ಅಡ್ಯಾರಿನ ಬೊಂಡ ಫ್ಯಾಕ್ಟರಿಗೆ ಅಧಿಕಾರಿಗಳ ಬೇಟಿ, ಪರಿಶೀಲನೆ; ಪ್ಯಾಕ್ಟರಿ ಬಂದ್
ಮಂಗಳೂರು: ಅಡ್ಯಾರಿನ ಬೊಂಡ ಫ್ಯಾಕ್ಟರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಮಂಗಳೂರು ಮತ್ತು ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರೆ ಆಹಾರ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಅಡ್ಯಾರಿನಲ್ಲಿರುವ ನ್ಯಾಚುರಲ್ಸ್ ಐಸ್ ಕ್ರೀಂ ಕಂಪೆನಿಯ ಬೊಂಡ ಪ್ಯಾಕ್ಟರಿಯಲ್ಲಿ ಎಳನೀರು ಕುಡಿದು ಸುತ್ತ ಮುತ್ತಲಿನ ಪರಿಸರದ ನಿವಾಸಿಗಳು ಅಸ್ವಸ್ಥರಾದ ಹಿನ್ನಲೆಯಲ್ಲಿ ಬೊಂಡ ಪ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ […]
Continue Reading