ವಿಚ್ಛೇದನ ಪಡೆದ ಸಂಗಾತಿ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದರೆ ಜೀವನಾಂಶವನ್ನು ನೀಡುವ ಅಗತ್ಯವಿಲ್ಲ: ದಿಲ್ಲಿ ಹೈಕೋರ್ಟ್
ಶಾಶ್ವತ ಜೀವನಾಂಶವನ್ನು ಸಾಮಾಜಿಕ ನ್ಯಾಯಕ್ಕಾಗಿ ನೀಡಲಾಗುತ್ತದೆಯೇ ಹೊರತು ಇಬ್ಬರು ಸಮರ್ಥ ವ್ಯಕ್ತಿಗಳ ಆರ್ಥಿಕ ಸ್ಥಿತಿಯನ್ನು ಅಳೆಯುವ ಸಾಧನವಾಗಿ ಅಲ್ಲ” ಎಂದು ಪೀಠ ಅಭಿಪ್ರಾಯ ವಿಚ್ಛೇದನ ಪಡೆದ ಸಂಗಾತಿ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದರೆ ಜೀವನಾಂಶವನ್ನು ನೀಡುವ ಅಗತ್ಯವಿಲ್ಲ ಎಂದು ತೀರ್ಪು ನೀಡಿದೆ. ಭಾರತೀಯ ರೈಲ್ವೆ ಸಂಚಾರ ಸೇವೆಯ ಗ್ರೂಪ್ ‘ಎ’ ಅಧಿಕಾರಿಯಾಗಿರುವ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಅನಿಲ್ ಕ್ಷೇತ್ರಪಾಲ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ಬಂದಿತ್ತು. “ಶಾಶ್ವತ ಜೀವನಾಂಶವನ್ನು ಸಾಮಾಜಿಕ ನ್ಯಾಯಕ್ಕಾಗಿ […]
Continue Reading