ಸುರತ್ಕಲ್ ಪೊಲೀಸರ ಕಾರ್ಯಾಚರಣೆ: ವಾಹನಗಳ ಬಿಡಿಭಾಗಗಳ ಕಳವು ಆರೋಪಿಯ ಬಂಧನ, ಸ್ವತ್ತು ವಶ

ಸುರತ್ಕಲ್: ರಾತ್ರಿ ಸಮಯದಲ್ಲಿ ಲಾರಿವೊಂದರಲ್ಲಿ ಬಂದ ಚಾಲಕನೊಬ್ಬ ಹೊಸಬೆಟ್ಟು ರಾಷ್ಟ್ರೀಯ ಹೆದ್ದಾರಿಯ ಬಳಿಯಲ್ಲಿರುವ ಫ್ರೆಂಡ್ಸ್ ಗ್ಯಾರೇಜ್ ನ ಬಳಿ ಲಾರಿಯನ್ನು ಪಾರ್ಕ್ ಮಾಡಿ ಗ್ಯಾರೇಜ್ ನಲ್ಲಿ ದುರಸ್ತಿಗಾಗಿ ನಿಲ್ಲಿಸಿದ್ದ ಎರಡು ಘನ ವಾಹನದ ಬಿಡಿಭಾಗಗಳನ್ನು ಕಳವು ಮಾಡಿಕೊಂಡು ಈ ಬಗ್ಗೆ ಗ್ಯಾರೇಜ್ ಮಾಲೀಕರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಗೊಂಡ ಸುರತ್ಕಲ್ ಪೊಲೀಸರು, ಪ್ರಕರಣದಲ್ಲಿ ಭಾಗಿಯಾದ ಲಾರಿ ಚಾಲಕ ಮುಖೇಶ್ ದಾಸ್, ಶ್ರೀನಿವಾಸ ನಗರ, ಬನಶಂಕರಿ, ಬೆಂಗಳೂರು. ಖಾಯಂ ವಾಸ: ಜೋದ್ ಪುರ್, ರಾಜಸ್ಥಾನ […]

Continue Reading

ವಿಟ್ಲ: ಬಂಟ್ವಾಳ ನೇರಳಕಟ್ಟೆ ಮನೆಯೊಂದರಲ್ಲಿ MDMA ಪತ್ತೆ; ನಾಲ್ವರು ಆರೋಪಿಗಳ ಬಂಧನ. ಪ್ರಕರಣ ದಾಖಲು

ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಪ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತು MDMA ಅನ್ನು ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ, ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ, ಬಂಟ್ವಾಳ ನಿವಾಸಿ ಅಶ್ರಫ್‌ ಜಿ ಎಂಬಾತನು ವಾಸವಿದ್ದ ಮನೆಗೆ ತೆರಳಿದಾಗ, ಸದ್ರಿ ಆರೋಪಿಗಳಾದ ಹಫೀಝ್‌ ಯಾನೆ ಅಪ್ಪಿ, ಅಫ್ವಾನ್‌ ಮತ್ತು ಅಶ್ರಫ್‌ರವರೊಂದಿಗೆ […]

Continue Reading

ಕಾವೂರು ಪೊಲೀಸರ ಕಾರ್ಯಾಚರಣೆ: 24 ಗಂಟೆಯೊಳಗೆ ಮನೆ ಕಳ್ಳತನ ಮಾಡಿದ ಆರೋಪಿಯ ಬಂಧನ. ಕಳವು ಮಾಡಿದ ಎಲ್ಲಾ ಸ್ವತ್ತುಗಳ ವಶ

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದಲ್ಲಿ ಮನೆಯೊಂದಕ್ಕೆ ದಿನಾಂಕ: 07-03-2026 ರಂದು ಮದ್ಯಾಹ್ನ 12-00 ಗಂಟೆ ಅವಧಿಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿ, ಸರಿ ಸುಮಾರು ರೂ 4,80,000 ಸಾವಿರ ಮೌಲ್ಯದ 39 ಗ್ರಾಂ ಚಿನ್ನಾಭರಣ, 182 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿದ ಬಗ್ಗೆ ನೀಡಿದ ದೂರಿನಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು. ಮನೆ ಕಳ್ಳತನ ಪ್ರಕರಣದ ಪತ್ತೆಯ ಕುರಿತು ಕಾವೂರು ಪೊಲೀಸ್ […]

Continue Reading

ಉಪ್ಪಿನಂಗಡಿ: ಅಕ್ರಮವಾಗಿ ಶೇಖರಿಸಿಟ್ಟಿದ್ದ ಡೀಸೆಲ್ ಪತ್ತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಬೆಳ್ತಂಗಡಿ ಉಪ-ವಿಭಾಗದ ಡಿವೈಎಸ್ಪಿ ರೋಹಿಣಿ. ಸಿ. ಕೆ ರವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ, ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟಿದ ಡೀಸೆಲನ್ನು ಉಪ್ಪಿನಂಗಡಿ ವೃತ್ತ ನಿರೀಕ್ಷರು ಮತ್ತು ಉಪ್ಪಿನಂಗಡಿ ಠಾಣಾಧಿಕಾರಿಗಳು ಸ್ಥಳಕ್ಕೆ ತೆರಳಿ‌, ಜಗದೀಶ್ ಎಂಬಾತನ ಮನೆಯ ಸಮೀಪದ ಶೆಡ್ ತಪಾಸಣೆ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ ಸರಿ-ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ ಗಳು ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 05 ಕ್ಯಾನ್ ಗಳಲ್ಲಿ […]

Continue Reading

ಬಂಟ್ವಾಳ: ಚಿನ್ನಾಭರಣ ಕಳವು ಪ್ರಕರಣ: ಅಂತರ್ ರಾಜ್ಯ ಕಳ್ಳನ ಬಂಧನ, 20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳ ವಶ.

ಬಂಟ್ವಾಳ: ಬಸ್ಸಿನಲ್ಲಿಟ್ಟಿದ್ದ ಬ್ಯಾಗ್ ನಿಂದ ಸರಿ ಸುಮಾರು 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ. ಕ್ರ ಸಂ:132/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿತನಾದ ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ ಎಂಬಾತನನ್ನು ಬಂಟ್ವಾಳ ಪೊಲೀಸರು ದಸ್ತಗಿರಿ ಮಾಡಿ, ಆರೋಪಿತನಿಂದ ಕಳ್ಳತನ ಮಾಡಿದ ಅಂದಾಜು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಪತ್ತೆ ಕಾರ್ಯದಲ್ಲಿ ಬಂಟ್ವಾಳ ಉಪ-ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ […]

Continue Reading

ಆದಿವಾಸಿ ಮಕ್ಕಳೊಂದಿಗೆ ಬೆರೆತು ಊಟ ಮಾಡಿ, ಕಾನೂನಿನ ಪಾಠ ಮಾಡಿದ ಬೆಳ್ತಂಗಡಿ ಡಿವೈಎಸ್ಪಿ. ಸಿ. ಕೆ ರೋಹಿಣಿ

ಬೆಳ್ತಂಗಡಿ ಪೋಲಿಸ್ ಉಪ-ವಿಭಾಗದ ಡಿವೈಎಸ್ಪಿ ಸಿ.ಕೆ ರೋಹಿಣಿ ರವರು ನೆರಿಯ ಗ್ರಾಮದ ಆಲಂಗಾಯಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಆದಿತ್ಯವಾರ ಭೇಟಿ ನೀಡಿದರು. ಈ ವಸತಿ ಶಾಲೆಯ ಆದಿವಾಸಿ ಮಕ್ಕಳೊಂದಿಗೆ ಬೆರೆತು, ಮಾತುಕತೆ ನಡೆಸಿ, ಮಕ್ಕಳಿಗೆ ಕಾನೂನಿನ ಪಾಠ ಮಾಡಿದರು. ಸರ್ಕಾರದ ಸೌಲಭ್ಯಗಳನ್ನು ಚೆನ್ನಾಗಿ ಬಳಸಿಕೊಂಡು, ಉನ್ನತ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಏರಬೇಕು ಆಗ ಸರ್ಕಾರದ ಕಾರ್ಯಕ್ರಮಗಳು ಸಾರ್ಥಕತೆಯಾಗುತ್ತದೆ ಎಂದರು. ಮಧ್ಯಾಹ್ನ ಮಕ್ಕಳ ಜೊತೆಗೆ ಊಟ ಮಾಡಿದ ಡಿವೈಎಸ್ಪಿರವರು ಹಳೆಯ ವಸತಿ ನಿಲಯ ಕಟ್ಟಡವನ್ನು ವೀಕ್ಷಣೆ […]

Continue Reading

ನಾವೂರು: ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ.

ದ.ಕ ಜಿಲ್ಲೆಯ ಜನರು ವಿದ್ಯಾವಂತರು, ಬುದ್ದಿವಂತರು ಆದಷ್ಟು ನಾಗರಿಕ ಸಮಾಜದಲ್ಲಿ ಅನಾಗರಿಕತೆಯ ವರ್ತನೆ ಹೆಚ್ಚುತ್ತಿದೆ ಎಂಬುದಕ್ಕೆ ಉತ್ತಮ ಉದಾಹರಣೆ ನಾವೂರು ಗ್ರಾಮದ ಕೈಕಂಬ ಸೇತುವೆ. ದಿನನಿತ್ಯ ಬಳಕೆಯ ತ್ಯಾಜ್ಯಗಳನ್ನು ತಂದು ಸೇತುವೆ ಕೆಳಗೆ ಹರಿಯುವ ನದಿ ಸುರಿದು ಹೋಗುವುದು ಇಲ್ಲಿ ಮಾಮೂಲು ಆಗಿ ಬಿಟ್ಟಿದೆ. ಸ್ಥಳೀಯವಾಗಿ ನಡೆಯುವ ಕಾರ್ಯಕ್ರಮದಲ್ಲಿ ಉಪಯೋಗಿಸುವ ಪ್ಲಾಸ್ಟಿಕ್, ಹಾಳೆ ತಟ್ಟೆಗಳು, ಪ್ಲಾಸ್ಟಿಕ್ ಚೀಲಗಳು, ಬಾಟಲ್ ಗಳು, ಲೋಟಗಳು, ಬಿಯರ್ ಬಾಟಲ್ ಗಳು, ಮಹಿಳೆಯರು ಬಳಸುವ ಪ್ಯಾಡ್, ಮಕ್ಕಳು ಮತ್ತು ಹಾಸಿಗೆ ಹಿಡಿದಿರುವವರ ಪ್ಯಾಂಪರ್ಸ್ […]

Continue Reading

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ..? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು.!!

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಸ್ತೆ, ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಚುನಾವಣಾ ಬಹಿಷ್ಕಾರ ಹಾಕಿದಾಗ ಮತದಾರರ ಕೈಕಾಲು ಹಿಡಿದ ಅಧಿಕಾರಿಗಳು ಮತ್ತೆ ಆ ಕಡೆ ತಲೆ ಎತ್ತಿ ನೋಡಿಲ್ಲ. ರಸ್ತೆ, ಸೇತುವೆ ನಿರ್ಮಾಣದ ಕನಸು ಇನ್ನೂ ಕನಸಾಗಿಯೇ ಇದೆ‌. ಇದೀಗ ಮತ್ತೊಮ್ಮೆ ಚುನಾವಣಾ ಬಹಿಷ್ಕಾರದ ಕೂಗು ಕೇಳಿಬರುತ್ತಿದೆ. ಇದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ ರಸ್ತೆ- ಸೇತುವೆಯ ಮುಗಿಯದ ಕಥೆ. ನಾವೂರು ಗ್ರಾಮದ ಕೈಕಂಬದಿಂದ ನಡ ಗ್ರಾಮದ ಬೋಜಾರ ಮೂಲಕ ಮುಡಾಯಿಬೆಟ್ಟು […]

Continue Reading

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಲಿಪ್ಟಿ ಸಪ್ಪಾನ್ ಕೊಲೆ ಪ್ರಕರಣದ ಆರೋಪಿ; ಕುಖ್ಯಾತ ರೌಡಿಶೀಟರ್ ಸಪ್ಪಾನ್ ಹುಸೇನ್‌ನ ಸಹಚರ ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ ಇಸವಿಯಲ್ಲಿ ಲಿಪ್ಟಿ ಸಪ್ಪಾನ್ ಎಂಬಾತನನ್ನು ಅಪಹರಿಸಿ, ಕೊಲೆ ಮಾಡಿದ ಪ್ರಕರಣದಲ್ಲಿ ಸುಮಾರು 9 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೂಫಿಯಾನ್ @ ಕೊಟ್ರೇಶಿ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನ ಡಿ.ಜೆ.ಹಳ್ಳಿ ಶ್ಯಾಂಪುರ ರೈಲ್ವೇ ಗೇಟ್ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೂಫಿಯಾನ್ @ ಕೊಟ್ರೇಶಿ, ಸಭಾಪತಿ ಬೀದಿ, […]

Continue Reading

ಎಂಟು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ, ಹಣ ದ್ವಿಗುಣಗೊಳಿಸುವುದಾಗಿ ಸಾವಿರಾರು ಜನರಿಗೆ ಮಕ್ಮಲ್ ಟೋಪಿ ಹಾಕಿದ ಮೈತ್ರಿ ವಂಚಕ ಖಾಕಿ ಬಲೆಗೆ

‘ಮೈತ್ರಿ ಪ್ಲಾಂಟೇಶನ್ ಅಂಡ್ ಹಾರ್ಟಿಕಲ್ಚರ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ಹೆಸರಿನಲ್ಲಿ ಹೆಚ್ಚಿನ ಲಾಭಾಂಶದ ಆಮಿಷ ತೋರಿಸಿ ಸಾರ್ವಜನಿಕರಿಂದ ಹಣವನ್ನು ಡೆಪಾಸಿಟ್ ಮಾಡಿಸಿ ವಂಚಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ನಿವಾಸಿ ಲಕ್ಕು ಕೊಂಡಾ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಎಂಟು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಲಕ್ಕು ಕೊಂಡಾ ರೆಡ್ಡಿ ಮೇಲೆ ನ್ಯಾಯಾಲಯ ವಾರಂಟ್ ಕೂಡ ಜಾರಿ ಮಾಡಿತ್ತು. ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿ ಸಾವಿರಾರು ಹೂಡಿಕೆದಾರರಿಂದ ಹಣ ಸಂಗ್ರಹಿಸಿ […]

Continue Reading