ಸೈಫುದ್ದೀನ್ ಕೊಲೆ ಪ್ರಕರಣ: ಈ ಹತ್ಯೆಯ ಹಿಂದೆ ಹೆಣ್ಣಿನ ವಾಸನೆ, ಮಹಿಳೆಯ ಬಂಧನ

ಉಡುಪಿ: ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಕೊಲೆ ಪ್ರಕರಣದಲ್ಲಿ ಕೃತ್ಯಕ್ಕೆ ಒಳಸಂಚು ರೂಪಿಸಿದ ಆರೋಪದಲ್ಲಿ ಮಹಿಳಾ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದು ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಕೊಲೆ ಪ್ರಕರಣದ ಆರೋಪಿ ಮಹಮ್ಮದ್ ಫೈಜಲ್ ಖಾನ್ ಪತ್ನಿ ಮಿಷನ್ ಕಂಪೌಂಡೌ ನಿವಾಸಿ ರಿಧಾ ಶಭನಾ ಬಂಧಿತ ಆರೋಪಿ. ಈಕೆ ಸೈಫುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾಗಿದ್ದಳು ಎನ್ನಲಾಗಿದೆ‌. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ರಿದಾ ಶಬಾನಾ ಸೈಪುದ್ದೀನ್ […]

Continue Reading

ಬಂಟ್ವಾಳ: ರಹಿಮಾನ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಮೇಲೆ ಸಂಘಟಿತ ಅಪರಾಧ ತಡೆ ಕಾಯ್ದೆ( KCOCA Act ) ದಾಖಲು

2025ರ ಮೇ 25 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪಿಕ್ ಅಪ್ ಚಾಲಕ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದ ಸಂಬಂಧ ಅ.ಕ್ರಂ ಕಲಂ:103(1) 109(1), 118(1), 118(2), 61(2) (ಎ), 249(ಎ), 238(ಎ) ಜೊತೆಗೆ 3(5) ಬಿ.ಎನ್.ಎಸ್. ಮತ್ತು ಕಲಂ: 25(1) (ಎ) ಭಾರತೀಯ ಶಸ್ತ್ರಾಸ್ತ್ರಗಳ ಕಾಯ್ದೆ 1959 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ 13 ಆರೋಪಿಗಳನ್ನು ಪೊಲೀಸರು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ […]

Continue Reading

ಪ್ರತಿ ಭಾರತೀಯನ ಮೇಲೆ 4.8 ಲಕ್ಷ ಸಾಲ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವರದಿ

ಕಳೆದೆರಡು ವರ್ಷಗಳಲ್ಲಿ ಭಾರತದ ಪ್ರತಿ ವ್ಯಕ್ತಿ ಮೇಲಿನ ಋಣಭಾರ 4.8 ಲಕ್ಷ ರೂಪಾಯಿ ಗೆ ಬಂದಿದೆ. 2023 ರ ಮಾರ್ಚ್ ನಲ್ಲಿ ಪ್ರತಿ ವ್ಯಕ್ತಿ ಮೇಲೆ ತಲಾ 3.5 ಲಕ್ಷ ರೂಪಾಯಿ ನಷ್ಟು ಸಾಲವಿತ್ತು. 2 ವರ್ಷ ಅಂದರೆ ಮಾರ್ಚ್ 2025 ರ ವೇಳೆಗೆ ಇದು ಶೇಕಡಾ 23 ರಷ್ಟು ಹೆಚ್ಚಳ ಕಂಡಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ವಿತ್ತೀಯ ಸ್ಥಿರತೆ ವರದಿ ಹೇಳಿದೆ. ವರದಿ ಪ್ರಕಾರ ಪ್ರತಿ ಭಾರತೀಯನ ಮೇಲಿನ ಸಾಲದ […]

Continue Reading

ರಾಜ್ಯದ ಬಹುತೇಕ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ವರ್ಷಾರಂಭದ ಬಳಿಕ ಚುನಾವಣೆ ಯೋಗ.!

ಜಿ.ಪಂ, ತಾ.ಪಂಗಳಿಗೆ ಜನಪ್ರತಿನಿಧಿಗಳೇ ಇಲ್ಲದೆ ಕಳೆದ ಒಂದು ಅವಧಿ ರಾಜ್ಯದ ಬಹುತೇಕ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ವರ್ಷಾರಂಭದ ಬಳಿಕ ಚುನಾವಣೆ ಯೋಗ ಕೂಡಿಬರುವ ಭರವಸೆ ಮೂಡಿದೆ. ಮುಂದಿನ ವರ್ಷ ಸ್ಥಳೀಯ ಚುನಾವಣೆ ಹಬ್ಬದ ನಿರೀಕ್ಷೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ತಯಾರಿ ಶುರುವಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳು, 185 ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಿಗೆ ಸರಣಿಯಾಗಿ ಚುನಾವಣೆ ಪರ್ವ ಆರಂಭವಾಗುವ ಸಾಧ್ಯತೆಗಳು ದಟ್ಟವಾಗಿವೆ. ಸಕಾಲಕ್ಕೆ ಚುನಾವಣೆ ನಡೆಸಬೇಕಾದ ಸಂವಿಧಾನಿಕ ಹೊಣೆಗಾರಿಕೆ ನಡುವೆಯೂ ನಾನಾ ನೆಪ, […]

Continue Reading

ಬ್ಯಾರಿ ಅಧ್ಯಯನ ಪೀಠದಿಂದ ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬ್ಯಾರಿ ಭಾಷಾ ದಿನಾಚರಣೆ

ಮಂಗಳೂರು: ಅ.3 ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಬ್ಯಾರಿ ಅಧ್ಯಯನ ಪೀಠದಿಂದ ನಗರದ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ ಬ್ಯಾರಿ ಭಾಷಾ ದಿನ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಭಾಷೆಯ ಮೇಲೆ ಅಭಿಮಾನ ಮತ್ತು ಹೆಮ್ಮೆ ಬೇಕು. ಆದರೆ ಅದು ಯಾವತ್ತೂ ಸಂಘರ್ಷಕ್ಕೆ ಎಡೆಮಾಡಿಕೊಡಬಾರದು. ಭಾಷೆಯ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಶ್ರಮಿಸುವುದರೊಂದಿಗೆ ಸೌಹಾರ್ದ ವಾತಾವರಣ ರೂಪಿಸಬೇಕಿದೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಮಾಜ […]

Continue Reading

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಾನವೀಯತೆ ಹಾಗೂ ಕರುಣೆಯ ಪ್ರತಿಪಾದಕ ಮಹಾತ್ಮಾ ಗಾಂಧಿಯವರ ಜನ್ಮದಿನಾಚರಣೆ ಅರ್ಥಪೂರ್ಣ ಆಚರಣೆ

ವಿದ್ಯಾರ್ಥಿಗಳು ಹಾಗೂ ಯುವಜನರು ರಕ್ತದಾನ ಮಾಡುವ ಮೂಲಕ ತಮ್ಮ ಜೀವನದಲ್ಲಿ ಇತರರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ತ್ಯಾಗ ಮನೋಭಾವನೆ ಬೆಳೆಸಿಕೊಳ್ಳಬೇಕು. ಮಹಾತ್ಮ ಗಾಂಧಿಯವರ ಜನ್ಮದಿನದಂದು ನಡೆಯುತ್ತಿರುವ ರಕ್ತದಾನ ಶಿಬಿರ ಅತ್ಯಂತ ಮಾದರಿ ಕಾರ್ಯಕ್ರಮ ಎಂದು ಮಾಲಾಡಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಧ್ಯಾಪಕಿ ಕುಸುಮಾವತಿ ಹೇಳಿದರು. ಅವರು ಮಾಲಾಡಿಯಲ್ಲಿ ಯುನೈಟೆಡ್ ಮಾಲಾಡಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, B.M ಆಪೆ ರಿಕ್ಷಾ ಚಾಲಕ ಮಾಲಕರ ಸಂಘ ಮಡಂತ್ಯಾರು ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಇದರ […]

Continue Reading

ನಕಲಿ ವೈದ್ಯನ ಯಡವಟ್ಟು, ಹೈ ಡೋಸ್ ಇಂಜೆಕ್ಷನ್ ನೀಡಿದ ಪರಿಣಾಮ ಎಂಟು ವರ್ಷದ ಬಾಲಕಿ ಸಾವು, ವೈದ್ಯ ನಾಪತ್ತೆ.

ನಕಲಿ ವೈದ್ಯರ ದಂಧೆ ಮತ್ತು ಅವರ ಅವೈಜ್ಞಾನಿಕ ಚಿಕಿತ್ಸೆಗಳು ಗ್ರಾಮೀಣ ಪ್ರದೇಶದ ಅಮಾಯಕ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿರುವುದಕ್ಕೆ ಮತ್ತೊಂದು ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆದಿದೆ. ಮಾಲೂರಿನಲ್ಲಿರುವ ನಕಲಿ ಕ್ಲಿನಿಕ್‌ನ ವೈದ್ಯನ ಯಡವಟ್ಟಿನಿಂದಾಗಿ 8 ವರ್ಷದ ಬಾಲಕಿ ತೀವ್ರವಾಗಿ ನರಳಾಡಿ ಮೃತಪಟ್ಟಿದ್ದಾಳೆ. ಈ ಘಟನೆ ಸಂಬಂಧ ಆಕ್ರೋಶಗೊಂಡಿರುವ ಪೋಷಕರು ನಕಲಿ ವೈದ್ಯನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾಲೂರು ತಾಲೂಕಿನ ದೊಡ್ಡ ಇಗಲೂರು ಗ್ರಾಮದ ನಿವಾಸಿಗಳಾದ ತಾನವಿ (8) ಎಂಬ ಬಾಲಕಿಯೇ ದುರ್ಘಟನೆಯಲ್ಲಿ ಮೃತಪಟ್ಟ […]

Continue Reading

ಬಂಟ್ವಾಳ: ಜಾನುವಾರು ಹತ್ಯೆ ಪ್ರಕರಣ; ಗೋ ಕಳವು, ಗೋವಧೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯ ಮನೆ, ಅಕ್ರಮ ಕಸಾಯಿಖಾನೆ ಜಪ್ತಿ ಮಾಡಿ ಸರಕಾರದ ವಶಕ್ಕೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿಯಾದ ಹಸನಬ್ಬ ಎಂಬಾವರು ಗೋ ಕಳವು, ಗೋವಧೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದು ಈತನ ಮೇಲೆ ಗೋಸಂರಕ್ಷಣಾ ಕಾಯಿದೆ ಮತ್ತು ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಮಾನ್ಯ ಎಸಿಜೆ ಮತ್ತು ಜೆಎಮ್‌ ಎಫ್‌ ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಈತನ ವಿರುದ್ದ 2017 ನೇ ಸಾಲಿನಲ್ಲಿ ಅಕ್ರ 65/2017 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್‌) ಗೋಹತ್ಯೆ […]

Continue Reading

ದೆಹಲಿ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕನಿಂದ ಎಂಬಿಬಿಎಸ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳದ ಆರೋಪ, ದೂರು ದಾಖಲು

ದೆಹಲಿ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ಆಸ್ಪತ್ರೆ ಆವರಣದಲ್ಲಿ ಮೌಖಿಕ ಪರೀಕ್ಷೆಯ ಸಮಯದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ವಿದ್ಯಾರ್ಥಿನಿ ದೂರು ದಾಖಲಿಸಿದ ನಂತರ ಪೊಲೀಸರು ಬಂಧನವನ್ನು ದೃಢಪಡಿಸಿದ್ದಾರೆ. ಸೆಪ್ಟೆಂಬರ್ 26 ರಂದು ಎನ್‌ಕ್ಲೇವ್ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿದ್ದು, ದಿಲ್ಶಾದ್ ಗಾರ್ಡನ್‌ನಲ್ಲಿರುವ ಜಿಟಿಬಿ ಆಸ್ಪತ್ರೆಯೊಳಗೆ ತನಗೆ ದೈಹಿಕ ಕಿರುಕುಳ ನೀಡಲಾಗಿದೆ ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ದೂರುದಾರರು ಸಹಾಯಕ ಪ್ರಾಧ್ಯಾಪಕ ಡಾ. ಮೊಹಮ್ಮದ್ ಶಕೀರ್ ನಯೀಮ್ ಅವರು ತನಗೆ […]

Continue Reading

ಆರ್‌ಎಸ್‌ಎಸ್ ಕುರಿತ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ: ನಾಚಿಕೆಗೇಡೀ ಪಾತ್ರದ ಚರಿತ್ರೆಯನ್ನು ಸುಳ್ಳಾಗಿಸುವ ಕಸರತ್ತು. ಭಾರತದ ಸಂವಿಧಾನಕ್ಕೆ ಮಾಡಿರುವ ಅವಮಾನ: ಸಿಪಿಐ(ಎಂ) ಖಂಡನೆ

ಆರ್‌ಎಸ್‌ಎಸ್ ಸ್ಥಾಪನೆಯ 100ನೇ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಧಾನ ಮಂತ್ರಿಗಳು ಒಂದು ಅಂಚೆ ಚೀಟಿ ಮತ್ತು 100 ರೂಪಾಯಿ ನಾಣ್ಯವನ್ನು ಬಿಡುಗಡೆ ಮಾಡಿರುವುದು ಎಂದಿಗೂ ಒಪ್ಪಿಕೊಂಡಿರದ ಭಾರತದ ಸಂವಿಧಾನಕ್ಕೆ ಒಂದು ಗಂಭೀರ ಗಾಯ ಮತ್ತು ಅವಮಾನವಾಗಿದೆ ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಖಂಡಿಸಿದೆ. ಅಧಿಕೃತ ನಾಣ್ಯವೊಂದು ಆರೆಸ್ಸೆಸ್‍ನ ಹಿಂದುತ್ವ ರಾಷ್ಟ್ರ ಎಂಬ ಸಂಕುಚಿತ ಪಂಥವಾದೀ ಪರಿಕಲ್ಪನೆಯ ಸಂಕೇತವಾಗಿರುವ “ಭಾರತ ಮಾತಾ” ಚಿತ್ರವನ್ನು ಆರೆಸ್ಸೆಸ್‍ ಪ್ರಚುರಪಡಿಸಿದ ಒಂದು ಹಿಂದೂ ದೇವತೆಯ “ಭಾರತ ಮಾತಾ” ಚಿತ್ರವನ್ನು ನಕಲಿಸುವುದು ಅತ್ಯಂತ ಆಕ್ಷೇಪಾರ್ಹ ಸಂಗತಿ. ಅಂಚೆ […]

Continue Reading