ಶಬರಿಮಲೆ ಚಿನ್ನದ ಕಳ್ಳತನ ಪ್ರಕರಣ: ಪ್ರಾಯೋಜಕ (ಸ್ಪಾನ್ಸರ್) ಉಣ್ಣಿಕೃಷ್ಣನ್ ಪೋಟಿ ವಶಕ್ಕೆ, ವಿಶೇಷ ತನಿಖಾ ತಂಡದಿಂದ ವಿಚಾರಣೆ

ತಿರುವನಂತಪುರಂ: ಶಬರಿಮಲೆ ಚಿನ್ನದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಪ್ರಾಯೋಜಕ ಉಣ್ಣಿಕೃಷ್ಣನ್ ಪೋಟಿ ಅವರನ್ನು ವಿಶೇಷ ತನಿಖಾ ತಂಡ (Special Investigation Team – SIT) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪುಳಿಮಾತ್ನಲ್ಲಿರುವ ಅವರ ಮನೆಯಿಂದ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಯುತ್ತಿದೆ. ಅವರ ಬಂಧನವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ದ್ವಾರಪಾಲಕ ಪ್ಯಾನೆಲ್‌ಗಳು ಮತ್ತು ಕದಗಳ ಪ್ಯಾನೆಲ್‌ಗಳಲ್ಲಿನ ಚಿನ್ನದ ಕಳ್ಳತನಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ. ಗರಿಷ್ಠ ಸಾಕ್ಷ್ಯಗಳು ಮತ್ತು ಹೇಳಿಕೆಗಳನ್ನು ಸಂಗ್ರಹಿಸಿದ ನಂತರವೇ […]

Continue Reading

ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ.

ಆರೋಪಿಗಳ ಪರ ಜಾಮೀನು ಕೊಡುವವರು ಆರೋಪಿಯ ಪೂರ್ವಾಪರ ತಿಳಿದುಕೊಂಡು ಎಚ್ಚರ ವಹಿಸಿ: ಮಂಗಳೂರು ಪೊಲೀಸ್ ಆಯುಕ್ತರು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತ್ತಿಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ತನಿಖೆಯನ್ನು ಪೂರೈಸಿ, ಮಾನ್ಯ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ನಂತರ ಕೆಲವು ಪ್ರಕರಣಗಳಲ್ಲಿ ಆರೋಪಿಗಳು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಗಳು ತಲೆಮರೆಸಿಕೊಂಡಿರುವ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಆರೋಪಿಗಳ ಬಿಡುಗಡೆ ಸಮಯದಲ್ಲಿ ಸ್ಯೂರಿಟಿದಾರರು ಭದ್ರತೆಯ ಆಧಾರವಾಗಿ ನೀಡಿದ ಜಮೀನು/ಸೊತ್ತು ವಿವರಗಳನ್ನು ಸಂಗ್ರಹಿಸಲಾಗಿದೆ. ಮಾನ್ಯ ನ್ಯಾಯಾಲಯದಿಂದ ಆದೇಶವನ್ನು ಪಡೆದು ಸ್ಯೂರಿಟಿದಾರರಿಗೆ […]

Continue Reading

ಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ಇಪ್ಪತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಫಾರೂಕ್@ಉಮ್ಮರ್ ಫಾರೂಕ್ ಸಜಿಪ ಮೂಡ, ಬಂಟ್ವಾಳ ತಾಲೂಕು ಎಂಬಾತನನ್ನು ದಿನಾಂಕ 15/10/2025 ರಂದು ಬಂಟ್ವಾಳ ತಾಲೂಕಿನ ಮದ್ವ ಎಂಬಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ. ಈತನ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ ನಂ:38/2039/2020, 48/2012, 119/2020ಕಡಬ ಪೊಲೀಸ್ ಠಾಣಾ ಅ.ಕ್ರ 43/2020, 44/2020, 45/2020, 46/2020 ಮತ್ತುವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೋಣಾಜೆ, […]

Continue Reading

ಸ್ಥಳೀಯ ಸಂಸ್ಥೆ ವ್ಯಾಪ್ತಿ ಕಟ್ಟಡಕ್ಕೂ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ; ರಾಜ್ಯ ಸರಕಾರದ ಮಹತ್ವದ ನಿರ್ಧಾರ

ರಾಜ್ಯ ಸರ್ಕಾರವು ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ಮುಂದಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 1,200 ಚದರ ಅಡಿವರೆಗಿನ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಿದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ನೀಡಿದ ಬೆನ್ನಲ್ಲೇ ಇತರೆ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ವಿನಾಯಿತಿ ನೀಡಲು ಸರ್ಕಾರ ಮುಂದಾಗಿದೆ.ನಗರಾಭಿವೃದ್ಧಿ ಇಲಾಖೆಯಿಂದ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಾಣ […]

Continue Reading

ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಸಂಘದ ಕಾರ್ಯಚಟುವಟಿಕೆಗಳಿಗೆ ಅವಕಾಶ ನಿಷೇಧಿಸಬೇಕು ಎಂದಿರುವ ಸಚಿವ ಪ್ರಿಯಾಂಕಾ ಖರ್ಗೆಯವರ ಹೇಳಿಕೆ ಅತ್ಯಂತ ಮಹತ್ವದ್ದು: ಶೇಖರ್ ಲಾಯಿಲ

2013 ರಲ್ಲಿ ಬಿಜೆಪಿ ಪಕ್ಷದ ಜಗದೀಶ್ ಶೆಟ್ಟರ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗಲೇ ಆದೇಶವಾಗಿದ್ದು ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಚಟುವಟಿಕೆಗಳಿಗೆ ಅವಕಾಶ ನಿಷೇಧಿಸಬೇಕು ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕಾ ಖರ್ಗೆಯವರ ಹೇಳಿಕೆ ಅತ್ಯಂತ ಮಹತ್ವದ್ದಾಗಿದೆ. ಜಗತ್ತಿನಾದ್ಯಂತ ಎಲ್ಲಿಯೂ ಅಧಿಕೃತವಾಗಿ ನೋಂದಣಿಯಾಗದ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ನಿಷೇಧಗೊಳಗಾಗಬೇಕಾದ ಅಗತ್ಯವಿದೆ. ಈಗಾಗಲೇ ಸರ್ಕಾರಿ ಸೇರಿದಂತೆ ಅನುದಾನಿತ ಶಾಲಾ ಕಾಲೇಜುಗಳ ಆವರಣಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ನಿರಾಕರಿಸಿ ಬಿಜೆಪಿ ಪಕ್ಷದ ಜಗದೀಶ್ ಶೆಟ್ಟರ್ ಅವರು […]

Continue Reading

ರಸ್ತೆ ಗುಂಡಿಗಳು, ತೆರೆದ ಮ್ಯಾನ್ ಹೋಲ್ ಗಳಿಗೆ ಬಿದ್ದು ಪ್ರಾಣ ಕಳೆದುಕೊಂಡವರಿಗೆ 6 ಲಕ್ಷ ಪರಿಹಾರ ನೀಡುವಂತೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಮಹಾರಾಷ್ಟ್ರದಲ್ಲಿ ರಸ್ತೆಗುಂಡಿಗಳು ಅಥವಾ ತೆರೆದ ಮ್ಯಾನ್ ಹೋಲ್ ಗಳಿಗೆ ಬಿದ್ದು ಪ್ರಾಣ ಕಳೆದುಕೊಳ್ಳುವವರ ಕುಟುಂಬಕ್ಕೆ 6 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಪಾಲಿಕೆ ಅಧಿಕಾರಿಗಳು ಮತ್ತು ರಾಜ್ಯ ಸರಕಾರಕ್ಕೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ನ್ಯಾಯಮೂರ್ತಿ ಸಂದೇಶ್ ಪಾಟೀಲ್ ಅವರಿದ್ದ ನ್ಯಾಯಪೀಠವು ರಸ್ತೆ ಗುಂಡಿಗಳು ಅಥವಾ ತೆರೆದ ಮ್ಯಾನ್ ಹೋಲ್ ಗಳಿಂದ ಗಾಯಗೊಂಡವರಿಗೆ 50,000 ರೂಪಾಯಿಯಿಂದ 2.5 ಲಕ್ಷ ರೂಪಾಯಿ ವರೆಗೆ ಪರಿಹಾರ ನೀಡಬೇಕು ಎಂದು ಹೇಳಿದೆ. ಸಂವಿಧಾನದ 21ನೇ ವಿಧಿಯ […]

Continue Reading

ಅಮಲು ಬರುವ ಸಿರಪ್‌ ಅಕ್ರಮ ಮಾರಾಟ ಗ್ಯಾಂಗ್ ಪತ್ತೆ. ಐವರು ಆರೋಪಿಗಳ ಬಂಧನ

ಕೂಲಿ ಕಾರ್ಮಿಕರ, ಬಡವರ ಮಕ್ಕಳೇ ಹೆಚ್ಚಾಗಿ ಈ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 11 ಮಕ್ಕಳ ಸಾವು ಮೂಡಿಸಿದ ಕೋಲ್ಡ್ರಿಫ್ ಕಾಫ್ ಸಿರಪ್ ದೇಶಾದ್ಯಂತ ನಿಷೇಧಗೊಂಡಿತ್ತು. ಅದರ ಬಳಿಕ ಕರ್ನಾಟಕದಲ್ಲಿ ಸಿರಪ್‌ಗಳ ಮೇಲೆ ಕಠಿಣ ನಿಗಾ ಇಡಲಾಗಿದೆ. ಇದನ್ನೇ ಪರಿಗಣಿಸಿ, ದಾವಣಗೆರೆ ನಗರದಲ್ಲಿ ಅಮಲು ಬರುವ ಸಿರಪ್‌ಗಳನ್ನು ಅಕ್ರಮ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಸವನಗರ ಪೊಲೀಸರು ಬಂಧಿಸಿದ್ದಾರೆ. ದೇವರಾಜ ಅರಸ್ ಬಡಾವಣೆಯ ಫ್ಲೈಓವರ್ ಪಕ್ಕದ ಸರ್ವಿಸ್ ರಸ್ತೆಯಲ್ಲಿ ವೈದ್ಯರ ಅನುಮತಿ ಪತ್ರ ಇಲ್ಲದೆ, ಯುವಕರು […]

Continue Reading

ಪುತ್ತೂರು: ಪುತ್ತೂರು ನಗರ ಪೊಲೀಸರ ಕಾರ್ಯಾಚರಣೆ, ಮನೆ ಕಳ್ಳತನದ ಆರೋಪಿಯ ಬಂಧನ

ಪುತ್ತೂರು ತಾಲೂಕು ನಿವಾಸಿ ರೇವತಿ ಎಂಬವರ ಮನೆಯಿಂದ ನಗದು ಹಾಗೂ ಚಿನ್ನಭರಣ ಕಳವುಗೈದು ಪರಾರಿಯಾದ ಆರೋಪಿ ಪ್ರವೀಣ್ ಸಿಟಿ ಗುಡ್ಡೆ ಮನೆ, ಕಬಕ ಗ್ರಾಮ ಪುತ್ತೂರು ತಾಲೂಕು ಎಂಬಾತನನ್ನು ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿರುತ್ತಾರೆ. ಶ್ರೀಮತಿ ರೇವತಿ ಪುತ್ತೂರು ಎಂಬವರ ದೂರಿನಂತೆ ದಿನಾಂಕ:12.10.2025 ರಂದು ಬೆಳಿಗ್ಗೆ ಸಮಯ 10:00 ರಿಂದ ಸಾಯಂಕಾಲ 5 ಗಂಟೆ ಸಮಯದ ಮಧ್ಯಾವದಿಯಲ್ಲಿ ತನ್ನ ವಾಸದ ಮನೆಯಿಂದ ಯಾರೋ ಕಳ್ಳರು ಒಂದು ಚಿನ್ನದ ಬಳೆ, ಒಂದು ಜೊತೆ ಕಿವಿಯೋಲೆ ಹಾಗೂ ಒಂದು […]

Continue Reading

ಸಿಜೆಐ ಮೇಲಿನ ಶೂ ದಾಳಿಯನ್ನು ಸಮರ್ಥಿಸುವವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ; ಸಿಎಂಗೆ ವಕೀಲ ಮನೋರಾಜ್ ಆಗ್ರಹ

ಸಿಜೆಐ ಮೇಲಿನ ದಾಳಿ ಸಮರ್ಥಿಸಿ ಪೋಸ್ಟ್; ವಕೀಲರ ಆಕ್ರೋಶ, ಕ್ರಿಮಿನಲ್ ಪ್ರಕ್ರಿಯೆಗೆ ಆದೇಶಿಸಲು ಸಿಎಂಗೆ ಆಗ್ರಹ ಸಿಜೆಐ ಮೇಲೆ ದಾಳಿ ನಡೆಸಿದವರಷ್ಟೇ ಅಲ್ಲ, ಬೆಂಬಲಿಸಿ ಪೋಸ್ಟ್ ಹಾಕಿದವರಿಗೂ ಸಂಚಕಾರ? ಸಿಎಂ ಮೇಲೆ ವಕೀಲರ ಒತ್ತಡ ಸಿಜೆಐ ಮೇಲಿನ ದಾಳಿ ಬೆಂಬಲಿಸುತ್ತಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ; ಸರ್ಕಾರಕ್ಕೆ ವಕೀಲ ಮನೋರಾಜ್ ರಾಜೀವ್ ಆಗ್ರಹ ಮಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನಿಸಿದ ಕೃತ್ಯದ ವಿರುದ್ಧ […]

Continue Reading

ನಿಡ್ಡೋಡಿಯಲ್ಲಿ ಗ್ಯಾಂಗ್ ರೇಪ್ ಗೆ ಸಿದ್ದತೆ; ಇನ್ಸ್ ಪೆಕ್ಟರ್ ಸಂದೇಶ್ ರವರ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

ಅಪ್ರಾಪ್ತ ಬಾಲಕಿಯರ ಗ್ಯಾಂಗ್ ರೇಪ್ ಗೆ ರೆಡಿಯಾಗುತ್ತಿದ್ದಂತೆ ಅಪತ್ಬಾಂಧವನಾಗಿ ಬಂದ ಇನ್ಸ್ ಪೆಕ್ಟರ್ ಸಿಂಗಂ ಸಂದೇಶ್, ನಾಲ್ಕು ಮಂದಿ ಅಂದರ್ ನಿಡ್ಡೋಡಿ ಪರಿಸರದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ನಾಲ್ಕು ಮಂದಿ ಯುವಕರ ತಂಡವೊಂದು ಸಿಕ್ಕಿಬಿದ್ದಿದ್ದು ಸಂಭಾವ್ಯ ಗ್ಯಾಂಗ್ ರೇಪ್ ಒಂದನ್ನು ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ.ಅವರ ಸಮಯ ಪ್ರಜ್ಞೆಯಿಂದ ತಪ್ಪಿ ಹೋಗಿದೆ. ಅಪ್ರಾಪ್ತ ಬಾಲಕಿಯರೊಂದಿಗೆ ಮಾಯಾಲೋಕ ಸೃಷ್ಟಿಸಲು ಹೊರಟಿದ್ದ ನಾಲ್ವರ ಹೆಡೆಮುರಿ ಕಟ್ಟಲಾಗಿದೆ. ಬಂಧಿತರನ್ನು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್, ದಿಲೀಪ್ ಹಾಗೂ ಶ್ರೀಕಾಂತ್ […]

Continue Reading