ಮಾಡೆಲಿಂಗ್ ಹೆಸರಲ್ಲಿ ಚರ್ಮ ದಂಧೆ.!, ಭೂಗತ ಗ್ಯಾಂಗ್‌ಸ್ಟರ್ ಗಳು, ತಾರೆಯರು ಭಾಗಿ ಶಂಕೆ.

ವಿದೇಶದ ಉದ್ಯೋಗ ಹಾಗೂ ಮಾಡೆಲಿಂಗ್​ ಆಸೆ ಹುಟ್ಟಿಸಿ, ಯುವತಿಯರನ್ನು ವಿದೇಶಕ್ಕೆ ಕರೆಸಿಕೊಂಡು ಲೈಂಗಿಕ ದಂಧೆಗೆದೂಡುತ್ತಿದ್ದ ತನಿಖೆಯನ್ನು ಇದೀಗ ತಾರೆಗಳು ಮತ್ತು ಪ್ರಭಾವಿ ಗ್ಯಾಂಗ್‌ಗಳಿಗೂ ವಿಸ್ತರಿಸಲಾಗಿದೆ.ಈ ಪ್ರಕರಣದ ಮುಖ್ಯ ಆರೋಪಿ ಆಲುವಾದ ತೈನಾಟ್ ನಿವಾಸಿ ಸಿಂಧು ಅವರ ಮಗ ಹಾಗೂ ಮಗಳು ನಡೆಸುತ್ತಿರುವ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯು ಚಿತ್ರರಂಗದ ಹಲವರೊಂದಿಗೆ ನಿಕಟ ಸಂಪರ್ಕ ಹೊಂದಿರುವುದು ಬೆಳಕಿಗೆ ಬಂದಿದ್ದು, ಯುವತಿಯರನ್ನು ಸೆಳೆಯುವಲ್ಲಿ ಇವರ ಪ್ರಭಾವ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣದ ಎರಡನೇ ಆರೋಪಿ ತಿರುವನಂತಪುರ ನಿವಾಸಿ ಅಲೀನಾ ಪ್ರಸ್ತುತ […]

Continue Reading

ಭಾರತಕ್ಕೂ ಎಬೋಲಾ ಭೀತಿ.! ಮತ್ತೊಮ್ಮೆ ಆಗುತ್ತಾ ಲಾಕ್ ಡೌನ್.?

ಆಫ್ರಿಕಾ ದೇಶದಲ್ಲಿ ಕಂಡು ಬಂದಿರುವ ಎಬೋಲಾ ವೈರಸ್‌ಗೆ ಯಾವುದೇ ಅಧಿಕೃತ ಲಸಿಕೆ ಅಥವಾ ಚಿಕಿತ್ಸೆ ಲಭ್ಯವಿಲ್ಲ. ಈ ವೈರಸ್ ಸೋಂಕು ತಗುಲಿದರೆ ಸಾವಿನ ಪ್ರಮಾಣ ಅತ್ಯಂತ ಹೆಚ್ಚಾಗಿರುತ್ತದೆ. ಇದು ಕೋವಿಡ್ ನಂತೆ ಅತಿ ವೇಗವಾಗಿ ಹರಡುವ ಸಾಧ್ಯತೆ ತೀರಾ ಕಡಿಮೆಯಂತೆ. ಈ ವೈರಸ್ ಮೂಲತಃ ಫ್ರೂಟ್ ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. ಇನ್ನು ಮನುಷ್ಯರಿಂದ ಮನುಷ್ಯರಿಗೆ ಹರಡಲು ಸೋಂಕಿತರ ರಕ್ತ ಅಥವಾ ಶರೀರದ ದ್ರವಗಳ ನೇರ ಸಂಪರ್ಕ ಅಗತ್ಯವಾಗಿರುತ್ತದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ವರದಿಯಾಗಿಲ್ಲ. ಆದರೂ, […]

Continue Reading

ಉಪ್ಪಿನಂಗಡಿ: ಖಾಸಗಿ ಆಸ್ಪತ್ರೆಯ ಘೋರ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಬೇಜವಾಬ್ದಾರಿತನಕ್ಕೆ ಬಲಿಯಾಗುತ್ತಿದೆ ಅಮಾಯಕ ಜೀವಗಳು “ಮೆಡಿಕಲ್ ಹಬ್” ಎಂದು ಕರೆಸಿಕೊಳ್ಳುವ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ಬೇಜವಾಬ್ದಾರಿ ಘಟನೆಗಳು ಪದೇಪದೇ ಮರುಕಳಿಸುತ್ತಿರುವುದು ದುರಂತದ ಸಂಗತಿ. ದುರಂತಗಳು ಸಂಭವಿಸಿ ಒಂದೆರಡು ದಿನ ಸಾರ್ವಜನಿಕ ಆಕ್ರೋಶ ವ್ಯಕ್ತವಾದಾಗ ಮಾತ್ರ ತೋರಿಕೆಗೆ ತನಿಖೆ ನಡೆಸಿ ಹಳೇ ಕಡತ ಸೇರಿಸುವ ಪ್ರವೃತ್ತಿ ನಮ್ಮ ಇಲಾಖೆಗಳಲ್ಲಿದೆ. ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯರ ಮೇಲಿನ ಸರ್ಕಾರದ ನಿಯಂತ್ರಣ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಈ ಘಟನೆಯೇ ಸಾಕ್ಷಿ. ಇಂತಹ ಘಟನೆಗಳಲ್ಲಿ ಅಮಾಯಕರು ಬಲಿಯಾದಾಗ ಅವರ ಕುಟುಂಬಗಳು […]

Continue Reading

ಭಾರತದಲ್ಲೂ ಜೆನ್ ಜೀ ಕ್ರಾಂತಿ.. ಡಿಜಿಟಲ್ ಮಾಧ್ಯಮಗಳಲ್ಲಿ ಕಾಕ್ರೋಚ್ ಜನತಾ ಪಕ್ಷದ್ದೇ ಕಲರವ.!

ಭಾರತದ ರಾಜಕಾರಣದಲ್ಲಿ ಇದೀಗ ಒಂದು ಹೆಸರು ಬಹಳ ವೈರಲ್ ಆಗುತ್ತಿದೆ. ಇದು ನಗು ಮತ್ತು ಚರ್ಚೆಗೆ ಕಾರಣವಾಗುತ್ತಿರುವುದು ‘ಕಾಕ್ರೋಚ್ ಜನತಾ ಪಕ್ಷ'(CJP). ಸಾಮಾಜಿಕ ಮಾಧ್ಯಮದಲ್ಲಿ ಪ್ರಾರಂಭವಾದ ಈ ಅಭಿಯಾನ ಈಗ ಯುವಕರ ಕೋಪ, ನಿರುದ್ಯೋಗ, ವ್ಯವಸ್ಥೆಯ ಬಗ್ಗೆ ಅತೃಪ್ತಿ ಮತ್ತು ಮೀಮ್ ಸಂಸ್ಕೃತಿಯ ಪ್ರಮುಖ ಸಂಕೇತವಾಗುತ್ತಿದೆ. ಕುತೂಹಲಕಾರಿ ವಿಷಯವೆಂದರೆ, ಪಕ್ಷವು ತನ್ನನ್ನು ಯುವಕರಿಂದ, ಯುವಕರಿಗಾಗಿ ಯುವಕರ ಪಕ್ಷ ಎಂದು ಕರೆದುಕೊಂಡಿದೆ. ಸಾವಿರಾರು ಜನರು ಆನ್‌ಲೈನ್‌ನಲ್ಲಿ ಪಕ್ಷವನ್ನು ಸೇರಿದ್ದಾರೆ. ಅಲ್ಲದೆ ಅನೇಕರು ಇದನ್ನು ಕೇವಲ ತಮಾಷೆಯಲ್ಲ, ಆದರೆ ಹೊಸ […]

Continue Reading

ಬಡವರ ಆಸ್ಪತ್ರೆಯ ಗೋಳು ಕೇಳುವವರ್ಯಾರು..?

ಆರೋಪಿಗಳಿಗೆ ಜಾಮೀನು ಬೇಕಿದ್ದರೆ ವೆನ್ಲಾಕ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆದರೆ ಸಾಕು.. ವೆನ್ಲಾಕ್ ನಲ್ಲಿ ನಡೆಯುತ್ತಿದೆ ಮೆಗಾ ಡೀಲಿಂಗ್.. ಸೆಟ್ಟಿಂಗ್.! ಮಂಗಳೂರು ತುಂಬಾ ಖಾಸಗಿ ಆಸ್ಪತ್ರೆಗಳದ್ದೇ ದರ್ಬಾರ್. ರೋಗಿಯೊಬ್ಬ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆ ಒಳಹೊಕ್ಕು ಹೊರಬರುವ ಹೊತ್ತಿಗೆ ಲಕ್ಷಗಟ್ಟಲೆ ಬಿಲ್ ಪಾವತಿಸಬೇಕಾಗುತ್ತದೆ. ಬಡವರಿಗಂತೂ ಚಿಕಿತ್ಸೆ ಪಡೆಯಲು ಇಂತಹ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಗಳು ಗಗನ ಕುಸುಮ. ಮಂಗಳೂರಿನಲ್ಲಿ ಬಡವರಿಗೆ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಇರುವ ಸರ್ಕಾರಿ ಆಸ್ಪತ್ರೆ ಇದು. ಕೆಲವು ವರ್ಷಗಳ […]

Continue Reading

ಜಿಲ್ಲಾಧಿಕಾರಿಗಳಿಗೆ ಜನಸಾಮಾನ್ಯರು, ಪರಿಸರಕ್ಕಿಂತ MRPL ಮೇಲೆ ಹೆಚ್ಚು ಕಾಳಜಿ: ಮುನೀರ್ ಕಾಟಿಪಳ್ಳ

ಜೋಕಟ್ಟೆ ನಾಗರಿಕರ ಧರಣಿ ಎರಡನೆ ದಿನಕ್ಕೆ ಕೋಕ್ ಸಲ್ಪರ್ ಘಟಕದ ಸಹಿತ ಎಮ್ ಆರ್ ಪಿಎಲ್ ನಿಂದ ಜನಸಾಮಾನ್ಯರ ಆರೋಗ್ಯ, ಪರಿಸರದ ಮೇಲಾಗುತ್ತಿರುವ ಗಂಭೀರ ಪರಿಣಾಮಗಳ ಕುರಿತು ದ.ಕ. ಜಿಲ್ಲಾಧಿಕಾರಿ ದರ್ಶನ್ ಅವರಿಗೆ ಯಾವುದೇ ಕಾಳಜಿ ಇಲ್ಲ. ಎಮ್ಆರ್ ಪಿಎಲ್ ಸಹಿತ ಮಾಲಿನ್ಯಕಾರಕ ಕೈಗಾರಿಕೆಗಳ ಹಿತಕಾಯಲು ಮಾತ್ರ ಟೊಂಕಕಟ್ಟಿ ನಿಲ್ಲುತ್ತಾರೆ. ಜೋಕಟ್ಟೆ, ಕೆಂಜಾರು ಭಾಗದಲ್ಲಿ ಗ್ರಾಮಸ್ಥರು ಎದುರಿಸುತ್ತಿರುವ ನರಕ ಸದೃಶ ಸ್ಥಿತಿಯ ಅರಿವಿದ್ದರೂ ಭೂಸ್ವಾಧೀನ, ಪುನರ್ವಸತಿಗೆ ಸಂಬಂಧಿಸಿ ಅನಗತ್ಯ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಮುನೀರ್ ಕಾಟಿಪಳ್ಳ […]

Continue Reading

ಮಂಗಳೂರು, ಬಂಟ್ವಾಳ ಆಡಳಿತ ಸೌಧ; ಹೇಳೋರಿಲ್ಲ.. ಕೇಳೋರಿಲ್ಲ.. ಇವರು ಆಡಿದ್ದೇ ಆಟ, ಆಧಿಕಾರಿಗಳದ್ದೇ ದರ್ಬಾರ್

‘ಸರಕಾರಿ ಕೆಲಸ ದೇವರ ಕೆಲಸ ‘ ಅನ್ನಲಾಗುತ್ತಿದೆ. ಇದೆಲ್ಲ ಈಗ ಮರೀಚಿಕೆಯಾಗಿಬಿಟ್ಟಿದೆ. ಜನರಿಗೆ ಸೇವೆ ನೀಡಲು ಸರಕಾರಿ ಕೆಲಸಕ್ಕೆ ಸೇರುವವರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಎಷ್ಟು ಸಿಗುತ್ತೋ ಅಷ್ಟು ಬಾಚಿ ತಿನ್ನುವುದನ್ನೇ ಸರಕಾರಿ ಕೆಲಸ ಅಂದುಕೊಂಡವರ ಸಂಖ್ಯೆ ಹೆಚ್ಚಾಗಿದೆ. ಜನಸಾಮಾನ್ಯರು ಕೆಲಸಕ್ಕಾಗಿ ಸರಕಾರಿ ಕಚೇರಿಗೆ ಬಂದರೆ ಅಲೆದಾಡುವುದೇ ಆಗಿ ಬಿಟ್ಟಿದೆ. ಅದರಲ್ಲೂ ಮಂಗಳೂರಿನ ಮಿನಿ ವಿಧಾನಸೌಧ, ಬಂಟ್ವಾಳದ ಮಿನಿ ವಿಧಾನಸೌಧದ ಕಥೆಯೇ ಖರಾಬ್ ಆಗಿ ಬಿಟ್ಟಿದೆ. ಬಂಟ್ವಾಳ ಮಿನಿ ವಿಧಾನಸೌಧದ ಖದರ್ರೆ ಕರಕಲಾಗಿದೆ. ಇಲ್ಲಿನ ಮಿನಿ ವಿಧಾನಸೌಧದ […]

Continue Reading

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಸಮರ್ಥನೆ ಹಾಸ್ಯಾಸ್ಪದ. ನೈತಿಕತೆ ಇದ್ದಲ್ಲಿ ಹರೀಶ್ ಕುಮಾರ್ ಬಹಿರಂಗ ಚರ್ಚೆಗೆ ಬರಲಿ: ಸಿಪಿಐಎಂ

ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಸರಕಾರದ ತೀರಾ ಜನವಿರೋಧಿ, ಖಾಸಗೀಕರಣದ ಆದೇಶವನ್ನು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸಮರ್ಥಿಸಿರುವುದು,ಖಾಸಗೀಕರಣ ವಿರೋಧಿಸುತ್ತಿರುವವರನ್ನು ಅವಹೇಳನಗೈದಿರುವುದು ವಿಷಾದನೀಯ ಎಂದು ಸಿಪಿಎಂ ದ.ಕ. ಜಿಲ್ಲಾ ಸಮಿತಿ ಹೇಳಿದೆ. ಖಾಸಗೀ ಮೆಡಿಕಲ್ ಕಾಲೇಜುಗಳು ಸರಕಾರಿ ಆಸ್ಪತ್ರೆಗಳನ್ನು ಯಾವುದೆ ಫಲಾಪೇಕ್ಷೆ ಇಲ್ಲದೆ ತಳಮಟ್ಟದಿಂದಲೆ ಉದ್ದಾರ ಮಾಡುವ ಕುರಿತು ಹರೀಶ್ ಕುಮಾರ್ ಅವರಿಗೆ ಅಷ್ಟೊಂದು ನಂಬಿಕೆ ಇದ್ದಲ್ಲಿ ಅವರು ಬಹಿರಂಗ ಚರ್ಚೆಗೆ ಬರಲಿ ಎಂದು ಸಿಪಿಐಎಂ […]

Continue Reading

ಫೈನಲ್ ಸೆಟ್ಲ್ ಮೆಂಟಿಗೆ ಸಿದ್ರಾಮಯ್ಯ ರೆಡಿ; ರಾಹುಲ್ ಗೆ ಕಾಡುತ್ತಿರುವ ಚಿಂತೆ, ಕೈ ಪಾಳಯದಿಂದ ದಿಲ್ಲಿ ಅಭ್ಯರ್ಥಿ.?

ಕೆ.ಸಿ.ವೇಣು ಮುನಿಸು, ಸಂತೈಸುವ ರಾಹುಲ್ ಯತ್ನಕ್ಕೆ ಮನ್ಸೂರ್ ಅಲಿ ಖಾನ್ ಆಸರೆ ✍️. ಆರ್.ಟಿ.ವಿಠ್ಠಲಮೂರ್ತಿ ಸಿಎಂ ಸಿದ್ಧರಾಮಯ್ಯ ಈ ಬಾರಿ ಫೈನಲ್ ಸೆಟ್ಲ್ ಮೆಂಟ್ ಗೆ ಸಜ್ಜಾಗಿದ್ದಾರೆ. ಅಷ್ಟೇ ಅಲ್ಲ, ‘ನಿಮ್ಮ ಜತೆ ಮಾತನಾಡಬೇಕು ಟೈಮು ಕೊಡಿ’ ಅಂತ ರಾಹುಲ್ ಗಾಂಧಿಯವರನ್ನು ಕೇಳಿಕೊಂಡಿದ್ದಾರೆ. ಅಂದ ಹಾಗೆ ಸಿದ್ಧರಾಮಯ್ಯ ಅವರು ಸೆಟ್ಲ್ ಮಾಡಿಕೊಳ್ಳಲು ನಿರ್ಧರಿಸಿರುವ ವಿಷಯ ಯಾವುದು ಎಂಬುದು ರಹಸ್ಯವೇನಲ್ಲ. ಕಳೆದ ಎರಡು ವರ್ಷಕ್ಕೂ ಹೆಚ್ಚು ಕಾಲದಿಂದ ವೆಂಕಟೇಶ್ವರ ಸ್ತೋತ್ರದಂತಾಗಿರುವ ಅಧಿಕಾರ ಹಂಚಿಕೆಯ ಮಾತನ್ನು ಸೆಟ್ಲ್ ಮಾಡಿಕೊಳ್ಳುವುದು ಸಿದ್ಧರಾಮಯ್ಯ […]

Continue Reading

ಜಾತ್ಯತೀತ ಪಕ್ಷ ಬಿಟ್ಟು ಬಿಜೆಪಿ ಸೇರಿ ‘ಕಟ್ಟರ್ ಹಿಂದುತ್ವ ನಾಯಕ’ರಾದರು; ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಸೇರಿದ ನಾಯಕರೇ ಮುಖ್ಯಮಂತ್ರಿಗಳು

ನೀವು ನಂಬಿದರೆ ನಂಬಿ, ಇಲ್ಲದಿದ್ದರೆ ಬಿಡಿ. ಕಾಂಗ್ರೆಸ್ ಆದಿಯಾಗಿ ಜಾತ್ಯತೀತ ಪಕ್ಷದಲ್ಲಿ ನಾಯಕರಾಗಿ ಗುರುತಿಸಿ ಬಿಜೆಪಿ ಸೇರಿದ ಬಹುತೇಕ ನಾಯಕರು ಇಂದು ರಾಜಕಾರಣದಲ್ಲಿ ಕಟ್ಟರ್ ಹಿಂದುತ್ವ ನಾಯಕರಾಗಿ ಮಿಂಚುತ್ತಿದ್ದಾರೆ. ಅದಕ್ಕೆ ಅನೇಕ ಉದಾಹರಣೆಗಳನ್ನು ಕೊಡಬಹುದು. ಬಹುನಿರೀಕ್ಷಿತ ಪಂಚರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಕಮಲ ಕಮಾಲ್ ಮಾಡಿದೆ. ಕೇರಳದಲ್ಲಿ ಎಡಪಕ್ಷಗಳ ಆಟ ಮುಕ್ತಾಯವಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಜಯ ಗಳಿಸಿದೆ. ತಮಿಳುನಾಡಿನಲ್ಲಿ ಹೊಸ ಪಕ್ಷ ಕಟ್ಟಿದ ಎರಡೇ ವರ್ಷದಲ್ಲಿ ಜೋಸೆಫ್ ವಿಜಯ್ ರ […]

Continue Reading