರುದ್ಧ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಶ್ರಮಶಕ್ತಿ ನೀತಿ – 2025 ನ್ನು ಜಾರಿಗೊಳಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿದ್ದು,ಇದರ ವಿರುದ್ಧ ಇಂದು(26-11-2025) ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕೆಂದು CITU ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಬಿ ಎಂ ಭಟ್ ರವರು, 1969ರಲ್ಲಿ ಅಂದಿನ ಕೇಂದ್ರ ಸರಕಾರದ […]

Continue Reading

ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ ಕುಂದಾಪುರ: ಯಕ್ಷಗಾನ ರಂಗದ ಶ್ರೇಷ್ಠ ಸಾಧಕ, ಪ್ರಸಂಗಕರ್ತ, ಖ್ಯಾತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ಬೆಳಗ್ಗೆ (ನ.26) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದಲೇ ಪ್ರಸಿದ್ಧರಾಗಿದ್ದರು. ಕಂದಾವರ […]

Continue Reading

15 ವರ್ಷಗಳ ಹಳೆಯ ವಾಹನ ಮಾಲಕರಿಗೆ ಕೇಂದ್ರ ಸರಕಾರದಿಂದ ಭಾರೀ ಶಾಕ್, ಇಂದಿನಿಂದ ಭಾರೀ ಶುಲ್ಕ

ವಾಹನ ಫಿಟ್ ಆಗಿದ್ರೂ, 15 ವರ್ಷಗಳ ನಂತರವೂ ರಸ್ತೆಗಳಲ್ಲಿ ಓಡಾಟ ಮುಂದುವರಿಸಿದರೆ, ಇಂದಿನಿಂದ ಭಾರೀ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಕೇಂದ್ರದ ಇತ್ತೀಚಿನ ನಿರ್ಧಾರದೊಂದಿಗೆ, ಹಳೆಯ ವಾಹನಗಳನ್ನು ರಸ್ತೆಗಳಲ್ಲಿ ಓಡಿಸುವುದು ಹೊರೆಯಾಗಲಿದೆ. 15 ವರ್ಷಗಳವರೆಗಿನ ನಾಲ್ಕು ಚಕ್ರಗಳ ವಾಹನಗಳಿಗೆ ಫಿಟ್‌ನೆಸ್ ಶುಲ್ಕ ಕೇವಲ 944 ರೂ. ಹದಿನೈದು ವರ್ಷಗಳನ್ನು ಮೀರಿದರೆ, ಅದು ವರ್ಷಕ್ಕೆ 5,310 ರೂ. ಪಾವತಿಸಬೇಕಾಗುತ್ತದೆ. 20 ವರ್ಷಗಳನ್ನು ಮೀರಿದರೆ, ಅದು ವಾರ್ಷಿಕವಾಗಿ 10,620 ರೂ. ಪಾವತಿಸಬೇಕಾಗುತ್ತದೆ. ಅದೇ ನಾಲ್ಕು ಚಕ್ರಗಳ ಕೋಟಾದಲ್ಲಿರುವ ಲಘು ವಾಹನಗಳಿಗೆ ಹದಿನೈದು ವರ್ಷಗಳವರೆಗೆ […]

Continue Reading