ಅಂಬ್ಲಮೊಗರು ಗ್ರಾಮದ ಪ್ರಮುಖ ರಸ್ತೆ ಕಡಿತ ಹಾಗೂ ಸರಕಾರಿ ಭೂಮಿ ಅತಿಕ್ರಮಣದ ವಿರುದ್ಧ ಧರಣಿ ಸತ್ಯಾಗ್ರಹ

ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಭೂಮಿಗಳನ್ನು ನವಭೂಮಾಲಕರು ವಶಪಡಿಸಿಕೊಳ್ಳುವುದರ ವಿರುದ್ಧ, ಪಂಚಾಯತ್ ನಿಂದ ನಿರ್ಮಿಸಲ್ಪಟ್ಟಿದ್ದ 1 ಕೋಟಿ 40 ಲಕ್ಷ ರೂ.ವೆಚ್ಚದ ಪ್ರಮುಖ ರಸ್ತೆಯನ್ನು ಕಡಿತ ಮಾಡಿರುವುದರ ವಿರುದ್ಧ ಹಾಗೂ ಸರಕಾರಿ ಭೂಮಿಗಳನ್ನು ಅತಿಕ್ರಮಿಸಿಕೊಂಡಿರುವುದನ್ನು ಖಂಡಿಸಿ ಅಂಬ್ಲಮೊಗರು ಗ್ರಾಮದ ಕ್ರಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ನಾಟೆಕಲ್ ನಲ್ಲಿರುವ ಉಳ್ಳಾಲ ತಾಲೂಕು ಕಚೇರಿಯೆದುರು ಧರಣಿ ಸತ್ಯಾಗ್ರಹವನ್ನು ನಡೆಸಲಾಯಿತು. ಧರಣಿಯನ್ನು ಉದ್ಘಾಟಿಸಿ ಮಾತನಾಡಿದ CPIM ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೋಟುರವರು, ಸರಕಾರಿ ಭೂಮಿ, ಆಸ್ತಿಪಾಸ್ತಿಗಳನ್ನು […]

Continue Reading

ಕುಡುಪು ಗುಂಪು ಹತ್ಯೆ ಪ್ರಕರಣದ ತನಿಖೆಯಲ್ಲಿ ಸರಕಾರದ ನಿರಾಸಕ್ತಿ : ಸಿಪಿಐಎಂ ಆರೋಪ

ಗುಂಪು ಹತ್ಯೆ ಪ್ರಕರಣದ ಪ್ರಧಾನ ಪಾತ್ರಧಾರಿ, ಪ್ರಭಾವಿ ಬಿಜೆಪಿ ಮುಖಂಡ ರವೀಂದ್ರ ನಾಯಕ್ ಹಾಗೂ ಉಳಿದ ಭಾಗೀದಾರರನ್ನು ತಕ್ಷಣ ಬಂಧಿಸಬೇಕು ಮಂಗಳೂರಿನ ಕುಡುಪು ಬಳಿ ನಡೆದ ಗುಂಪು ಹತ್ಯೆ ಪ್ರಕರಣದ ತನಿಖೆಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಆಸಕ್ತಿ ಕಳೆದು ಕೊಂಡಿರುವುದು ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದಾಗ ಸ್ಪಷ್ಟವಾಗುತ್ತಿದೆ. ಪ್ರಕರಣದ ಪ್ರಧಾನ ಆರೋಪಿ ರವೀಂದ್ರ ನಾಯಕ್ ನನ್ನು ಇನ್ನೂ ಬಂಧಿಸದಿರುವುದು, ಉಳಿದ ಆರೋಪಿಗಳ ಪತ್ತೆ ಕಾರ್ಯ ಕೈ ಬಿಟ್ಟಿರುವುದು, ಪ್ರಕರಣ ಮುಚ್ಚಿ ಹಾಕುವಲ್ಲಿ ಪ್ರಧಾನ ಪಾತ್ರ ವಹಿಸಿದ ಪೊಲೀಸ್ ಕಮೀಷನರ್ […]

Continue Reading

ಮಂಗಳೂರು- ಬಜ್ಪೆ KSRTC ಬಸ್ ಆರಂಭಿಸಬೇಕು, ಬಜ್ಪೆ ಅಭಿವೃದ್ಧಿ ಕಾಮಗಾರಿ ಬಗ್ಗೆ ಒತ್ತಾಯಿಸಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ವತಿಯಿಂದ ಮನವಿ

ಮಂಗಳೂರಿನಿಂದ ಬಜ್ಪೆಗೆ ಬರುತ್ತಿದ್ದ KSRTC ಬಸ್ ಗಳನ್ನು ಪುನರಾರಂಭಿಸಿ,ಕಟೀಲ್ ವರೆಗೆ ವಿಸ್ತರಿಸಬೇಕೆಂಬ ಬೇಡಿಕೆಯೊಂದಿಗೆ, ಬಜ್ಪೆ ಅಭಿವೃದ್ಧಿ ಕಾಮಗಾರಿ ಬಗ್ಗೆ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ವತಿಯಿಂದ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾರವರಿಗೆ ಮನವಿ ಸಲ್ಲಿಸಲಾಯಿತು. KSRTC DC ರಾಜೇಶ್ ಶೆಟ್ಟಿ ರವರನ್ನು ವಿಧಾನ ಪರಿಷತ್ ಸದಸ್ಯರು ತಮ್ಮ ಕಛೇರಿಗೆ ಕರೆಸಿಕೊಂಡು ಬಜ್ಪೆ ನಾಗರಿಕರ ಬೇಡಿಕೆ ಬಗ್ಗೆ ಚರ್ಚಿಸಿದರು. ಇದಕ್ಕೆ ಸ್ಪಂಧಿಸಿದ ರಾಜೇಶ್ ಶೆಟ್ಟಿರವರು ಕೂಡಲೇ ಬಸ್ ಸಂಚಾರವನ್ನು ಪುನರಾರಂಭಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಜ್ಪೆ […]

Continue Reading

ಸ್ಪೆಷಲ್ ನ್ಯೂಸ್ ವರದಿಯ ಫಲಶೃುತಿ !ಮಹಿಳೆಗೆ ಗುಪ್ತಾಂಗ ತೋರಿಸಿ, ಚೇಷ್ಠೆ; ಪದ್ಮನಾಭ ಸಪಲ್ಯರನ್ನು ಬಿಜೆಪಿಯಿಂದ ಉಚ್ಛಾಟನೆ. ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚನೆ.

ಬಿಜೆಪಿ ಸದಸ್ಯ ಪದ್ಮನಾಭನ ವಿಕೃತ ಚೇಷ್ಟೆ, ಮಹಿಳೆಯೊಂದಿಗೆ ದಾರಿ ವಿವಾದಕ್ಕೆ ಸಂಬಂಧಿಸಿದಂತೆ ಚಡ್ಡಿ ಜಾರಿಸಿ ಮಹಿಳೆಗೆ ಗುಪ್ತಾಂಗ ತೋರಿಸಿದ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿ ಕಾರ್ಯಕರ್ತ ಪದ್ಮನಾಭ ಸಪಲ್ಯನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಮಹಿಳೆಯ ಘನತೆ, ಗೌರವಕ್ಕೆ ಧಕ್ಕೆ ತಂದ ಆರೋಪ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಲ್ಲಿ ಪದ್ಮನಾಭ ಸಪಲ್ಯ ಉಚ್ಚಾಟನೆ ಮಾಡಲಾಗಿದೆ. ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಲು ಸೂಚಿಸಲಾಗಿದೆ ಎಂದು ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ […]

Continue Reading

ದಾರಿ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ, ಜೇಷ್ಠೆ ಮಾಡಿದ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ.

ಬಿಜೆಪಿ ಸದಸ್ಯ ಪದ್ಮನಾಭನ ವಿಕೃತ ಚೇಷ್ಟೆ; ಮಹಿಳೆಯೊಂದಿಗೆ ಅಸಭ್ಯ ವರ್ತನೆ. ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ ಎಂಬಲ್ಲಿ ಪುಷ್ಪಾವತಿ ಎಂಬವರ ಮನೆಗೆ ಹೋಗುವ ಸಂಪರ್ಕ ರಸ್ತೆಗೆ ಸ್ಥಳೀಯ ನಿವಾಸಿ ಪದ್ಮನಾಭ ಸಪಲ್ಯ ಎಂಬಾತ ಗೇಟ್ ಹಾಕಿ ಬೀಗ ಜಡಿದು ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವಿಚಾರಿಸಲು ಬಂದ ಪುಷ್ಪಾವತಿಯವರ ಮುಂದೆಯೇ ಪಂ‌ಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ತನ್ನ ಚಡ್ಡಿ ಜಾರಿಸಿ ಗುಪ್ತಾಂಗವನ್ನು ಅಲ್ಲಾಡಿಸಿ ವಿಕೃತವಾಗಿ ವರ್ತಿಸಿದ್ದಾನೆ. ಮಾತೆತ್ತಿದರೆ ಮಹಿಳೆಯರ ಬಗ್ಗೆ ಗೌರವ, ದೇಶಪ್ರೇಮಿ, ಮಾತೆಯರ ರಕ್ಷಣೆ […]

Continue Reading

ವೇಣೂರು: ಬಾಲಕಿಯ ನಿರಂತರ ಅತ್ಯಾಚಾರ, ಬಾಲಕಿ ಗರ್ಭಿಣಿ, ಆರೋಪಿ ಸನತ್ ವಿರುದ್ದ ಪ್ರಕರಣ ದಾಖಲು.

ಜಿಲ್ಲೆಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಯುವಕನೊಬ್ಬ ಅಪ್ರಾಪ್ತೆ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ನಡೆದಿದೆ. ಶಿರ್ಲಾಲು ಗ್ರಾಮದ ನಿವಾಸಿ ಸನತ್ ಎಂಬಾತನೇ ಅತ್ಯಾಚಾರವೆಸಗಿದ ಆರೋಪಿ. ಚಾಲಕನಾಗಿ ದುಡಿಯುತ್ತಿದ್ದ ಸನತ್ ಬಾಲಕಿಯ ತಂದೆಯೊಂದಿಗೆ ಅಗಾಗ ಮನೆಗೆ ಬದ್ದು ಹೋಗುತ್ತಿದ್ದ. ಈ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಸಲುಗೆಯಿಂದ ವರ್ತಿಸುತ್ತಿದ್ದ ಎನ್ನಲಾಗಿದೆ. ಬಾಲಕಿಯ ಹುಟ್ಟು ಹಬ್ಬದ ಕಾರ್ಯಕ್ರಮದ ದಿನದಂದು ಹುಡುಗಿಯ ಮನೆಗೆ ಬಂದು ಆರೋಪಿ ರಾತ್ರಿ […]

Continue Reading

ಮಾಣಿ ಲಕ್ಕಪ್ಪಕೋಡಿ ಎಂಬಲ್ಲಿ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಿಸಿದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ

ವಿಟ್ಲ: ಹುಟ್ಟು ಅಕಸ್ಮಿಕ ಸಾವು ನಿಶ್ಚಿತ. ಹುಟ್ಟು ಸಾವಿನ ಮಧ್ಯೆ ನಾವು ಮಾಡಿದ ಪುಣ್ಯದ ಕೆಲಸ ನಮ್ಮನ್ನು ಕಾಪಾಡುತ್ತದೆ. ಇದೂ ಒಂದು ಮೂಲಭೂತ ಸೌಕರ್ಯದ ಭಾಗವಾಗಿದೆ. ಈಗಿನ ಕಾಲಘಟ್ಟದಲ್ಲಿ ರುದ್ರಭೂಮಿಯ ಅವಶ್ಯಕತೆ ಬಹಳಷ್ಟಿದೆ. ಎಂದು ಮಾಜಿ ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆರವರು ಹೇಳಿದರು. ಅವರು ಮೇ. 6ರಂದು ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕಪ್ಪಕೋಡಿ ಎಂಬಲ್ಲಿ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಿಸಿದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಂಟ್ವಾಳ […]

Continue Reading

ಪಂಕ್ಚರ್ ಹಾಕಿಯೇ ಇರಬೇಕಾ ಮುಸ್ಲಿಂ ಸಮುದಾಯ.? ಪೊಲೀಸ್ ಠಾಣೆಯ ಆಯಕಟ್ಟಿನ ಜಾಗದಲ್ಲಿರುವ ಮುಸ್ಲಿಂ ಪೊಲೀಸ್ ಅಧಿಕಾರಿಗಳ ಬಗ್ಗೆ ಯಾಕೆ ಹಿಂದುತ್ವವಾದಿಗಳಿಗೆ ಅಸಹನೆ.!

ಸುಹಾಸ್ ಶೆಟ್ಟಿ ಹತ್ಯೆಯ ನಂತರ ಮುಸ್ಲಿಂ ಅಧಿಕಾರಿಗಳನ್ನು ಕಟಕಟೆಯಲ್ಲಿ ನಿಲ್ಲಿಸುತ್ತಿರುವ ಸಂಘಪರಿವಾರ.. ಮುಸ್ಲಿಂ ಆಫೀಸರ್ಸ್ ಜಿಹಾದ್ ಹಿಂದಿನ ಷಡ್ಯಂತ್ರ ಏನು.? ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ದೇಶದಲ್ಲಿರುವ ವಕ್ಫ್ ಆಸ್ತಿಯನ್ನು ಆ ಸಮುದಾಯದ ಮುಖಂಡರು ಸಮುದಾಯದ ಸಬಲೀಕರಣಕ್ಕೆ ಬಳಸಿಕೊಂಡಿದ್ದರೆ ಮುಸ್ಲಿಂ ಸಮುದಾಯ ಪಂಕ್ಚರ್ ಹಾಕುವ ಕೆಲಸ ಮಾಡುತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅದೇ ರೀತಿ ಕೇಂದ್ರ ಮಂತ್ರಿ ನಿತಿನ್ ಗಡ್ಕರಿ ಮಹರಾಷ್ಟ್ರದಲ್ಲಿರುವ ಸುಲಭ್ ಶೌಚಾಲಯದಲ್ಲಿ ಇಪ್ಪತ್ತೆರಡಕ್ಕೂ ಹೆಚ್ಚು ಮಂದಿ ಮುಸಲ್ಮಾನರು ಕಾರ್ಮಿಕರಾಗಿ ದುಡಿಯುತ್ತಿದ್ದಾರೆ ಎಂದು […]

Continue Reading

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮೀನು ವ್ಯಾಪಾರಿಯ ಕೊಲೆ ಯತ್ನ: ಕುಖ್ಯಾತ ರೌಡಿ ಶೀಟರ್ ಕೋಡಿಕೆರೆ ಲೋಕು ಅರೆಸ್ಟ್

ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕುಂಟಿಕಾನ ಬಳಿ ಮೀನು ವ್ಯಾಪಾರಿ ಲುಕ್ಮಾನ್ ಕೊಲೆಗೆ ಯತ್ನಿಸಿದ ಆರೋಪದಲ್ಲಿ ಕುಖ್ಯಾತ ರೌಡಿ ಶೀಟರ್ ಕೋಡಿಕೆರೆ ಲೋಕೇಶ್ ನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದ ಸಂದರ್ಭ ಬಡ ಮೀನು ವ್ಯಾಪಾರಿ ಲುಕ್ಮಾನ್ ನನ್ನು ಕುಂಟಿಕಾನದ ಬಳಿ ಅಟ್ಟಾಡಿಸಿಕೊಂಡು ಹೋಗಿದ್ದ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲ್ಲಲು ಪ್ರಯತ್ನಿಸಿದ್ದರು. ಅಲ್ಲಿಯೇ ಇದ್ದ ಮೀನು ವ್ಯಾಪಾರ ಮಾಡುವ ಮಹಿಳೆಯ ಸಮಯ ಪ್ರಜ್ಞೆಯಿಂದ ಲುಕ್ಮಾನ್ ಬಚವಾಗಿದ್ದ. […]

Continue Reading

ಸುಹಾಸ್ ಶೆಟ್ಟಿ ಮರ್ಡರ್: ರಿವೇಂಜ್ ಗೆ ನಡೆಯುತ್ತಿದೆಯಾ ಗೇಮ್ ಪ್ಲ್ಯಾನ್..? ಬಜಪೆ, ಜೋಕಟ್ಟೆ, ಸುರತ್ಕಲ್ ಪರಿಸರದಲ್ಲಿ ಆತಂಕ ಮೂಡಿಸುತ್ತಿದೆ ಮಾರಕಾಸ್ತ್ರ ಸದ್ದು.!

ಕರಾವಳಿಯಾದ್ಯಂತ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ರೌಡಿಶೀಟರ್ ಸುಹಾಸ್ ಶೆಟ್ಟಿ ಮರ್ಡರ್ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಲು ಪೊಲೀಸರು ತಯಾರಿಯಲ್ಲಿದ್ದಾರೆ. ಈ ನಡುವೆಯೇ ಸುಹಾಸ್ ಮರ್ಡರ್ ಗೆ ಗೇಮ್ ಪ್ಲ್ಯಾನ್ ನಡೆಯುತ್ತಿದೆಯಾ ಅನ್ನುವ ಸುದ್ದಿಗಳು ಹರಿದಾಡುತ್ತಿವೆ. ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಲವು ಆಯಾಮಗಳಲ್ಲಿ ಸುದ್ದಿಯಾಗಿತ್ತು. ಸುಹಾಸ್ ಶೆಟ್ಟಿ ಯದ್ದು ಧರ್ಮ ದ್ವೇಷಕ್ಕೆ ಬಲಿ ಎಂದು […]

Continue Reading