ಬಾಲಕಿಯ ಮೃತದೇಹ ಮನೆಗೆ ಕೊಂಡೊಯ್ಯುತ್ತಿರುವಾಗ ಕಿಡಿಗೇಡಿಗಳಿಂದ ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ, ರಸ್ತೆ ಮದ್ಯೆ ತಡೆ, ಪ್ರಕರಣ ದಾಖಲು
ಹೆಜ್ಜೇನು ಕಡಿತದಿಂದ ಮೃತಪಟ್ಟ ಬಾಲಕಿಯ ಮೃತದೇಹವನ್ನು ಮನೆಗೆ ಕೊಂಡೊಯ್ಯುತ್ತಿರುವಾಗ ಕಿಡಿಗೇಡಿಗಳು ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿ, ರಸ್ತೆ ಮದ್ಯೆ ತಡೆದು ನಿಲ್ಲಿಸಿದ ಘಟನೆ ಪೆರ್ನೆ- ಕಡಂಬು ಎಂಬಲ್ಲಿ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಗೆ, ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ, ಶವ ಸಾಗಿಸುತ್ತಿದ್ದ KA-21 AE-3033 ಅಂಬುಲೆನ್ಸ್ ಅನ್ನು ಬೊಲೆರೋ ವಾಹನ (ನಂ: KA 19 AE 7322) ಹಿಂಬದಿಯಿಂದ ಓವರ್ಟೇಕ್ ಮಾಡಿ ರಸ್ತೆಗೆ ಅಡ್ಡಗಟ್ಟಿ ಅಕ್ರಮವಾಗಿ ತಡೆದ ಘಟನೆ ನಡೆದಿದೆ. […]
Continue Reading