ಕಲ್ಲಡ್ಕ ಪ್ರಭಾಕರ ಭಟ್ ಗೆ ಇಂದೂ ಮಂಜೂರಾಗದ ಜಾಮೀನು.! ಬಂಧಿಸಲು ಕಾರಣ ನೀಡಿದ ಪುತ್ತೂರು ಗ್ರಾಮಾಂತರ ಪೊಲೀಸರು.!

ಮಂಗಳೂರು: ‘ಮುಸ್ಲಿಂ ಮಹಿಳೆಯರು ನಾಯಿ ಮರಿ ಹಾಕಿದಂತೆ ಹೆರುತ್ತಾರೆ’ ಎಂದು ಹೇಳಿಕೆ ನೀಡಿ ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ಇಂದೂ ಇತ್ಯರ್ಥವಾಗದೇ ಮುಂದೂಡಲ್ಪಟ್ಟಿತು. ಬಿಎನ್‌ಎಸ್‌ಎಸ್‌ ಸೆಕ್ಷನ್ 338, 339 ಪ್ರಕಾರ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ಅವರು ನ್ಯಾಯಾಲಯಕ್ಕೆ ಅರ್ಜಿಸಲ್ಲಿಸಿದ್ದು, ವಾದ ಮಂಡಿಸಲು ಸಮಾಯಾವಕಾಶ ಕೇಳಿದರು. ಪೊಲೀಸರ ಪರ ಸರ್ಕಾರಿ ವಕೀಲರು ಜಾಮೀನು […]

Continue Reading

ಸುಳ್ಯ: ಬೆನಿಫಿಟ್ ಸ್ಕೀಂ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ವಂಚಿಸಿದ‌ ಪ್ರಕರಣದ ಆರೋಪಿಗಳಿಗೆ ಶಿಕ್ಷೆ

ಶ್ರಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ (ರಿ) ಹೆಸರಿನ ಸಂಸ್ಥೆ ಸುಳ್ಯ ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿರುವ ಸಮೃದ್ಧಿ ಎಂಬ ಹೆಸರಿನ ಕಾಂಪ್ಲೆಕ್ಸ್ ನಲ್ಲಿ 2013ರಲ್ಲಿ ಶ್ರಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಪ್ರಾರಂಭಿಸಿ, ಸದ್ರಿ ಸಂಸ್ಥೆಯ ಪರವಾಗಿ ಸುಳ್ಯ ಪೇಟೆಯ ಗಾಂಧಿನಗರ ಎಂಬಲ್ಲಿ ಇಲೆಕ್ಟ್ರಾನಿಕ್ಸ್ ಅಂಗಡಿಯನ್ನು ತೆರೆದು, ಬೆನಿಫಿಟ್ ಸ್ಕೀಂ ಒಂದನ್ನು ಪ್ರಾರಂಭಿಸಿ ಏಜೆಂಟರುಗಳ […]

Continue Reading

ಬಿಜೆಪಿ ನಿತೀಶ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ, ಬದಲಿಗೆ ‘ಚೇಲಾ’ರಿಗೆ ಹುದ್ದೆ ನೀಡುತ್ತದೆ: ಖರ್ಗೆ

ಬಿಹಾರ: ಬಿಹಾರದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದರೆ, ಬಿಜೆಪಿ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ, ಬದಲಿಗೆ ಕೇಸರಿ ಪಕ್ಷದ ‘ಚೇಲಾ’ರಿಗೆ ಹುದ್ದೆ ನೀಡುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಹಾಜಿಪುರದ ಪ್ರಧಾನ ಕಚೇರಿಯಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ವೈಶಾಲಿ ಜಿಲ್ಲೆಯ ರಾಜಾ ಪಕರ್‌ನಲ್ಲಿ ತಮ್ಮ ಮೊದಲ ಬಿಹಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಜಯಪ್ರಕಾಶ್ ನಾರಾಯಣ್, ರಾಮ್ ಮನೋಹರ್ ಲೋಹಿಯಾ ಮತ್ತು ಕರ್ಪೂರಿ ಠಾಕೂರ್ ಅವರಂತಹ ಸಮಾಜವಾದಿ ಐಕಾನ್‌ಗಳ ಪರಂಪರೆಗೆ […]

Continue Reading

ರೌಡಿಶೀಟರ್ ನೌಫಲ್ ಮರ್ಡರ್: ಯಾರ ಪತ್ವಾ?, ಡಬ್ಬಲ್ ಹಂತಕನ ಖೆಡ್ಡಾಕ್ಕೆ ಕೆಡವಿದವರ್ಯಾರು.? ಹಂತಕರು ಶರಣು.?

ಅತ್ಯಾಪ್ತ ಸಹಚರ ಇಜಾಝ್ ಹತ್ಯೆಯ ದಿನದಂದೇ ನೌಫಲ್ ಗೆ ಮುಹೂರ್ತವಿಟ್ಟ ಹಂತಕ ಪಡೆ.! ಅದು 2017 ಸೆಪ್ಟೆಂಬರ್ 25,ಫರಂಗಿಪೇಟೆಯ ಪೊಲೀಸ್ ಔಟ್ ಪೋಸ್ಟ್ ಎದುರಲ್ಲೇ ರಾತ್ರೋರಾತ್ರಿ ಇಡೀ ಜಿಲ್ಲೆಯೇ ಬೆಚ್ಚಿಬೀಳಿಸುವ ಡಬ್ಬಲ್ ಮರ್ಡರ್ ಪ್ರಕರಣ ನಡೆದಿತ್ತು. ಸ್ವಿಫ್ಟ್ ಕಾರಿನಲ್ಲಿ ಐವರು ಸಹಚರರ ಜೊತೆಗೆ ಫರಂಗಿಪೇಟೆಗೆ ಬಂದಿದ್ದ ಜಿಯಾ. ಇದರ ಮುನ್ಸೂಚನೆ ಅರಿತ ಹಂತಕ ಪಡೆ ಇನೊವಾ ಕಾರಿನಲ್ಲಿ ಅತ್ತ ಧಾವಿಸಿತ್ತು. ಸ್ವಿಫ್ಟ್ ಕಾರಿನಲ್ಲಿದ್ದ ಜಿಯಾ ತಂಡದ ಮೇಲೆ ಹಂತಕ ಪಡೆ ಯದ್ವಾತದ್ವಾ ತಲವಾರು ಬೀಸಿ ಇಬ್ಬರನ್ನು ಬರ್ಬರವಾಗಿ […]

Continue Reading

ಬಿಹಾರ ಚುನಾವಣೆ ನಂತರ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಯ ಮೇಲೆ ಕೂರಿಸಲು ಸಜ್ಜು

✍️. ಆರ್.ಟಿ. ವಿಠ್ಠಲಮೂರ್ತಿ ಕಾಂಗ್ರೆಸ್ ಪಾಳೆಯದಿಂದ ಕೇಳಿ ಬಂದ ಎರಡು ಸುದ್ದಿಗಳು ಬಿಜೆಪಿ ಪಾಳೆಯದಲ್ಲಿ ಹರ್ಷ ಮೂಡಿಸಿವೆ. ಈ ಪೈಕಿ ಒಂದು ಸುದ್ದಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕ್ಯಾಂಪಿನಿಂದ ತೇಲಿ ಬಂದಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಯಾಂಪಿನಿಂದ ಮತ್ತೊಂದು ಸುದ್ದಿ ತೇಲಿ ಬಂದಿದೆ. ಬಿಜೆಪಿ ಪಾಳೆಯದ ಹರ್ಷಕ್ಕೆ ಈ ಎರಡು ಸುದ್ದಿಗಳೇ ಕಾರಣವಾಗಿವೆ. ಮೊದಲನೆಯದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕ್ಯಾಂಪಿನಿಂದ ತೇಲಿ ಬಂದ ಸುದ್ದಿ ಎಂದರೆ, ಬಿಹಾರ ವಿಧಾನಸಭಾಚುನಾವಣೆಯ ನಂತರ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಯ […]

Continue Reading

ಸ್ಪೀಕರ್ ಖದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಡಿದ ಬಿಜೆಪಿ ಶಾಸಕರ ವಿರುದ್ಧ ಹಕ್ಕುಚ್ಯುತಿ ದೂರು; ಕಾಂಗ್ರೆಸ್ MLC ಐವನ್ ಡಿಸೋಜಾ

ಮಂಗಳೂರು: ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ದ ಬಿಜೆಪಿ ನಾಯಕರು ಮಾಡಿರುವ ಭ್ರಷ್ಟಾಚಾರದ ಆರೋಪ ಸತ್ಯಕ್ಕೆ ದೂರವಾದುದು. ರಾಜಕೀಯ ದುರುದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದ್ದು, ಇದರಿಂದ ಸದನ ಹಕ್ಕುಚ್ಯುತಿ ಉಂಟಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಐವನ್ ಡಿಸೋಜಾ, ಯು.ಟಿ.ಖಾದರ್ ಅವರು ಶಾಸನ ಸಭೆಯ ಅತ್ಯನ್ನತ ಹುದ್ದೆಯಾಗಿರುವ ವಿಧಾನಸಭಾಧ್ಯಕ್ಷರಾಗಿದ್ದಾರೆ. ಆ ಸ್ಥಾನದಲ್ಲಿರುವವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಸಂದರ್ಭದಲ್ಲಿ ಶಾಸನಾತ್ಮಕ ಪ್ರಕ್ರಿಯೆಗಳನ್ನು ಅನುಸಬೇಕಾಗುತ್ತದೆ. ಅದನ್ನು ಹೊರತಾಗಿ ವಿಧಾನಸಭೆಯ ಮಾಜಿ ಅಧ್ಯಕ್ಷ […]

Continue Reading

ಭಾರತೀಯ ಮೂಲದ ಬಂಕಿಮ್‌ ಬ್ರಹ್ಮಭಟ್‌ ಎಂಬ ಉದ್ಯಮಿ ಅಮೆರಿಕದಲ್ಲಿ 4,439 ಕೋಟಿ ರೂಪಾಯಿ ಹಣಕಾಸಿನ ವಂಚನೆ

ಗುಜರಾತ್ ಮೂಲದ ಬಂಕಿಮ್ ಬ್ರಹ್ಮಭಟ್ ಟೆಲಿಕಾಂ ಉದ್ಯಮದಲ್ಲಿ 30 ವರ್ಷಗಳಿಂದ ಸಕ್ರಿಯ ಭಾರತೀಯ ಮೂಲದ ಬಂಕಿಮ್‌ ಬ್ರಹ್ಮಭಟ್‌ ಎಂಬ ದೂರಸಂಪರ್ಕ ಉದ್ಯಮಿಯೊಬ್ಬರು ಅಮೆರಿಕದಲ್ಲಿ ಸುಮಾರು 4439 ಕೋಟಿ ರೂಪಾಯಿ ಹಣಕಾಸಿನ ವಂಚನೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಬಂಕೈ ಗ್ರೂಪ್‌ ಎಂಬ ಸಂಸ್ಥೆಯ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಂಕಿಮ್‌, ಪ್ರಮುಖ ಹೂಡಿಕೆ ಸಂಸ್ಥೆಯಾದ ಬ್ಲ್ಯಾಕ್‌ರಾಕ್‌ ಸೇರಿ ಇತರೆ ಸಂಸ್ಥೆಗಳಿಂದ 4439 ಕೋಟಿ ರೂ.ಹೂಡಿಕೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಬಂಕಿಮ್‌ ಅವರ ವಂಚನೆ ಬಗ್ಗೆ ಪತ್ತೆಯಾಗಿದ್ದು, ಅವರ […]

Continue Reading

ರಾಜ್ಯದ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್ ಒಂದರಿಂದ ಕೊನೆ ತನಕ ಕನ್ನಡದ ಬಾವುಟ ಹಾರಿಸುವ ಕುರಿತು ಶೀಘ್ರವೇ ಆದೇಶ: ಡಿಸಿಎಂ

ರಾಜ್ಯದ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್ ಒಂದರಿಂದ ನವಂಬರ್ ತಿಂಗಳ ಕೊನೆ ತನಕ ಕನ್ನಡದ ಬಾವುಟ ಹಾರಿಸುವ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕನ್ನಡ ರಾಜ್ಯೋತ್ಸವದ ಮಹತ್ವ ಸಾರುವ ದೃಷ್ಟಿ ಯಿಂದ ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್ ತಿಂಗಳಿಡೀ ಕನ್ನಡಬಾವುಟ ಹಾರಿಸುವ ಕುರಿತು ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಕನ್ನಡ […]

Continue Reading

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಅರಣ್ಯ ಇಲಾಖೆ ಮುಂದಾಗಿದೆ

ಏಕಾಏಕಿ ಒಕ್ಕಲೆಬ್ಬಿಸಿ, ಬೇರೆ ಜಮೀನಾಗಲಿ, ಮನೆಯಾಗಲಿ ಇಲ್ಲದ ಅಕ್ಷರಶ ಬೀದಿ ಪಾಲಾದಂತಾಗಿದೆ. ಸಹಾಯಧನವಿಲ್ಲ, ಪುನರ್ವಸತಿ ಪ್ಯಾಕೇಜ್ ಇಲ್ಲ, ಇದೀಗ ಯಾವ ಪರಿಹಾರವೂ ನೀಡದೆ ಒಕ್ಕಲೆಬ್ಬಿಸುವ ಕಾರ್ಯ ಆರಂಭಿಸಿದ್ದಾರೆ. ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಅರಣ್ಯ ಇಲಾಖೆ ಮುಂದಾಗಿದ್ದು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಅರಸಿನಮಕ್ಕಿ ಎಂಬಲ್ಲಿನ ನಿವಾಸಿ ಪಿ.ಟಿ ಜೋಸೆಫ್ ಎಂಬವರನ್ನು ಅ. 31ರಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಒಕ್ಕೆಲಬ್ಬಿಸಿದ್ದು ಅವರ ಕೃಷಿಯನ್ನು ಸಂಪೂರ್ಣ ವಾಗಿ ನಾಶಪಡಿಸಿ […]

Continue Reading

ಕ್ರಿಮಿನಲ್‌ ಪ್ರಕರಣಗಳ ತನಿಖೆ ಸಂದರ್ಭದಲ್ಲಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಅನುಮೋದನೆ ಇಲ್ಲದ ಹೊರತು ತನಿಖಾಧಿಕಾರಿಗಳು ವಕೀಲರಿಗೆ ಸಮನ್ಸ್‌ ನೀಡುವಂತಿಲ್ಲ: ಸುಪ್ರೀಂ ಕೋರ್ಟ್‌

ಕ್ರಿಮಿನಲ್‌ ಪ್ರಕರಣಗಳ ತನಿಖೆ ಸಂದರ್ಭದಲ್ಲಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಅನುಮೋದನೆ ಇಲ್ಲದ ಹೊರತು ತನಿಖಾಧಿಕಾರಿಗಳು ವಕೀಲರಿಗೆ ಸಮನ್ಸ್‌ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ತನ್ನ ಕಕ್ಷಿದಾರರಿಗೆ ಕಾನೂನು ಸಲಹೆ ನೀಡುವ ವಕೀಲರಿಗೆ ತನಿಖಾ ಸಂಸ್ಥೆಗಳು ಮನಸ್ಸಿಗೆ ತೋಚಿದಂತೆ ಸಮನ್ಸ್‌ ನೀಡುವುದಕ್ಕೆ ಕಡಿವಾಣ ಹಾಕುವುದಕ್ಕಾಗಿ ಸುಪ್ರೀಂ ಕೋರ್ಟ್‌, ಹಲವು ನಿರ್ದೇಶನಗಳನ್ನೂ ನೀಡಿದೆ. ಪ್ರಕರಣವೊಂದರ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಹಿರಿಯ ವಕೀಲರಾದ ಅರವಿಂದ ದಾತಾರ್ ಮತ್ತು ಪ್ರತಾಪ್‌ ವೇಣುಗೋಪಾಲ್‌ ಅವರಿಗೆ ನೀಡಿದ್ದ ಸಮನ್ಸ್‌ಗಳನ್ನು […]

Continue Reading