ಬೆಂಗಳೂರಿನೊಳಗೆ ಪರ್ಯಾಯ ವ್ಯವಸ್ಥೆ ಸಾಧ್ಯವಿಲ್ಲವೇ.?

ರಾಜಧಾನಿ ಬೆಂಗಳೂರಿನ ರಸ್ತೆಗಳು ಮತ್ತು ವಾಹನ ಸಂಚಾರದಟ್ಟನೆ ಕುರಿತು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗುತ್ತಿದ್ದು, ಈ ಸಮಸ್ಯೆಗಳೆಲ್ಲ ಬಗೆಹರಿಯಬೇಕೆಂದರೆ ನಗರದೊಳಗೆ ನಡುವಿನಲ್ಲಿ ಸರ್ಕಾರಿ ಆಡಳಿತ ಇಲಾಖೆಗಳು ಸೇರಿದಂತೆ ಆರೋಗ್ಯ, ಶೈಕ್ಷಣಿಕ ಮತ್ತು ಬ್ಯಾಂಕಿಂಗ್ ನಂತಹ ಮಹತ್ವಪೂರ್ಣ ಕ್ಷೇತ್ರಗಳಿಗೆ ಮಾತ್ರ ಅವಕಾಶ ನೀಡುವುದರ ಮೂಲಕ ಬೆಂಗಳೂರಿನ ಕೇವಲ ಎರಡು ಮೂರು ಕಡೆ ಗಡಿಯಲ್ಲಿರುವ infosys, itpl & wipro ಮಾತ್ರವಲ್ಲದೆ ನಗರದೊಳಗಿನ ಎಲ್ಲಾ ಐಟಿ, ಬಿಟಿ ಟೆಕ್ ಪಾರ್ಕ್ ಸೇರಿದಂತೆ ಎಂಎನ್‌ಸಿ ಕಂಪನಿಗಳು, ಇತರೆ ಕೈಗಾರಿಕೆಗಳನ್ನು ಬೆಂಗಳೂರಿನ ಅಷ್ಟದಿಕ್ಕುಗಳ […]

Continue Reading

ಕಣಚೂರು ಸ್ಕೂಲ್ ಕ್ಯಾಂಪಸ್‌ನಲ್ಲಿ ಮೇಲ್ತೆನೆಯ ಪತ್ತನೆ ವರ್ಸತ್ತೆ ಜಲ್ಸ್‌

ಮೇಲ್ತೆನೆ ಪ್ರಕಟಿಸಿದ ಮೇಲ್ತೆನೆಲ್ ಬಿರಿಂಞೆ ಪೂವುಙ ಕವನ ಸಂಕಲನ ಬಿಡುಗಡೆ ದೇರಳಕಟ್ಟೆ: ಬ್ಯಾರಿ ಎಲ್ತ್‌ಕಾರ್-ಕಲಾವಿದಮಾರೊ ಕೂಟ (ಮೇಲ್ತೆನೆ)ದ ದಶಮಾನೋತ್ಸವ (ಪತ್ತನೆ ವರ್ಸತ್ತೆ ಜಲ್ಸ್-2025) ಕಾರ್ಯಕ್ರಮವು ಸೆ.30ರಂದು ಕಣಚೂರು ಪಬ್ಲಿಕ್ ಸ್ಕೂಲ್ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9:30ಕ್ಕೆ ಮೇಲ್ತೆನೆಯ ಅಧ್ಯಕ್ಷ ವಿ. ಇಬ್ರಾಹೀಂ ನಡುಪದವು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಹಿರಿಯ ಯಕ್ಷಗಾನ ಕಲಾವಿದ ಜಬ್ಬಾರ್ ಸಮೋ ಉದ್ಘಾಟಿಸಲಿದ್ದಾರೆ. ಮೇಲ್ತೆನೆ ಪ್ರಕಟಿಸಿದ ಮೇಲ್ತೆನೆಲ್ ಬಿರಿಂಞೆ ಪೂವುಙ ಕವನ ಸಂಕಲನವನ್ನು ಬ್ಯಾರಿ ಅಕಾಡಮಿಯ ಅಧ್ಯಕ್ಷ ಉಮರ್ ಯು. ಎಚ್. […]

Continue Reading

ಮರಳುಗಾಡಿನ ಚಿನ್ನದ ರಹಸ್ಯ! ಗೋಲ್ಡ್ ಸ್ಮಗ್ಲಿಂಗ್ ಹಿಂದೆ ದೊಡ್ಡ ಮಾಫಿಯಾ

ಹಳದಿ ಲೋಹದ ಮೇಲೆ ಭಾರತೀಯರಿಗೆ ಎಷ್ಟು ವ್ಯಾಮೋಹ ಇದೆ ಎಂದರೆ ಭಾರತೀಯರನ್ನು ‘ಚಿನ್ನಪ್ರಿಯರು’ ಎಂದೇ ಗುರುತಿಸಲಾಗುತ್ತದೆ. ಆದರೆ, ಭಾರತೀಯರಿಗೆ ಬೇಕಾದಷ್ಟು ಚಿನ್ನವನ್ನು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರತಿವರ್ಷ ಸುಮಾರು 400 ಟನ್ನಷ್ಟು ಚಿನ್ನವನ್ನು ಭಾರತ ಆಮದು ಮಾಡಿಕೊಳ್ಳುತ್ತದೆ. ಆಮದಾಗುವ ಚಿನ್ನದ ಮೇಲೆ ಸರ್ಕಾರ ವಿಧಿಸುವ ಸುಂಕವನ್ನು ತಪ್ಪಿಸಲು ಕಳ್ಳ ಮಾರ್ಗದಲ್ಲಿ ಚಿನ್ನವನ್ನು ಭಾರತಕ್ಕೆ ತರಲಾಗುತ್ತದೆ. ಇದೊಂದು ದೊಡ್ಡ ದಂಧೆಯಾಗಿದ್ದು, ವಿದೇಶಗಳಿಂದ ಅನಿಯಂತ್ರಿತವಾಗಿ ಕಳ್ಳಸಾಗಣೆ ನಡೆಯುತ್ತಲೇ ಇದೆ. ದುಬೈ ಕಳ್ಳಸಾಗಣೆದಾರರ ಕೇಂದ್ರ ಆಗಿದ್ದು, ಏನಿದು ಚಿನ್ನ ಕಳ್ಳಸಾಗಣೆ?, […]

Continue Reading

ಮುಂಬೈನಿಂದ ಮಾದಕ ವಸ್ತು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ, ಆರೋಪಿಗಳ ಬಂಧನ

ಆರೋಪಿಗಳಿಂದ 111.83 ಗ್ರಾಂ ಎಂಡಿಎಂಎ ಮತ್ತು 21.03 ಗ್ರಾಂ ಕೊಕೇನ್ ವಶಕ್ಕೆಮಂಗಳೂರು ನಗರದ ಸಿಸಿಬಿ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಕಾವೂರಿನ ಗಾಂಧಿನಗರದ ಮಲ್ಲಿ ಲೇ ಔಟ್ ಎಂಬಲ್ಲಿ 21-09-2025 ರಂದು ಬೆಳಿಗ್ಗೆ ದಾಳಿ ನಡೆಸಿ, ದ್ವಿಚಕ್ರ ವಾಹನದೊಂದಿಗೆ ಇಬ್ಬರು ಯುವಕರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಾವೂರಿನ ಚಿರಾಗ್ ಸನಿಲ್ ಮತ್ತು ಆಲ್ವಿನ್ ಕ್ಲಿಂಟನ್ ಡಿ ಸೋಜಾ ಎಂದು ತಿಳಿದುಬಂದಿದ್ದು, ಅವರಿಂದ ರೂಪಾಯಿ 22 ಲಕ್ಷದ 30 ಸಾವಿರ ಮೌಲ್ಯದ 111.83 ಗ್ರಾಂ ಎಂಡಿಎಂಎ ವಶಪಡಿಸಲಾಗಿದೆ. […]

Continue Reading

ಅಕ್ರಮ ಗೋಹತ್ಯೆ ಪ್ರಕರಣ ಭೇದಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು; 9 ದನಗಳನ್ನು ರಕ್ಷಿಸಿ ಗೋಶಾಲೆಗೆ ಹಸ್ತಾಂತರ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಕೆರೆ ಬಳಿ ನಾಸಿರ್ ಮತ್ತು ಇತರರು ದನವನ್ನು ತಂದು ವಧೆ ಮಾಡುತ್ತಿರುವ ಬಗ್ಗೆ ಬಾತ್ಮಿದಾರರಿಂದ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೊಲೀಸರು ದಿನಾಂಕ 21.09.2025 ಇದಿನಬ್ಬ ರವರ ವಾಸದ ಮನೆ ಹಿಂಭಾಗದಲ್ಲಿರುವ ಶೆಡ್ಡಿಗೆ ದಾಳಿ ನಡೆಸಿರುತ್ತಾರೆ. ದಾಳಿ ಸಯಯದಲ್ಲಿ ನಾಸಿರ್ @ ಹುಸೇನಬ್ಬ ಸಂಗಬೆಟ್ಟು ಬಂಟ್ವಾಳ, ರಶೀದ್, ಮತ್ತು ಇತರರು ಕತ್ತಿ ಮತ್ತು ಚೂರಿಯಿಂದ ಒಂದು ದನವನ್ನು ವಧೆ ಮಾಡಿ ಹಾಕಿದ್ದರು. ಪೊಲೀಸರನ್ನು ಕಂಡು […]

Continue Reading

ವಿಜಯೇಂದ್ರ ಬೆನ್ನಿಗೆ ಈಗ ಸಂತೋಷ್ ನಿಂತರು. ಅಮಿತ್ ಶಾ ಲೆಕ್ಕಾಚಾರ ಏನು?

ಅಧಿಕಾರ ಹಸ್ತಾಂತರದ ಮಾತು ಮಾರ್ಚ್ ಗೆ.?, ಡಿಸೆಂಬರ್ ಬದಲು ಮಾರ್ಚ್ ಸೂಟಬಲ್ಲು ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ಯಲಹಂಕದ ‘ರಮಡ’ ರೆಸಾರ್ಟ್ ನಲ್ಲಿ ಬಿಜೆಪಿಯ ಮಹತ್ವದ ಸಭೆ ನಡೆಯಿತು.ಈ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಒಂದು ಫರ್ಮಾನು ಹೊರಡಿಸಿದ್ದಾರೆ.ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ದೃಷ್ಟಿಯಿಂದ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಸಂಘಟನೆಯನ್ನು ಬಲಿಷ್ಟಗೊಳಿಸಬೇಕು ಎಂಬುದು ಈ ಫರ್ಮಾನು.ಹೀಗೆ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆ […]

Continue Reading

ಸಮಾಜಮುಖಿ ಕಾರ್ಯಗಳೇ ರಂಗಭೂಮಿಯ ಶಕ್ತಿ: ಡಾ. ಹೆಚ್.ಎಸ್.ಬಲ್ಲಾಳ್

ಉಡುಪಿ: 1965 ರಲ್ಲಿ ಆರಂಭಗೊಂಡು ನಿರಂತರವಾದ ಸಮಾಜಮುಖಿ ರಂಗ ಚಟುವಟಿಕೆಗಳೇ ರಂಗಭೂಮಿ ಸಂಸ್ಥೆಯನ್ನು ಆರು ದಶಕಗಳ ಕಾಲ ಉಳಿಸಿ ಬೆಳೆಸಿ ಮುನ್ನಡೆಸಿದೆ ಎಂದು ರಂಗಭೂಮಿ (ರಿ.) ಉಡುಪಿ ಸಂಸ್ಥೆಯ ಗೌರವಾಧ್ಯಕ್ಷರು ಹಾಗೂ ಮಾಹೆ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಹೇಳಿದರು. ಉಡುಪಿಯ ಹೋಟೆಲ್ ಡಯಾನದಲ್ಲಿ ಸೆ.20ರಂದು ನಡೆದ ರಂಗಭೂಮಿಯ ಸಂಸ್ಥೆಯ 60ನೇ ವಾರ್ಷಿಕ ಮಹಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಡಾ. ಟಿ ಮಾಧವ ಎ ಪೈ ಅವರ ಕಾಲದಿಂದಲೂ ರಂಗಭೂಮಿ ಸಂಸ್ಥೆಗೆ ನಿರಂತರವಾಗಿ ಮಣಿಪಾಲದ […]

Continue Reading

ಉಡುಪಿ: ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗುತ್ತಿವೆ.!

ಪ್ರವಾಸೋದ್ಯಮ ಇಲಾಖೆ ಎಚ್ಚೆತ್ತುಕೊಳ್ಳಲಿ ಕರಾವಳಿ ಪ್ರದೇಶ ಪ್ರವಾಸೋದ್ಯಮದ ತಾಣ. ಅದರಲ್ಲೂ ಉಡುಪಿ ಜಿಲ್ಲೆ ಪ್ರವಾಸಿಗರ ನೆಚ್ಚಿನ ತಾಣ. ಇಲ್ಲಿನ ಬೀಚುಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕುಂದಾಪುರ, ಬೈಂದೂರು ತಾಲೂಕುಗಳು ಪ್ರವಾಸಿಗರಿಗೆ ಇನ್ನಷ್ಟು ನೆಚ್ಚಿನ ತಾಣವಾಗಿದೆ. ದೂರದೂರಿನಿಂದ ಬರುವ ಪ್ರವಾಸಿಗರು ಇಲ್ಲಿನ ಬೀಚ್ ಸೌಂದರ್ಯಕ್ಕೆ ಮನಸೋತು ಈಜಾಡಲು ತೆರಳಿ ಜೀವ ಬಲಿಯಾಗುವ ಅನೇಕ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ನಡೆಯುತ್ತಿದೆ. ಸಾಲು ಸಾಲು ಪ್ರವಾಸಿಗರು ಉಡುಪಿ ಜಿಲ್ಲೆಯಲ್ಲಿ ಸಮುದ್ರಪಾಲಾಗುತ್ತಿದ್ದರೂ ಪ್ರವಾಸೋದ್ಯಮ ಇಲಾಖೆ ಮಾತ್ರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. […]

Continue Reading

ಜಿಲ್ಲಾ ಮಟ್ಟದಲ್ಲಿ ಪದಕ ಗೆದ್ದ ಕ್ರೀಡಾಪಟುಗಳು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

ಮಂಗಳೂರು: ತಲಪಾಡಿ-ಕೆ ಸಿ ರೋಡು ಶಾರದಾ ವಿದ್ಯಾ ನಿಕೇತನ ಪಿಯು ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪಿಯುಸಿ ಹಂತದ ಟ್ವೆಕಾಂಡೋ ಚಾಂಪಿಯನ್ ಶಿಪ್ಪಿನಲ್ಲಿ ಜಿಲ್ಲೆಯ ನಾಲ್ವರು ಟ್ವೆಕಾಂಡೋ ಪಟುಗಳು 3 ಚಿನ್ನ ಹಾಗೂ 1 ಬೆಳ್ಳಿ ಪದಕ ಗೆದ್ದುಕೊಂಡು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದ 75 ಕೆಜಿ ವಿಭಾಗದಲ್ಲಿ ತುಂಬೆ ಬಿ ಎ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೊಹಮ್ಮದ್ ಅಯಾನ್ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈತ ಗೂಡಿನಬಳಿ ನಿವಾಸಿ […]

Continue Reading

ಮುಸ್ಲಿಂ ಪುರುಷ ತನ್ನ ಎಲ್ಲಾ ಹೆಂಡತಿಯರಿಗೆ ನ್ಯಾಯ ಒದಗಿಸಲು ಸಾಧ್ಯವಾಗದ ಹೊರತು, ಆತ ಒಂದಕ್ಕಿಂತ ಹೆಚ್ಚು ಬಾರಿ ಮದುವೆಯಾಗಲು ಅವಕಾಶವಿಲ್ಲ: ಕೇರಳ ಹೈಕೋರ್ಟ್

ಕೇರಳ: ಯಾವುದೇ ಮುಸ್ಲಿಂ ಪುರುಷನು ತನ್ನ ಪತ್ನಿಯರನ್ನು ಪೋಷಿಸಲು ಸಾಧ್ಯವಾಗದ ಹೊರತು ಎರಡನೇ ಅಥವಾ ಮೂರನೇ ಪತ್ನಿಯನ್ನು ಮದುವೆಯಾಗುವ ಹಕ್ಕನ್ನು ಹೊಂದಿಲ್ಲ, ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಕೇರಳ ಹೈಕೋರ್ಟ್ ಒತ್ತಿ ಹೇಳಿದೆ. 39 ವರ್ಷದ ಮಹಿಳೆಯೊಬ್ಬರು ತನ್ನ ಪತಿಯಿಂದ ಮಾಸಿಕ 10 ಸಾವಿರ ರೂಪಾಯಿ ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದಾಗ ನ್ಯಾಯಮೂರ್ತಿ ಪಿ.ವಿ. ಕೃಷ್ಣನ್ ಈ ಅಭಿಪ್ರಾಯ ವ್ಯಕ್ತಪಡಿಸಿದರು. ಮಹಿಳೆಯು ತನ್ನ 46 ವರ್ಷದ ಪತಿ ಕುರುಡನಾಗಿದ್ದು, ಭಿಕ್ಷಾಟನೆಯಿಂದ ಜೀವನ ಸಾಗಿಸುತ್ತಿದ್ದಾನೆ. ಆತ […]

Continue Reading