ಇದು ಡಿಕೆಶಿ ಕ್ಯಾಂಪಿನ ಲೇಟೆಸ್ಟು ಚಿಂತೆ; ವರಿಷ್ಟರು ಯೆಸ್ ಅನ್ನುತ್ತಾರಾ?
ಬಿಜೆಪಿ ಭಿನ್ನರಿಗೆ ತಲೆನೋವು; ಜೋಡೆತ್ತುಗಳ ಬೆಂಬಲ ಬೇಕು ✍️. ಆರ್.ಟಿ.ವಿಠ್ಠಲಮೂರ್ತಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕ್ಯಾಂಪಿನಲ್ಲಿ ಅನುಮಾನ ಶುರುವಾಗಿದೆ.ಸಿಎಂ ಸಿದ್ದರಾಮಯ್ಯ ಅವರ ಜಾಗಕ್ಕೆ ಬರಲು ಡಿಕೆಶಿ ಕಸರತ್ತು ನಡೆಸುತ್ತಿದ್ದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾವೇ ಸಿಎಂ ಆಗಲು ಸಜ್ಜಾಗಿದ್ದಾರಾ ಎಂಬುದು ಈ ಅನುಮಾನ.ಪರಿಣಾಮ?ಸಿದ್ದರಾಮಯ್ಯ ಅವರ ಜಾಗಕ್ಕೆ ಬರಲು ಇದುವರೆಗೆ ಖರ್ಗೆಯವರ ನೆರವು ನಿರೀಕ್ಷಿಸುತ್ತಿದ್ದ ಡಿ.ಕೆ.ಶಿವಕುಮಾರ್ ಇನ್ನು ಮುಂದೆ ಪ್ರಿಯಾಂಕಾಗಾಂಧಿ ಅವರನ್ನಷ್ಟೇ ನೆಚ್ಚಿಕೊಳ್ಳುವುದು ಅನಿವಾರ್ಯ ಎಂಬುದು ಈ ಕ್ಯಾಂಪಿನ ಯೋಚನೆ.ಅಂದ ಹಾಗೆ ಡಿಕೆಶಿ ಕ್ಯಾಂಪಿಗೆ ಇಂತಹ ಅನುಮಾನ […]
Continue Reading