ಸುಳ್ಯ: ಕ್ರಿಕೆಟ್ ವಿಚಾರದಲ್ಲಿ ಯುವಕನಿಗೆ ಹಲ್ಲೆ ಪ್ರಕರಣ; ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
ಸುಳ್ಯದ ಮರ್ಕಂಜದಲ್ಲಿ ಕ್ರಿಕೆಟ್ ವಿಚಾರವಾಗಿ ವಾಟ್ಸಪ್ನಲ್ಲಿ ಅವಾಚ್ಯ ಶಬ್ದ ಪ್ರಯೋಗವಾಗಿ ವಿಚಾರಿಸಲು ಮನೆಗೆ ಹೋಗಿ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮರ್ಕಂಜದ ಅಂಗಡಿಮಜಲು ಎಂಬಲ್ಲಿ ಘಟನೆ ನಡೆದಿದ್ದು,. ಸ್ಥಳೀಯವಾಗಿ ಗಾರೆ ಕೆಲಸ ಮಾಡಿಕೊಂಡಿದ್ದ ನಯನಕುಮಾರ್ ರೈ ಎಂಬವರ ಮೇಲೆ ಪ್ರಶಾಂತ್ ಆರ್ನಡ್ಕ, ಪ್ರಮೋದ್ ಬೊಳ್ಳಾಜೆ, ಚೇತನ್ ಜೋಗಿಮೂಲೆ, ಪ್ರಜ್ಞೇಶ್ ದೇಶಕೋಡಿ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು […]
Continue Reading