ಬುದ್ದಿವಂತರ ಜಿಲ್ಲೆಯಲ್ಲಿ “ದೇಶಭಕ್ತ” ಸೋಗಿನ ಕ್ರಿಮಿನಲ್ ಗಳು; ಬೀದಿ ವಿಚಾರಣೆ, ನ್ಯಾಯ ತೀರ್ಮಾನ ಅತೀ ಅಪಾಯಕಾರಿ: ಸಿಪಿಐಎಂ ಖಂಡನೆ
ಮಂಗಳೂರು ನಗರದ ಕೂಳೂರು ಬಳಿ ಜಾರ್ಖಂಡ್ ನ ವಲಸೆ ಕಾರ್ಮಿಕ ದಿಲ್ ಜಾನ್ ಅನ್ಸಾರಿಯನ್ನು “ಬಾಂಗ್ಲಾ ನುಸುಳುಕೋರ” ಎಂದು ಆಪಾದಿಸಿ ಹಲ್ಲೆ ನಡೆಸಿರುವುದು, ಈ ಸಂದರ್ಭ ಆತನಿಂದ ಹಲವು ಬಾರಿ “ಜೈ ಶ್ರೀರಾಮ್” ಘೋಷಣೆ ಹಾಕಸಿರುವುದನ್ನು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಕಟುವಾಗಿ ಖಂಡಿಸುತ್ತದೆ. ಈ ಹಲ್ಲೆಕೋರರು ಸಂಘಪರಿವಾರದ “ಹಿಂದು ಜಾಗರಣ ವೇದಿಕೆ” ಗುಂಪಿಗೆ ಸೇರಿದವರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರು ಈ “ದೇಶಭಕ್ತ” ಸೋಗಿನ ಕ್ರಿಮಿನಲ್ ಗಳ ಮೇಲೆ ಕೊಲೆಯತ್ನ ಸಹಿತ ಗಂಭೀರ ಸೆಕ್ಷನ್ […]
Continue Reading