ವಿಚ್ಛೇದನ ಪಡೆದ ಸಂಗಾತಿ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದರೆ ಜೀವನಾಂಶವನ್ನು ನೀಡುವ ಅಗತ್ಯವಿಲ್ಲ: ದಿಲ್ಲಿ ಹೈಕೋರ್ಟ್

ಶಾಶ್ವತ ಜೀವನಾಂಶವನ್ನು ಸಾಮಾಜಿಕ ನ್ಯಾಯಕ್ಕಾಗಿ ನೀಡಲಾಗುತ್ತದೆಯೇ ಹೊರತು ಇಬ್ಬರು ಸಮರ್ಥ ವ್ಯಕ್ತಿಗಳ ಆರ್ಥಿಕ ಸ್ಥಿತಿಯನ್ನು ಅಳೆಯುವ ಸಾಧನವಾಗಿ ಅಲ್ಲ” ಎಂದು ಪೀಠ ಅಭಿಪ್ರಾಯ ವಿಚ್ಛೇದನ ಪಡೆದ ಸಂಗಾತಿ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದರೆ ಜೀವನಾಂಶವನ್ನು ನೀಡುವ ಅಗತ್ಯವಿಲ್ಲ ಎಂದು ತೀರ್ಪು ನೀಡಿದೆ. ಭಾರತೀಯ ರೈಲ್ವೆ ಸಂಚಾರ ಸೇವೆಯ ಗ್ರೂಪ್ ‘ಎ’ ಅಧಿಕಾರಿಯಾಗಿರುವ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಅನಿಲ್ ಕ್ಷೇತ್ರಪಾಲ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ಬಂದಿತ್ತು. “ಶಾಶ್ವತ ಜೀವನಾಂಶವನ್ನು ಸಾಮಾಜಿಕ ನ್ಯಾಯಕ್ಕಾಗಿ […]

Continue Reading

ಮಹಾರಾಷ್ಟ್ರದಲ್ಲಿ 96 ಲಕ್ಷ ‘ನಕಲಿ’ ಮತದಾರರು; ಸ್ಥಳೀಯ ಚುನಾವಣೆಗೆ ಮುನ್ನ ಶುದ್ಧೀಕರಣಕ್ಕೆ ಆಗ್ರಹ: ರಾಜ್ ಠಾಕ್ರೆ

ಮುಂಬೈ: (ಅಕ್ಟೋಬರ್ 19) ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿ 96 ಲಕ್ಷ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂದು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಭಾನುವಾರ ಆರೋಪಿಸಿದ್ದಾರೆ ಮತ್ತು ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹೇಗೆ ನಡೆಸುತ್ತೀರಿ ಎಂದು ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಯ ಬೂತ್ ಮಟ್ಟದ ಏಜೆಂಟ್‌ಗಳನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಮತದಾರರ ಪಟ್ಟಿಯಲ್ಲಿ ತಿರುಚುವ ಮೂಲಕ ಚುನಾವಣೆ ನಡೆಸಿದರೆ, ಅದು ಮತದಾರರಿಗೆ ಮಾಡುವ ದೊಡ್ಡ ಅವಮಾನ ಎಂದು […]

Continue Reading

ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಹಲವಾರು ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ಮಹಾ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು

ಪ್ರತಿಷ್ಠಿತ ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗೆ ಮೋಸ, ಬರೋಬ್ಬರಿ 9 ವಂಚನೆ ಪ್ರಕರಣಗಳು ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಹಲವಾರು ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ಮಹಾ ವಂಚಕಿಯೊಬ್ಬಳನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈಕೆಯ ವಿರುದ್ದ ಬರೋಬ್ಬರಿ 9 ವಂಚನೆ ಪ್ರಕರಣಗಳು ದಾಖಲಾಗಿವೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಖ್ಯೆ: 77-2025 ಪ್ರಕರಣದಲ್ಲಿ ಪಿರ್ಯಾದಿ ಜಯರಾಯ ರವರು ಮಂಗಳೂರು ನಗರದ ಎಂಪಾಯರ್ ಮಾಲ್ ನಲ್ಲಿ ಲ್ಯಾಪ್ ಟಾಪ್ ಬಜಾರ್ ಎಂಬ ಸ್ಟೋರ್ ಇಟ್ಟುಕೊಂಡು ಎಲ್ಲಾ […]

Continue Reading

ನಿಮಿಷಾ ಪ್ರಿಯಾ ಅವರಿಗೆ ವಿಧಿಸಿಲಾಗಿದ್ದ ಮರಣದಂಡನೆ ಶಿಕ್ಷೆಗೆ ತಾತ್ಕಾಲಿಕ ತಡೆ

ಈ ವಿಷಯದಲ್ಲಿ ಯಾವುದೇ ವ್ಯತಿರಿಕ್ತ ಬೆಳವಣಿಗೆ ನಡೆದಿಲ್ಲ, ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ಯೆಮೆನ್‌ ನಲ್ಲಿ ಕೊಲೆ ಆರೋಪದಡಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಿಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಮತ್ತು ಈ ವಿಷಯದಲ್ಲಿ ಯಾವುದೇ ವ್ಯತಿರಿಕ್ತ ಬೆಳವಣಿಗೆ ನಡೆದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಇತ್ತೀಚೆಗೆ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ಹಾಜರಾಗಿದ್ದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಈ ಪ್ರಕರಣದಲ್ಲಿ ಮಾತುಕತೆ ನಡೆಸಲು ಹೊಸ ಮಧ್ಯವರ್ತಿಯೊಬ್ಬರನ್ನು […]

Continue Reading

ಬೈಂದೂರು ಕ್ಷೇತ್ರಕ್ಕೆ ಅದು ಯಾರ ಶಾಪ ತಟ್ಟಿದೆಯೋ ಅ ದೇವರೇ ಬಲ್ಲ. ಕಾಂಗ್ರೆಸ್ ಗೆದ್ದರೂ ಹಾಗೆ, ಬಿಜೆಪಿ ಗೆದ್ದರೂ ಹಾಗೆ, ಬೈಂದೂರು ಬಿಜೆಪಿ ಬಡಿದಾಟ

ಈ ಬೈಂದೂರು ಕ್ಷೇತ್ರಕ್ಕೆ ಅದು ಯಾರ ಶಾಪ ತಟ್ಟಿದೆಯೋ ದೇವರೇ ಬಲ್ಲ. ಕಾಂಗ್ರೆಸ್ ಗೆದ್ದರೂ ಹಾಗೆ, ಬಿಜೆಪಿ ಗೆದ್ದರೂ ಹಾಗೆ, ಈ ಕ್ಷೇತ್ರ ಹಾಗೆಯೇ ಇದೆ. ಗೋಪಾಲ ಪೂಜಾರಿಯವರು ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕ್ಷೇತ್ರದ ಇಂಚಿಂಚೂ ಕೂಡ ಬಲ್ಲವರು. ಗುರುರಾಜ ಗಂಟಿಹೊಳೆ ಅವರು ಹಿಂದುತ್ವದ ಅಲೆಯಲ್ಲಿ ಗೆದ್ದುಬಂದವರು. ಒಂದಿಷ್ಟು ದೂರದೃಷ್ಟಿ ಚಿಂತನೆಗಳು, ವಿಪರೀತ ನಾಲೇಜ್ ಎಲ್ಲವೂ ವರ್ಕೌಟ್ ಆಗುತ್ತಿಲ್ಲ. ಬೈಂದೂರು ಬಿಜೆಪಿ ಅಧ್ಯಕ್ಷರಂತೂ ರಾಜಕೀಯವಾಗಿ ತೊಳಲಾಟದಲ್ಲಿದ್ದಾರೆ. ಆಳಿಗೊಂದು ಕಲ್ಲು ಎಂಬಂತೆ ಅಧ್ಯಕ್ಷರ ಮೇಲೆ ಬಣ […]

Continue Reading

ರಾಜ್ಯದಲ್ಲಿ ವೋಟ್ ಚೋರಿ ಪ್ರಕರಣ ಬಾರಿ ಸದ್ದು ಮಾಡುತ್ತಿದೆ. ವೋಟ್ ಚೋರಿ ಪ್ರಕರಣ ಇದೀಗ ಬಿಜೆಪಿ ಬುಡಕ್ಕೆ.

ರಾಜ್ಯದಲ್ಲಿ ವೋಟ್ ಚೋರಿ ಪ್ರಕರಣ ಸದ್ದು ಬಾರಿ ಮಾಡುತ್ತಿದೆ. ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ ಬಳಿಕ ರಾಜ್ಯ ಎಸ್​ಐಟಿ ತಂಡ ಅಖಾಡಕ್ಕೆ ಇಳಿದಿದೆ. ಪ್ರಕರಣ ಈಗ ಬಿಜೆಪಿ ಬುಡಕ್ಕೆ ಬರುತ್ತಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಮತಗಳ್ಳತನ ಆರೋಪ ಪ್ರಕರಣವನ್ನು ಕರ್ನಾಟಕ ಸರ್ಕಾರ ಸೀರಿಯಸ್ ಆಗಿ ಪರಿಗಣಿಸಿದೆ. ಮತಗಳ್ಳತನ ಪ್ರಕರಣದ ತನಿಖೆಗೆ ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದೆ. ಇದೀಗ ಈ ಕೇಸ್ ಬಿಜೆಪಿ ಮಾಜಿ ಶಾಸಕನ ಮನೆಯ ಅಂಗಳಕ್ಕೆ ಬಂದು […]

Continue Reading

ಪುತ್ತೂರು ಆಟೋ ಚಾಲಕನ ಮೇಲೆ ಹಲ್ಲೆ ಆರೋಪ, ಇಬ್ಬರು ಸಂಚಾರಿ ಪೊಲೀಸರ ಅಮಾನತು

ಪುತ್ತೂರು: ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಸಂಚಾರ ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಅಕ್ಟೋಬರ್ 17ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಎಂಬವರು ಸಮವಸ್ತ್ರ ಧರಿಸದೆ ಆಟೋ ಚಲಾಯಿಸುತ್ತಿದ್ದಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಠಾಣೆಯ ಎಎಸ್‌ಐ ಚಿದಾನಂದ ರೈ ಹಾಗೂ ಸಿಪಿಸಿ ಶೈಲ ಎಂ.ಕೆ. ಅವರು ಕೈಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರು. ಆದರೆ ಚಾಲಕ ಆಟೋ ನಿಲ್ಲಿಸದೇ ವೇಗವಾಗಿ ಚಲಾಯಿಸಿದ ಕಾರಣ ಮೋಟಾ‌ರ್ ವಾಹನ ಕಾಯ್ದೆ ಉಲ್ಲಂಘನೆಯಾಗಿದೆ. ಈ ವೇಳೆ […]

Continue Reading

ಭಯಾನಕ ನರಕವಾಗಿರುವ ಸರಕಾರಿ ಆಸ್ಪತ್ರೆಗಳಿಗೆ ಸೂಕ್ತ ಚಿಕಿತ್ಸೆ ಯಾವಾಗ?

ಸರ್ಕಾರದ ಎಲ್ಲ ಇಲಾಖೆಗಳೂ ಕೆಟ್ಟು ಕೆರೆಹಿಡಿದು ಹೋಗಿರುವಂತೆ ಆರೋಗ್ಯ ಇಲಾಖೆಯು ಹದಗೆಟ್ಟಿದೆ. ರಾಜ್ಯದ ಬಹುತೇಕ ಸರ್ಕಾರಿ ಆಸ್ಪತ್ರೆಗಳು ನರಕವಾಗಿವೆ. ತಾಲ್ಲೂಕು ಆಸ್ಪತ್ರೆಗಳ ಅವ್ಯವಸ್ಥೆಯಿಂದ ಬಡರೋಗಿಗಳು ಬಾಯಿ ಬಾಯಿ ಬಡಿದುಕೊಳ್ಳುವಂತಾಗಿದೆ. ಇಡೀ ಆರೋಗ್ಯ ವ್ಯವಸ್ಥೆಯೇ ರೋಗಗ್ರಸ್ತವಾಗಿದ್ದರೂ ರಾಜ್ಯ ಸರಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ. ರಾಜ್ಯದಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 2,844 ಆಸ್ಪತ್ರೆಗಳಿವೆ. ಮಂಜೂರಾದ 6,563 ವೈದ್ಯರ ಹುದ್ದೆಗಳಿವೆ. ಈ ಪೈಕಿ 2,269 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಕ […]

Continue Reading

ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದವು ಮಾಲೀಕತ್ವದ ಹಕ್ಕುಗಳನ್ನು ವರ್ಗಾಯಿಸುವುದಿಲ್ಲ: ಸುಪ್ರೀಂ ಕೋರ್ಟ್

ಮೃತ ವ್ಯಕ್ತಿಗೆ ಸೇರಿದ ಎಲ್ಲಾ ಸ್ವತ್ತುಗಳು ಮುಸ್ಲಿಂ ಕಾನೂನಿನ ಪ್ರಕಾರ ಹಂಚಬೇಕಾದ ಪಿತ್ರಾರ್ಜಿತ ಆಸ್ತಿಯ ಭಾಗವಾಗಿರುತ್ತವೆ ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದವು ಮಾಲೀಕತ್ವದ ಹಕ್ಕುಗಳನ್ನು ವರ್ಗಾಯಿಸುವುದಿಲ್ಲ. ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೃತ ವ್ಯಕ್ತಿಗೆ ಸೇರಿದ ಎಲ್ಲಾ ಸ್ವತ್ತುಗಳು ಮುಸ್ಲಿಂ ಕಾನೂನಿನ ಪ್ರಕಾರ ಹಂಚಬೇಕಾದ ಪಿತ್ರಾರ್ಜಿತ ಆಸ್ತಿಯ ಭಾಗವಾಗಿರುತ್ತವೆ ಎಂದು ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್‌ ತೀರ್ಪಿನ ವಿರುದ್ಧ ಜೊಹರಾಬಿ ಎಂಬ ಮುಸ್ಲಿಂ ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಈ ತೀರ್ಪು ನೀಡಿದೆ. […]

Continue Reading

ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು 14 ತಿಂಗಳಿನಿಂದ 3 ತಿಂಗಳಿಗೆ ಇಳಿಕೆ

ಅಪರಾಧಿಗಳ ತ್ವರಿತ ಬಂಧನ ಪ್ರಕ್ರಿಯೆಗೆ ಇದು ಸಹಕಾರಿ: ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ದೇಶದಿಂದ ಪರಾರಿಯಾದ ಘೋಷಿತ ಅಪರಾಧಿಗಳ ಪತ್ತೆ ಅಥವಾ ಬಂಧನಕ್ಕೆ ತನಿಖಾ ಸಂಸ್ಥೆಗಳು ಹೊರಡಿಸುವ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಇಂಟರ್ ಪೋಲ್ ತೆಗೆದುಕೊಳ್ಳುತ್ತಿದ್ದ ಸಮಯವನ್ನು 14 ತಿಂಗಳ ಬದಲು ಮೂರು ತಿಂಗಳಿಗೆ ಇಳಿಕೆ ಮಾಡಲಾಗಿದೆ. “ಭಾರತ್ ಪೋಲ್ ವ್ಯವಸ್ಥೆ ಜಾರಿಯಾದ ಬಳಿಕ ರೆಡ್ ಕಾರ್ನರ್ ನೋಟಿಸ್ ಜಾರಿ ಸಂಬಂಧ ಇಂಟರ್ ಪೋಲ್ ನಡೆಸುತ್ತಿದ್ದ ಕಾನೂನು ಪ್ರಕ್ರಿಯೆ 14 ತಿಂಗಳ ಬದಲು ಮೂರು ತಿಂಗಳಿಗೆ […]

Continue Reading