ಆಧುನಿಕ ಸೌಲಭ್ಯ, ಉನ್ನತ ವಿಧಾನ, ನುರಿತ ಅಧ್ಯಾಪಕರನ್ನು ನಿಯೋಜಿಸಲಾಗಿದೆ, ಸಾಧನೆ ಮಾಡುವ ಇಚ್ಛಾಶಕ್ತಿ ಮತ್ತು ಶ್ರಮ ವಿದ್ಯಾರ್ಥಿಗಳಲ್ಲಿ ಇರಬೇಕು: ನಿವೃತ್ತ ಡಿಸಿಪಿ. ಜಿ. ಎ ಬಾವಾ
ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಆರಂಭದ ಹಂತದಲ್ಲೇ ಸರಿಯಾದ ಶೈಕ್ಷಣಿಕ ಮಾರ್ಗದರ್ಶನ ಮತ್ತು ಉತ್ತೇಜನ ನೀಡುವ ಉದ್ದೇಶದಿಂದ ಇಂದು ವಿ.ಕೆ. ಒಬೇದುಲ್ಲಾ ಸ್ಕೂಲ್ ನಲ್ಲಿ ಹೆತ್ತವರ ಜೊತೆ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಗಾರ ನಡೆಯಿತು. ವಿದ್ಯಾರ್ಥಿಗಳಲ್ಲಿ ಕಲಿಕೆಯ ಶಿಸ್ತು, ಕಲಿಕೆಯ ವಿಧಾನ ಮತ್ತು ಕಲಿಯ ಗುರಿಯ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು. ಹೆತ್ತವರು ತಮ್ಮ ಮಕ್ಕಳ ಕುರಿತ ಕಾಳಜಿ ಮತ್ತು ಪಾತ್ರಗಳನ್ನು ನಿರ್ವಹಿಸುವ ಬಗ್ಗೆಯೂ ಮನಮುಟ್ಟುವ ಹಿತವಚನ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಡಿಸಿಪಿ ಜಿ. ಎ. ಬಾವಾರವರು […]
Continue Reading