ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ವಿರುದ್ಧ ಪ್ರತಿಭಟನೆ ನಿರತರ ಮೇಲೆ ಎಫ್ಐಆರ್ ದಾಖಲಿಸಿದ ಪೋಲೀಸ್ ನಡೆಗೆ ಖಂಡನೆ: ಡಿವೈಎಫ್ಐ
ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಮಹಿಳೆಯರನ್ನು ಅವಹೇಳನ ಮಾಡಿ ಉದ್ರೇಕಕಾರಿ ಭಾಷಣ ಮಾಡಿದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನನ್ನು ತಕ್ಷಣ ಬಂಧಿಸಲು ಒತ್ತಾಯಿಸಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ನಿನ್ನೆ ತೊಕ್ಕೊಟ್ಟಿನಲ್ಲಿ ನಡೆದ ಪ್ರತಿಭಟನಾಕಾರರ ಮೇಲೆ ಉಳ್ಳಾಲ ಠಾಣಾ ಪೋಲೀಸರು ಪ್ರಕರಣ ದಾಖಲಿಸಿದ ಕ್ರಮವನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಖಂಡಿಸುತ್ತದೆ. ಮತ್ತು ಉಳ್ಳಾಲ ಪೊಲೀಸರ ಇಂತಹ ನಡೆಯ ವಿರುದ್ಧ ಹೋರಾಟ ರೂಪಿಸುವ ತೀರ್ಮಾನವನ್ನು ಕೈಗೊಂಡಿದೆ. ರಾಜ್ಯದ ಕಾನೂನು ಸುವ್ಯವಸ್ಥೆಗೆ ಅಡ್ಡಿ ಪಡಿಸುವ, […]
Continue Reading