ಸಿದ್ದು ದಿಲ್ಲಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದ್ದೇಕೆ.?, ಸಿದ್ದು ಗೂಢಚಾರರು ತಂದ ಸಂದೇಶ

ವೀರೇಂದ್ರ ಪಾಟೀಲ್-ಚೆನ್ನಾರೆಡ್ಡಿ ಎಪಿಸೋಡು.? ✍️. ಅರ್.ಟಿ.ವಿಠ್ಟಲಮೂರ್ತಿ ರಾಜ್ಯ ಕಾಂಗ್ರೆಸ್ ನ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲ ಕೆಲ ದಿನಗಳ ಹಿಂದೆ ಸಿಎಂ ಸಿದ್ಧರಾಮಯ್ಯ ಅವರನ್ನು ಸಂಪರ್ಕಿಸಿದ್ದಾರೆ. ಹೀಗೆ ಸಂಪರ್ಕಿಸಿದವರು:’ಸಿದ್ರಾಮಯ್ಯಾಜೀ, ಮುಂದಿನ ವಾರ ರಾಹುಲ್ ಗಾಂಧಿಯವರು ಪ್ರವಾಸದಿಂದ ವಾಪಸ್ಸಾಗುತ್ತಿದ್ದಾರೆ. ಅವರು ಬಂದ ತಕ್ಷಣ ನಿಮ್ಮ ಜತೆ ಮೀಟಿಂಗು ಮಾಡಲು ಬಯಸಿದ್ದಾರೆ’ ಎಂದಿದ್ದಾರೆ.ಅಂದ ಹಾಗೆ ವಿಧಾನಪರಿಷತ್ತಿಗೆ ಡಿ.ಜಿ.ಸಾಗರ್, ದಿನೇಶ್ ಅಮಿನ್ ಮಟ್ಟು, ರಮೇಶ್ ಬಾಬು ಮತ್ತು ಆರತಿ ಕೃಷ್ಣ ಅವರ ಹೆಸರುಗಳನ್ನು ಹೈಕಮಾಂಡಿಗೆ ಕಳಿಸಿ ಒಪ್ಪಿಗೆ ಪಡೆದಿದ್ದ ಸಿದ್ದರಾಮಯ್ಯ […]

Continue Reading

ವಿಟ್ಲ: ಹತ್ತು ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣ: ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಟ್ಲ: 10 ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ 04.11.2015 ರಾತ್ರಿ ಹೊತ್ತು ಅತ್ಯಾಚಾರ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ 218/2015 ಕಲಂ: 448,341,323, 376(G),506,34 ಐಪಿಸಿ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾದ ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೆಲ ತಿಂಗಳ ಬಳಿಕ ಜಾಮೀನು ಪಡೆದು ಹೊರಗಡೆ ಬಂದಿದ್ದ ಆರೋಪಿ […]

Continue Reading

ನಗರದ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಸೀಮಿತವಾಗದೆ ಗ್ರಾಮೀಣ ಪ್ರದೇಶಕ್ಕೆ ಬಂದು ಸೇವೆ ನೀಡುವ ಅಪರೂಪದ ಡಾಕ್ಟರ್

ಸರಳ ಸಜ್ಜನಿಕೆಯ ವ್ಯಕ್ತಿತ್ವದ ಡಾ. ನಾಸಿರ್ ಹುಸೇನ್ ಕಿಲ್ಪಾಡಿರವರು ಅಡ್ಡೂರಿನ ರಿಫಾ ಕ್ಲಿನಿಕ್ ನಲ್ಲಿ ಬಂದು ಸೇವೆ ವೈದ್ಯ ವೃತ್ತಿ ಅನ್ನುವುದು ಪವಿತ್ರ ವೃತ್ತಿ. ಅದೊಂದು ಜೀವ ಉಳಿಸುವ ವೃತ್ತಿ. ಈ ಸಮಾಜದಲ್ಲಿ ವೈದ್ಯರಿಗೆ ಗೌರವದ ಸ್ಥಾನಮಾನಗಳಿವೆ. ಆದರೆ ಕೆಲವರು ನಗರ ಕೇಂದ್ರಿಕೃತಕ್ಕೆ ಸೀಮಿತವಾಗಿ ಕೆಲಸ ಮಾಡುವವರೇ ಜಾಸ್ತಿ. ಗ್ರಾಮೀಣ ಪ್ರದೇಶಕ್ಕೆ ಬಂದು ಸೇವೆ ನೀಡುವುದು ಬಹಳ ಅಪರೂಪ. ಗ್ರಾಮೀಣ ಪ್ರದೇಶದಿಂದಲೂ ಕಲಿತ ವೈದ್ಯರು ನಗರ ಪ್ರದೇಶದಲ್ಲೆ ತಮ್ಮ ಕಾರ್ಯಸಾಧನೆ ಮಾಡುತ್ತಾರೆ. ತಾನು ಹುಟ್ಟಿ ಬೆಳೆದ ಗ್ರಾಮೀಣ […]

Continue Reading

ಧರ್ಮದ ಹೆಸರಿನಲ್ಲಿ ದೋಖಾ..25 ಡೋಂಗಿ ಬಾಬಾಗಳ ಅರೆಸ್ಟ್, ‘ಆಪರೇಷನ್ ಕಲಾನೇಮಿ’ ಹೆಸರಿನಲ್ಲಿ ಬೃಹತ್ ಕಾರ್ಯಾಚರಣೆ

ಉತ್ತರಾಖಂಡ ‘ಆಪರೇಷನ್ ಕಲಾನೇಮಿ’ ಗೆ ವ್ಯಾಪಕ ಮೆಚ್ಚುಗೆ ಉತ್ತರಾಖಂಡ ರಾಜ್ಯ ಧಾರ್ಮಿಕ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿನ ಪ್ರಮುಖ ಧಾರ್ಮಿಕ ನೆಲೆಗಳಿಗೆ ಭೇಟಿ ನೀಡಲು ಅನ್ಯರಾಜ್ಯ ಹಾಗೂ ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಉತ್ತರಾಖಂಡದಲ್ಲಿ ಅಪರಾಧ ಚಟುವಟಿಕೆಗಳ ಪ್ರಮಾಣ ಭಾರಿ ಕಡಿಮೆ. ಆದರೆ ಇಲ್ಲಿ ಧರ್ಮದ ಹೆಸರಿನಲ್ಲಿ ವಂಚನೆ ಎಗ್ಗಿಲ್ಲದೆ ನಡೆಯುತ್ತಿದೆ. ಸಂತರು ಹಾಗೂ ಋಷಿ ಮುನಿಗಳಂತೆ ನಟಿಸಿ ಜನಸಾಮಾನ್ಯರು, ಮಹಿಳೆಯರು , ಯುವಕರನ್ನು ದಾರಿ ತಪ್ಪಿಸುವ ಕೆಲಸ ಯಥೇಚ್ಛವಾಗಿ ನಡೆಯುತ್ತಿದೆ. ಧಾರ್ಮಿಕ […]

Continue Reading

ಸಣ್ಣ ವ್ಯಾಪಾರಿಗಳಿಗೆ GST: ವಾಣಿಜ್ಯ ತೆರಿಗೆ ಇಲಾಖೆಯ ಸ್ಪಷ್ಟನೆ. ಎಲ್ಲಾ ಸಣ್ಣ ಪುಟ್ಟ ವರ್ತಕರ ಮಾಹಿತಿ ಕಲೆ ಹಾಕಿರುವ ವಾಣಿಜ್ಯ ತೆರಿಗೆ ಇಲಾಖೆ

ವಾರ್ಷಿಕ ವಹಿವಾಟು 40 ಲಕ್ಷ ರೂಪಾಯಿ ದಾಟಿರುವ ವರ್ತಕರಿಗೆ ಜಿ.ಎಸ್‌.ಟಿ ನೋಟಿಸ್ ಯು.ಪಿ.ಐ ಮೂಲಕ ವಹಿವಾಟು ನಡೆಸುವ ಬೇಕರಿ, ಹೋಟೆಲ್, ಕಿರಾಣಿ ಅಂಗಡಿ, ಟೀ ಅಂಗಡಿಯಂತಹ ಸಣ್ಣ ಪುಟ್ಟ ವ್ಯವಹಾರ ಮಾಡುವ ರಾಜ್ಯದ ಎಲ್ಲಾ ಸಣ್ಣ ಪುಟ್ಟ ವರ್ತಕರ ಮಾಹಿತಿ ಕಲೆ ಹಾಕಿರುವ ವಾಣಿಜ್ಯ ತೆರಿಗೆ ಇಲಾಖೆಯು ವಾರ್ಷಿಕ ವಹಿವಾಟು 40 ಲಕ್ಷ ರೂಪಾಯಿ ದಾಟಿರುವ ವರ್ತಕರಿಗೆ ಜಿ.ಎಸ್‌.ಟಿ ನೋಟಿಸ್ ನೀಡಿದೆ. ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಪ್ರಸಾರವಾಗುತ್ತಿದ್ದಂತೆ ವಾಣಿಜ್ಯ ಇಲಾಖೆ ಇದೀಗ ಸ್ಪಷ್ಟನೆ ನೀಡಿದೆ. ಜುಲೈ […]

Continue Reading

ಕಿನ್ನಿಗೋಳಿ ಪಟ್ಟಣ ಪಂಚಾಯತ್ ಗೆ ಹಿಡಿದ ಶನಿ ಬಿಡುವಂತೆ ಕಾಣುತ್ತಿಲ್ಲ. ವ್ಯವಹಾರದ ಕಿಲಕಿಲ ಕೇಳಿ ಬರುತ್ತಿದೆ

ಕಿನ್ನಿಗೋಳಿ ಪಟ್ಟಣ ಪಂಚಾಯತ್ ಗೆ ಹಿಡಿದ ಶನಿ ಬಿಡುವಂತೆ ಕಾಣುತ್ತಿಲ್ಲ. ಯಾರೇ ಮುಖ್ಯಾಧಿಕಾರಿಗಳು ಬಂದರೂ ಪಟ್ಟಣ ಪಂಚಾಯತ್ ದುರವಸ್ಥೆ ಅದೇ ತರಹ ಇರುತ್ತದೆ. ಈಗ ಜಯಶಂಕರ ಅನ್ನುವ ಹೊಸ ಮುಖ್ಯಾಧಿಕಾರಿ ಬಂದು ಕೂತಿದ್ದಾರೆ. ಜಯಶಂಕರ ಬರುವ ಮೊದಲು ಈ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಗೆ ಲೋಕಾಯುಕ್ತ ರೈಡ್ ನಡೆಸಿ ಮುಖ್ಯಾಧಿಕಾರಿಯನ್ನೇ ಬಂಧಿಸಿತ್ತು. ಪಿಡಬ್ಲ್ಯೂಡಿ ಕ್ಲಾಸ್ -1 ಗುತ್ತಿಗೆದಾರರಿಂದ ಲಂಚ ಸ್ವೀಕರಿಸಿದ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು. ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಜೂನಿಯರ್ ಇಂಜಿನಿಯರ್ ನಾಗರಾಜ್ 2022-23 ನೇ ಸಾಲಿನ […]

Continue Reading

*ಹೊಸದಾಗಿ ರಚನೆಯಾಗಿರುವ ಐದು ಪಟ್ಟಣ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆ *

ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಉಪ-ಚುನಾವಣೆ ಆಗಸ್ಟ್ 17 ರಂದು ಮತದಾನ, ಆಗಸ್ಟ್ 20 ರಂದು ಮತ ಎಣಿಕೆ ಹೊಸದಾಗಿ ರಚನೆಯಾಗಿರುವ ಐದು ಪಟ್ಟಣ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಉಪಚುನಾವಣೆಯ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಆಗಸ್ಟ್ 17 ರಂದು ಮತದಾನ ನಡೆಯಲಿದೆ.ಜುಲೈ 29 ರಂದು ಜಿಲ್ಲಾಧಿಕಾರಿಗಳಿಂದ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಗಸ್ಟ್ 5 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. […]

Continue Reading

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಏಳು ತಾಲೂಕುಗಳ ಸರಕಾರಿ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಹಾಗೂ ಉಡುಪಿ ತಾಲೂಕಿನ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮ ಗುರುವಾರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ನೋರ್ಥ್ ಶಾಲೆ ) ಉಡುಪಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ತಾಲೂಕು ಉಪ ತಹಶೀಲ್ದಾರ್ ರಾದ ರವಿಶಂಕರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. […]

Continue Reading

ಕೇರಳ ಮುಖ್ಯಮಂತ್ರಿ ಸ್ಥಾನಕ್ಕೆ ಶಶಿ ತರೂರ್.? ಯುಡಿಎಫ್‌ಗೆ ಉತ್ತಮ ಆಯ್ಕೆ, ಸಮೀಕ್ಷೆಯಲ್ಲಿ ಬಹಿರಂಗ, ಹೆಚ್ಚುತ್ತಿರುವ ಆಡಳಿತ ವಿರೋಧಿ ಅಲೆ

2026 ರ ಕೇರಳ ಚುನಾವಣೆಗಳು ತೀವ್ರ ಹಣಾಹಣಿಗೆ ಸಜ್ಜಾಗಿ ನಿಂತಿದೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ, ಶಶಿ ತರೂರ್ ಯುಡಿಎಫ್‌ನ ಮುಖ್ಯಮಂತ್ರಿ ಹುದ್ದೆಗೆ ಪ್ರಮುಖ ಆಯ್ಕೆಯಾಗಿದ್ದಾರೆ, ಆದರೆ ಕೆ.ಕೆ ಶೈಲಜಾ ಎಲ್‌ಡಿಎಫ್‌ನಲ್ಲಿ ಹೆಚ್ಚಿನ ಬಲವನ್ನು ಗಳಿಸುತ್ತಿದ್ದಾರೆ. ರಾಜಕೀಯ ನಿಷ್ಠೆಗಳು ಬದಲಾಗುತ್ತಿದ್ದು, ಮುಂದೆ ಒಂದು ಕ್ರಿಯಾತ್ಮಕ ಚುನಾವಣಾ ಯುದ್ಧಕ್ಕೆ ಕಾರಣವಾಗಿವೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ತವರು ರಾಜ್ಯವಾದ ಕೇರಳದಲ್ಲಿ ಯುಡಿಎಫ್ ಮುಖ್ಯಮಂತ್ರಿ ಅಭ್ಯರ್ಥಿಗೆ ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ತಿರುವನಂತಪುರ ಲೋಕಸಭಾ ಕ್ಷೇತ್ರದಿಂದ ನಾಲ್ಕು […]

Continue Reading

ಮೋದಿ 75 ಕ್ಕೆ ರಿಟೈರ್ ಮೆಂಟ್? ಹಲ್ ಚಲ್ ಸೃಷ್ಟಿಸಿದ ಆರ್ ಎಸ್ ಎಸ್ ಮುಖ್ಯಸ್ಥರ ಹೇಳಿಕೆ

ರಾಜ್ಯದಲ್ಲಿ ‘ಸೆಪ್ಟೆಂಬರ್ ಕ್ರಾಂತಿ’ ಕೇಂದ್ರದಲ್ಲಿ ’75’ ರದ್ದೇ ಚರ್ಚೆ ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಅಂತ್ಯಕ್ಕೆ ಸಿದ್ದರಾಮಯ್ಯ ಅವಧಿ ಮುಗಿದು ಡಿಕೆಶಿ ಮುಖ್ಯಮಂತ್ರಿ ಆಗುತ್ತಾರೆ ಅನ್ನುವ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ಕೇಂದ್ರದಲ್ಲಿ 75 ವರ್ಷದ ನಿವೃತ್ತಿ ಸುದ್ದಿ ಧೂಳೆಬ್ಬಿಸಿದೆ. ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಯಂತೂ ರಾಷ್ಟ್ರ ರಾಜಕಾರಣದಲ್ಲಿ ಹಲ್ ಚಲ್ ಸೃಷ್ಟಿಸಿದೆ. ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ, ಮುರುಳಿ ಮನೋಹರ ಜೋಷಿ ಸೇರಿದಂತೆ ಪ್ರಮುಖ ಬಿಜೆಪಿ ಘಟಾನುಘಟಿ ನಾಯಕರು ತೆರೆಗೆ ಸರಿಯಲು […]

Continue Reading