ಮಕ್ಕಳು ಶಾಲಾ ಬಸ್ ಹತ್ತಿದ ಮೇಲೆ ಮನೆ ತಲುಪುವವರೆಗೂ ಶಾಲೆಯೇ ಹೊಣೆ. ಶಾಲಾ ಬಸ್ಸಿನಲ್ಲಿ ಮಕ್ಕಳ ಸುರಕ್ಷತೆ ಎನ್ನುವುದು ದಾಕ್ಷಿಣ್ಯ ವಿಷಯವಲ್ಲ: ಹೈಕೋರ್ಟ್

ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನು ನೀಡಿದೆ. ಶಾಲಾ ಬಸ್ ಕೇವಲ ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ, ಮಗು ಬಸ್ ಹತ್ತಿದಾಗಿನಿಂದ ಹಿಡಿದು ಸಂಜೆ ಸುರಕ್ಷಿತವಾಗಿ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಶಾಲಾ ಬಸ್‌ನಲ್ಲಿ ನಡೆದ ಅಪಘಾತವೊಂದರಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು […]

Continue Reading

ರಾಜ್ಯದಲ್ಲಿ ಅರ್ಹ ವ್ಯಕ್ತಿಗಳಿಗೆ ಶಾಶ್ವತ ವಾಸಸ್ಥಳ ಪ್ರಮಾಣಪತ್ರ ವಿತರಿಸಿರುವ ಸಂಬಂಧ ಕಂದಾಯ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಅರ್ಹ ವ್ಯಕ್ತಿಗಳಿಗೆ ಕರ್ನಾಟಕ ಶಾಶ್ವತ ವಾಸಸ್ಥಳ ಪ್ರಮಾಣಪತ್ರ ವಿತರಿಸಿರುವ ಸಂಬಂಧ ಪ್ರತ್ಯೇಕ ಮಾರ್ಗಸೂಚಿ ಹಾಗೂ ನಿರ್ವಹಣಾ ಚೌಕಟ್ಟು ಪ್ರಕಟಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಯಿಂದ ಅಧಿಕೃತಗೊಳಿಸಲಾದ ಉಪ ತಹಸಿಲ್ದಾರ್‌ ಅಥವಾ ತಹಸೀಲ್ದಾರ್‌, ಇತರೆ ಯಾವುದೇ ಅಧಿಕಾರಿಯನ್ನು ಶಾಶ್ವತ ನಿವಾಸ ಪ್ರಮಾಣಪತ್ರ ಹಾಗೂ ಡೊಮಿಸೈಲ್‌ ಪ್ರಮಾಣ ಪತ್ರ ನೀಡುವ ಪ್ರಾಧಿಕಾರವನ್ನಾಗಿ ನಿಯೋಜಿಸಲಾಗಿದೆ. ಸಹಾಯಕ ಆಯುಕ್ತರಿಗೆ ಮೇಲ್ಮನವಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ-ಪುನರ್‌ ಪರಿಶೀಲನಾ ಪ್ರಾಧಿಕಾರ ಆಗಿ ವ್ಯವಹರಿಸಲಿದ್ದಾರೆ. ಪ್ರಮಾಣಪತ್ರ ನೀಡುವ ಪ್ರಾಧಿಕಾರವು ಅಗತ್ಯ ವಿಚಾರಣೆ ಹಾಗೂ ಪರಿಶೀಲನೆ […]

Continue Reading

ರಾಜ್ಯದಲ್ಲಿ ಅರ್ಹ ವ್ಯಕ್ತಿಗಳಿಗೆ ಶಾಶ್ವತ ವಾಸಸ್ಥಳ ಪ್ರಮಾಣಪತ್ರ ವಿತರಿಸಿರುವ ಸಂಬಂಧ ಕಂದಾಯ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಅರ್ಹ ವ್ಯಕ್ತಿಗಳಿಗೆ ಕರ್ನಾಟಕ ಶಾಶ್ವತ ವಾಸಸ್ಥಳ ಪ್ರಮಾಣಪತ್ರ ವಿತರಿಸಿರುವ ಸಂಬಂಧ ಪ್ರತ್ಯೇಕ ಮಾರ್ಗಸೂಚಿ ಹಾಗೂ ನಿರ್ವಹಣಾ ಚೌಕಟ್ಟು ಪ್ರಕಟಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಯಿಂದ ಅಧಿಕೃತಗೊಳಿಸಲಾದ ಉಪ ತಹಸಿಲ್ದಾರ್‌ ಅಥವಾ ತಹಸೀಲ್ದಾರ್‌, ಇತರೆ ಯಾವುದೇ ಅಧಿಕಾರಿಯನ್ನು ಶಾಶ್ವತ ನಿವಾಸ ಪ್ರಮಾಣಪತ್ರ ಹಾಗೂ ಡೊಮಿಸೈಲ್‌ ಪ್ರಮಾಣ ಪತ್ರ ನೀಡುವ ಪ್ರಾಧಿಕಾರವನ್ನಾಗಿ ನಿಯೋಜಿಸಲಾಗಿದೆ. ಸಹಾಯಕ ಆಯುಕ್ತರಿಗೆ ಮೇಲ್ಮನವಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ-ಪುನರ್‌ ಪರಿಶೀಲನಾ ಪ್ರಾಧಿಕಾರ ಆಗಿ ವ್ಯವಹರಿಸಲಿದ್ದಾರೆ. ಪ್ರಮಾಣಪತ್ರ ನೀಡುವ ಪ್ರಾಧಿಕಾರವು ಅಗತ್ಯ ವಿಚಾರಣೆ ಹಾಗೂ ಪರಿಶೀಲನೆ […]

Continue Reading

ಎಚ್ಚರ..ಭೀಕರ ಭೂ ಕುಸಿತಕ್ಕೆ ಕಾರಣವಾಗುತ್ತಿದೆ ಮಾನವ ನಿರ್ಮಿತ ಅಜಾಗರೂಕತೆ..!

ಕರಾವಳಿ ಭಾಗದಲ್ಲಿ ಗುಡ್ಡ, ಬೆಟ್ಟಗಳ ನಾಶ ಕರಾವಳಿಯ ಭೌಗೋಳಿಕತೆಯ ಮೇಲೂ ಪರಿಣಾಮ ಬೀರಲಿದೆ. ಮುಂದಕ್ಕೆ ಇದು ಮಾನವ ನಿರ್ಮಿತ ದುರಂತವಾಗಲಿದೆ.! ದುರಂತಗಳು ಯಾವಾಗಲೂ ದುರದೃಷ್ಟಕರವೇ. ಸಾವು ನೋವು ಮತ್ತು ವರ್ಷಗಳ ಕಠಿಣ ದುಡಿಮೆಯ ಮೂಲಕ ಸೃಷ್ಟಿಯಾದ ಸೊತ್ತಿನ ನಾಶಕ್ಕೆ ಇವು ಕಾರಣವಾಗುತ್ತವೆ. ದಿಢೀರ್‌ ಮತ್ತು ನಾವು ಊಹಿಸದೇ ಇದ್ದ ಸ್ಥಳದಲ್ಲಿ ಘಟಿಸುತ್ತವೆ. ಭೂಕಂಪ, ಪ್ರವಾಹ, ಭೂಕುಸಿತ, ಚಂಡಮಾರುತ, ಅತಿವೃಷ್ಟಿ, ಸುನಾಮಿಯಂತಹ ದುರಂತಗಳು ಇತಿಹಾಸ ಪೂರ್ವದಿಂದಲೂ ಇದ್ದೇ ಇದ್ದವು. ಇವು ನೈಸರ್ಗಿಕ ಪ್ರಕೋಪಗಳು. ಮನುಷ್ಯ ಕೈಗಾರಿಕೆಯನ್ನು ಶೋಧಿಸುವುದರೊಂದಿಗೆ ಮಾನವ […]

Continue Reading

ಜುಲಾಯಿ ಒಂದರಿಂದ ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯ

2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿಗಳು ಜುಲಾಯಿ ಒಂದರಿಂದ ಕೈಗೊಳ್ಳಲಿದ್ದಾರೆ. 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಪ್ರತಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ […]

Continue Reading

ಪಾರ್ಕಿಂಗ್‌ ದೀಪ, ಸೂಚನಾ ಫಲಕ ಇಲ್ಲದೆ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಮಾತ್ರಕ್ಕೆ, ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ, ಆತನೇ ತಪ್ಪಿತಸ್ಥ ಎಂಬ ವಾದವನ್ನು ಒಪ್ಪಲಾಗದು: ಸುಪ್ರೀಂ ಕೋರ್ಟ್

ರಾತ್ರಿ ವೇಳೆ ಜನನಿಬಿಡ ರಸ್ತೆಯಲ್ಲಿ ಪಾರ್ಕಿಂಗ್‌ ದೀಪ, ಪ್ರತಿಫಲಕ ಅಥವಾ ಸೂಚನಾ ಫಲಕಗಳಿಲ್ಲದೆ ನಿಲುಗಡೆ ಮಾಡಲಾದ ಟ್ರಕ್‌ಗೆ ಕಾರು ಚಾಲಕನೊಬ್ಬ ಹಿಂದಿನಿಂದ ಡಿಕ್ಕಿ ಹೊಡೆದರೆ, ಆ ಅಪಘಾತಕ್ಕೆ ಟ್ರಕ್ ಚಾಲಕ ಮತ್ತು ಅದರ ಮಾಲೀಕರೇ ಪ್ರಾಥಮಿಕ ಹೊಣೆಗಾರರಾಗುತ್ತಾರೆ. ಇದರಲ್ಲಿ ಕಾರು ಚಾಲಕನ ತಪ್ಪೇನೂ ಇಲ್ಲ’ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೆಹಲಿಯಲ್ಲಿ 2013ರಲ್ಲಿ 20 ವರ್ಷದ ಚಾರ್ಟರ್ಡ್‌ ಅಕೌಂಟೆನ್ಸಿ ವಿದ್ಯಾರ್ಥಿಯೊಬ್ಬನ ಸಾವಿಗೆ ಕಾರಣವಾಗಿದ್ದ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ, ಓರಿಯಂಟಲ್‌ ಇನ್ಶುರೆನ್ಸ್‌ ಕಂಪನಿ ಸಲ್ಲಿಸಿದ್ದ […]

Continue Reading

ಮಂಗಳೂರು: ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರ ಭೇಟಿ; ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಬೆಳ್ತಂಗಡಿ ತಾಲೂಕು ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು ಜೂನ್ 28 ರಂದು ಭೇಟಿ ಮಾಡಿ ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಪೌರ ಕಾರ್ಮಿಕರನ್ನು ಖಾಯಂ ಮಾಡಬೇಕು, ಲೋಡರ್ಸ್, ಕ್ಲೀನರ್ಸ ಗಳಿಗೆ ನೇರ ಪಾವತಿ ಮಾಡಬೇಕು, ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೌಕರ್ಯ ಒದಗಿಸಬೇಕು, ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಯಗಳನ್ನು ಸಂಜೀವಿನಿ […]

Continue Reading

ಸುರತ್ಕಲ್ ಪೊಲೀಸರ ಕಾರ್ಯಾಚರಣೆ: ಮಹಿಳೆಯರ ಸರ ಸುಲಿಗೆ ಪ್ರಕರಣದ ಆರೋಪಿಯ ಬಂಧನ; ಚಿನ್ನಾಭರಣಗಳ ವಶ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಅಜಾದ್ ನಗರದ ಎರಡನೇ ಬ್ಲಾಕ್ ನಲ್ಲಿರುವ ಶ್ರೀಮತಿ ಜಾಹೀದ್ ಎಂಬವರು ತನ್ನ ಮನೆಯ ಬೆಡ್ ರೂಮಿನಲ್ಲಿ ಮಲಗಿದ ಸಮಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕಿಟಿಕಿಯಿಂದ ಕೈ ಹಾಕಿ ಶ್ರೀಮತಿ ಜಾಹೀದಾರವರ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಲು ಯತ್ನಿಸಿದಾಗ, ಕರಿಮಣಿ ಸರ ತುಂಡಾಗಿ ಸುಮಾರು 20 ಸಾವಿರ ರೂ. ಮೌಲ್ಯದ ಕರಿಮಣಿ ಸರದ ತುಂಡನ್ನು ಆರೋಪಿಯು ಕಸಿದುಕೊಂಡು ಹೋಗಿದ್ದು, ಉಳಿದ ಕರಿಮಣಿ ಸರದ ತುಂಡು ಜಾಹಿದಾ ಅವರಲ್ಲೇ ಬಾಕಿಯಾಗಿದ್ದು, ಈ […]

Continue Reading

ಜುಲೈ ಹತ್ತಕ್ಕೆ ಪುಲ್ ಆಗಲಿದೆ ಡಿಕೆ ಫ್ಲೈಟು; ಬಿಜೆಪಿಯಲ್ಲಿ ಸಡನ್ ಆಪರೇಷನ್.?, ಡಿಕೆ ಲಿಂಗಾಯತ ಲೀಡರ್ ಆಗ್ತಾರಾ.?

“ಖುದಾ ಕೀ ಕಸಂ, ನಾನು ನಿಮಗೆ ದ್ರೋಹ ಬಗೆದಿಲ್ಲ’ ಜಮೀರ್ ಅಹ್ಮದ್ ಕನ್ವಿನ್ಸು ✍️. ಆರ್.ಟಿ.ವಿಠ್ಠಲಮೂರ್ತಿ ಜುಲೈ ಹತ್ತರ ಹೊತ್ತಿಗೆ ರಾಜ್ಯ ಸಚಿವ ಸಂಪುಟ ವಿಸ್ರರಣೆಯಾಗಲಿದೆ. ಆ ಮೂಲಕ ಟೇಕಾಫ್ ಆಗಿರುವ ಡಿಕೆ-26 ಫ್ಲೈಟು ಫುಲ್ಲಾಗಲಿದೆ. ಅಂದ ಹಾಗೆ ಜುಲೈ ಮಧ್ಯ ಭಾಗದಲ್ಲಿ ವಿಧಾನಮಂಡಲ ಅಧಿವೇಶನ ನಡೆಸುವ ಲೆಕ್ಕಾಚಾರ ಸಿಎಂ ಡಿ.ಕೆ.ಶಿವಕುಮಾರ್ ಅವರಲ್ಲಿದ್ದು, ಈ ವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ಡೇಟು ಫಿಕ್ಸಾಗಲಿದೆ. ಹೀಗೆ ಅಧಿವೇಶನದ ಡೇಟು ಫಿಕ್ಸಾದ ನಂತರ ಲಿಮಿಟೆಡ್ ಸಂಪುಟದೊಂದಿಗೆ ಅಧಿವೇಶನ […]

Continue Reading

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ; ಅಕ್ಷೇಪಾರ್ಹ ಕಮೆಂಟ್ಸ್, ಆರೋಪಿಯ ಬಂಧನ .

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಪೇಸ್‌ಬುಕ್‌ ಪೇಜ್‌ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೇಂಟ್ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಿನಾಂಕ:18-09-2025 ರಂದು ಅ.ಕ್ರ.ಸಂ:131/2025ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ ವಿಟ್ಲ ಠಾಣಾ ಪೊಲೀಸರು ಬೆಂಗಳೂರು ವಿದ್ಯಮಾನ್ಯ ನಗರದ ನಿವಾಸಿ, ಆನಂದ.ಎ ಎಂಬಾತನನ್ನು ದಿನಾಂಕ: 27/06/2026 ರಂದು ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಆರೋಪಿ ಆನಂದ ಎಂಬಾತನ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ […]

Continue Reading