ದ.ಕ ಜಿಲ್ಲೆಯ ಪೊಲೀಸರಿಗೆ ಸವಾಲಾದ ನಿಗೂಢ ಪ್ರಕರಣಗಳು..! ಪ್ರಕರಣ ಭೇದಿಸಲು ವಿಫಲರಾಗಿ ಕೈ ಕಟ್ಟಿ ಕುಳಿತ ಪೊಲೀಸ್ ಇಲಾಖೆ

ಪಂಜಿಮೊಗರು ಡಬಲ್ ಮರ್ಡರ್, ಎ.ಜೆ ಅಸ್ಪತ್ರೆ ಬಳಿ ಕಾಣೆಯಾದ ರಫೀನಾ, ಯುವ ವಕೀಲ ಪ್ರೀತಂ, ಪ್ರಕರಣದ ನಿಗೂಢ ರಹಸ್ಯ.! ಜಿಲ್ಲೆಯಲ್ಲಿ ದಶಕಗಳಿಂದ ಭೇದಿಸಲಾಗದ ಕೊಲೆ, ಮಿಸ್ಸಿಂಗ್ ಕೇಸ್ ಗಳು ಹಾಗೆ ಧೂಳು ಹಿಡಿದರೆ, ನೊಂದ ಕುಟುಂಬಗಳಿಗೆ ನ್ಯಾಯ ಸಿಗುವುದು ಯಾವಾಗ.? ದಕ್ಷ, ನಿಷ್ಠಾವಂತ, ಖಡಕ್ ಅಧಿಕಾರಿ, ಮಂಗಳೂರು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿಯವರು ಈ ಪ್ರಕರಣಗಳಿಗೆ ಜೀವ ನೀಡುವರೇ. ಮಂಗಳೂರು ನಗರದ ಹೃದಯ ಭಾಗದಲ್ಲಿ ನಡೆದ ಎಷ್ಟೊ ಕೊಲೆ ಕೇಸ್ ಗಳನ್ನು ಪೊಲೀಸರು ಭೇದಿಸಿ, ಆರೋಪಿಗಳನ್ನು ಜೈಲಿಗಟ್ಟಿದ್ದಾರೆ. […]

Continue Reading

ಪುತ್ತೂರು ಆಡಳಿತ ಸೌಧಕ್ಕೆ ಲೋಕಾಯುಕ್ತ ದಾಳಿ. ತಹಶೀಲ್ದಾರ್ ಕುಡಲಗಿ ಪರಾರಿ, ಎಫ್.ಡಿ.ಎ ಸುನಿಲ್ ಬಂಧನ

ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಎಫ್.ಡಿ.ಎ ಆಗಿರುವ ಸುನಿಲ್ ದೂರುದಾರನಿಂದ ಹನ್ನೆರಡು ಸಾವಿರ ಲಂಚ ಹಣವನ್ನು ಕಚೇರಿಯಲ್ಲಿ ಸ್ವೀಕಾರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಎರಡನೇ ಆರೋಪಿ ತಹಶೀಲ್ದಾರ್ ಕುಡಲಗಿ ಪರಾರಿಯಾಗಿದ್ದು ಆತನಿಗಾಗಿ ಶೋಧಕಾರ್ಯ ನಡೆಯುತ್ತಿದೆ. ದೂರುದಾರರ ಚಿಕ್ಕಪ್ಪನಿಗೆ ಪುತ್ತೂರು ತಾಲೂಕು ನೆಟ್ಟಣಿಗೆ ಮುಡೂರು ಗ್ರಾಮದಲ್ಲಿ 65 ಸೆಂಟ್ಸ್ ಜಮೀನು ಅಕ್ರಮ ಸಕ್ರಮದನ್ವಯ ದರ್ಖಾಸ್ತು ಮಂಜೂರಾಗಿದ್ದು, ದೂರುದಾರರ ಚಿಕ್ಕಪ್ಪನವರಿಗೆ ಅನಾರೋಗ್ಯ ಇದ್ದುದರಿಂದ ಅವರು ತನ್ನ ಸ್ವ-ಇಚ್ಛೆಯಿಂದ ಉಪ ನೋಂದಣಾಧಿಕಾರಿ ಕಛೇರಿ, ಪುತ್ತೂರು ಇಲ್ಲಿ ವೀಲುನಾಮೆ […]

Continue Reading

ಮಹಿಳೆಯೊಬ್ಬಳನ್ನು ಅಪಹರಿಸಿ, ಆರು ತಿಂಗಳ ಕಾಲ ಕೂಡಿ ಹಾಕಿ, ಸಾಮೂಹಿಕ ಅತ್ಯಾಚಾರ

ಮಹಿಳೆಯೊಬ್ಬರನ್ನು ಅಪಹರಿಸಿ ಬರೊಬ್ಬರಿ 6 ತಿಂಗಳ ಕಾಲ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಭೀಕರ ಘಟನೆ ಭುವನೇಶ್ವರದಲ್ಲಿ ವರದಿಯಾಗಿದೆ. ಇಪ್ಪತ್ತಮೂರು ವರ್ಷದ ಮಹಿಳೆಯನ್ನು ಸ್ಥಳೀಯ ವ್ಯಕ್ತಿಯೊಬ್ಬ ಅಪಹರಿಸಿ, ಆರು ತಿಂಗಳಿನಿಂದ ಹಲವಾರು ವ್ಯಕ್ತಿಗಳೊಂದಿಗೆ ಸೇರಿ ಒರುಪಾದ ಎಂಬ ಪ್ರದೇಶದಲ್ಲಿ ಅತ್ಯಾಚಾರ ಮಾಡಿದ್ದಾರೆ. ಮಯೂರ್ಭಂಜ್ ಜಿಲ್ಲೆಯ ಬರಿಪಾದದಲ್ಲಿ ಕಳೆದ ಆರು ತಿಂಗಳಿನಿಂದ ತನ್ನನ್ನು ಅಪಹರಿಸಿ ಇರಿಸಲಾಗಿದ್ದು, ಈ ಸಮಯದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ದೈಹಿಕ ಹಿಂಸೆ ನೀಡಲಾಗಿದೆ. ನಂತರ ಅಲ್ಲಿಂದ ತಪ್ಪಿಸಿಕೊಂಡು ಬಂದು ಪೊಲೀಸರಿಗೆ […]

Continue Reading

ಒತ್ತುವರಿ ಮಾಡಿರುವ ವಕ್ಫ್ ಆಸ್ತಿಗಳನ್ನು ತೆರವುಗೊಳಿಸಲು ವಕ್ಫ್ ಮಂಡಳಿ ಸಿಇಒ ಅವರಿಗೆ ಅಧಿಕಾರವಿಲ್ಲ: ಹೈಕೋರ್ಟ್‌ (ದಾರವಾಡ ಪೀಠ)

ಒತ್ತುವರಿಯಾಗಿರುವ ವಕ್ಫ್ ಆಸ್ತಿಗಳನ್ನು ತೆರವುಗೊಳಿಸಲು ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO)ಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್‌ (ದಾರವಾಡ ಪೀಠ) ಸ್ಪಷ್ಟಪಡಿಸಿದೆ. ವಕ್ಫ್ ಮಂಡಳಿಗೆ ಸೇರಿದ ಜಮೀನಿನ ಒತ್ತುವರಿ ತೆರವುಗೊಳಿಸಲು ಮಂಡಳಿಯ ಸಿಇಒ ಆದೇಶ ಪ್ರಶ್ನಿಸಿ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕುಡಚಿ ನಗರದ ಸಹೇಬಲಾಲ್‌ ಮತ್ತು ಮುನೋರುದ್ದೀನ್‌ ಎಂಬುವರು ಸಲ್ಲಿಸಿದ್ದ ಅರ್ಜಿ ಕುರಿತು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, […]

Continue Reading

ಬೆಂಗಳೂರಿನಲ್ಲಿ ಟಿನೇಜ್ ಪ್ರಗ್ನೆನ್ಸಿ ಪ್ರಕರಣ ಏರಿಕೆ. ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 3,36,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲು

ಕರ್ನಾಟಕದಲ್ಲಿ ಹದಿನೆಂಟು ವರ್ಷ ತುಂಬುವುದಕ್ಕಿಂತ ಮೊದಲೇ ಗರ್ಭಿಣಿ ಆಗುತ್ತಿರುವವರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿಯೂ ವರ್ಷದಿಂದ ವರ್ಷಕ್ಕೆ ಟಿನೇಜ್ ಪ್ರಗ್ನೆನ್ಸಿ ಏರಿಕೆ ಕಾಣುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಾದ್ಯಂತ ಒಟ್ಟಾರೆಯಾಗಿ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದ್ದರೆ, ಬೆಂಗಳೂರು ಅರ್ಬನ್​ನಲ್ಲಿ 8891 ದಾಖಲಾಗಿವೆ. ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳು ಆಘಾತಕಾರಿಯಾಗಿವೆ. ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 22,000 ಸಾವಿರ ಹಾಗೂ ಬೆಂಗಳೂರು ಅರ್ಬನ್​​ನಲ್ಲಿ 8891 ಟೀನೇಜ್ ಪ್ರಗ್ನೆನ್ಸಿ ಪ್ರಕರಣಗಳು ಕಂಡು ಬಂದಿವೆ. […]

Continue Reading

‘ಬಂಗಾರಿ’ ಗಾಗಿ ನಡೆದಿತ್ತು ಭಯಾನಕ ಮರ್ಡರ್.. ಕುಚುಕು ಕುಚುಕು ದೋಸ್ತ್ ಕಿರಾತಕ.. ಬಯಲಾಯ್ತು ಕುಂಟಲ್ಪಾಡಿ ಮರ್ಡರ್ ಸ್ಟೋರಿ

ಮಧ್ಯರಾತ್ರಿ ನಡೆದ ಭಯಾನಕ ಮರ್ಡರ್ ಗೆ ಕಾರ್ಕಳ ಕುಂಟಲ್ಪಾಡಿ ಜನತೆ ಬೆಚ್ಚಿಬಿದ್ದಿದ್ದರು. ಅಷ್ಟಕ್ಕೂ ಹತ್ಯೆಯಾದವ ಮಂಗಳೂರು ಮೂಲದ ನವೀನ್ ಪೂಜಾರಿ. ಹತ್ಯೆಯ ಹಿನ್ನೆಲೆಯನ್ನು ಕೆಲವೇ ಗಂಟೆಗಳಲ್ಲಿ ಭೇದಿಸುವಲ್ಲಿ ಕಾರ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ. ಅಷ್ಟಕ್ಕೂ ಈ ಹತ್ಯೆ ನಡೆದಿದ್ದು ‘ಬಂಗಾರಿ’ ಗಾಗಿ. ಹಂತಕ ಬೆಳ್ತಂಗಡಿ ಮೂಲದ ಪರೀಕ್ಷಿತ್ ಅಂದರ್ ಆಗಿದ್ದಾನೆ. ಬಂಗಾರಿ’ ಬುಲ್ ಬುಲ್! ಮಂಗಳೂರು ಮೂಲದ ಪಡೀಲ್ ನಿವಾಸಿಯಾಗಿರುವ ನವೀನ್ ಪೂಜಾರಿ ಪತ್ನಿ, ಮಕ್ಕಳನ್ನು ಮಂಗಳೂರಿನಲ್ಲಿ ಬಿಟ್ಟು ಕಳೆದ ನಾಲ್ಕೈದು ವರ್ಷಗಳಿಂದ ಕಾರ್ಕಳದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾನೆ. ಬಡ್ಡಿ […]

Continue Reading

ಬಜಾಜ್ ಅಲಯನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ ಪಾಲಿಸಿ ಹೊಂದಿರುವವರಿಗೆ ಆಸ್ಪತ್ರೆಗಳಲ್ಲಿ ಕ್ಯಾಶ್ ಲೆಸ್ ಸೇವೆಗಳು ಬಂದ್. ಸೆಪ್ಟಂಬರ್ ಒಂದರಿಂದ ಜಾರಿ

ಖ್ಯಾತ ಆರೋಗ್ಯ ವಿಮಾ ಸೇವಾ ಸಂಸ್ಥೆಯಾದ ಬಜಾಜ್ ಅಲಯನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ ಕಂಪನಿಗಳಿಂದ ಆರೋಗ್ಯ ವಿಮೆಗಳನ್ನು ಖರೀದಿಸಿರುವವರಿಗೆ ಭಾರತದ ಆರೋಗ್ಯ ವಿಮಾ ಸೇವಾದಾರ ಕಂಪನಿಗಳ ಸಂಸ್ಥೆ (ಎಎಚ್ ಪಿಐ) ನೆಟ್ ವರ್ಕ್ ನಲ್ಲಿರುವ ದೇಶದ 20 ಸಾವಿರ ಆಸ್ಪತ್ರೆಗಳಲ್ಲಿ ವಿಮಾ ಸೇವೆಗಳನ್ನು ಬಂದ್ ಆಗಲಿವೆ.ಈ ಕುರಿತಂತೆ, ಎಎಚ್ ಪಿಐ ಸಂಸ್ಥೆ ತನ್ನೊಂದಿಗೆ ವ್ಯಾವಹಾರಿಕ ನಂಟು ಹೊಂದಿರುವ 20 ಸಾವಿರ ಆಸ್ಪತ್ರೆಗಳಿಗೆ ಎಎಚ್ ಪಿಐ ಆದೇಶ ಹೊರಡಿಸಿದೆ. ಸೆ. ಒಂದರಿಂದ ಈ ಆದೇಶ ಜಾರಿಗೆ ಬರಲಿದೆ. […]

Continue Reading

ತಕ್ಷಣದ ಲಾಭಕ್ಕಾಗಿ ವ್ಯಾಪಾರ ನೀತಿಯಲ್ಲಿ ರಾಜಿ ಮಾಡಿಕೊಳ್ಳುವ ಮನಸ್ಥಿತಿಯಿಂದ ಬ್ಯಾರಿ ವ್ಯಾಪಾರಿಗಳು ಹೊರ ಬರಬೇಕು: ಉಮರ್ ಟಿ.ಕೆ

ಬ್ಯಾರಿ ಸಮುದಾಯದ ವ್ಯಾಪಾರಿಗಳು ತಮ್ಮಸಣ್ಣ ಉದ್ಯಮ ಅಥವಾ ವ್ಯಾಪಾರ ವ್ಯಸ್ಥಿತವಾಗಿ ನಡೆಸುವುದು, ಲೆಕ್ಕಪತ್ರಗಳನ್ನು ಅಧಿಕೃತಗೊಳಿಸುವುದು ಇಂದಿನ ಅಗತ್ಯತೆ ಆಗಿದೆ. ತಕ್ಷಣದ ದೊಡ್ಡ ಲಾಭಗಳಿಗಾಗಿ ಉದ್ಯಮ ನೀತಿಯಲ್ಲಿ ರಾಜಿ ಮಾಡಿಕೊಳ್ಳುವ ಮನಸ್ಥಿತಿಯಿಂದ ನಾವು ಹೊರ ಬರುವುದು ಕೂಡ ಅಗತ್ಯವಾಗಿದೆ ಎಂದು ಉದ್ಯಮಿ ಉಮರ್ ಟಿ.ಕೆ ಅಭಿಪ್ರಾಯ ವ್ಯಕ್ತಪಡಿಸಿದರು. ಬ್ಯಾರೀಸ್ ಬಿಸಿನೆಸ್ ಫಾರಂನ ಮಾರ್ಗದರ್ಶಕರಾದ ಅವರು, ಫಾರಂ ಆಯೋಜಿಸಿದ ಪಸ್ಟ್ ಸ್ಟೆಪ್ ಎಂಬ ಸಮಾಲೋಚನಾ ಸಭೆಯಲ್ಲಿ ಮಾತನಾಡುತ್ತಾ, ವ್ಯವಹಾರವು ಶಿಸ್ತು ಮತ್ತು ಸಿಸ್ಟಂ ನಲ್ಲಿ ಇಲ್ಲದೇ ಇದ್ದರೆ ಯಶಸ್ಸು ಸಾಧ್ಯವಿಲ್ಲ, […]

Continue Reading

ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ನಿಜಾಮುದ್ದೀನ್ ಅಲಿಯಾಸ್ ನಿಜಾಮ್ ಜೋಡು ಮಾರ್ಗ, ಬಿ.ಸಿ ರೋಡ್, ಬಂಟ್ವಾಳ ಎಂಬಾತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮಾನ್ಯ ನ್ಯಾಯಲಯದಲ್ಲಿ ವಿಚಾರಣೆಯಲ್ಲಿದ್ದು, ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದು ನಂತರ ಪ್ರಕರಣಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ಮೇಲೆ ಎಂಟು ಬಾರಿ ಬಂಧನ ವಾರಂಟ್ ಹೊರಡಿಸಿರುತ್ತದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಈತನನ್ನು 25-08-2025 ರಂದು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ […]

Continue Reading

ಮೊದಲ ಬಾರಿ ಬ್ಯಾಂಕ್ ಲೋನ್ ಪಡೆಯುವವರಿಗೆ ಸಿಬಿಲ್‌ ಸ್ಕೋರ್‌ ಮಾನದಂಡ ಕಡ್ಡಾಯವಲ್ಲ- ಕೇಂದ್ರ ಹಣಕಾಸು ಸಚಿವಾಲಯ

ಮೊದಲ ಬಾರಿಗೆ ಸಾಲ ಪಡೆಯುವವರಿಗೆ ಸಿಬಿಲ್ ಸ್ಕೋರ್ ಇಲ್ಲದ ಕಾರಣಕ್ಕೆ ಬ್ಯಾಂಕ್ ಗಳಲ್ಲಿ ಸಾಲ ನೀಡಲಾಗುತ್ತಿರಲಿಲ್ಲ. ಆದರೆ ಇನ್ನು ಮುಂದೆ ಸಿಬಿಲ್ ಸ್ಕೋರ್ ಕಾರಣ ನೀಡಿ ಸಾಲ ನಿರಾಕರಿಸಲಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಸಾಮಾನ್ಯವಾಗಿ ಬ್ಯಾಂಕಿನಲ್ಲಿ ಸಾಲ ಪಡೆಯಬೇಕಿದ್ದರೆ ಉತ್ತಮ ಕ್ರೆಡಿಟ್ ಸ್ಕೋರ್ ಇರಬೇಕು ಎನ್ನುತ್ತಾರೆ. ವೈಯಕ್ತಿಕ ಸಾಲಗಳಂತಹ ಅನ್‌ಸೆಕ್ಯೂರ್ಡ್ ಸಾಲಗಳಿಗೆ ಬ್ಯಾಂಕುಗಳು ಖಂಡಿತಾ ಈ ಸ್ಕೋರ್ ಕೇಳುತ್ತವೆ. 650ಕ್ಕಿಂತ ಹೆಚ್ಚಿನ ಸ್ಕೋರ್ ಹೊಂದಿರುವ ಮತ್ತು ಸಾಲವನ್ನು ಡಿಫಾಲ್ಟ್ ಮಾಡದವರಿಗೆ ಮಾತ್ರ ಬ್ಯಾಂಕುಗಳು ಸಾಲ […]

Continue Reading