ನಕ್ಷೆ ಉಲ್ಲಂಘನೆ ಪ್ರಕರಣಗಳಲ್ಲಿ ಒಂದು ಬಾರಿಗೆ ದಂಡ ವಿಧಿಸಿ ಪರಿಷ್ಕೃತ ಕಟ್ಟಡ ನಕ್ಷೆ ಮಂಜೂರು ತೀರ್ಮಾನ

ಕಟ್ಟಡ ನಕ್ಷೆ ಉಲ್ಲಂಘನೆ ಪ್ರಕರಣಗಳಿಗೆ ಸರ್ಕಾರ ದಂಡ ನಿಗದಿ: ನಗರಾಭಿವೃದ್ಧಿ ಇಲಾಖೆ ಆದೇಶ ರಾಜ್ಯದಾದ್ಯಂತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಉಲ್ಲಂಘನೆ ಪ್ರಕರಣಗಳಲ್ಲಿ ಒಂದು ಬಾರಿಗೆ ದಂಡ ವಿಧಿಸಿ ಪರಿಷ್ಕೃತ ಕಟ್ಟಡ ನಕ್ಷೆ ಮಂಜೂರು ಮಾಡಲು ತೀರ್ಮಾನಿಸಿದೆ. ಕಟ್ಟಡ ನಕ್ಷೆ ಉಲ್ಲಂಘನೆ ಪ್ರಕರಣಗಳಿಗೆ ಸರ್ಕಾರ ದಂಡ ನಿಗದಿ ಮಾಡಿದ್ದು, ಈ ಬಗ್ಗೆ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಕಟ್ಟಡ ಪರವಾನಗಿ ಪಡೆದು ಸೆಟ್ ಬ್ಯಾಕ್‌, ಕವರೇಜ್‌ಗಳಲ್ಲಿ ಶೇ 15 ರ ಮಿತಿಯೊಳಗೆ ಉಲ್ಲಂಘನೆ ಮಾಡಿರುವ […]

Continue Reading

ಪೊಲೀಸ್, ಜಡ್ಜ್ ರೀತಿ ಬಿಂಬಿಸಿ ಸೈಬರ್ ಕಳ್ಳರ ಕೈ ಚಳಕ; ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 17 ಲಕ್ಷ ಹಣ ವರ್ಗಾವಣೆ

ಸೂಕ್ತ ಕ್ರಮ ಕೈಗೊಂಡು ತ್ವರಿತಗತಿಯಲ್ಲಿ ದೂರುದಾರರಿಗೆ ಹಣವನ್ನು ಹಿಂದುರುಗಿಸಿರುವ ಸೈಬರ್ ಠಾಣಾ ಪೊಲೀಸರು ಅಕ್ಟೋಬರ್ 23 ರಂದು ಬೆಳಿಗ್ಗೆ ಸುಮಾರು 10:00 ರ ಸಮಯಕ್ಕೆ ಬಿಜೈ ನಿವಾಸಿ 79 ವರ್ಷ ಪ್ರಾಯದ ಹಿರಿಯ ಮಹಿಳಾ ನಾಗರೀಕರಿಗೆ ಯಾರೋ ಅಪರಿಚಿತ ವ್ಯಕ್ತಿಯು ಫೋನ್ ಕರೆ ಮಾಡಿ ಪಿರ್ಯಾದಿದಾರರ ಮೇಲೆ ಅರೆಸ್ಟ್ ವಾರೆಂಟ್ ಜಾರಿಯಾಗಿರುವುದಾಗಿ ಹಾಗೂ ಪಿರ್ಯಾದಿದಾರರನ್ನು ಬಂಧಿಸುವುದಾಗಿ ಹೆದರಿಸಿರುತ್ತಾರೆ. ನಂತರ ಬಂಧನದಿಂದ ಪಾರಾಗಲು ಪಿರ್ಯಾದಿದಾರರು ಹಣವನ್ನು ಆರ್ ಬಿ ಐ ನಲ್ಲಿ ಡೆಪಾಸಿಟ್ ಇಡುವುವಂತೆ ಹಾಗೂ ಸದ್ರಿ ಡೆಪಾಸಿಟ್ […]

Continue Reading

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ಶೇರ್; ಶರಣ್ ಪಂಪ್‌ವೆಲ್ ಕದ್ರಿ ಪೊಲೀಸರು ವಶಕ್ಕೆ

ಇತ್ತೀಚೆಗೆ ಆರ್‌ಎಸ್‌ಎಸ್‌ ಮುಖಂಡರೊಬ್ಬರ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಎಂಬವರನ್ನು ಇಂದು ಮಂಗಳೂರಿನ ಕದ್ರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ ಆಕ್ಷೇಪಾರ್ಹ ಕಮೆಂಟ್ ಅನ್ನು ಶೇರ್ ಮಾಡಿದ ಕಾರಣಕ್ಕೆ ವಿಎಚ್‌ಪಿ ಮುಖಂಡ ಶರಣ್ ಶರಣ್ ಪಂಪ್‌ವೆಲ್‌ರನ್ನು ವಿಚಾರಣೆಗೆ ಪೊಲೀಸ್ ಠಾಣೆಗೆ ಕರೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಕದ್ರಿ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆಸಲಾಗಿದ್ದು, […]

Continue Reading

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ; ಪಿಎಫ್ಐ ಮಾಜಿ ಸದಸ್ಯ ಸೇರಿದಂತೆ 11 ಮಂದಿಯ ವಿರುದ್ಧ NIA ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಕೆ

ಮಂಗಳೂರಿನ ಬಜ್ಜೆಯ ಕಿನ್ನಿಪದವು ಬಳಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ನಿಷೇಧಿತ ಸಂಘಟನೆ ಪ್ಯಾಫುಲರ್‌ಫ್ರಂಟ್‌ ಆಫ್ ಇಂಡಿಯಾದ ಮಾಜಿ ಸದಸ್ಯ ಸೇರಿದಂತೆ 11 ಮಂದಿಯ ವಿರುದ್ಧ NIA ಕೋರ್ಟ್ ಗೆ ಆರೋಪ ಪಟ್ಟಿಯನ್ನು ಸಲ್ಲಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಪರ ಸಂಘಟನೆಗಳ ಸಂಘಟನೆಯಲ್ಲಿ ರೌಡಿ ಸುಹಾಸ್ ಸಕ್ರಿಯನಾಗಿದ್ದ. ಈತನ ಚಟುವಟಿಕೆಗೆ ಕಡಿವಾಣ ಹಾಕಲು ಆರೋಪಿಗಳು ಸಂಚು ರೂಪಿಸಿ ಸುಹಾಸ್ ಶೆಟ್ಟಿಯನ್ನು ಮೇ. ಒಂದರಂದು ಆತನ ಮೇಲೆ ಭೀಕರವಾಗಿ ಹಲ್ಲೆ […]

Continue Reading

ಯು.ಟಿ.ಖಾದರ್ ವಿರುದ್ಧ ಅಕ್ರಮ ಆರೋಪ; ಹಕ್ಕುಚ್ಯುತಿ ದೂರು ದಾಖಲಿಸಲು ಕಾಂಗ್ರೆಸ್ ಶಾಸಕರಿಗೆ ವಕೀಲ ಮನೋರಾಜ್ ಸಲಹೆ

ಸ್ಪೀಕರ್ ವಿರುದ್ಧ ಭ್ರಷ್ಟಾಚಾರ ಆರೋಪ; ಬಿಜೆಪಿ ನಾಯಕರ ಹೈಡ್ರಾಮಾ ಎಂದ ಕಾಂಗ್ರೆಸ್ ನಾಯಕ ಮನೋರಾಜ್ ಸ್ಪೀಕರ್ ಸಚಿವಾಲಯದ ಕರ್ಮಕಾಂಡ; ಬಿಜೆಪಿ ಶಾಸಕರ ವೈಫಲ್ಯದತ್ತ ಬೊಟ್ಟು ಮಡಿದ ಮನೋರಾಜ್ ರಾಜೀವ್ ಸ್ಪೀಕರ್ ಸಚಿವಾಲಯದ ಅಕ್ರಮ ಆರೋಪ; ಯು.ಟಿ.ಖಾದರ್ ಬೆಂಬಲಕ್ಕೆ ನಿಂತ ಕಾನೂನು ತಜ್ಞ ಮನೋರಾಜ್ ಮಂಗಳೂರು: ವಿಧಾನಸಭೆ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಡಿದ್ದು, ಸ್ಪೀಕರ್‌ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರ ಆರೋಪ ಮಾಡಿದೆ. ಹಣಕಾಸು ಇಲಾಖೆಯ ತಿರಸ್ಕಾರದ ನಡುವೆಯೂ ಸಿಎಂ […]

Continue Reading

ವಿದೇಶಕ್ಕೆ ತೆರಳಲು ವೀಸಾ ಕೊಡಿಸುವುದಾಗಿ ನಂಬಿಸಿ, ಹಲವಾರು ಮಂದಿಗೆ ಕೊಟ್ಯಾಂತರ ರೂ. ವಂಚನೆ. ಆರೋಪಿಗಳ ಬಂಧನ

ಕಾವೂರು: ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ನಂಬಿಸಿ ಹಲವಾರು ಮಂದಿಯಿಂದ ಹಣ ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಪಡೆದುಕೊಂಡು ವಂಚಿಸಿತಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. […]

Continue Reading

ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇವಲ ಅಸೂಯೆಯಿಂದ ಸೃಷ್ಠಿಸಿದ ಊಹಾಪೋಹಗಳು; ಅಸೂಯೆ ಎಂಬ ರೋಗಕ್ಕೆ ಮದ್ದಿಲ್ಲ: ಸ್ಪೀಕರ್ ಯುಟಿಕೆ

ರಾಜ್ಯದ ವಿಧಾನಸಭೆ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇವಲ ಅಸೂಯೆಯಿಂದ ಸೃಷ್ಠಿಸಿದ ಊಹಾಪೋಹಗಳು. ಈ ಕುರಿತ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ರವರು ಸ್ಪಷ್ಟಪಡಿಸಿದ್ದಾರೆ. ಇಂದು ಮಂಗಳೂರಿನಲ್ಲಿ ಸುದ್ದಿಗಾರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಪೀಕರ್ ಯಾರೋ ಹೇಳಿದ ವಿಷಯಕ್ಕೆಲ್ಲ ಉತ್ತರಿಸಲು ಆಗುವುದಿಲ್ಲ. ನಾನು ಸಂವಿಧಾನ ಬದ್ಧವಾದ ಸ್ಪೀಕರ್ ಸ್ಥಾನದಲ್ಲಿದ್ದು, ಈ ಸ್ಥಾನಕ್ಕೆ ಅದರದ್ದೇ ಆದ ಘನತೆ, ಗೌರವವಿದೆ. ಯಾವುದೇ ದೂರುಗಳಿದ್ದಲ್ಲಿ ತನ್ನ ಕಚೇರಿಗೆ ಬಂದು ಲಿಖಿತವಾಗಿ ಸಲ್ಲಿಸಲಿ. […]

Continue Reading

ಉಡುಪಿ: ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ

ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿಯನ್ನು ನೀಡಲಾಯಿತು. ಉಡುಪಿ ಜಿಲ್ಲಾದಂತ್ಯ ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯಿಂದಾಗಿ ಎಷ್ಟೋ ಯುವಕರು ದಾರಿ ತಪ್ಪಿ ಅವರ ಕುಟುಂಬಗಳು ಬೀದಿಗೆ ಬಂದಿದೆ. ಕೆಲವು ಜಾಗಗಳಲ್ಲಿ ಮಾದಕ ವಸ್ತುಗಳು ಅಂಗಡಿಗಳಲ್ಲಿ ಚಾಕಲೇಟ್ ದೊರೆಯುವಷ್ಟು ಸಲೀಸಾಗಿ ದೊರೆಯುತ್ತಿರುವುದು ದುರಾದೃಷ್ಟಕರ, ಇದಕ್ಕೆ ಬಲಿಯಾಗಿರುವ ಮಕ್ಕಳ ತಂದೆ-ತಾಯಿಯರ ರೋದನೆ ಕೆಳತೀರದ್ದು. ಇತ್ತೀಚೆಗೆ ಹನಿಟ್ರ್ಯಾಪ್‌ನಂತಹ […]

Continue Reading

ಸ್ಪೀಕರ್ ವಿರುದ್ದ ಭ್ರಷ್ಟಾಚಾರ ಆರೋಪ; ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

ಸ್ಪೀಕರ್ ಯು.ಟಿ.ಖಾದರ್‌ ಅವರ ಅವಧಿಯಲ್ಲಿನ ವಿವಾದ, ಗೊಂದಲ, ಭ್ರಷ್ಟಾಚಾರದ ಆರೋಪಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ನಿಕಟಪೂರ್ವ ವಿಧಾನಸಭಾಧ್ಯಕ್ಷರೂ ಆದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದರು. ಮಂಗಳವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಗೇರಿ ವಿಧಾನಸಭಾಧ್ಯಕ್ಷರ ಕಾರ್ಯಾಲಯದ ಎಲ್ಲ ಟೆಂಡರ್‌ಗಳು ಮಂಗಳೂರು ಮೂಲದ ಕೆಲವರಿಗೇ ಏಕೆ ಸಿಗುತ್ತಿವೆ.? ಈ ಕುರಿತು ವಿಧಾನಸಭಾಧ್ಯಕ್ಷರ ಕಚೇರಿಯ ಅಧಿಕಾರಿಗಳ ಅಭಿಪ್ರಾಯ ಏನು.? ತುರ್ತಾಗಿ ಸಾಮಗ್ರಿಗಳನ್ನು ಖರೀದಿಸುವ ಅಗತ್ಯ ಇಲ್ಲದಿದ್ದರೂ ತರಾತುರಿ ಮಾಡಿರುವುದು ಏಕೆ.? ನನಗೆ ಬಂದಿರುವ ಮಾಹಿತಿ ಪ್ರಕಾರ, ಹಲವು ಖರೀದಿ ಟೆಂಡರ್‌ಗಳನ್ನು […]

Continue Reading

ಬರೋಬ್ಬರಿ 49 ಕೋಟಿ ರೂಪಾಯಿ ದೋಚಿದ್ದ ಸೈಬರ್ ವಂಚಕರು, ರಾಜಸ್ಥಾನ ಮೂಲದ ಇಬ್ಬರು ಮಾಸ್ಟರ್ ಮೈಂಡ್‌ಗಳು

ಇಬ್ಬರು ಸೈಬರ್ ವಂಚಕರನ್ನು ಬಂಧಿಸುವಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಯಶಸ್ವಿ ಖಾಸಗಿ ಫೈನಾನ್ಸ್ ಕಂಪನಿಯೊಂದರ ಆಯಪ್‌ ಹ್ಯಾಕ್‌ ಮಾಡಿ ಎರಡು ತಾಸಿನಲ್ಲಿ ಬರೋಬ್ಬರಿ 49 ಕೋಟಿ ರೂಪಾಯಿ ದೋಚಿದ್ದ ಸೈಬರ್ ವಂಚನೆ ಜಾಲದ ಇಬ್ಬರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಸ್ಥಾನ ಮೂಲದ ಸಂಜಯ್ ಪಾಟೀಲ್ ಹಾಗೂ ಬೆಳಗಾವಿಯ ಇಸ್ಮಾಯಿಲ್ ರಶೀದ್‌ ಅತ್ತಾರ್ ಬಂಧಿತ ಸೈಬರ್ ವಂಚಕರು. ಆರೋಪಿಗಳಿಂದ ಅಕ್ರಮವಾಗಿ ನಕಲಿ ಖಾತೆಗಳಿಗೆ ವರ್ಗಾಯಿಸಿದ್ದ 10 ಕೋಟಿ ರೂ ಜಪ್ತಿ ಮಾಡಲಾಗಿದೆ. ಈ ವಂಚಕ ಜಾಲದ […]

Continue Reading