ಸುರತ್ಕಲ್ ಯಕ್ಷ ಅಭಿಮಾನಿ ಬಳಗದ ದಶಮಾನೋತ್ಸವ ಸಂಭ್ರಮಾಚರಣೆ ಉದ್ಘಾಟನೆ.
ಸಂಘಟನೆಗಳಿoದಾಗಿ ಯಕ್ಷಗಾನದ ಭವಿಷ್ಯ ಭದ್ರ: ಡಾ.ತಲ್ಲೂರು ಉಡುಪಿ : ಯಕ್ಷಗಾನ ಸಂಘಟನೆಯೊoದು ದಶಮಾನೋತ್ಸವವನ್ನು ಪೂರೈಸುತ್ತಿರುವುದು ಅಭಿಮಾನದ ಸಂಗತಿ. ಇಂದು ಮಹಿಳಾ ಯಕ್ಷಗಾನ ಸಂಘಟನೆಗಳು, ಮಕ್ಕಳ ಯಕ್ಷಗಾನ ಮೇಳ ಸೇರಿದಂತೆ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸುತ್ತಿವೆ. ಈ ಸಂಘಟನೆಗಳಿoದಾಗಿಯೇ ಯಕ್ಷಗಾನ ಕಲೆಯ ಭವಿಷ್ಯ ಭದ್ರವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದಲ್ಲಿ ಸುರತ್ಕಲ್ನ ವಿದ್ಯಾದಾಯಿನಿ ಪ್ರೌಢಶಾಲೆಯ ವಜ್ರ ಮಹೋತ್ಸವ ಸಭಾಂಗಣದಲ್ಲಿ ಶನಿವಾರ ನಡೆದ […]
Continue Reading