ಜಿಲ್ಲೆಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಅಗತ್ಯ ಸಿಬ್ಬಂದಿ ಸೇಮಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ಪ್ರಕರಣಗಳ ಪೊಲೀಸ್ ಠಾಣೆಯಾಗಿರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ದ.ಕ ಇಲ್ಲಿಗೆ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಜಿಲ್ಲಾ ಕೆಡಿಪಿ ಸದಸ್ಯ, ನ್ಯಾಯವಾದಿ ಸಂತೋಷ್ ಕುಮಾರ್ ಮಂಗಳೂರಿನಲ್ಲಿ ದಿನಾಂಕ 18-04-26 ರಂದು ಭೇಟಿಯಾಗಿ ಮನವಿ ಸಲ್ಲಿಸಿದರು. ದ.ಕ ಜಿಲ್ಲೆಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಮಂಗಳೂರು ಇದರ ವ್ಯಾಪ್ತಿಗೆ ಜಿಲ್ಲೆಯ 42 ಪೊಲೀಸ್ ಠಾಣೆಗಳು ಒಳಪಡುತ್ತಿದ್ದು , ಘೋಷಣೆಯಾಗಿರುವ ಇನ್ನೂ […]
Continue Reading