ಹಿಂಸೆಗೆ ಪ್ರಚೋದಿಸುವ, ಗೂಂಡಾಗಿರಿ ಮೆರೆದಿರುವ ಶಾಸಕ ವೇದವ್ಯಾಸ ಕಾಮತರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು: ಡಿವೈಎಫ್ಐ ರಾಜ್ಯ ಸಮಿತಿ
ಮಂಗಳೂರಿನ ಸೈಂಟ್ ಜರೋಜಾ ಶಾಲೆಯ ಸಿಸ್ಟರ್ ಹಿಂದು ಧರ್ಮ ನಿಂದನೆ ಮಾಡಿದ್ದರೆ ಅದರ ಮೇಲೆ ಕ್ರಮ ಆಗಲಿ, ಶಿಕ್ಷೆಯೂ ಆಗಲಿ. ಅದಕ್ಕೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದರದ್ದೇ ಕ್ರಮ, ನಿಯಮಗಳಿವೆ. ಆ ಪ್ರಕಾರ ತನಿಖೆ ನಡೆದು ಅಪರಾಧ ಸಾಬೀತಾದರೆ ಶಿಕ್ಷೆ ವಿಧಿಸುವುದು ಸರಿಯಾದ ವಿಧಾನ. “ಬೀದಿ ನ್ಯಾಯ” ವಿಧಿಸಲು ಇದು ಅರಾಜಕ ದೇಶ ಅಲ್ಲ, ಸರ್ವಾಧಿಕಾರಿಗಳ ನಾಡೂ ಅಲ್ಲ. ಶಾಸಕರಾದವರಿಗೆ ಈ ಜ್ಞಾನ ಇರಬೇಕು. ಶಾಸಕ ವೇದವ್ಯಾಸ ಕಾಮತ್ ಇದನ್ನೆಲ್ಲ ಧಿಕ್ಕರಿಸಿ ಶಾಲೆಗೆ ಮುತ್ತಿಗೆ ಹಾಕಿ ಗೂಂಡಾಗಿರಿ […]
Continue Reading