ಹುಬ್ಬಳ್ಳಿ: ಇಡಿ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ
ಕೇರಳ ಮೂಲದ ಚಿನ್ನಾಭರಣದ ವ್ಯಾಪಾರಿಗಳೇ ದರೋಡೆಕೋರರ ಟಾರ್ಗೆಟ್ ಇಡಿ ಅಧಿಕಾರಿಗಳ ಸೋಗಿನಲ್ಲಿ ಮೂರು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಐವರ ತಂಡ, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯನ್ನು ವಿಚಾರಣೆ ನಡೆಸುವ ನೆಪದಲ್ಲಿ, 2 ಕೆಜಿ 942 ಗ್ರಾಂ ಚಿನ್ನಾಭರಣ ಹಾಗೂ ರೂ.2 ಲಕ್ಷ ನಗದು ದೋಚಿದ ಘಟನೆ ಕಳೆದ ಗುರುವಾರ ನಡೆದಿದೆ. ವ್ಯಾಪಾರಿ ಸುದೀನ್ ಎಂ.ಆರ್ ಅವರು ಚಿನ್ನಾಭರಣ ಅಂಗಡಿಗಳಿಗೆ ಆಭರಣ […]
Continue Reading