ಬಿಕ್ರಮ ಭಜರಂಗಿ ಪೌರಾಣಿಕ ನಾಟಕ ಬಿಡುಗಡೆ ಪೌರಾಣಿಕ ಪ್ರಸಂಗಳ ಸಂದೇಶದಿoದ ನೈತಿಕ ಸಮಾಜದ ನಿರ್ಮಾಣ ಸಾಧ್ಯ: ಡಾ.ತಲ್ಲೂರು
ಉಡುಪಿ : ಮಕ್ಕಳಿಗೆ, ಯುವ ಜನತೆಗೆ ನೈತಿಕ ಸಂದೇಶ ಬಿತ್ತಲು ನಮ್ಮ ಪೌರಾಣಿಕ ಪ್ರಸಂಗಗಳು ಹೆಚ್ಚು ಪರಿಣಾಮಕಾರಿಯಾಗಿವೆ. ಅದು ಯಕ್ಷಗಾನವಿರಬಹುದು, ನಾಟಕವೇ ಆಗಿರಬಹುದು ಪುರಾಣ ಪ್ರಸಂಗಳಲ್ಲಿ ಅಡಕವಾಗಿರುವ ಸತ್ಯ, ಧರ್ಮ, ನಿಷ್ಠೆ, ಪ್ರಾಮಾಣಿಕತೆ ಮೊದಲಾದ ಮೌಲ್ಯಗಳು ನೈತಿಕ ಪ್ರಜ್ಞೆಯನ್ನು ಬಡಿದೆಬ್ಬಿಸುವ ಶಕ್ತಿಯನ್ನು ಹೊಂದಿವೆ. ನಾವು ನಂಬಿರುವ ದೇವರು, ದೈವಗಳ ಇರಿಹಾಸವನ್ನು ಇಂದು ನಾಟಕ, ಯಕ್ಷಗಾನಗಳಲ್ಲಿ ಕಟ್ಟಿಕೊಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಉಪ್ಪೂರಿನ ಶ್ರೀರಾಮಾಂಜನೇಯ […]
Continue Reading