ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡದಿದ್ದಲ್ಲಿ ಜನಪ್ರತಿನಿಧಿಗಳಿಗೆ ತಕ್ಕಪಾಠ ಕಲಿಸುತ್ತೇವೆ: ಮುನೀರ್ ಕಾಟಿಪಳ್ಳ
ಸರಕಾರಿ ಆಸ್ಪತ್ರೆಗಳ ಬಲವರ್ಧನೆಗೆ ಆಗ್ರಹಿಸಿ ಗಂಜಿಮಠದಲ್ಲಿ ಬೃಹತ್ ಮಾನವ ಸರಪಳಿ ಸರಕಾರಿ ಆಸ್ಪತ್ರೆಗಳನ್ನು ಬಲವರ್ಧನೆಗೊಳಿಸಿ ಎಂದು ಜನರು ಆಗ್ರಹಿಸುತ್ತಿದ್ದರೆ, ಆರೋಗ್ಯ ಸಚಿವ ಯು.ಟಿ ಖಾದರ್ ಖಾಸಗಿಯವರ ಮಡಿಲಿಗೆ ಹಾಕಲು ಹೊರಟಿದ್ದಾರೆ. ಕಿದ್ವಾಯಿ ಕ್ಯಾನ್ಸರ್, ಜಯದೇವ ಹೃದಯದ ಆಸ್ಪತ್ರೆಗಳ ಘಟಕವನ್ನು ಮಂಗಳೂರಿನಲ್ಲಿ ಸ್ಥಾಪಿಸಿ ಎಂದು ಬೇಡಿಕೆ ಇಟ್ಟರೆ ಮೈಸೂರು ದಸರಾದಲ್ಲಿ ಕಂಬಳ ಆಯೋಜಿಸುವ ಗಿಲೀಟಿನ ಮಾತುಗಳನ್ನು ಸರಕಾರ ಆಡುತ್ತದೆ. ವಿರೋಧ ಪಕ್ಷದ ಬಿಜೆಪಿ ಶಾಸಕರುಗಳು ಸರಕಾರದ ಇಂತಹ ಜನವಿರೋಧಿ ಧೋರಣೆಗಳ ವಿರುದ್ದ ಸೊಲ್ಲೆತ್ತುತ್ತಿಲ್ಲ. ಮಂಗಳೂರು ಉತ್ತರದ ಶಾಸಕ ಭರತ್ […]
Continue Reading