ಬೆಂಗಳೂರಿನಲ್ಲಿ ಕೆರೆಗಳ ಒತ್ತುವರಿ, ಅವೈಜ್ಞಾನಿಕ ಕಾಮಗಾರಿ, ಅಕ್ರಮ ಕಟ್ಟಡ, ಮೂಲಭೂತ ಸೌಕರ್ಯದ ಕೊರತೆಯೇ ಇಂದಿನ ಸ್ಥಿತಿಗೆ ಕಾರಣ.
ಬೆಂಗಳೂರು ಗಾರ್ಡನ್ ಸಿಟಿ ಬದಲಿಗೆ ಗಾರ್ಬೇಜ್ ಸಿಟಿ ಎಂಬ ಮಾತಿಗೆ ಪೂರಕವಾದಂತಿದೆ. ✍️. ಕೆ. ಎ ಹನೀಫ್ ಬೆಂಗಳೂರಿನಲ್ಲಿ ಕೆರೆಗಳ ಒತ್ತುವರಿ ಸೇರಿದಂತೆ ಅವೈಜ್ಞಾನಿಕ, ಅಕ್ರಮ ಕಟ್ಟಡಗಳಿಂದ ಕೂಡಿ ಚರಂಡಿಗಳ ಮೂಲಕ ಸರಿಯಾಗಿ ನೀರಿನ ಹರಿಯುವಿಕೆ ಇಲ್ಲದೆ ಪ್ರತಿ ಮಳೆಗಾಲದ ಸಂದರ್ಭ ಬೆಂಗಳೂರಿನ ಪರಿಸ್ಥಿತಿ ಶೋಚನೀಯವಾಗಿದ್ದು, ಇಂದು ಬೆಂಗಳೂರು ಗಾರ್ಡನ್ ಸಿಟಿ ಬದಲಿಗೆ ಗಾರ್ಬೇಜ್ ಸಿಟಿ ಎಂಬ ಮಾತಿಗೆ ಪೂರಕವಾದಂತಿದೆ. ಹಾಗೆಯೇ ದೇಶದಲ್ಲಿ ನಮ್ಮ ರಾಜ್ಯ ಹೆಚ್ಚಿನ ತೆರಿಗೆ ನೀಡುವ ರಾಜ್ಯಗಳಲ್ಲಿ ಒಂದಾಗಿದೆ. ಕೇಂದ್ರ ಸರ್ಕಾರದಲ್ಲಿ ಹೆಚ್ಚಿನ […]
Continue Reading