ದ್ವಿಚಕ್ರ ವಾಹನಗಳಿಗೆ ಟೋಲ್ ಗಳಲ್ಲಿ ತೆರಿಗೆ ವಿಧಿಸುವ ಉದ್ದೇಶವೇ ಇಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

‘ಸತ್ಯವನ್ನು ಪರಿಶೀಲಿಸದೆ ಗೊಂದಲಮಯ ಸುದ್ದಿ ಹರಡುವುದು ಆರೋಗ್ಯಕರ ಪತ್ರಿಕೋದ್ಯಮದ ಲಕ್ಷಣವಲ್ಲ’ ದ್ವಿಚಕ್ರ ವಾಹನಗಳಿಗೆ ಟೋಲ್ ಗಳಲ್ಲಿ ತೆರಿಗೆ ವಿಧಿಸುವ ಉದ್ದೇಶವೇ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿರವರು ಗುರುವಾರ ಸ್ಪಷ್ಟಪಡಿಸಿದ್ದಾರೆ. ದ್ವಿಚಕ್ರ ವಾಹನಗಳಿಗೆ ಹೆದ್ದಾರಿ ಬಳಕೆದಾರ ಶುಲ್ಕ ವಿಧಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬುದಾಗಿ ಕೆಲವು ಮಾಧ್ಯಮಗಳು ಕಪೋಕಲ್ಪಿತ ವರದಿಗಳನ್ನು ಮಾಡಿದ ಹಿನ್ನೆಲೆಯಲ್ಲಿ ಕಠಿಣ ಶಬ್ದಗಳಲ್ಲಿ ಟ್ವೀಟ್ ಮಾಡಿರುವ ಗಡ್ಕರಿ, ‘ಸತ್ಯವನ್ನು ಪರಿಶೀಲಿಸದೆ ಗೊಂದಲಮಯ ಸುದ್ದಿ ಹರಡುವುದು ಆರೋಗ್ಯಕರ ಪತ್ರಿಕೋದ್ಯಮದ ಲಕ್ಷಣವಲ್ಲ’ ಎಂದು ಕಿಡಿಕಾರಿದ್ದಾರೆ. ಇದೇ […]

Continue Reading

ಮಂಗಳೂರಿನ ಕ್ರೈಂ ಇತಿಹಾಸದಲ್ಲೇ ಅತ್ಯಂತ ಭಯಾನಕ ಡಬ್ಬಲ್ ಮರ್ಡರ್ ನಡೆದಿದ್ದು ಮಂಗಳೂರು ಸಬ್ ಜೈಲಿನಲ್ಲಿ.! ಇದೀಗ ಮತ್ತೆ ಸಬ್ ಜೈಲೊಳಗೆ ಮಾರಾಮಾರಿ

ಅಕ್ಷಯ್ ಹಂತಕ ಕೇಶವ ಮೇಲೆ ಮುಗಿಬಿದ್ದ ನಟೋರಿಯಸ್ ರೌಡಿ ಮುಖ್ತಾರ್ ನ ಪಡೆ.. ಚೊಟ್ಟೆ ನೌಶಾದ್ ಮೇಲೂ ನಡೆದಿತ್ತು ಅಟ್ಯಾಕ್.! ಮಂಗಳೂರಿನ ಕ್ರೈಂ ಇತಿಹಾಸದಲ್ಲೇ ಅತ್ಯಂತ ಘೋರ ಘಟನೆ ನಡೆದದ್ದು 2015 ನವೆಂಬರ್ 2 ರಂದು. ಅದು ಮಂಗಳೂರಿನ ಸಬ್ ಜೈಲಿನಲ್ಲಿ. ಈ ಸಬ್ ಜೈಲಿನಲ್ಲಿ ವಿಚಾರಣಾಧೀನ ಖೈದಿಗಳಾಗಿದ್ದ ಮಾಡೂರು ಯೂಸುಫ್ ಹಾಗೂ ಮೂಲತಃ ಮಂಗಳೂರಿನ ನಿವಾಸಿ ಮುಂಬೈ ಅಂಡರ್ ವರ್ಲ್ಡ್ ನಲ್ಲಿ ಗುರುತಿಸಿಕೊಂಡಿದ್ದ 1994 ರಲ್ಲಿ ಹಫ್ತಕ್ಕಾಗಿ ಮಹೇಂದ್ರ ಪ್ರತಾಪ್ ರನ್ನು ಕೊಂದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ, […]

Continue Reading

ರೈತರ ಭೂಮಿ ಸ್ವಾಧೀನದ ವಿರುದ್ದದ ಹೋರಾಟವನ್ನು ಹತ್ತಿಕ್ಕಲು ಮುಂದಾದ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚೆನ್ನರಾಯಪಟ್ಟಣದ 13 ಗ್ರಾಮಗಳ ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿರುವುದರ ವಿರುದ್ದ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕಲು ಕರ್ನಾಟಕ ರಾಜ್ಯ ಸರಕಾರವು ರಾಜ್ಯ ಮಟ್ಟದ ರೈತ ಕಾರ್ಮಿಕ ನಾಯಕರನ್ನು ಬಂಧಿಸಿರುವುದನ್ನು ಖಂಡಿಸಿ ಇಂದು(26-06-2025) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದ ಕ್ಲಾಕ್ ಟವರ್ ಬಳಿಯಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಜಂಟಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ನಾಯಕರಾದ ಕೆ ಯಾದವ […]

Continue Reading

ಮಂಗಳೂರು: ಅತ್ಯಾಧುನಿಕ ಟ್ಯಾಂಕರ್‌ ಮಾಪನಾಂಕ ನಿರ್ಣಯ ಘಟಕ ಕಾರ್ಯಾರಂಭ

ತೈಲ, ರಾಸಾಯನಿಕ ನಿರ್ವಹಣಾ ಕೈಗಾರಿಕೆಗಳಿಗೆ ನಿಖರ, ಸುರಕ್ಷಿತ ವ್ಯವಸ್ಥೆಗಾಗಿ ಈ ನೂತನ ಸೌಲಭ್ಯ ಮಂಗಳೂರು, ಜೂ.25:‘ಎಸ್‌ಎಸ್ ಮೆಟಲ್ಸ್ ಆಂಡ್ ಇಂಡಸ್ಟ್ರೀಸ್‌’ನ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಮಂಗಳವಾರ ನಗರದಲ್ಲಿ ಉದ್ಘಾಟನೆಗೊಂಡಿದೆ. ಮಂಗಳೂರಿನ ಓಷನ್ ಪರ್ಲ್ ಹೊಟೇಲ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಅನಾವರಣಗೊಂಡ ಈ ಘಟಕವು ಮಂಗಳೂರು ಸೇರಿದಂತೆ ವಿವಿಧೆಡೆಗಳಲ್ಲಿ ಬೃಹತ್ ತೈಲ, ರಾಸಾಯನಿಕ ನಿರ್ವಹಣೆ ಮಾಡುವ ಕೈಗಾರಿಕೆಗಳಿಗೆ ನಿಖರತೆ, ಸುರಕ್ಷತೆ ಮತ್ತು ನಿಯಂತ್ರಕ ಕ್ರಮಗಳನ್ನು ಅನುಸರಿಸಲು ಪೂರಕವಾಗಲಿದೆ.ಉದ್ಘಾಟನಾ ಸಮಾರಂಭದಲ್ಲಿ ಉದ್ಯಮದ ಮುಖಂಡರು ಮತ್ತು ಧಾರ್ಮಿಕ ನಾಯಕರು […]

Continue Reading

ವರ್ಕಾಡಿಯಲ್ಲಿ ನಡೆದ ಭೀಬತ್ಸ ಘಟನೆ: ಬೆಂಕಿ ಹಚ್ಚಿ ತಾಯಿಯನ್ನು ಕೊಂದ ಮಗ, ನೆರೆಮನೆಯ ಮಹಿಳೆಗೂ ಗಂಭೀರ

ಮಂಜೇಶ್ವರ: ರಾತ್ರಿ ಹೊತ್ತು ಮನೆಯಲ್ಲಿ ಮಲಗಿದ ತಾಯಿಗೆ ಬೆಂಕಿ ಹಚ್ಚಿ ಆಕೆಯನ್ನು ಕೊಂದು ಬಳಿಕ, ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ ಘಟನೆ ನಡೆದಿದ್ದು ತಾಯಿ ಸಾವನ್ನಪ್ಪಿದ್ದಾರೆ. ನೆರೆಮನೆಯ ಮಹಿಳೆ ಗಂಭೀರವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರ್ಕಾಡಿ ನಲ್ಲಂಗಿ ನಿವಾಸಿ ದಿ. ಲೂಯಿಸ್ ಮೊಂತೇರೋರವರ ಪತ್ನಿ ಹಿಲ್ಡಾ (60) ಮೃತಪಟ್ಟ ಮಹಿಳೆ. ಪುತ್ರ ಮೇಲ್ವಿನ್ ಈ ಕೃತ್ಯವೆಸಗಿಧ್ಧಾನೆ. ನೆರೆಮನೆಯ ವಿಕ್ಟರ್ ರವರ ಪತ್ನಿ ಲೊಲಿಟಾ (30) ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೂನ್ 26 ಗುರುವಾರ […]

Continue Reading

ಮಂಗಳೂರು-ಬೆಂಗಳೂರು ಪೆಟ್ರೋಲಿಯಂ ಸರಭರಾಜು ಪೈಪ್‌ಲೈನ್ ಗೆ ಕನ್ನ ಕೊರೆದು ಕಳ್ಳತನ, ಪ್ರಕರಣ ದಾಖಲು; ಕಳ್ಳತನಕ್ಕೆ ಬಳಸಿದ ಪರಿಕರ, ಟ್ಯಾಂಕರ್ ಪೊಲೀಸರ ವಶ

ಎಂಆರ್ ಪಿ ಎಲ್ ನ ಪೈಪ್‌ ಲೈನ್‌ ಕನ್ನ ಕೊರೆದು ಪೆಟ್ರೋಲ್‌ ಕಳ್ಳತನ ಮಾಡುತ್ತಿದ್ದ ಘಟನೆ ಚಿಕ್ಕಮಗಳೂರಿನ ಗೋಣಿಬೀಡು, ಹಿರೇಶಿಗರ ಎಂಬಲ್ಲಿ ಬೆಳಕಿಗೆ ಬಂದಿದೆ. ಹಾಸನ ಮಾರ್ಗವಾಗಿ ಮಂಗಳೂರಿನಿಂದ ಬೆಂಗಳೂರಿಗೆ ಪೆಟ್ರೋಲ್‌ ಸಾಗಿಸುವ ಪೈಪ್‌ಲೈನ್ ಸರಭರಾಜಿನಲ್ಲಿ ಸುಮಾರು 2 ಸಾವಿರ ಲೀಟರ್‌ ಪೆಟ್ರೋಲ್‌ ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ ಎಂದು ಎಂಆರ್‌ಪಿಎಲ್‌ ಕಂಪನಿಯ ಮಾಹಿತಿ ಮೇರೆಗೆ ಕಂಪನಿ ಅಧಿಕಾರಿಗಳು ಗೋಣಿಬೀಡು ಪೊಲೀಸರ ಸಹಾಯ ಪಡೆದು ಪರಿಶೀಲಿಸಿದ್ದಾರೆ. ಈ ಸಂದರ್ಭ ಹಿರೇಶಿಗರ ಬಳಿ ನಂಬರ್‌ ಪ್ಲೇಟ್‌ ಇಲ್ಲದ ಪೆಟ್ರೋಲ್‌ ಸಾಗಿಸುವ […]

Continue Reading

ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬಿಜೆಪಿ ಸಭೆ.

ಕರ್ತವ್ಯ ಲೋಪ, ಬೇಜವಾಬ್ದಾರಿ ಆರೋಪದಲ್ಲಿ ಪಿ.ಡಿ.ಒ.ಗೋಕುಲ್ ದಾಸ್ ಭಕ್ತ ಸಸ್ಪೆಂಡ್. ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಇದೇ ಸಂದರ್ಭದಲ್ಲಿ ಬಂಟ್ವಾಳ ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ಸಭೆ ನಡೆದಿದೆ. ರಾಜಕೀಯ ಪಕ್ಷಗಳ ಸಭೆಗಳು ಪಂಚಾಯತ್ ಸಭಾಂಗಣದಲ್ಲಿ ನಡೆಯುವಂತಿಲ್ಲ ಎಂಬ ಕಾನೂನು ಇದ್ದರೂ ಇಲ್ಲಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ಅವಕಾಶ ನೀಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ಸಾಮಾಜಿಕ ಕಾರ್ಯಕರ್ತರೊಬ್ಬರು […]

Continue Reading

ಶಿವಮೊಗ್ಗ: ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ, ಪ್ರಕರಣ ದಾಖಲು

ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ವಿರುದ್ಧ ಮತ್ತೊಮ್ಮೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಲೈಂಗಿಕ ಆರೋಪದ ಮೇಲೆ ಮೂರು ತಿಂಗಳ ಕಾಲ ಅಮಾನತಾಗಿದ್ದ ಹೆಬ್ಬಾರ್‌ ವಿರುದ್ಧ ಈಗ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿದ್ದಾರೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪ ಕೇಳಿಬರುತ್ತಿದ್ದಂತೆ ಡಾ. ಅಶ್ವಿನ್ ಹೆಬ್ಬಾರ್ ಕರ್ತವ್ಯಕ್ಕೆ ಗೈರಾಗಿದ್ದಾರೆ. ಪೊಲೀಸರು ಆರೋಪಿಯ ಹುಡುಕಾಟದಲ್ಲಿದ್ದಾರೆ. ಈ ಘಟನೆ […]

Continue Reading

ಮೂಡಬಿದ್ರೆ: ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲಾ ವತಿಯಿಂದ ಶಂಸುಲ್ ಉಲಮಾ ಸ್ಮರಣಾರ್ಥ ಲಕ್ಷ್ಮೇಶ್ವರ ದೂದ್‌ನಾನಾ ಚಾರಿಟೇಬಲ್ ಟ್ರಸ್ಟ್ ಗೆ ಎರಡು ಆಂಬುಲೆನ್ಸ್ ಗಳ ಕೊಡುಗೆ

ದೂದ್ ನಾನ ವತಿಯಿಂದ ಬೆಳ್ತಂಗಡಿ ಹಝ್ರತ್ ಅನ್ವರ್ ಮಸ್ತಾನ್ ದರ್ಗಾಕ್ಕೆ ಒಂದು ಆ್ಯಂಬುಲೆನ್ಸ್ ಕೊಡುಗೆ ಮೂಡಬಿದಿರೆ ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಶೈಖುನಾ ಶಂಸುಲ್ ಉಲಮಾರವರ ಸ್ಮರಣಾರ್ಥ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಹಝ್ರತ್ ಸಯ್ಯಿದ್ ಸುಲೈಮಾನ್ ಬಾದುಶಾ ಖಾದ್ರಿ ಜಿಸ್ತಿಯಾ ಬಗ್ದಾದಿ ದೂದ್‌ನಾನಾ ದರ್ಗಾದ, ದೂದ್‌ನಾನಾ ಮುಹಿಬ್ಬೀನ್ ಚಾರಿಟೇಬಲ್ ಟ್ರಸ್ಟಿಗೆ ಸಾರ್ವಜನಿಕರ ಸೇವೆಗಾಗಿ ಎರಡು ಆಂಬುಲೆನ್ಸ್‌ಗಳನ್ನು ಮೂಡುಬಿದಿರೆಯ ಮಾರುತಿ ಶೋರೂಂನಿಂದ ಸಯ್ಯಿದ್ ಜಲಾಲುದ್ದೀನ್ ತಂಙಳ್ ಅಲ್ ಬುಖಾರಿಯವರು ಬಿಡುಗಡೆಗೊಳಿಸಿದರು. ಎರಡು ಆಂಬುಲೆನ್ಸ್‌ಗಳಲ್ಲಿ ಒಂದನ್ನು ದೂದ್‌ನಾನಾ […]

Continue Reading

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

ಬೆಂಗಳೂರು : ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ‘ಕರ್ನಾಟಕ ಯಕ್ಷಗಾನ ಅಕಾಡೆಮಿಯು ಪಡುವಲಪಾಯ ಮತ್ತು ಮೂಡಲಪಾಯ ಯಕ್ಷಗಾನ ಗಳನ್ನು ಸಮಾನವಾಗಿ ಪ್ರೋತ್ಸಾಹಿಸುತ್ತಿದೆ. ಬಯಲು ಸೀಮೆಯ ಯಕ್ಷಗಾನದ ಪ್ರಕಾರಗಳಾದ ಕೇಳಿಕೆ, ಘಟ್ಟದ ಕೋರೆ, ಮೂಡಲಪಾಯ ಮೊದಲಾದ ಪ್ರಕಾರಗಳ ಪ್ರಸರಣ, ಸಂರಕ್ಷಣೆಯ ಬಗ್ಗೆ ಕ್ರಿಯಾಶೀಲವಾದ ವಿಶೇಷ ಯೋಜನೆಗಳನ್ನು ಹಮ್ಮಿಕೊಳ್ಳಲಿದೆ’ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು […]

Continue Reading