ನಕಲಿ ಚಿನ್ನ ಅಡವಿಟ್ಟು ವಂಚನೆ ಪ್ರಕರಣ; ಉತ್ತರ ಕನ್ನಡ ಮೂಲದ ನಾಲ್ಕು ಮಂದಿ ಆರೋಪಿಗಳ ಬಂಧನ

ಪಡುಬಿದ್ರಿ ಕಂಚಿನಡ್ಕ ನಿವಾಸಿ, ಕೇರಳ ಮೂಲದ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಹಾಗೂ ಸಿಬಂದಿಗಳು ಬೇಧಿಸಿದ್ದಾರೆ. ರಾಜೀವ್‌ನಿಗೆ ಸಹಕರಿಸಿದ ಆರೋಪಿಗಳಾದ ಕುಮುಟಾದ ನಿತಿಲ್ ಭಾಸ್ಕರ್ ಶೇಟ್, ಸಂಜಯ್ ಶೇಟ್, ಮತ್ತು ಸಂತೋಷ್ ಶೇಟ್, ಹಾಗೂ ಬೆಳಗಾವಿಯ ಕೈಲಾಸ್ ಗೋರಾಡ, ಎಂಬವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಗಳಿಂದ […]

Continue Reading

ಆಳ್ವಾಸ್‌ ಶಿಕ್ಷಣ ಸಂಸ್ಥೆಯು ಒಟ್ಟಾರೆಯಾಗಿ ಪದವಿಪೂರ್ವ ವಿದ್ಯಾರ್ಥಿಗಳಿಂದ ಅಧಿಕ ವಸೂಲಿ ಮಾಡಿರುವುದು ತನಿಖಾ ತಂಡದ ವರದಿಯಿಂದ ಬಹಿರಂಗ

ಮೂಡಬಿದ್ರೆಯ ಆಳ್ವಾಸ್‌ ಶಿಕ್ಷಣ ಸಂಸ್ಥೆಯು ರಾಜ್ಯ ಸರ್ಕಾರವು ನಿಗದಿಪಡಿಸಿದ್ದ ಶುಲ್ಕಕ್ಕಿಂತಲೂ ಹೆಚ್ಚುವರಿ ಕ್ಯಾಪಿಟೇಷನ್‌ ಶುಲ್ಕ ಮತ್ತು ಸ್ಟಡೀ ಮೆಟಿರಿಯಲ್ಸ್‌ಗಳಿಗಾಗಿ ಶುಲ್ಕ ಪಡೆದಿರುವುದನ್ನು ತನಿಖಾ ತಂಡವು ದೃಢಪಡಿಸಿರುವುದು ಇದೀಗ ಬಹಿರಂಗವಾಗಿದೆ. ಪ್ರಥಮ ಮತ್ತು ದ್ವಿತೀಯ  ಪದವಿಪೂರ್ವ ಪ್ರವೇಶಕ್ಕೆ ನಿಗದಿಪಡಿಸಿದ್ದ ಶುಲ್ಕಕ್ಕಿಂತಲೂ ಹೆಚ್ಚುವರಿಯಾಗಿ ಶುಲ್ಕ ಪಡೆದಿದ್ದಾರೆ ಎಂದು ರಮೇಶ್‌ ಬೆಟ್ಟಯ್ಯ ಎಂಬುವರು 2020ರ ಫೆ.7ರಂದು ದೂರು ಸಲ್ಲಿಸಿದ್ದರು. ಬೆಟ್ಟಯ್ಯರವರ ದೂರನ್ನು ಆಧರಿಸಿ ತನಿಖೆ ನಡೆಸಲು ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಜಂಟಿ  ನಿರ್ದೇಶಕರಾದ ಕುಸುಮಾ ಕುಮಾರಿ ನೇತೃತ್ವದಲ್ಲಿ ತನಿಖಾ ತಂಡ […]

Continue Reading

ಗಂಜಿಮಠ ಗ್ರಾಮ ಪಂಚಾಯತ್ ಗೆ ಬಿಗ್ ಬ್ಯಾಗ್ ನಿಂದ ಬೃಹತ್ ಮೊತ್ತದ ಬಾಕಿ ತೆರಿಗೆ ಪಾವತಿ

ಗುರುಪುರ ಭಾಗದಲ್ಲಿ ಅತ್ಯಂತ ಹೆಚ್ಚು ಆದಾಯದ ಮೂಲ ಹೊಂದಿರುವ ಪಂಚಾಯತ್ ಗಳಲ್ಲಿ ಗಂಜಿಮಠ ಗ್ರಾಮ ಪಂಚಾಯತ್ ಪ್ರಮುಖವಾದುದು.ಇದಕ್ಕೆಪ್ರಮುಖ ಕಾರಣ ಈ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಗಂಜಿಮಠ ಕೈಗಾರಿಕಾ ವಲಯಗಳಿಂದಲೇ ವರ್ಷಕ್ಕೆ ಕೋಟಿ ಗಟ್ಟಲೆ ತೆರಿಗೆ ಪಂಚಾಯತ್ ಗೆ ಬರುವಂತದ್ದು. ಆದರೆ ಗಂಜಿಮಠ ಕೈಗಾರಿಕಾ ವಲಯದ ಬಿಗ್ ಬ್ಯಾಗ್ ಇಂಟರ್ ನ್ಯಾಶನಲ್ ಪ್ರೈವೇಟ್ ಲಿಮಿಟೆಡ್ ಒಂದರಿಂದಲೇ ಎರಡು ಕೋಟಿಗೂ ಅಧಿಕ ತೆರಿಗೆ ಪಂಚಾಯತ್ ಗೆ ಬರಲು ಬಾಕಿ ಇದೆ. ಈ ಬಗ್ಗೆ ಪಂಚಾಯತ್ ಅಧಿಕಾರಿಗಳು ಹಲವು ಬಾರಿ ಈ […]

Continue Reading

ಇಂದು‌ ದೆಹಲಿಯಲ್ಲಿ ಬಿಜೆಪಿ ಸಿಇಸಿ ಸಭೆ; ದ.ಕ ಲೋಕಸಭಾ ಕ್ಷೇತ್ರದಿಂದ ಅಚ್ಚರಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್‌ ಬಹುತೇಕ ಸಾಧ್ಯತೆ.!

2024 ರ ಲೋಕಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಬಿಜೆಪಿ ಮೊದಲ ಪಟ್ಟಿ ಪ್ರಕಟಿಸಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಕರ್ನಾಟಕ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆಯಲಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಅಚ್ಚರಿ ಎಂಬಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಕಣಕ್ಕೆ ಇಳಿಯುವುದು ಬಹತೇಕ ಖಚಿತ. ಕಳೆದ ಮೂರು ಅವಧಿಯಿಂದಲೂ ಈ ಕ್ಷೇತ್ರದಿಂದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸ್ಪರ್ಧೆ ಮಾಡುತ್ತಿದ್ದರು. ಕೇಂದ್ರ ಬಿಜೆಪಿ ಕೋರ್‌ ಕಮಿಟಿ […]

Continue Reading

ಎರಡು ಅನಾಥ ಶವಗಳ ಅಂತ್ಯಸಂಸ್ಕಾರದಲ್ಲಿ ಬಂಧುವಾದ ಉಡುಪಿ ಪೌರಾಯುಕ್ತರು.

ಉಡುಪಿ,ಮಾ.5 : ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಎರಡು ಪುರುಷ ಅಪರಿಚಿತ ಶವಗಳ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಸೋಮವಾರ ಗೌರವಯುತವಾಗಿ ನಡೆಸಲಾಯಿತು. ನಗರಸಭೆಯ ಪೌರಾಯುಕ್ತ ರಾಯಪ್ಪ ಅವರು ಅನಾಥ ಶವಗಳ ಅಂತ್ಯಸಂಸ್ಕಾರ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಲ್ಲದೆ, ಶವಗಳನ್ನು ಹೊತ್ತು ಸಾಗಿಸಲು ಕೈಜೋಡಿಸಿದರು. ಪೌರಾಯುಕ್ತರ ಮಾನವೀಯಪ್ರಜ್ಞೆ ಹೆಮ್ಮೆ ಅನಿಸಿತು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿಯೂ ಪ್ರಶಂಸೆ ವ್ಯಕ್ತವಾಗಿದೆ ಎಂದು, ಅನಾಥಶವಗಳ ಅಂತ್ಯಸಂಸ್ಕಾರದ ನೇತೃತ್ವ ವಹಿಸಿದ್ದ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರು ಹೇಳಿದರು. ಖಾಸಗಿಯವರ ಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿ […]

Continue Reading

ಪ್ರೇಮ ನಿರಾಕರಣೆಯಿಂದ ಹತಾಶನಾಗಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ; ಕಾಲೇಜಿನ ಸಮವಸ್ತ್ರ ಧರಿಸಿ ಸ್ಥಳಕ್ಕೆ ಬಂದಿದ್ದ ಆರೋಪಿ

ಕಡಬ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು. ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ ನಡೆದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳಿಗೆ ಆ್ಯಸಿಡ್‌ ಎರಚಿದ ಆರೋಪಿ ಅಬಿನ್‌ (23) ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರು ನಿವಾಸಿ. ಆತನನ್ನು ವಶಕ್ಕೆ ಪಡೆದಿದ್ದೇವೆ. ಆಸಿಡ್‌ ದಾಳಿಗೆ ಒಳಗಾದ ವಿದ್ಯಾರ್ಥಿನಿಯ ಅಕ್ಕಪಕ್ಕ ಇದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೂ ಸ್ವಲ್ಪ ಪ್ರಮಾಣದಲ್ಲಿ ಆಯಸಿಡ್‌ ಬಿದ್ದಿದೆ. ಆ್ಯಸಿಡ್‌ ದಾಳಿಗೊಳಗಾದ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಕೆಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ದಕ್ಷಿಣ […]

Continue Reading

ಬಿಜೆಪಿಯಲ್ಲಿ ಸೀಟು ಪಡೆಯಲು ಹಿಂದುತ್ವ ಒಂದೇ ಮಾನದಂಡ ಅಲ್ಲವಂತೆ.!

ಯೂಸ್ ಅಂಡ್ ತ್ರೊ ಆಗಿಬಿಟ್ಟರಾ ಸತ್ಯಜಿತ್ ಸುರತ್ಕಲ್.? ಭಾರತೀಯ ಜನತಾ ಪಕ್ಷದಲ್ಲಿ ಹೇಳುವುದೊಂದು, ಮಾಡುವುದೊಂದು ಅನ್ನುವುದಕ್ಕೆ ಪ್ರತ್ಯಕ್ಷ ಸಾಕ್ಷಿ ಕಣ್ಣ ಮುಂದಿದೆ.. ಅದು ಬೇರಾರೂ ಅಲ್ಲ. ಹಿಂದುತ್ವದ ಹಾರ್ಡ್ ಕೋರ್ ನಾಯಕ ಸತ್ಯಜಿತ್ ಸುರತ್ಕಲ್. ಬಿಜೆಪಿಯಲ್ಲಿ ಚುನಾವಣೆ ಗೆಲ್ಲಲು ಹಿಂದುತ್ವದ ಕಾರ್ಯಕರ್ತರು ಬೇಕು. ಆದರೆ ಅಧಿಕಾರ ಪಡೆಯಲು ಅಂತಹ ಕಾರ್ಯಕರ್ತರಿಗೆ ಅವಕಾಶವೇ ಇಲ್ಲ ಅನ್ನುವ ಪರಿಸ್ಥಿತಿ ಬಿಜೆಪಿಯಲ್ಲಿದೆ ಎಂದು ಇತ್ತೀಚೆಗೆ ಬಂಟರ ಭವನದಲ್ಲಿ ಜರುಗಿದ ಜನಾಗ್ರಹ ಸಮಾವೇಶದಲ್ಲಿ ಸತ್ಯಜಿತ್ ಸುರತ್ಕಲ್ ಮನದಾಳದಲ್ಲಿ ಅದುಮಿಟ್ಟ ಮಾತುಗಳನ್ನು ಹೇಳಿರುವುದು ಇದೀಗ […]

Continue Reading

ಪಲ್ಗುಣಿ ನದಿಗೆ ಮಾರಕ ಕೈಗಾರಿಕಾ ತ್ಯಾಜ್ಯ ಈ ಬಾರಿ ಹರಿಸಿರುವುದು MRPL. ಸಾಕ್ಷ್ಯ ಸಮೇತ ಹರಿವಿನ ಮೂಲಗಳನ್ನು ಪತ್ತೆ ಹಚ್ಚಿದ ಹೋರಾಟ ಸಮಿತಿ

ತುಳುನಾಡಿನ ಜೀವನದಿಗಳಲ್ಲಿ ಒಂದಾದ ಪಲ್ಗುಣಿ ನದಿಗೆ ಮಾರಕ ಕೈಗಾರಿಕಾ ತ್ಯಾಜ್ಯವನ್ನು ನೇರವಾಗಿ ತೋಕೂರು ಹಳ್ಳದ ಮೂಲಕ ಹರಿಯ ಬಿಡುವ ಘಾತುಕ ಕೃತ್ಯ ಎಗ್ಗಿಲ್ಲದೆ ಮುಂದುವರಿದಿದೆ. ಬೈಕಂಪಾಡಿ, ಪಣಂಬೂರು ವ್ಯಾಪ್ತಿಯ ಬಹುತೇಕ ಕಿರು, ಮಧ್ಯಮ ಕೈಗಾರಿಕೆಗಳು ಪಲ್ಗುಣಿಗೆ ವಿಷವುಣಿಸುವ ನಿಯಮ ಬಾಹಿರ ಕಾರ್ಯದಲ್ಲಿ ಭಾಗಿಯಾಗಿದ್ದರೂ, ದೇಶದ ಪ್ರತಿಷ್ಟಿತ ತೈಲ ಕಂಪೆನಿ ಎಂದು ಹೆಸರಾದ ಸಾರ್ವಜನಿಕ ರಂಗದ MRPL ಈ ಕೃತ್ಯದಲ್ಲಿ ಮುಂಚೂಣಿಯಲ್ಲಿರುವುದು ಮತ್ತೊಮ್ಮೆ ಬಹಿರಂಗಗೊಂಡಿದೆ. ಡಿವೈಎಫ್ಐ, ಹೋರಾಟ ಸಮಿತಿಯ ಸತತ ಹೋರಾಟ, ಮಾಧ್ಯಮಗಳಲ್ಲಿ ಆದ ಸುದ್ದಿಗಳಿಂದ ವರ್ಷದ ಹಿಂದೆ […]

Continue Reading

ಜೀವನದಿ ಪಲ್ಗುಣಿಗೆ ಮತ್ತೆ ವಿಷಕಾರಿ ಬೃಹತ್ ಕೈಗಾರಿಕಾ ತ್ಯಾಜ್ಯ, ಕೈಗಾರಿಕಾ ತ್ಯಾಜ್ಯದಿಂದ ಕೊಳೆತು ನಾರುತ್ತಿರುವ ಪಲ್ಗುಣಿಗೆ ಸೇರುವ ತೋಕೂರು ಹಳ್ಳ

ಸ್ವಲ್ಪ ದಿನದ ವಿರಾಮದ ಬಳಿಕ ಪಲ್ಗುಣಿಯನ್ನು ಸೇರುವ ತೋಕೂರು ಹಳ್ಳಕ್ಕೆ ಜೋಕಟ್ಟೆ ಹಾಗೂ ಬೈಕಂಪಾಡಿ ಕೈಗಾರಿಕಾ ವಲಯದ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ವಿಷಕಾರಿ ಕೈಗಾರಿಕಾ ತ್ಯಾಜ್ಯ ಹರಿಯಬಿಡಲಾಗಿದೆ. ರುಚಿಗೋಲ್ಡ್, ಅಧಾನಿ ವಿಲ್ಮರ್ ಯು ಬಿ ಬಿಯರ್, ಟೋಟಲ್ ಗ್ಯಾಸ್, ಫಿಷ್ ಮಿಲ್ ಮುಂತಾದ ಮಧ್ಯಮ ಕೈಗಾರಿಕೆಗಳು ಇರುವ ಭಾಗಾದಿಂದ ಈ ಮಾಲಿನ್ಯ ಕೈಗಾರಿಕಾ ಘಟಕಗಳಿಂದ ಶುದ್ದೀಕರಣ ಇಲ್ಲದೆ ನೇರವಾಗಿ ತೋಕೂರು ಹಳ್ಳ ಸೇರುತ್ತಿದೆ. ತೋಕೋರು, ಕುಡಂಬೂರು, ಜೋಕಟ್ಟೆ ಸಹಿತ ಸುತ್ತಲ ಗ್ರಾಮಗಳ ಅಂತರ್ಜಲ, ಕೃಷಿಯ ಮೂಲ ಆಗಿರುವ […]

Continue Reading

ಆಶೀರ್ವಾದ ನೀಡಲು ಮನೆಗೆ ಬಂದ ಧರ್ಮಗುರುವಿನಿಂದ ವೃದ್ಧ ದಂಪತಿಯ ಮೇಲೆ ರಾಕ್ಷಸೀ ಕೃತ್ಯ.!

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪರಿಯಾಲ್ತಡ್ಕ ಮನೇಲಿ ಚರ್ಚ್ ಧರ್ಮಗುರುವಿನ ಗೂಂಢಾಯಿಸಂ.! ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ ಗ್ರೆಗರಿ ಮೊಂತೇರೊ(79) ದಂಪತಿಗಳ ಮನೆಗೆ ಚರ್ಚ್ ನ ಧರ್ಮಗುರು ಫಾ.ನೆಲ್ಸನ್ ಓಲಿವೆರಾ ಮನೆ ಶುದ್ಧಗೊಳಿಸುವ ನಿಮಿತ್ತ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಧರ್ಮಗುರುಗಳು ವೃದ್ಧ ದಂಪತಿಗಳು ಚರ್ಚ್ ಗೆ ಯಾವುದೇ ದೇಣಿಗೆ, ವಂತಿಗೆ ನೀಡದೆ ಇರುವ ಬಗ್ಗೆ ಮತ್ತು ಚರ್ಚ್‌ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸದೇ ಇರುವ ಬಗ್ಗೆ ಅವಾಚ್ಯ ಶಬ್ದಗಳಿಂದ ವೃದ್ಧ ದಂಪತಿಗಳನ್ನು ನಿಂದಿಸಿದ್ದಾರೆ ಎನ್ನಲಾಗಿದೆ. ಕಾಲರ್ ಹಿಡಿದು […]

Continue Reading