ಸುರತ್ಕಲ್: ಅಜ್ಞಾನಿ ಪೋಷಕ, ಮುಗ್ಧ ಮಗು, ಬಲಿಪಶು ಸಮಾಜ ‘ಖಳನಾಯಕ’ ಯಾರು.?
ಸಮುದಾಯವನ್ನು ಕಟಕಟೆಯಲ್ಲಿ ನಿಲ್ಲಿಸಿದ ಮೂರು ಪ್ರಶ್ನೆಗಳು ಕಳೆದ ವಾರ ಮಂಜನಾಡಿಯ ಉರುಮಣೆ ಅಶ್ರಫ್ ಮಾಲಿಕಿ ಉಸ್ತಾದ್ ಸುಸೈಡ್ ಕೇಸ್ ಸಮುದಾಯದಲ್ಲಿ ಭಾರೀ ತಲ್ಲಣ ಸೃಷ್ಟಿಸಿತ್ತು. ಅವರು ಆತ್ಮಹತ್ಯೆಗೈದರು ಅನ್ನುವ ಕಾರಣಕ್ಕಾಗಿ ಅಲ್ಲ. ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ಸಮುದಾಯದೊಳಗಡೆ ವ್ಯಾಪಕ ಚರ್ಚೆಗೆ ಕಾರಣವಾದವು. ಬ್ಯಾಂಕ್ ಸಾಲದ ಕರಾಳ ಮುಖ, ಮದರಸ ಅಧ್ಯಾಪಕರನ್ನು ಜಮಾಅತ್ ಕಮಿಟಿ ಕಡಿಮೆ ಸಂಬಳದಲ್ಲಿ ದುಡಿಸಿಕೊಳ್ಳುತ್ತಿರುವುದು ಈ ಬಗ್ಗೆ ಚರ್ಚೆಗಳು ನಡೆದವು. ಇವತ್ತು ಮಸೀದಿಗೆ ಅನಗತ್ಯವಾಗಿ ಕೋಟಿಗಟ್ಟಲೆ ದುಡ್ಡು ಸುರಿಸಿ ಬಿಲ್ಡಪ್ ಕೊಡುವ ಕೆಲವು […]
Continue Reading