ಪುತ್ತೂರು: ಅಕ್ರಮ ಗೋ ಸಾಗಾಟಗಾರರ ಮೇಲೆ ಫೈರಿಂಗ್ ಪ್ರಕರಣ; ಆರೋಪಿಗಳನ್ನು ರಕ್ಷಿಸಲು ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಹಲವರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣು ಇಟ್ಟಿದ್ದು, ಸುಳ್ಳು ಸುದ್ದಿ ಹಾಗೂ ಮತೀಯ ಸಂಘರ್ಷಕ್ಕೆ ಕಾರಣವಾಗುವ ವಿಡಿಯೋ ಹಾಗೂ ಸುದ್ದಿಗಳನ್ನು ಪ್ರಸಾರ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮಕ್ಕೆ ಮುಂದಾಗಿದೆ. ಪೊಲೀಸ್ ಇಲಾಖೆಯ ಇಂತಹ ಕಟ್ಟುನಿಟ್ಟಿನ ಕ್ರಮ ಹಲವು ಸಾಮಾಜಿಕ ಜಾಲತಾಣದ ವೀರರ ನಿದ್ದೆಗೆಡಿಸಿದೆ. ಇದೀಗ ಇತ್ತೀಚೆಗೆ ಪುತ್ತೂರು ಭಾಗದಲ್ಲಿ ಅಕ್ರಮ ಗೋ ಸಾಗಾಟಗಾರರ ಮೇಲೆ ಫೈರಿಂಗ್ ನಡೆಸಿ ಪೊಲೀಸ್ ಇಲಾಖೆ ಆರೋಪಿಗಳ ಹೆಡೆಮುರಿ ಕಟ್ಟಿತ್ತು. ಈ ವಿಚಾರಕ್ಕೆ ಸಂಬಂಧಿಸಿ […]

Continue Reading

ಸೋಮೇಶ್ವರ-ಉಚ್ಚಿಲದ ಯುವಕನ ಮಾನವ ಕಳ್ಳಸಾಗಣೆ; ಮ್ಯಾನ್ಮಾರ್‌ ಸೇನೆಯಿಂದ ಯುವಕನ ಬಂಧನ, ಏಜೆನ್ಸಿ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಉದ್ಯೋಗಕ್ಕಾಗಿ ಥಾಯ್ಲೆಂಡ್‌ಗೆ ತೆರಳಿದ್ದ ಉಳ್ಳಾಲ ಸೋಮೇಶ್ವರ ಪರಿಸರದ ಉಚ್ಚಿಲದ ಯುವಕನನ್ನು, ಅಲ್ಲಿನ ಕೆಲವರು ಮಾನವ ಕಳ್ಳಸಾಗಣೆ ಮೂಲಕ ಮ್ಯಾನ್ಮಾರ್‌ಗೆ ಕರೆದೊಯ್ದಿದ್ದಾರೆ. ಮ್ಯಾನ್ಮಾರ್‌ ಸೇನೆಯು ಯುವಕನನ್ನು ಬಂಧಿಸಿದ್ದು, ಆತನನ್ನು ವಿದೇಶಕ್ಕೆ ಕಳುಹಿಸಿದ್ದ ಏಜೆನ್ಸಿ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಉಚ್ಚಿಲದ ಜುಬೇದಾ-ಹುಸೇನ್‌ ದಂಪತಿ ಪುತ್ರ ಹೇಮದ್ ರಜಾಕ್‌ ಮ್ಯಾನ್ಮಾರ್‌ನಲ್ಲಿ ಬಂಧನಕ್ಕೊಳಗಾದ ಯುವಕ ಎಂದು ಪೊಲೀಸರ ಮಾಹಿತಿಯಿಂದ ತಿಳಿದು ಬಂದಿದೆ. ಪಿಯುಸಿ ವಿದ್ಯಾಭ್ಯಾಸ ಪೂರೈಸಿದ್ದ ಹೇಮದ್ ರಜಾಕ್‌ ಉದ್ಯೋಗ ಹುಡುಕುತ್ತಿದ್ದ ಸಮಯದಲ್ಲಿ ಆತನಿಗೆ ಪುತ್ತೂರಿನ ಗೋಲ್ಡನ್ ಟ್ರಾವೆಲ್ಸ್ […]

Continue Reading

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ: ಮುಸ್ಲಿಮರಿಗೆ ಅನ್ಯಾಯ; ನಿಗಮದ ಸವಲತ್ತುಗಳು ಕಬ್ಬಿಣದ ಕಡಲೆ

ಜಮೀರಣ್ಣನವರೇ.. ತಮ್ಮ ಇಲಾಖೆ ಬಗ್ಗೆ ಗಮನ ಹರಿಸಿ, ಮೌನ ಮುರಿದು ಪುಣ್ಯ ಕಟ್ಕೊಳ್ಳಿ ರಾಜ್ಯ ಸರಕಾರವು ವಿವಿಧ ಸಮುದಾಯಗಳ ಅಭಿವೃದ್ಧಿಗೆ ಅನೇಕ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿದೆ. ಅದರಲ್ಲೂ ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ವೀರಶೈವ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸೇರಿ ನಾನಾ ಅಭಿವೃದ್ಧಿ ನಿಗಮಗಳಿಂದ ನಾನಾ ಸಮುದಾಯದವರಿಗೆ ಸವಲತ್ತುಗಳ ಮಹಾಪೂರ ಹರಿದು ಬರುತ್ತಿದೆ. ಅದರಲ್ಲೂ […]

Continue Reading

ಪೂಜೆ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣ; ಆರೋಪಿಯ ಹೆಡೆಮುರಿ ಕಟ್ಟಿದ ದ. ಕ. ಜಿಲ್ಲಾ ಸೈಬರ್‌ ಅಪರಾಧ ಪೊಲೀಸರು

ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ತಕ್ಷಣದಲ್ಲಿ ದೇವರ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ನಂಬಿಸಿ ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂ ಸೈಬರ್‌ ವಂಚನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ. 87/2025, ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ದ.ಕ ಜಿಲ್ಲೆಯ ಸೈಬರ್ ಅಪರಾಧ ಠಾಣೆಯ ಪೊಲೀಸರು ದಿನಾಂಕ: 04-11-2025 ರಂದು ಆರೋಪಿ ವಾಸುದೇವ ಆರ್‌, ಗೋಕುಲ 1ನೇ ಹಂತ, ಯಶವಂತಪುರ, ಬೆಂಗಳೂರು.‌(ಹಾಲಿ ವಾಸ: […]

Continue Reading

ಮುಸ್ಲಿಂ ಪುರುಷ ಎರಡನೇ ವಿವಾಹವಾಗುವ ಮುನ್ನ ಮೊದಲ ಪತ್ನಿಯ ಒಪ್ಪಿಗೆ ಕೇಳುವುದು ಅನಿವಾರ್ಯ: ಕೇರಳ ಹೈಕೋರ್ಟ್ ತಾಕೀತು

ಮುಸ್ಲಿಂ ಕಾನೂನಿನಲ್ಲಿ ವಿವಾಹೇತರ ಸಂಬಂಧ ಹರಾಂ ಎಂದು ಸ್ಪಷ್ಟವಾಗಿ ಹೇಳಿದೆ: ಹೈಕೋರ್ಟ್ ಅಭಿಪ್ರಾಯ ಮುಸ್ಲಿಂ ಪುರುಷ ಎರಡನೇ ವಿವಾಹವಾಗುವ ಮುನ್ನ ಮೊದಲ ಪತ್ನಿ ಇದಕ್ಕೆ ಒಪ್ಪುತ್ತಾರೋ ಇಲ್ಲವೋ ಎಂದು ಆಕೆಯ ಅಭಿಪ್ರಾಯವನ್ನು ಕೇಳಬೇಕು ಎಂದು ಕೇರಳ ಹೈಕೋರ್ಟ್ ಸಲಹೆ ನೀಡಿದೆ. ನ್ಯಾಯಮೂರ್ತಿ ಪಿ.ವಿ ಕುಂಞಕೃಷ್ಣನ್ “ಎರಡನೇ ಮದುವೆಯನ್ನು ಕೇರಳ ನೋಂದಣಿ (ಸಾಮಾನ್ಯ) ನಿಯಮಗಳು 2008 ರ ಅಡಿಯಲ್ಲಿ ನೋಂದಾಯಿಸಿಕೊಳ್ಳಲು ಬಯಸಿದರೆ ಮೊದಲ ಅಭಿಪ್ರಾಯ ಕೇಳಬೇಕು. ಇಂತಹ ಪರಿಸ್ಥಿತಿಯಲ್ಲಿ ಧರ್ಮವು ಗೌಣವಾಗಿದ್ದು, ಸಾಂವಿಧಾನಿಕ ಹಕ್ಕುಗಳು ಸರ್ವೋಚ್ಚವಾಗುತ್ತವೆ. ಆದ್ದರಿಂದ ಎರಡನೇ […]

Continue Reading

ಪ್ರಿಯಾಂಕ್ ಖರ್ಗೆ ಇಲಾಖೆಯಲ್ಲಿ ಹೀಗೊಂದು ಅವಾಂತರ; ಸಿಎಂಗೆ ದೂರು; ಕಾಯ್ದೆಯನ್ನೇ ತಿಳಿಯದ ಅಧಿಕಾರಿಗಳು.?

RTI ವಿಚಾರಣೆ ವೇಳೆ ಅನುಚಿತ ವರ್ತನೆ; ಅಧೀಕ್ಷಕ ಇಂಜಿನೀಯರ್ ವಿರುದ್ಧ ತನಿಖೆಗೆ ಆಗ್ರಹ ಮೇಲ್ಮನವಿ ವಿಚಾರಣೆ ನಡೆಸಿ ಸುಳ್ಳು ಮಾಹಿತಿ ನೀಡಿದ ಅಧಿಕಾರಿ; ಪ್ರಿಯಾಂಕ್ ಖರ್ಗೆಯ ಇಲಾಖೆಯ ಅಧಿಕಾರಿಗಳ ನಿಗೂಢ ನಡೆ ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರಿಗಳು ಸಾರ್ವಜನಿಕರನ್ನು ಯಾವ ರೀತಿ ಹೀನಾಯವಾಗಿ ಕಾಣುತ್ತಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳ ವಿರುದ್ಧ ಹೋರಾಟ ನಡೆಸಿ ಭ್ರಷ್ಟಾಚಾರ ಮುಕ್ತ ಅಧಿಕಾರ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಯಾವ ರೀತಿ […]

Continue Reading

ಎಂಸಿಎ ಚುನಾವಣೆಗೆ ಅಭ್ಯರ್ಥಿಗಳ ಮಾನ್ಯ ಪಟ್ಟಿ ಪ್ರಕಟಿಸುವುದಕ್ಕೆ ಬಾಂಬೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ

ಮುಂಬೈ: ನವೆಂಬರ್ 12 ರಂದು ನಡೆಯಲಿರುವ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​ಚುನಾವಣೆಗೆ ನಾಮಪತ್ರಗಳ ಪರಿಶೀಲನೆಯ ನಂತರ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವುದಕ್ಕೆ ಬಾಂಬೆ ಹೈಕೋರ್ಟ್ ಮಂಗಳವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಅಂತಿಮ ಮತದಾರರ ಪಟ್ಟಿಯನ್ನು ನೀಡುವ ಮೊದಲು ಕೆಲವು ಸದಸ್ಯರು ಎತ್ತಿರುವ ಆಕ್ಷೇಪಣೆಗಳ ಕುರಿತು ಚುನಾವಣಾ ಅಧಿಕಾರಿ ಮೊದಲು ತಾರ್ಕಿಕ ಆದೇಶವನ್ನು ಹೊರಡಿಸುತ್ತಾರೆ ಎಂದು ನ್ಯಾಯಮೂರ್ತಿಗಳಾದ ರಿಯಾಜ್ ಚಾಗ್ಲಾ ಮತ್ತು ಫರ್ಹಾನ್ ದುಬಾಷ್ ಅವರ ಪೀಠ ಗಮನಿಸಿತು. “ಆದ್ದರಿಂದ, ಮುಂದಿನ ದಿನಾಂಕದವರೆಗೆ ಚುನಾವಣಾ ಅಧಿಕಾರಿಯನ್ನು ತಾತ್ಕಾಲಿಕ ತಡೆಯಾಜ್ಞೆಯ ಆದೇಶದ […]

Continue Reading

ವಿಮಾನಯಾನ ಪ್ರಯಾಣಿಕರಿಗೆ ಶುಭಸುದ್ದಿ; ಟಿಕೆಟ್ ರದ್ದುಪಡಿಸಿದರೆ ಇನ್ಮುಂದೆ ಹೆಚ್ಚುವರಿ ಶುಲ್ಕ ಇಲ್ಲ

ವಿಮಾನ ಪ್ರಯಾಣಿಕರಿಗೆ ಇಲ್ಲೊಂದು ಶುಭ ಸುದ್ದಿ. ವಿಮಾನ ಟಿಕೆಟ್ ಮುಂಗಡವಾಗಿ ಕಾಯ್ದಿರಿಸಿದ 48 ಗಂಟೆಗಳ ಒಳಗಾಗಿ ಟಿಕೆಟ್ ರದ್ದುಪಡಿಸಿದರೆ ಅಥವಾ ಪ್ರಯಾಣದ ದಿನಾಂಕದಲ್ಲಿ ಬದಲಾವಣೆ ಮಾಡಿದರೆ ವಿಮಾನಯಾನ ಸಂಸ್ಥೆಗಳು ಅದಕ್ಕೆ ಪ್ರಯಾಣಿಕರಿಂದ ಯಾವುದೇ ಹೆಚ್ಚುವರಿ ಶುಲ್ಕ ಪಡೆಯುವುದಿಲ್ಲ. ಈ ನಿಯಮ ಶ್ರೀಘ್ರದಲ್ಲಿ ಜಾರಿಗೆ ಬರಲಿದ್ದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಈ ಸಂಬಂಧ ಕರಡು ನಿಯಮಗಳನ್ನು ಪ್ರಕಟಿಸಿದೆ. 21 ಕೆಲಸದ ದಿನಗಳ ಒಳಗೆ ಟಿಕೆಟ್ ದರ ಮರುಪಾವತಿಸಬೇಕು. ಜತೆಗೆ ವಿಮಾನಯಾನ ಸಂಸ್ಥೆಗಳು ಡಿಜಿಟಲ್ ವ್ಯಾಲೆಟ್ ಗೆ […]

Continue Reading

ಕರಾವಳಿ: ಧರ್ಮದಂಗಲ್ ಗೆ ಗುಡ್ ಬೈ.. ಐಟಿಬಿಟಿಯತ್ತ ದಿಟ್ಟ ಹೆಜ್ಜೆ

ಧರ್ಮದಂಗಲ್ ಹಿಂದೆ ಯುವಕರು ಬಿದ್ದದ್ದು ಸಾಕು; ಇನ್ನಾದರೂ ಮಂಗಳೂರು ವಿಶ್ವದರ್ಜೆಯ ಸಿಲಿಕಾನ್ ಸಿಟಿ ಆಗಲಿ. ‘ಏನಾಗುತ್ತಿದೆ ಮಂಗಳೂರಿನಲ್ಲಿ?’ ದಿನ ಬೆಳಗಾದರೆ ಚೂರಿಯದ್ದೇ ಸದ್ದು ಕೇಳುತ್ತಿತ್ತು. ಅಮಾಯಕರು ಓಡಾಡಲು ಹೆದರುವ ಕಾಲವಿತ್ತು. ಮತೀಯ ಕ್ರೌರ್ಯಕ್ಕೆ ಯಾರ್ಯಾರೋ ಮನೆಯ ಬಡಕೂಸು ಜೀವ ಕಳಕೊಳ್ಳುತ್ತಿತ್ತು. ಶಾಂತಿ, ನೆಮ್ಮದಿ, ಭಾತೃತ್ವದ ಸಮಾಜದಲ್ಲಿ ಕತ್ತಿ, ತಲವಾರು, ದ್ವೇಷ ಭಾಷಣಗಳು ಮೊಳಗುತ್ತಿತ್ತು. ರಕ್ತ ಕೊಟ್ಟು ಜೀವ ಉಳಿಸಬೇಕಾದ ಕೈಯಲ್ಲಿ ರಕ್ತ ಮೆತ್ತಿತ್ತು. ಅಪರಾಧ ಸುದ್ಧಿಗಳು ಪತ್ರಿಕೆಗಳ ಮುಖಪುಟಗಳಲ್ಲಿ ರಾರಾಜಿಸುತ್ತಿತ್ತು. ಕಾನೂನು ಸುವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥೆ […]

Continue Reading

ಕಲ್ಲಡ್ಕ ಪ್ರಭಾಕರ ಭಟ್ ಗೆ ಇಂದೂ ಮಂಜೂರಾಗದ ಜಾಮೀನು.! ಬಂಧಿಸಲು ಕಾರಣ ನೀಡಿದ ಪುತ್ತೂರು ಗ್ರಾಮಾಂತರ ಪೊಲೀಸರು.!

ಮಂಗಳೂರು: ‘ಮುಸ್ಲಿಂ ಮಹಿಳೆಯರು ನಾಯಿ ಮರಿ ಹಾಕಿದಂತೆ ಹೆರುತ್ತಾರೆ’ ಎಂದು ಹೇಳಿಕೆ ನೀಡಿ ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ಇಂದೂ ಇತ್ಯರ್ಥವಾಗದೇ ಮುಂದೂಡಲ್ಪಟ್ಟಿತು. ಬಿಎನ್‌ಎಸ್‌ಎಸ್‌ ಸೆಕ್ಷನ್ 338, 339 ಪ್ರಕಾರ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ಅವರು ನ್ಯಾಯಾಲಯಕ್ಕೆ ಅರ್ಜಿಸಲ್ಲಿಸಿದ್ದು, ವಾದ ಮಂಡಿಸಲು ಸಮಾಯಾವಕಾಶ ಕೇಳಿದರು. ಪೊಲೀಸರ ಪರ ಸರ್ಕಾರಿ ವಕೀಲರು ಜಾಮೀನು […]

Continue Reading