ಚೆಕ್ ಅಮಾನ್ಯ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಹಕೀಂ ಕೂರ್ನಡ್ಕ ಖುಲಾಸೆ
2021 ಜನವರಿ ತಿಂಗಳಲ್ಲಿ ಯುವತಿಯೊಬ್ಬಳು ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಲಿವರ್ ನ ಸಮಸ್ಯೆಯಿಂದಾಗಿ ಒಳ ರೋಗಿಯಾಗಿ ದಾಖಲಾಗಿ ಸುಮಾರು ಹತ್ತು ದಿನದ ನಂತರ ಚಿಕಿತ್ಸೆ ಫಲಕಾರಿಯಾಗದೆ ಆ ಯುವತಿಯು ಮರಣ ಹೊಂದಿದ್ದು, ಯುವತಿಯ ಚಿಕಿತ್ಸೆಗೆ ತಗಲಿರುವ ವೆಚ್ಚ ಸರಿ ಸುಮಾರು 1,25,000 ರೂಪಾಯಿ ಸದ್ರಿ ಚಿಕಿತ್ಸಾ ವೆಚ್ಚವನ್ನು ನಾನು ಪಾವತಿಸುತ್ತೇನೆ ಎಂದು ಹಕೀಂ ಕೂರ್ನಡ್ಕ ಮೃತ ಯುವತಿಯ ಕುಟುಂಬದ ಪರವಾಗಿ ಖಾಸಗಿ ಆಸ್ಪತ್ರೆಗೆ ತನ್ನ ಚೆಕ್ಕನ್ನು ನೀಡಿರುತ್ತಾರೆ ಎಂದು ಆರೋಪಿಸಿ ಮಾನ್ಯ 9ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಖಾಸಗಿ ಆಸ್ಪತ್ರೆಯವರು ಹಕೀಂ ಕೂರ್ನಡ್ಕ […]
Continue Reading