ಆರೋಗ್ಯ ಕ್ಷೇತ್ರ ಸುಧಾರಣೆ ಎಂಬ ನೆಪದಲ್ಲಿ ಖಾಸಗೀಕರಣದ ಪರ ವಾದಿಸುವ ಕಾಂಗ್ರೇಸ್ ಪಕ್ಷದ ಹತಾಶೆಯುತ ಹೇಳಿಕೆ: ಡಿವೈಎಫ್ಐ

ಬೆಳ್ತಂಗಡಿ, ಬಂಟ್ವಾಳ ದ ತಾಲೂಕು ಆಸ್ಪತ್ರೆ, ಮೂಡಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಿಟ್ಲ ಸಮುದಾಯ ಆಸ್ಪತ್ರೆಯನ್ನು ಖಾಸಗೀ ಸಂಸ್ಥೆಗಳೊಂದಿಗೆ ಕರಾರು ಒಪ್ಪಂದ ಮಾಡಿರುವ ಆರೋಗ್ಯ ಇಲಾಖೆಯ ನಡೆಯನ್ನು ವಿರೋಧಿಸಿದ್ದು ಮತ್ತು ಈ ಒಪ್ಪಂದ ರದ್ದುಗೊಳಿಸಲು ಡಿವೈಎಫ್ಐ ಮತ್ತು ಎಡಪಕ್ಷಗಳು ಮಾಡಿರುವ ಆಗ್ರಹಗಳಿಗೆ ಜನ ಕಿವಿಕೊಡಬಾರದಂತೆ, ಸಂಘಟನೆ ಸುಳ್ಳು ಪ್ರಚಾರ, ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ ಎಂದು ದ.ಕ ಜಿಲ್ಲಾ ಕಾಂಗ್ರೇಸ್ ಪಕ್ಷ ಆರೋಪಿಸಿರುವ ಹೇಳಿಕೆಯು ಹತಾಶೆಯಿಂದ ಕೂಡಿದೆ. ಆರೋಗ್ಯ ಕ್ಷೇತ್ರದ ಸುಧಾರಣೆ ಎಂಬ ನೆಪದಲ್ಲಿ ಕಾಂಗ್ರೇಸ್ ಪಕ್ಷವು […]

Continue Reading

ಕಂಕನಾಡಿ ನಗರ ಪೊಲೀಸರ ಕಾರ್ಯಾಚರಣೆ: ಕೇರಳ ರಾಜ್ಯಕ್ಕೆ ಅಕ್ರಮ ಜಾನುವಾರು ಸಾಗಾಟ ಪ್ರಕರಣ; ನಾಲ್ಕು ಮಂದಿ ಆರೋಪಿಗಳ ಬಂಧನ, 27 ಕೋಣಗಳ ರಕ್ಷಣೆ

ಮಂಗಳೂರು: ಕರ್ನಾಟಕ ರಾಜ್ಯದಿಂದ ಮಂಗಳೂರು ಮಾರ್ಗವಾಗಿ ಕೇರಳ ರಾಜ್ಯದ ತಲಿಪರಂಬು ಎಂಬಲ್ಲಿಗೆ ಯಾವುದೇ ದಾಖಲೆ ಪತ್ರಗಳಿಲ್ಲದೆ ಸುಮಾರು 27 ಕೋಣಗಳನ್ನು ಈಚರ್ ಲಾರಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಸಾಗಾಟ ಮಾಡುತ್ತಿರುವುದನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರು ಸಮೀಪ ದಿನಾಂಕ 16-05-2026 ರಂದು ಬೆಳಿಗ್ಗಿನ ಜಾವ 6:00ರ ಸಮಯಕ್ಕೆ ಕಂಕನಾಡಿ ನಗರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್ ರವರ ನೇತ್ರತ್ವದ ಕಂಕನಾಡಿ ಪೊಲೀಸರ ತಂಡ ಬೃಹತ್ ಕಾರ್ಯಾಚರಣೆ ನಡೆಸಿ, ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ […]

Continue Reading

ಉಡುಪಿ: ವೈದ್ಯ ಗುರುದತ್ ಎಡವಟ್ಟು; ಸಿಡಿದೆಡ್ಡ ದಲಿತ ಸಂಘಟನೆಗಳು

ಉಡುಪಿ ಜಿಲ್ಲೆಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯ ಪುರಾಣ ಒಂದೊಂದಾಗಿ ಬಯಲಿಗೆ ಬರುತ್ತಲೇ ಇದೆ. ಈ ಹಿಂದೆ ಇದೇ ಆಸ್ಪತ್ರೆಯ ಜಿಲ್ಲಾ ಸರ್ಜನ್ ಆಗಿದ್ದ ಡಾ ಅಶೋಕ್ ಎಂಬಾತ ಕರ್ತವ್ಯ ನಿರತ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದರು. ಆದರೆ ಇದೀಗ ಇಲ್ಲಿನ ವೈದ್ಯ ಗುರುದತ್ ಎಂಬಾತ ದಲಿತ ಮುಖಂಡನಿಗೆ ಚಿಕಿತ್ಸೆ ನಿರಾಕರಿಸುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ. ಉಡುಪಿ ನಗರದ ನಿಟ್ಟೂರು ಸಮೀಪದ ಕೊಡಂಕೂರು ಎಂಬಲ್ಲಿ ದಲಿತ ಮುಖಂಡ ಮುರಳಿಯವರ ಮೇಲೆ ಹಲ್ಲೆ ಯತ್ನ ನಡೆದಿತ್ತು. […]

Continue Reading

ಮೂಡಬಿದ್ರೆ ಪೊಲೀಸರ ಕಾರ್ಯಾಚರಣೆ; ಅಕ್ರಮ ಜಾನುವಾರು ಸಹಿತ ಆರೋಪಿಗಳ ಬಂಧನ

ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಅಳಿಯೂರು ಎಂಬಲ್ಲಿ ದಿನಾಂಕ 14-05-2026 ರಂದು ಬೆಳಗ್ಗಿನ ಜಾವ 7:00ರ ಸಮಯಕ್ಕೆ ಮೂಡಬಿದ್ರೆ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣಪ್ಪ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿರುವಾಗ ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಜಾ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟದ ಬಗ್ಗೆ ಬಾತ್ಮೀದಾರರಿಂದ ಬಂದ ಮಾಹಿತಿಯಂತೆ, ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ವಾಹನ ತಪಾಸಣೆ ನಡೆಸುತ್ತಿರುವಾಗ ಬೆಳುವಾಯಿ ಕಡೆಯಿಂದ KA19 MK4265 ನಂಬರಿನ ಮಾರುತಿ ಬ್ರೀಜಾ ಕಾರು ಅತೀ ವೇಗವಾಗಿ […]

Continue Reading

ಮಂಗಳೂರು: ಮಲಬಾರ್ ಗೋಲ್ಡ್ & ಡೈಮಂಡ್ಸ್ ನ ಅಂಗಸಂಸ್ಥೆಯಾದ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಜಿಲ್ಲೆಯ 70 ಸರ್ಕಾರಿ ಹಾಗೂ ಅನುದಾನಿತ ಕಾಲೇಜಿನ 586 ವಿದ್ಯಾರ್ಥಿನಿಯರಿಗೆ 47.64 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ ಮಂಗಳೂರು: ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದರ ಅಂಗಸಂಸ್ಥೆಯಾದ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ 70 ಸರ್ಕಾರಿ ಹಾಗೂ ಅನುದಾನಿತ ಕಾಲೇಜಿನ ಸುಮಾರು 586 ವಿದ್ಯಾರ್ಥಿನಿಯರಿಗೆ ಸುಮಾರು 47.64 ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಗುರುವಾರದಂದು ಮಂಗಳೂರು ನಗರದ ಪುರಭವನದಲ್ಲಿ ನಡೆಯಿತು. ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ ಮಕ್ಕಳು ವಿದ್ಯಾವಂತರಾಗಿ […]

Continue Reading

ಬ್ಯಾರಿ, ಕೊಂಕಣಿ ಭವನಕ್ಕೆ ಇನ್ನೂ ಸೂರಿಲ್ಲ! ಎರಡೆರಡು ಬಾರಿ ಶಿಲಾನ್ಯಾಸಗೊಂಡರೂ ಬ್ಯಾರಿಗಿಲ್ಲ ಬ್ಯಾರಿ ಭವನ

ಮಂಗಳೂರಿನಲ್ಲಿ ತುಳು ಭವನ ಸ್ವಂತ ಕಟ್ಟಡವನ್ನು ಹೊಂದಿ ಕಾರ್ಯಾಚರಿಸುತ್ತಿದೆ. ಆದರೆ ಕರಾವಳಿ ಭಾಗದಲ್ಲಿ ಪ್ರಮುಖವಾಗಿರುವ ಬ್ಯಾರಿ ಹಾಗೂ ಕೊಂಕಣಿ ಭಾಷೆಗಳಿಗೆ ಅಕಾಡೆಮಿ ಏನೂ ಸಿಕ್ಕಿದೆ. ಆದರೆ ಕೊಂಕಣಿ ಭವನ, ಬ್ಯಾರಿ ಭವನ ಮೇಲೇರದೆ ಹಾಗೆಯೇ ಉಳಿದಿದೆ. ಇದು ಕರಾವಳಿಯನ್ನು ಪ್ರತಿನಿಧಿಸುತ್ತಿರುವ ಶಾಸಕರು ಇಚ್ಛಾಶಕ್ತಿಯ ಕೊರತೆ ಅಲ್ಲದೇ ಮತ್ತೇನು..? ಬರೋಬ್ಬರಿ 1200 ವರ್ಷಗಳ ಇತಿಹಾಸದ ದಾಖಲೆಯನ್ನು ಹೊಂದಿರುವ ಬ್ಯಾರಿ ಭಾಷೆ 25 ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಕರಾವಳಿ ಕರ್ನಾಟಕವಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಬ್ಯಾರಿಗಳ […]

Continue Reading

ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆ; 3.138 ಕೆ.ಜಿ ಗಾಂಜಾದೊಂದಿಗೆ ಆರೋಪಿಯ ಬಂಧನ

ಮೇರಿಹಿಲ್ ಹ್ಯಾಲಿಪ್ಯಾಡ್ ಮೈದಾನದ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಗಾಂಜಾ ಮಾದಕ ವಸ್ತುವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿ ಇರ್ಷಾದ್ @ ಇರ್ಷಾ ಹಿಲರಿಯ ನಗರ ಮುಕ್ಕಚೇರಿ ಉಳ್ಳಾಲ ಎಂಬಾತನನ್ನು ಕಾವೂರು ಪೊಲೀಸರು ವಶಕ್ಕೆ ಪಡೆದು, ಆತನ ಬಳಿ ಇದ್ದ ಸುಮಾರು 3 ಕೆಜಿ 138 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್, ಸ್ಕೂಟರ್ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ. ಆರೋಪಿತನ ವಿರುದ್ದ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. ಸಂ: 74/2026 […]

Continue Reading

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡಿ: ಸರಕಾರಕ್ಕೆ ಸಿಪಿಐಎಂ ಆಗ್ರಹ

ಜಿಲ್ಲೆಯಾದ್ಯಂತ ಹೋರಾಟ ವಿಸ್ತರಣೆ; ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವ ಎಚ್ಚರಿಕೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಆದೇಶವನ್ನು ಹಿಂಪಡೆಯಲು ಆಗ್ರಹಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ ಹಾಗು ಪ್ರತಿಭಟನಾ ಸಭೆ ನಡೆಸಿತು. ಡಾ. ಬಿ ಆರ್ ಅಂಬೆಡ್ಕರ್ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು, ಮೆರವಣಿಗೆಯ ಉದ್ದಕ್ಕೂ ಆರೋಗ್ಯ ಸಚಿವರೂ ಆಗಿರುವ ಉಸ್ತುವಾರಿ ಸಚಿವ […]

Continue Reading

ನಕಲಿ ಪಾಸ್‌ಪೋರ್ಟ್ ಸೃಷ್ಟಿಸಿ, ವಿದೇಶಕ್ಕೆ ಕಳುಹಿಸುವ ವಂಚನಾ ಜಾಲವೊಂದನ್ನು ಬೇಧಿಸಿದ ಮಂಗಳೂರು ನಗರದ ಸಿ.ಎಸ್.ಬಿ. ಪೊಲೀಸರು

ಬೇರೊಬ್ಬರ ಗುರುತಿನ ದಾಖಲೆ ಪತ್ರ ಗಳನ್ನು ದುರುಪಯೋಗಪಡಿಸಿ, ನಕಲಿ ಪಾಸ್ ಪೋರ್ಟ್ ರಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ನಿವಾಸಿ ಪ್ರೀತಾ ಡಿ ಸೋಜಾ, ಪ್ರೇಮ್ ಡಿ ಸೋಜಾ ಹಾಗೂ ಯಶೋಧ ಕೇಶವ ಸೇರಿದಂತೆ ಹಲವರ ವಿರುದ್ಧ ಗಂಭೀರ ಆರೋಪಗಳಡಿ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಎಸ್ ಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಉಳ್ಳಾಲ ನಿವಾಸಿ ಯಶೋಧ ಕೇಶವ ಎಂಬ ಮಹಿಳೆಯ ಹೆಸರಿನಲ್ಲಿ ಅನ್ಯ ಮಹಿಳೆಯೊಬ್ಬರು ಪಾಸ್‌ಪೋರ್ಟ್ ಪಡೆದು ವಿದೇಶಕ್ಕೆ ಪ್ರಯಾಣಿಸಿರುವ ಬಗ್ಗೆ ಪೊಲೀಸರಿಗೆ ಗೌಪ್ಯ ಮಾಹಿತಿ ಲಭಿಸಿತ್ತು. ಈ […]

Continue Reading

ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಉಡುಪಿ: ಬಡಗುತಿಟ್ಟಿನ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ, ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಕಪ್ಪೆಕೆರೆ ಸುಬ್ರಾಯ ಈಶ್ವರ ಹೆಗಡೆ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಕಪ್ಪೆಕೆರೆ ಸುಬ್ರಾಯ ಈಶ್ವರ ಹೆಗಡೆ ಅವರು ಯಕ್ಷಗಾನದ ದಿಗ್ಗಜ ಕಲಾವಿದರಾದ ಕೆರೆಮನೆ ಶಿವರಾಮ ಹೆಗಡೆ, ಮಹಾಬಲ ಹೆಗಡೆ, ಶಂಭು ಹೆಗಡೆ, ನೆಬ್ಬೂರು ನಾರಾಯಣ ಹೆಗಡೆ, ಕರ್ಕಿ ಸತ್ಯನಾರಾಯಣ, ಪ್ರಭಾಕರ ಭಂಡಾರಿ ಅವರ ಒಡನಾಡಿಯಾಗಿದ್ದರು. ಗುಂಡಬಾಳ, ಇಡಗುಂಜಿ, ಅಮೃತೇಶ್ವರೀ, ಕಮಲಶಿಲೆ, […]

Continue Reading