ಟೇಕ್ ಆಫ್ ಆಗುತ್ತಿದೆ ‘ಡಿಕೆ’ ಫ್ಲೈಟ್; ರಾಹುಲ್ ಗಾಂಧಿ ಚೀಟಿ ರಹಸ್ಯ.!, ಅಹಿಂದ ಪಿಲ್ಲರುಗಳೇ ಇಲ್ಲ

ಸಂಪುಟಕ್ಕೆ ಸೇರುವವರು ಯಾರು?; ಸ್ಪೀಕರ್ ಹುದ್ದೆಗೆ ಹೆಚ್ಕೆ ಇಲ್ಲವೇ ದಿನೇಶ್? ✍️.ಅರ್.ಟಿ.ವಿಠ್ಢಲಮೂರ್ತಿ ಕಳೆದ ವಾರ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಬಂದಿದ್ದ ರಾಹುಲ್ ಗಾಂಧಿ ವಿಮಾನ ನಿಲ್ದಾಣದಲ್ಲಿ ಒಂದು ಚೀಟಿ ಹೊರತೆಗೆದರಂತೆ. ಅವರೇನು ಮಾಡುತ್ತಾರೆ ಅಂತ ಮುಖ್ಯಮಂತ್ರಿಗಳು ನೋಡುತ್ತಿದ್ದಂತೆಯೇ ಅವರ ಕೈಗೆ ರಾಹುಲ್ ಗಾಂಧಿ ಈ ಚೀಟಿಯನ್ನು ಕೊಟ್ಟಿದ್ದಾರೆ. ಅವರು ಕೊಟ್ಟ ಚೀಟಿಯನ್ನು ಡಿ.ಕೆ.ಶಿವಕುಮಾರ್ ಅವರು ಬಿಚ್ಚಿ ನೋಡಿದರೆ ಅದರಲ್ಲಿ ಕೃಷ್ಣ ಭೈರೇಗೌಡರ ಹೆಸರು ಕಾಣಿಸಿದೆ.ಅದನ್ನು ಅವರು ನೋಡುತ್ತಿದ್ದಂತೆಯೇ ರಾಹುಲ್ ಗಾಂಧಿ […]

Continue Reading

ಮಂಗಳೂರು: ಬಜಪೆಯ ಪಟಾಕಿ ಅಂಗಡಿಗೆ ನುಗ್ಗಿ, ದಾಂಧಲೆಗೈದು ಹಫ್ತಾ ವಸೂಲಿ ಪ್ರಕರಣ; KCOCA ಪ್ರಕರಣದ ಬಂಧಿತ ಆರೋಪಿಗಳಿಗೆ ಜಾಮೀನು

ಬಜಪೆ ಠಾಣಾ ವ್ಯಾಪ್ತಿಯಲ್ಲಿ ಪಟಾಕಿ ಅಂಗಡಿಗೆ ನುಗ್ಗಿ, ದಾಂಧಲೆಗೈದ ಪ್ರಕರಣದಲ್ಲಿ ದಾಖಲಾಗಿದ್ದ KCOCA ಪ್ರಕರಣದ ಆರೋಪಿಗಳಾದ, ಪ್ರಶಾಂತ್ @ ಪಚ್ಚು, ಗಣೇಶ್ @ ಗಣಿ, ಅಶ್ವಿತ್ ಎಂಬವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ KCOCA ವಿಶೇಷ ನ್ಯಾಯಾಲಯ, ಮೈಸೂರು, ಈ ಮೂರೂ ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ದಿನಾಂಕ 22-10-2025 ರಂದು ಸಂಜೆ ಸುಮಾರು 4:00ರ ಸಮಯಕ್ಕೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಜ್ಪೆ ಮಾರ್ಕೆಟ್ ಬಳಿ ಇರುವ ದಾಮೋದರ್ ಎಂಬವರ […]

Continue Reading

ಕೋಕಾ ಪ್ರಕರಣ: ಬಂಧಿತ ಆರೋಪಿಗಳಿಗೆ ಮೈಸೂರಿನ KCOCA ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು

ಕೋಕಾ ಪ್ರಕರಣದಲ್ಲಿ ಬಂದಿತರಾಗಿದ್ದ ಶ್ಯಾಮ್ ಸುಂದರ್ ಶೆಟ್ಟಿ, ಸುವಿನ್ ಕಾಂಚನ್ @ ಮುನ್ನ ಹಾಗೂ ಅಕ್ಷಯ್ ಎಂಬುವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಮೈಸೂರಿನ KCOCA ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ದಿನಾಂಕ 01-01-2026 ರಂದು ಸಂಜೆ ಸುಮಾರು 5:30ರ ಸಮಯಕ್ಕೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿಮಂತೂರು ಗ್ರಾಮದ ಅಂಗಾರಗುಡ್ಡೆ ಎಂಬಲ್ಲಿ ಸಹಜುದ್ದೀನ್ ಆತನ ತಂದೆಯೊಂದಿಗೆ ಜಗ್ಗು ಶೆಟ್ಟಿ ಎಂಬವರ ಕೊಟ್ಟಿಗೆಯಲ್ಲಿ ಸಾಕುತ್ತಿದ್ದ ಕಂಬಳದ ಕೋಣಗಳ ಚಕಾರಿ ಮಾಡುತ್ತಿರುವ […]

Continue Reading

ಬಿಜೆಪಿ ಶಾಸಕ ಶರಣು ಸಲಗಾರ್ ಗೆ ಜಾಮೀನು ರಹಿತ ವಾರಂಟ್ ಜಾರಿ; ಬಂಧನ ಭೀತಿಯಿಂದ ಶಾಸಕ ಪರಾರಿ

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ನಿರಂತರವಾಗಿ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗಾರ್ ಎಂಬವರಿಗೆ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಜಾಮೀನು ರಹಿತ ವಾರಂಟ್ ಹೊರಬೀಳುತ್ತಿದ್ದಂತೆ ಬಿಜೆಪಿ ಶಾಸಕ ಶರಣು ಸಲಗಾರ್ ಬಂಧನದ ಭೀತಿಯಿಂದ ದಿಢೀರ್ ನಾಪತ್ತೆಯಾಗಿದ್ದು, ಪೊಲೀಸರು ಅವರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಶರಣು ಸಲಗಾರ್ ಅಲ್ಲಿಗೆ ತೆರಳಿ ಗಲಾಟೆ ಎಬ್ಬಿಸಿದ್ದರು. ಅ ವೇಳೆ ಸ್ಥಳದಲ್ಲಿ […]

Continue Reading

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೋಟೆ ಬಡಾವಣೆ ನಿವಾಸಿ ಶ್ರೀನಿವಾಸ ಸಿರಯಾನ್, ಅರಕಲಗೂಡು ತಾಲ್ಲೂಕಿನ ದೊಡ್ಡಗಾವನಹಳ್ಳಿ ನಿವಾಸಿ ಉಪೇಂದ್ರ ಡಿ.ಸಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ ಸಿರಯಾನ್ ಎಂಬಾತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣಾ ಅ.ಕ್ರ 152/ 2017 ಕಲಂ 3(1), 3(2ಎ), 4, 9 ಐಟಿಪಿ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 6ನೇ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಸಿಸಿ ನಂ 1108/2025 ರಂತೆ ಪ್ರಕರಣ ವಿಚಾರಣ ಹಂತದಲ್ಲಿದ್ದು ನ್ಯಾಯಾಲಯವು ಹಾಜರಾತಿಗಾಗಿ […]

Continue Reading

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಡ್ರಗ್ ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಅವರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ. ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು 16,40,000 ರೂ. ಎಂದು ಅಂದಾಜಿಸಲಾಗಿದೆ. ಬೆಂಗಳೂರು ನಗರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ […]

Continue Reading

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ದನದ ರುಂಡ ಪತ್ತೆ ಪ್ರಕರಣ: ಶಿರ್ವಪದವು ನಿವಾಸಿ ಅಶೋಕ ಎಂಬಾತನ ಬಂಧನ

ಕಾಪು ಪ್ರದೇಶದ ಶಿರ್ವ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳನ್ನು ಎಸೆದ ಪ್ರಕರಣವನ್ನು ಭೇದಿಸಿದ ಶಿರ್ವ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಶಿರ್ವಪದವು ಬಬ್ಬಬಸ್ವಾಮಿ ದೇವಸ್ಥಾನದ ಬಳಿ ನಿವಾಸಿ ಆಶೋಕ ಎಂಬಾತನನ್ನು ಬಂಧಿಸುವಲ್ಲಿ ಶಿರ್ವ ಪೊಲೀಸರು ಯಶಸ್ವಿಯಾಗಿದ್ದಾರೆ. ಜೂನ್ ಒಂದರಂದು ಪಾಪನಾಶಿಸಿ ಹೊಳೆಯಲ್ಲಿ ಜಾನುವಾರಿನ ರುಂಡ ಸಹಿತ ಕೆಲವು ಅವಶೇಷಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಿರ್ವ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಮರಬದ ಅವರು ಕಾಪು ಪಶುವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಅಪರಾಧ […]

Continue Reading

ಸುಳ್ಯ: ಕಳ್ಳತನ ಹಾಗೂ ಪೊಲೀಸ್ ವಶದಿಂದ ಪರಾರಿಯಾದ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ:

ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 96/2006 ಹಾಗೂ 103/2018 ರ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸುಳ್ಯ ಅಜ್ಜಾವರ ನಿವಾಸಿ ಎ. ಎಮ್ ಅಜೀಜ್ ಎಂಬಾತನ ವಿರುದ್ದ ಮಾನ್ಯ SCJ ಮತ್ತು JMFC ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾದೀಶರಾದ ಶ್ರೀಮತಿ ದಮಯಂತಿರವರು ಆರೋಪಿಯ ವಿರುದ್ಧದ ಆರೋಪಗಳು ಸಾಭೀತಾದ ಹಿನ್ನೆಲೆಯಲ್ಲಿ ಶಿಕ್ಷೆಯನ್ನು ವಿಧಿಸಿ ಆದೇಶ ನೀಡಿರುತ್ತಾರೆ. ಪ್ರಕರಣದ ಅ.ಕ್ರ: 103/2018 ರಲ್ಲಿ ಒಂದು ವರ್ಷಗಳ ಸಾದಾ ಕಾರಾಗೃಹ ವಾಸ ಹಾಗೂ 5,000 ರೂ. ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 45 […]

Continue Reading

‘ಒನ್ ಮ್ಯಾನ್ ಆರ್ಮಿ ‘ ಬಿಟ್ಟುಬಿಡಿ; ನಾಯಕರನ್ನು ಒಗ್ಗಟ್ಟಿನಿಂದ ಕರೆದುಕೊಂಡು ಹೋಗಿ: ಸಿಎಂ ಡಿಕೆಶಿ ಗೆ ಹೈಕಮಾಂಡ್ ಖಡಕ್ ಸೂಚನೆ

ಸಿದ್ದರಾಮಯ್ಯರ ಮನಸ್ಸು ಗೆಲ್ಲಿ, ಚುನಾವಣಾ ಪರ್ವ ಇರುವುದರಿಂದ ಎಚ್ಚರಿಕೆಯ ಹೆಜ್ಜೆ ಇಡಿ; ಹೈಕಮಾಂಡ್ ತಾಕೀತು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳದೆ ಸಾಮೂಹಿಕ ನಾಯಕತ್ವದಲ್ಲೇ ಮುನ್ನಡೆಯುವಂತೆ ಡಿ.ಕೆ.ಶಿವಕುಮಾರ್‌ ಅವರಿಗೆ ಕಾಂಗ್ರೆಸ್‌‍ ಹೈಕಮಾಂಡ್‌ ಕಟ್ಟುನಿಟ್ಟಿನ ಆದೇಶ ನೀಡಿದೆ ಎನ್ನಲಾಗಿದೆ. ಕೆಲವು ವಿಚಾರಗಳಲ್ಲಿ ಡಿ.ಕೆ.ಶಿ ಮುನ್ನುಗ್ಗುವ ಪ್ರವೃತ್ತಿ ಹೊಂದಿದ್ದು, ಸರಿ ಎನಿಸಿದ ವಿಚಾರಗಳಲ್ಲಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದು ಸಹಜ ಪ್ರವೃತಿಯಾಗಿದೆ. ಹಲವಾರು ಸಂದರ್ಭಗಳಲ್ಲಿ ಕಾಂಗ್ರೆಸ್‌‍ ಅಧ್ಯಕ್ಷರಾಗಿ ಪ್ರಮುಖ ಹಾಗೂ ಪ್ರಭಾವಿಗಳನ್ನೇ ಸಂಘಟನೆ ಚಟುವಟಿಕೆಯಿಂದ ಹೊರ ಹಾಕಿದ ಉದಾಹರಣೆಗಳಿವೆ. […]

Continue Reading

ಧರ್ಮಸ್ಥಳ ಪೊಲೀಸರ ಮಿಂಚಿನ ಕಾರ್ಯಾಚರಣೆ; ಅಕ್ರಮ ದನ ಸಾಗಾಟ ಮಾಡುತ್ತಿದ್ದ ಅನಿಲ್ ಪೊಲೀಸರ ವಶಕ್ಕೆ

ಭಟ್ಟರಿಂದ ಜಾನುವಾರು ಖರೀದಿಸಿ ವಧೆ ಮಾಡಲು ಕೊಂಡೊಯ್ಯುತ್ತಿದ್ದ ತೋಮಸ್, ಕಬೀರ್ ಮೇಲೂ ಎಫ್ ಐಆರ್ ಕ್ರಮ ಜಾನುವಾರು ಸಾಗಾಟದ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣಾ ಉಪ ನಿರೀಕ್ಷಕರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿಯವರು ಠಾಣಾ ಸಿಬ್ಬಂದಿಗಳೊಂದಿಗೆ ಬೆಳ್ತಂಗಡಿಯ ಸೋಮಂತಡ್ಕ ಮಂಜುಶ್ರೀ ಬಸ್‌ ನಿಲ್ದಾಣದ ಬಳಿ ತೆರಳಿ, ದನ ಸಾಗಾಟ ಮಾಡುತ್ತಿದ್ದ ಆರೋಪಿ ಬೆಳ್ತಂಗಡಿ ತೋಟತ್ತಾಡಿ ನಿವಾಸಿ ಅನಿಲ್‌ ಪಿ ಎಂಬಾತನು ಯಾವುದೇ ಪೂರ್ವಾನುಮತಿ ದಾಖಲೆಗಳನ್ನು ಪಡೆಯದೆ ಪಿಕ್ ಅಪ್ ವಾಹನದಲ್ಲಿ ಒಂದು ಜಾನುವಾರನ್ನು ಸಾಗಿಸುತ್ತಿರುವುದು ಪತ್ತೆಯಾಗಿರುತ್ತದೆ. ಆರೋಪಿ […]

Continue Reading