ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಕೋಮು ದ್ವೇಷ ಪೋಸ್ಟ್: ಬಂಟ್ವಾಳದ ಯತೀಶ್ ವಿರುದ್ಧ ಎಫ್ಐಆರ್
ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣದ ಮೇಲೆ ತೀವ್ರ ನಿಗಾ..ದ್ವೇಷಕಾರಿ ಪೋಸ್ಟ್ ಹಾಕುವವರ ಚಳಿ ಬಿಡಿಸಲು ಮುಂದಾದ ಪೊಲೀಸ್ ಇಲಾಖೆ ಮಂಗಳೂರಿನಲ್ಲಿ ನಿರಂತರ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಪ್ರಕರಣಗಳು ನಡೆಯುತ್ತಿರುವುದರಿಂದ ಇದನ್ನು ಮಟ್ಟ ಹಾಕಲು ಉಡುಪಿಯಿಂದ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿರುವ ಜಿಲ್ಲಾ ಎಸ್ಪಿ ಅರುಣ್ ಇದೀಗ ತನ್ನ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣದ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಕರಾವಳಿಯಲ್ಲಿ ಕೋಮು ಸೌಹಾರ್ದ ಕೆಡಲು ಸಾಮಾಜಿಕ ಜಾಲತಾಣದ ಪಾತ್ರ ಬಹಳಷ್ಟಿದೆ. ಇದೀಗ ನಿರಂತರವಾಗಿ ಸಾಮಾಜಿಕ ತಾಣಗಳಲ್ಲಿ […]
Continue Reading