ತೂತುಕುಡಿ ಲಾಕಪ್ ಡೆತ್ ಪ್ರಕರಣ: ಐತಿಹಾಸಿಕ ತೀರ್ಪು; 9 ಮಂದಿ ಪೊಲೀಸರಿಗೆ ಮರಣದಂಡನೆ
ಅಧಿಕಾರ ದುರುಪಯೋಗದ ಪರಮಾವಧಿ: ನ್ಯಾಯಾಲಯ; “ಅಪರೂಪದಲ್ಲಿ ಅತ್ಯಪರೂಪದ” ಪ್ರಕರಣ ಎಂದು ಪರಿಗಣಿಸಿದ್ದ ಸಿಬಿಐ ಆರು ವರ್ಷಗಳ ಹಿಂದೆ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ತಮಿಳುನಾಡಿನ ತೂತುಕುಡಿ ಜಿಲ್ಲೆಯ ವ್ಯಾಪಾರಸ್ಥ ಜಯರಾಜ್ ಮತ್ತು ಆತನ ಪುತ್ರ ಬೆನಿಕ್ಸ್ ಈ ಇಬ್ಬರ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ ಜಿಲ್ಲಾ ನ್ಯಾಯಾಲಯವು ಸೋಮವಾರ ಐತಿಹಾಸಿಕ ತೀರ್ಪನ್ನು ನೀಡಿದೆ. ಪೊಲೀಸರಿಗೆ ಮರಣದಂಡನೆ ವಿಧಿಸಿರುವ ಕೋರ್ಟ್ ಈ ಭೀಕರ ಹತ್ಯಾಕಾಂಡದಲ್ಲಿ ಭಾಗಿಯಾಗಿದ್ದ ಇನ್ಸ್ಪೆಕ್ಟರ್ ಶ್ರೀಧರ್, ಸಬ್ ಇನ್ಸ್ಪೆಕ್ಟರ್ಗಳಾದ ಬಾಲಕೃಷ್ಣನ್, ರಘು ಗಣೇಶ್ ಸೇರಿದಂತೆ ಒಟ್ಟು […]
Continue Reading