ಬಿಕ್ರಮ ಭಜರಂಗಿ ಪೌರಾಣಿಕ ನಾಟಕ ಬಿಡುಗಡೆ ಪೌರಾಣಿಕ ಪ್ರಸಂಗಳ ಸಂದೇಶದಿoದ ನೈತಿಕ ಸಮಾಜದ ನಿರ್ಮಾಣ ಸಾಧ್ಯ: ಡಾ.ತಲ್ಲೂರು

ಉಡುಪಿ : ಮಕ್ಕಳಿಗೆ, ಯುವ ಜನತೆಗೆ ನೈತಿಕ ಸಂದೇಶ ಬಿತ್ತಲು ನಮ್ಮ ಪೌರಾಣಿಕ ಪ್ರಸಂಗಗಳು ಹೆಚ್ಚು ಪರಿಣಾಮಕಾರಿಯಾಗಿವೆ. ಅದು ಯಕ್ಷಗಾನವಿರಬಹುದು, ನಾಟಕವೇ ಆಗಿರಬಹುದು ಪುರಾಣ ಪ್ರಸಂಗಳಲ್ಲಿ ಅಡಕವಾಗಿರುವ ಸತ್ಯ, ಧರ್ಮ, ನಿಷ್ಠೆ, ಪ್ರಾಮಾಣಿಕತೆ ಮೊದಲಾದ ಮೌಲ್ಯಗಳು ನೈತಿಕ ಪ್ರಜ್ಞೆಯನ್ನು ಬಡಿದೆಬ್ಬಿಸುವ ಶಕ್ತಿಯನ್ನು ಹೊಂದಿವೆ. ನಾವು ನಂಬಿರುವ ದೇವರು, ದೈವಗಳ ಇರಿಹಾಸವನ್ನು ಇಂದು ನಾಟಕ, ಯಕ್ಷಗಾನಗಳಲ್ಲಿ ಕಟ್ಟಿಕೊಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಉಪ್ಪೂರಿನ ಶ್ರೀರಾಮಾಂಜನೇಯ […]

Continue Reading

ಮಂಗಳೂರು ಏರ್ ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಸ್ಫೋಟಿಸುವುದಾಗಿ ಬೆದರಿಕೆ ಕರೆ: ಆರೋಪಿ ಶಶಿಕುಮಾರ್ ಅರೆಸ್ಟ್

ಕಮೀಷನರ್ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳ ಮೂಲ ಬೇರು ಪತ್ತೆ ಹಚ್ಚಿ ಕಂಬಿ ಹಿಂದೆ ತಳ್ಳುತ್ತಿದೆ ಪೊಲೀಸ್ ಇಲಾಖೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಬಿಲ್ಡಿಂಗ್ ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಅಗಸ್ಟ್ 29 ರಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿದ ಅನಾಮಿಕ ವ್ಯಕ್ತಿಯೊಬ್ಬ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಕರೆ ಮಾಡಿದ್ದ, ಕರೆ […]

Continue Reading

ಬಹುಕೋಟಿ ವಂಚಕ ವಿಜಯ್ ಮಲ್ಯ, ನೀರವ್ ಮೋದಿ ಭಾರತಕ್ಕೆ ಹಸ್ತಾಂತರಕ್ಕೆ ಕ್ಷಣಗಣನೆ.‌.

ಸಿಪಿಎಸ್ ತಜ್ಞರ ತಂಡ ಇತ್ತೀಚೆಗೆ ತಿಹಾರ್ ಜೈಲಿಗೆ ಭೇಟಿ, ಹೈ ಪ್ರೊಫೈಲ್ ಬ್ಯಾರಕ್ ನಿರ್ಮಾಣಕ್ಕೆ ಕೇಂದ್ರ ಸರಕಾರಕ್ಕೆ ಶಿಫಾರಸು ವಿದೇಶದಲ್ಲಿ ಅವಿತಿರುವ ಮಲ್ಯ, ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ನ್ಯಾಯಾಂಗ ವ್ಯವಸ್ಥೆ ಈಗಾಗಲೇ ಒಪ್ಪಿಗೆ ನೀಡಿದ್ದು, ಈಗಾಗಲೇ ಅಲ್ಲಿನ ತಜ್ಞರ ತಂಡವೊಂದು ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ಮಲ್ಯ ಅಥವಾ ನೀರವ್ ಮೋದಿಯವರಿಗಾಗಿ ನಿಗದಿಗೊಳಿಸಲಾಗಿರುವ ಹೈ ಸೆಕ್ಯುರಿಟಿ ಜೈಲು ಕೊಠಡಿಗಳ ಸಮುಚ್ಛಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಿದೆ ಎಂದು ರಾಷ್ಟ್ರೀಯ ಪತ್ರಿಕೆಯೊಂದು ವರದಿ ಮಾಡಿದೆ. […]

Continue Reading

ಸೈಬರ್ ಖದೀಮರ ಬೆಚ್ಚಿ ಬೀಳಿಸುವ ಬ್ರಹ್ಮಾಂಡ ರೂಪ.! ರಾಜ್ಯದಲ್ಲಿ ಏಳೇ ತಿಂಗಳಲ್ಲಿ 1,287 ಕೋಟಿ ರೂಪಾಯಿ ವಂಚನೆ

ಪ್ರತಿಗಂಟೆಗೆ 65 ಲಕ್ಷ ರೂಪಾಯಿ ಸೈಬರ್ ವಂಚಕರ ಪಾಲು.. ಪೊಲೀಸರಿಗೆ ಸವಾಲಾಗುತ್ತಿರುವ ಕಿರಾತಕರು.! ಭಾರತವು ಡಿಜಿಟಲ್ ಇಂಡಿಯಾದತ್ತ ಸಾಗುತ್ತಿದ್ದಂತೆ ಸೈಬರ್ ಅಪರಾಧಗಳ ಪಿಡುಗು ಕೂಡ ಭಯಾನಕ ವೇಗದಲ್ಲಿ ಹೆಚ್ಚುತ್ತಿದೆ. ಕರ್ನಾಟಕವು ದೇಶದ ಟೆಕ್ ಹಬ್ ಆಗಿ ಗುರುತಿಸಿಕೊಂಡಿದ್ದರೂ, ಸೈಬರ್ ಖದೀಮರ ಪಾಲಿಗೆ ಸುಲಭವಾಗಿ ತುತ್ತಾಗುತ್ತಿದೆ. ಸೈಬರ್ ಅಪರಾಧಗಳ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಆದರೆ ಇದಕ್ಕೆ ಕಡಿವಾಣ ಹಾಕುವಲ್ಲಿ ಈವರೆಗೂ ಯಶಸ್ಸು ಕಂಡಿಲ್ಲ ಅನ್ನುವುದೇ ದುರ್ದೈವದ ಸಂಗತಿ. ಇಡೀ ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. […]

Continue Reading

ಕೆಂಪುಕೋಟೆಯಲ್ಲಿ ಪ್ರಶಸ್ತಿ ಸ್ವೀಕರಿಸಿದ್ದ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫಿಸಾ ಲೋಕಾಯುಕ್ತ ಬಲೆಗೆ

ಅಧ್ಯಕ್ಷೆಯ ತಾಳಕ್ಕೆ ಹೆಜ್ಜೆ ಹಾಕಿದ ಬಿಲ್ ಕಲೆಕ್ಟರ್ ವಿಲಿಯಂ ಕೂಡಾ ಅಂದರ್ ವಿಟ್ಲ: ಕೃಷಿ ಜಮೀನಿಗೆ ಕೊಳವೆ ಬಾವಿ ಮಂಜೂರಾತಿಗೆ ಹತ್ತು ಸಾವಿರ ಲಂಚ ಪಡೆಯುತ್ತಿದ್ದಾಗ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಫೀಸಾ ಹಾಗೂ ಬಿಲ್ ಕಲೆಕ್ಟರ್ ವಿಲಯಂ ಎಂಬಿಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಪೆರುವಾಯಿ ಗ್ರಾಮದ ದೂರುದಾರರ ಮಾವನಾದ ವೃದ್ಧ (75) ರೊಬ್ಬರ ಒಂದು ಎಕರೆ ಕೃಷಿ ಜಮೀನಿಗೆ ಸರಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಕೊಳವೆ ಬಾವಿಗಾಗಿ 2024ರಲ್ಲಿ ಪೆರುವಾಯಿ ಗ್ರಾ […]

Continue Reading

ಬಲಿಷ್ಠ ವಿರೋಧ ಪಕ್ಷಗಳ ಅಗತ್ಯತೆ – ಕರ್ನಾಟಕದ ನೋಂದಣಿ ಕಾಯ್ದೆ ತಿದ್ದುಪಡಿ, ನೋಂದಣಿ ಶುಲ್ಕ ಹೆಚ್ಚಳ ಮತ್ತು ಜನಜೀವನದ ಮೇಲೆ ಅದರ ಪರಿಣಾಮ

ವಿರೋಧ ಪಕ್ಷಗಳು ತಮ್ಮ ಕರ್ತವ್ಯವನ್ನು ಮರೆತರೆ, ಪ್ರಜಾಪ್ರಭುತ್ವವೇ ದುರ್ಬಲವಾಗುತ್ತದೆ. ✍️. ಇಸ್ಮಾಯಿಲ್ ಸುನಾಲ್, ವಕೀಲರು ಮಂಗಳೂರು ಕೆಲವು ಮಂತ್ರಿಗಳು ದೊಣ್ಣೆ ನಾಯಕರಂತೆ ವರ್ತಿಸಿ ಹೊಸ ಹೊಸ ಕಾನೂನುಗಳನ್ನು ಜ್ಯಾರಿಗೆ ತರುವಾಗ ಅದರ ಸಾಧಕ ಬಾಧಕಗಳ ಬಗ್ಗೆ ವಿವರವಾದ, ಸಾಕಾರಣಾತ್ಮಕ ಚರ್ಚೆ ಮಾಡಿ ವಿದೇಯಕಗಳನ್ನು ಅಂಗೀಕರಿಸುವ ಬದಲಿಗೆ, ವಿರೋಧ ಪಕ್ಷದ ನಾಯಕರು ಸಹಿತ, ಆ ಸರಕಾರ ಹೇಳಿದ್ದನ್ನೆಲ್ಲ ಅಜ್ಞಾನಿಗಳಂತೆ ಕೇಳಿ, ಕಾನೂನು ಮಂಡಿಸಿದ ಮಂತ್ರಿಗಳಿಗೆ ಜಯಕಾರ ಮಾಡುತ್ತಿರುವುದು ಸಂವಿಧಾನದ ಆಶಯೋತ್ತರಗಳಿಗೆ ವಿರುದ್ಧ ಎನ್ನದೆ ವಿಧಿಯಿಲ್ಲ. ಪ್ರಜಾಪ್ರಭುತ್ವವು ಕೇವಲ ಮತದಾನದ […]

Continue Reading

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ, 4,346 ಹುದ್ದೆಗಳ ಭರ್ತಿಗೆ ಸಿದ್ದತೆ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ನೇರ ನೇಮಕಾತಿ ವೇಳೆ ಅನುಸರಿಸಬೇಕಾದ ‘ಪರಿಷ್ಕೃತ ಮೀಸಲಾತಿ ರೋಸ್ಟರ್’ ನಿಗದಿಪಡಿಸಲಾಗಿದ್ದು, ಪೊಲೀಸ್ ಇಲಾಖೆಯಲ್ಲಿ 4,346 ಹುದ್ದೆಗಳ ಭರ್ತಿಗೆ ಸಿದ್ದತೆಗಳು ಆರಂಭವಾಗಿವೆ. ಪೊಲೀಸ್‌ ಇಲಾಖೆಯಲ್ಲಿ ವಿವಿಧ ಹಂತದ ಸಿಬ್ಬಂದಿ ಒಳಗೊಂಡು ಒಟ್ಟು 1,11,330 ಮಂಜೂರಾದ ಹುದ್ದೆಗಳಿವೆ. ಆ ಪೈಕಿ 18,581 ಹುದ್ದೆಗಳು ಖಾಲಿ ಇವೆ. ಹೀಗಾಗಿ, ಕರ್ತವ್ಯದಲ್ಲಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ಒತ್ತಡ ಸೃಷ್ಟಿಯಾಗಿದೆ. ತಕ್ಷಣವೇ ಕೆಲವು ಹುದ್ದೆಗಳನ್ನಾದರೂ ನೇರ ನೇಮಕಾತಿ ಮೂಲಕ […]

Continue Reading

ಬಂಟ್ವಾಳ: ಧರ್ಮ‌ಧರ್ಮಗಳ ನಡುವೆ ಕೋಮುಧ್ವೇಶ, ವೈರತ್ವ ಉಂಟಾಗುವಂತೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪ್ರಸಾರ, ನರಸಿಂಹ ಶೆಟ್ಟಿ ಮಾಣಿ ವಿರುದ್ದ ಪ್ರಕರಣ ದಾಖಲು

ದಿನಾಂಕ: 04.09.2025 ರಂದು ರಾತ್ರಿ ಸಮಯ, ಬಂಟ್ವಾಳ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ಮನೆ ಬಳಿಯಿರುವ ಹಟ್ಟಿಯಿಂದ ಕಿಡಿಗೇಡಿಗಳು ದನವೊಂದನ್ನು ಕಳವು ಮಾಡಿ ಹತ್ಯೆ ಮಾಡಿರುವ ಘಟನೆಯ ಬಗ್ಗೆ ನರಸಿಂಹ ಶೆಟ್ಟಿ ಮಾಣಿ ಎಂಬಾತನು ಮಾತನಾಡುವ ವೇಳೆ, ಸದ್ರಿ ಘಟನೆಯ ಬಗ್ಗೆ ಸುಳ್ಳು ಸುದ್ದಿಯನ್ನು ನೀಡಿರುವುದಲ್ಲದೇ, ಧರ್ಮ‌ಧರ್ಮಗಳ ನಡುವೆ ಕೋಮುಧ್ವೇಶ ಹಾಗೂ ವೈರತ್ವ ಉಂಟಾಗುವಂತೆ ಪ್ರಚೋದನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುತ್ತಾನೆ. ಇದರಿಂದಾಗಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಹಾಗೂ ಸಾರ್ವಜನಿಕ ವಲಯದಲ್ಲಿ ಭಯಭೀತಿ […]

Continue Reading

ಸುರತ್ಕಲ್: ಮುಕ್ಕ ನಿರ್ಮಾಣ ಹಂತದ ರೋಹನ್ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕನ ಶವ ಪತ್ತೆ; ಆರೋಪಿ ಬಂಧನ

ಸುರತ್ಕಲ್ ಮುಕ್ಕ ರೋಹನ್ ಎಸ್ಟೇಟ್ ಲೇಔಟ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಮುಖೇಶ್ ಮಂಡಲ್ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಜೂನ್ 24 ರಂದು ರಾತ್ರಿ 9 ಗಂಟೆ ಸಮಯದಲ್ಲಿ ಸುರತ್ಕಲ್ ಮುಕ್ಕ ರೋಹನ್ ಎಸ್ಟೇಟ್ ಎಂಬ ಹೆಸರಿನ ಲೇಔಟ್ ನಿಂದ 27 ರ ಹರೆಯದ ಪಶ್ಚಿಮ ಬಂಗಾಳ ನಿವಾಸಿ ಮುಖೇಶ್ ಮಂಡಲ್ ನಾಪತ್ತೆಯಾಗಿರುವ ಬಗ್ಗೆ ಆತನ ಜೊತೆಯಲ್ಲಿ ಕೆಲಸ ಮಾಡಿಕೊಂಡಿದ್ದ ಪಶ್ಚಿಮ ಬಂಗಾಳದ ನಿವಾಸಿ ದೀಪಾಂಕರ್ ಎಂಬವರು ನೀಡಿದ ದೂರಿನಂತೆ ದಿನಾಂಕ: […]

Continue Reading

ಶಿಕ್ಷಕ – ವಿದ್ಯಾರ್ಥಿಯ ಭವಿಷ್ಯ ರೂಪಿಸುವ ಶಕ್ತಿ;

“ಒಬ್ಬ ಶಿಕ್ಷಕ ವಿದ್ಯಾರ್ಥಿಯ ಭವಿಷ್ಯವನ್ನು ರೂಪಿಸಬಹುದು ಅಥವಾ ಆತನ ಭವಿಷ್ಯವನ್ನು ಹಾಳುಮಾಡಬಹುದು. ಶಿಕ್ಷಕನ ಕೈಯಲ್ಲಿರುವುದು ಕೇವಲ ದಂಡನೆ ಅಲ್ಲ – ಅದು ಬದುಕನ್ನು ಕಟ್ಟುವ ಶಕ್ತಿ” ಇಸ್ಮಾಯಿಲ್ ಸುನಾಲ್, ವಕೀಲರು, ಬರಹಗಾರರು “ಶಿಕ್ಷಕರ ಭವಿಷ್ಯದ ಪ್ರಜೆಗಳ ಶಿಲ್ಪಿಗಳು” ಎಂಬ ನಂಬಿಕೆ ನಮ್ಮ ಸಮಾಜದಲ್ಲಿ ಅತೀ ಪ್ರಾಚೀನ. ಆದರೆ ಪ್ರತಿಯೊಬ್ಬ ಶಿಕ್ಷಕನು ಶಿಲ್ಪಿಗಳಂತೆ ಇರಲೇಬೇಕೆಂಬುದಿಲ್ಲ ಎಂಬುದನ್ನು ನಾನು ನನ್ನ ಜೀವನದ ಮೂಲಕವೇ ಅನುಭವಿಸಿದ್ದೇನೆ. ಶಿಕ್ಷಕನು ವಿದ್ಯಾರ್ಥಿಯ ಭವಿಷ್ಯವನ್ನು ನಿರ್ಮಿಸಬಹುದು, ಹಾಳುಮಾಡಬಹುದು ಎಂಬ ಮಾತು ನಿಜಕ್ಕೂ ನನ್ನ ಬದುಕಿನ ಕಹಿ-ಮಧುರ […]

Continue Reading