ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಗರ್ಭಿಣಿ ಮೃತಪಟ್ಟ ಪ್ರಕರಣ: ವೈದ್ಯಕೀಯ ನಿರ್ಲಕ್ಷ ಮತ್ತು ಸೇವಾ ನ್ಯೂನ್ಯತೆ, ಹತ್ತು ಲಕ್ಷ ರೂ. ಪರಿಹಾರಕ್ಕೆ ಆದೇಶ: ದ ಕ ಜಿಲ್ಲಾ ಗ್ರಾಹಕರ ನ್ಯಾಯಾಲಯ
ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯ ನಂತರ ಗರ್ಭಿಣಿ ಮೃತಪಟ್ಟ ಪ್ರಕರಣದಲ್ಲಿ ದ ಕ ಜಿಲ್ಲಾ ಗ್ರಾಹಕರ ನ್ಯಾಯಾಲಯ, ವೈದ್ಯರಿಂದ ಮತ್ತು ಆಸ್ಪತ್ರೆಯಿಂದ ವೈದ್ಯಕೀಯ ನಿರ್ಲಕ್ಷ ಮತ್ತು ಸೇವಾ ನ್ಯೂನ್ಯತೆ ಸಂಭವಿಸಿದೆ ಎಂದು ತೀರ್ಪು ನೀಡಿ, ದೂರುದಾರ (ಮೃತಳ ಗಂಡ) ರವರಿಗೆ ವೈದ್ಯರು ಮತ್ತು ಆಸ್ಪತ್ರೆ 10 ಲಕ್ಷ ಪರಿಹಾರ ನೀಡಬೇಕೆಂದು ಆದೇಶಿಸಿದೆ. ವ್ಯಾಜ್ಯ ವೆಚ್ಚವಾಗಿ ರೂ.30 ಸಾವಿರ ನೀಡುವಂತೆ ಆದೇಶ ನೀಡಿದೆ. ಅದೇ ರೀತಿ 10 ಲಕ್ಷದ ಮೊತ್ತದ ಜೊತೆಗೆ 6 ಶೇಕಡಾ ಬಡ್ಡಿಯನ್ನು ಪ್ರಕರಣ ದಾಖಲಾತಿ […]
Continue Reading