ಗುತ್ತಿಗೆ ನೀಡುವುದಾಗಿ ನಂಬಿಸಿ 1.25 ಕೋಟಿ ರೂ. ವಂಚನೆ ಪ್ರಕರಣ; ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸು ದಾಖಲು

ಇಪ್ಪತೈದು ಕೋಟಿ ರೂಪಾಯಿ ಮೊತ್ತದ ಟೆಂಡರ್ ಕೆಲಸ ಕೊಡಿಸುವುದಾಗಿ 1.25 ಕೋಟಿ ರೂ. ವಂಚಿಸಿದ ಆರೋಪದಡಿ ಕಲಬುರಗಿಯ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 20 ಕೋಟಿ ರೂ., ರಾಜ್ಯ ಸರ್ಕಾರದ 5 ಕೋಟಿ ರೂಪಾಯಿ ಮೊತ್ತದ ಟೆಂಡರ್ ವರ್ಕ್ ಆರ್ಡರ್ ಕೊಡಿಸುವುದಾಗಿ ನಂಬಿಸಿ ಉಪ ಗುತ್ತಿಗೆದಾರನಿಂದ 1.25 ಕೋಟಿ ರೂ. ಪಡೆದು ವಂಚಿಸಿದ ಆರೋಪದಡಿ ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸು ದಾಖಲಾಗಿದೆ. ಲಕ್ಷ್ಮಿಕಾಂತ ಕಟ್ಟಿಮನಿ, ಸಂತೋಷ್ […]

Continue Reading

ಗಡ್ಕರಿ, ಸಿಂಗ್ ಬಿಜೆಪಿಯ ಹೊಸ ವಿಂಗ್; ಡಿಕೆಶಿಗೆ ಸಿಎಂ ಪಟ್ಟ ಸಿಗದಿದ್ದರೆ.?

ಅಜ್ಞಾತ ಮೂಲಗಳ ಜತೆ ರಾಜನಾಥ ಸಿಂಗ್ ಚರ್ಚಿಸಿದ್ದು ಯಾರೊಂದಿಗೆ.? ✍️. ಆರ್.ಟಿ. ವಿಠ್ಠಲಮೂರ್ತಿ ಮೊನ್ನೆ ದಿಲ್ಲಿಯ ಬಿಜೆಪಿ ಕಂಪೋಂಡಿನಿಂದ ತೇಲಿ ಬಂದ ಸುದ್ದಿ ಕರ್ನಾಟಕದ ಕಮಲ ಪಾಳಯದಲ್ಲಿ ಸಂಚಲನ‌ ಮೂಡಿಸಿದೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನಿತೀನ್ ಗಡ್ಕರಿ ಅವರನ್ನು ಹೊಸ ಆಪರೇಷನ್ನಿಗೆ ನಿಯೋಜಿಸಲಾಗಿದೆ ಎಂಬುದು ಈ ಸುದ್ದಿ. ಅಂದ ಹಾಗೆ ಕರ್ನಾಟಕದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇಲ್ಲಿನ ಬೆಳವಣಿಗೆಗಳ ಮೇಲೆ ಕಣ್ಣಿಡಲು, ಅದರ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲು […]

Continue Reading

ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆ; ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ

ಏಷ್ಯಾದ ಹಲವು ದೇಶಗಗಳಲ್ಲಿ ಕೊರೋನಾದ ಹೊಸ ಅಲೆ ಹರಡುತ್ತಿದೆ. ಕಳೆದ ಕೆಲವು ವಾರಗಳಲ್ಲಿ ಸಿಂಗಾಪುರ ಮತ್ತು ಹಾಂಕಾಂಗ್‌ನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಈ ಮಧ್ಯೆ ಆರೋಗ್ಯ ಇಲಾಖೆಯು ಮೇ 19 ರವರೆಗೆ ಭಾರತದಲ್ಲಿ 257 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಪ್ರಸ್ತುತ COVID ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದೆ. ಇದರ ನಡುವೆ ರಾಜ್ಯದಲ್ಲಿ ಕೊರೊನಾ ವೈರಸ್ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು […]

Continue Reading

ಕಾನೂನು ವಿವಿ ಪರೀಕ್ಷಾ ವಿಧಾನ ಬಗ್ಗೆ ವ್ಯಾಪಕ ಮೆಚ್ಚುಗೆ; ಕುಲಪತಿ ಸಂತಸ

KSLUನಲ್ಲಿ ಅಮೂಲಾಗ್ರ ಸುಧಾರಣೆಯಾಗಿದೆ; ಕುಲಪತಿ ಪ್ರೊ.ಬಸವರಾಜು ಉಡುಪಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಶಿಕ್ಷಣದಲ್ಲಿ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷಾ ವಿಧಾನದಲ್ಲೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕುಲಪತಿ ಪ್ರೊ.ಸಿ.ಬಸವರಾಜು ತಿಳಿಸಿದ್ದಾರೆ. ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ನಡೆದ ವಾರ್ಷಿಕ ದಿನ ಮತ್ತು ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು. ಪ್ರತಿಭಾವಂತ ಕಾನೂನು ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಿದ ಅವರು, ಶೈಕ್ಷಣಿಕ ಸಾಧನೆಗೆ ಪೂರಕವಾದ ಮಾತುಗಳನ್ನಾಡಿ ಗಮನಸೆಳೆದರು. ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯವೆನಿಸಿರುವ ಕರ್ನಾಟಕ ರಾಜ್ಯ ಕಾನೂನು ವಿವಿ […]

Continue Reading

ರಾಮಮಂದಿರ ಮಠದ‌ ಲೋಕೇಶ್ವರ ಸ್ವಾಮೀಜಿಯಿಂದ ಅಪ್ರಾಪ್ತೆಯ ಅತ್ಯಾಚಾರ, ಜೀವ ಬೆದರಿಕೆ, ಸ್ವಾಮಿ ಬಂಧನ

ಅಪ್ರಾಪ್ತ ವಯಸ್ಸಿನ ಹೆಣ್ಣುಮಗಳನ್ನು ಮುಕ್ಕಿ ತಿಂದಿದ್ದಲ್ಲದೆ ಇದೀಗ ಕೊಲೆ ಬೆದರಿಕೆಯನ್ನು ಹಾಕಿದ ಆರೋಪದಲ್ಲಿ ಬೆಳಗಾವಿಯ ರಾಮಮಂದಿರ ಮಠದ‌ ಲೋಕೇಶ್ವರ ಎಂಬ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯವೆಸಗಿದ ಬಳಿಕ ಯಾರಿಗೂ ಹೇಳದಂತೆ ಸ್ವಾಮೀಜಿ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗುತ್ತಿದೆ. ಅತ್ಯಾಚಾರ ವಿಚಾರ ಬಾಯಿಬಿಟ್ಟರೆ ಕೊಲೆಗೈಯ್ಯುವ ಬೆದರಿಕೆ ಹಾಕಿದ್ದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ಮೇಕಳಿ‌ ಮಠದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿರುತ್ತಾರೆ. ಅಪ್ಪ ಮತ್ತು ಮಗಳು ಈ ಮಠಕ್ಕೆ ಆಗಾಗ ಭೇಟಿ ನೀಡಿರುವ ಸಮಯದಲ್ಲಿ […]

Continue Reading

ಪಿಲಿಕುಳ ಅಕ್ರಮ, ಅವ್ಯವಹಾರ, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ; ಮಂಗಳೂರು ಲೋಕಾಯುಕ್ತ ದಾಳಿ

ಮಂಗಳೂರು: ಪಿಲಿಕುಳ ನಿಸರ್ಗಧಾಮಕ್ಕೆ ಶುಕ್ರವಾರ ದಿಢೀರ್ ಲೋಕಾಯುಕ್ತ ಪೊಲೀಸರಿಂದ ದಾಳಿ ನಡೆದಿದೆ. ಲೋಕಾಯುಕ್ತ ಪೊಲೀಸರಿಗೆ ಇಲ್ಲಿನ ಆಡಳಿತದಲ್ಲಿ ಭಾರೀ ಲೋಪದೋಷ ಕಂಡು ಬಂದಿದೆ ಎನ್ನಲಾಗಿದೆ. ಮಂಗಳೂರು ಲೋಕಾಯುಕ್ತ ಉಪಾಧೀಕ್ಷಕರಾದ ಡಾ.ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ. ಹಾಗೂ ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ಚಂದ್ರಶೇಖರ್ ಕೆ.ಎನ್. ಅವರು ಸಿಬ್ಬಂದಿಯೊಂದಿಗೆ ಮಂಗಳೂರಿನ ಪಿಲಿಕುಳಕ್ಕೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿದೆ. ಪಿಲಿಕುಳ ಜೈವಿಕ ಉದ್ಯಾನವನದಿಂದ […]

Continue Reading

ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನಿರ್ದೇಶಕ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಕಳೆದ 13 ವರ್ಷಗಳಿಂದ ದುಬೈನಲ್ಲಿ ನಡೆಸಿಕೊಂಡು ಬರುತ್ತಿರುವ ರಕ್ತದಾನ ಶಿಬಿರ

ದುಬೈ ಹೆಲ್ತ್ ಅಥೋರಿಟಿಯ ಸಹಯೋಗದೊಂದಿಗೆ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ಸಿಬ್ಬಂದಿ ವರ್ಗ, ದುಬೈ ತುಳು ಕನ್ನಡ ಸಂಘ ಸಂಸ್ಥೆ, ಪ್ರವೀಣ್ ಶೆಟ್ಟ ಸ್ನೇಹಿತರು ರಕ್ತದಾನದಲ್ಲಿ ಭಾಗಿ ದುಬೈ : ಯುಎಇಯಲ್ಲಿ ಹಾಗೂ ಕರಾವಳಿಯಲ್ಲಿ ಹೆಸರು ವಾಸಿಯಾಗಿರುವ ಹೋಟೆಲ್ ಉದ್ಯಮ ಸಂಸ್ಥೆ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಕಳೆದ 13 ವರ್ಷದಿಂದ ತನ್ನ ಮಾತೃ ಪಿತರ ಮದುವೆಯ ವಾರ್ಷಿಕ ದಿನದಂದು ದುಬೈನಲ್ಲಿ ನಡೆಸಿಕೊಂಡು ಬರುತಿರುವ ರಕ್ತದಾನ ಶಿಬಿರದ […]

Continue Reading

ಮುನೀರ್ ಕಾಟಿಪಳ್ಳ ಮತ್ತು ಹಿರಿಯ ಪತ್ರಕರ್ತ ಅಬ್ದುಲ್ ಸಲಾಮ್ ಪುತ್ತಿಗೆ ಇವರ ವಿರುದ್ಧ ಪುತ್ತೂರು ವೈದ್ಯಕೀಯ ಸಂಘ ನೀಡಿರುವ ಖಾಸಾಗಿ ದೂರು, ಎಫ್ ಐ ಆರ್ ಪ್ರಕರಣ ಖಂಡನೀಯ: ಸಿಪಿಐ(ಎಂ) ದ.ಕ

ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮತ್ತು ಹಿರಿಯ ಪತ್ರಕರ್ತ, ಚಿಂತಕ ಅಬ್ದುಲ್ ಸಲಾಮ್ ಪುತ್ತಿಗೆ ಇವರ ವಿರುದ್ಧ ಪುತ್ತೂರು ವೈದ್ಯಕೀಯ ಸಂಘ (ಐಎಂಎ)ದ ಕಾರ್ಯದರ್ಶಿ ಯವರಿಂದ ನ್ಯಾಯಾಲಯದ ಮೂಲಕ ಎಫ್ ಐ ಆರ್ ದಾಖಲಾತಿ ಹತಾಶೆಯ ಪರಮಾವಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾಕ್ರ್ಸ್‍ವಾದಿ) ದ.ಕ ಜಿಲ್ಲಾ ಸಮಿತಿ ತೀವ್ರವಾಗಿ ಟೀಕಿಸಿದೆ. ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಇದರ ಘಟಕ ಕಾರ್ಯದರ್ಶಿಯವರು ಪ್ರಾರಂಭದಲ್ಲಿ ಸ್ಥಳಿಯ ಪೊಲೀಸ್ ಠಾಣೆಗೆ ದೂರು […]

Continue Reading

ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಯತ್ನ ಪ್ರಕರಣ; ಅಭಿಯೋಜಕರಾಗಿ ಕೆ. ಶಿವಪ್ರಸಾದ್ ಆಳ್ವ ನೇಮಕ

ಮಂಗಳೂರಿನ ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಿರುದ್ಧ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಪರ ವಾದಿಸಲು ವಿಶೇಷ ಸರಕಾರಿ ಅಭಿಯೋಜಕರಾಗಿ ಕೆ. ಶಿವಪ್ರಸಾದ್ ಆಳ್ವರನ್ನು ಸರಕಾರ ನೇಮಕಗೊಳಿಸಿದೆ. ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿದ್ದ ಯುವತಿ ಕೆ.ಎಸ್.ಎನ್ ರಾಜೇಶ್ ರವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗೆ ಸೇರಿದ್ದಳು. ಈ ಸಮಯದಲ್ಲಿ ವಕೀಲ ರಾಜೇಶ್ ರವರು ತನ್ನ ಜೊತೆ ಸೆಕ್ಸ್ ನಡೆಸಲು ಸಹಕರಿಸುವಂತೆ ಯುವತಿಯನ್ನು ಒತ್ತಾಯಿಸುತ್ತಿದ್ದರು. ತನ್ನ ಛೇಂಬರಿಗೆ ಕರೆದು ಅಸಭ್ಯವಾಗಿ […]

Continue Reading

ಬೆಂಗಳೂರಿನಲ್ಲಿ ಕೆರೆಗಳ ಒತ್ತುವರಿ, ಅವೈಜ್ಞಾನಿಕ ಕಾಮಗಾರಿ, ಅಕ್ರಮ ಕಟ್ಟಡ, ಮೂಲಭೂತ ಸೌಕರ್ಯದ ಕೊರತೆಯೇ ಇಂದಿನ ಸ್ಥಿತಿಗೆ ಕಾರಣ.

ಬೆಂಗಳೂರು ಗಾರ್ಡನ್ ಸಿಟಿ ಬದಲಿಗೆ ಗಾರ್ಬೇಜ್ ಸಿಟಿ ಎಂಬ ಮಾತಿಗೆ ಪೂರಕವಾದಂತಿದೆ. ✍️. ಕೆ. ಎ ಹನೀಫ್ ಬೆಂಗಳೂರಿನಲ್ಲಿ ಕೆರೆಗಳ ಒತ್ತುವರಿ ಸೇರಿದಂತೆ ಅವೈಜ್ಞಾನಿಕ, ಅಕ್ರಮ ಕಟ್ಟಡಗಳಿಂದ ಕೂಡಿ ಚರಂಡಿಗಳ ಮೂಲಕ ಸರಿಯಾಗಿ ನೀರಿನ ಹರಿಯುವಿಕೆ ಇಲ್ಲದೆ ಪ್ರತಿ ಮಳೆಗಾಲದ ಸಂದರ್ಭ ಬೆಂಗಳೂರಿನ ಪರಿಸ್ಥಿತಿ ಶೋಚನೀಯವಾಗಿದ್ದು, ಇಂದು ಬೆಂಗಳೂರು ಗಾರ್ಡನ್ ಸಿಟಿ ಬದಲಿಗೆ ಗಾರ್ಬೇಜ್ ಸಿಟಿ ಎಂಬ ಮಾತಿಗೆ ಪೂರಕವಾದಂತಿದೆ. ಹಾಗೆಯೇ ದೇಶದಲ್ಲಿ ನಮ್ಮ ರಾಜ್ಯ ಹೆಚ್ಚಿನ ತೆರಿಗೆ ನೀಡುವ ರಾಜ್ಯಗಳಲ್ಲಿ ಒಂದಾಗಿದೆ. ಕೇಂದ್ರ ಸರ್ಕಾರದಲ್ಲಿ ಹೆಚ್ಚಿನ […]

Continue Reading