ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ ಕುಂದಾಪುರ: ಯಕ್ಷಗಾನ ರಂಗದ ಶ್ರೇಷ್ಠ ಸಾಧಕ, ಪ್ರಸಂಗಕರ್ತ, ಖ್ಯಾತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ಬೆಳಗ್ಗೆ (ನ.26) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದಲೇ ಪ್ರಸಿದ್ಧರಾಗಿದ್ದರು. ಕಂದಾವರ […]
Continue Reading