ಬಿಜಪಿಯನ್ನು ಹಿಮ್ಮೆಟ್ಟಿಸದೆ ಜಿಲ್ಲೆಯ ಅಭಿವೃದ್ಧಿ ಅಸಾಧ್ಯ : ಜಿಲ್ಲಾಧಿಕಾರಿ ಕಚೇರಿ ಚಲೋದಲ್ಲಿ ಸಿಪಿಐಎಂ ಆರೋಪ
ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರ, ದುಡಿಯುವ ಜನರು ಸೇರಿದಂತೆ ಸರ್ವಜನರ ಅಭಿವೃದ್ದಿಗೆ ಆಗ್ರಹಿಸಿ ಸಿಪಿಐಎಂ ದಕ್ಷಿಣ ದ.ಕ. ಜಿಲ್ಲಾ ಸಮಿತಿ ಹಮ್ಮಿಕೊಂಡ “ಜಿಲ್ಲಾಧಿಕಾರಿ ಕಚೇರಿ ಚಲೋ” ಕಾರ್ಯಕ್ರಮ ಮಂಗಳೂರು ನಗರದಲ್ಲಿ ಇಂದು ನಡೆಯಿತು. ಮಹಿಳೆಯರೂ ಸೇರಿದಂತೆ ಬೃಹತ್ ಸಂಖ್ಯೆಯ ಜನರು ಅಂಬೆಡ್ಕರ್ ವೃತ್ತದಿಂದ ಮೆರವಣಿಯಲ್ಲಿ ಸಾಗಿ ಮಿನಿ ವಿಧಾನ ಸೌಧದ ಮುಂಭಾಗ ಬಹಿರಂಗ ಸಭೆ ನಡೆಸಿದರು. ಒಂದು ಕಿಲೋ ಮೀಟರ್ ಗೂ ಹೆಚ್ಚು ಉದ್ದ ಇದ್ದ ಮೆರವಣಿಗೆಯಲ್ಲಿ ಕಾರ್ಯಕರ್ತರು ಬಿಜೆಪಿ ವೈಫಲ್ಯಗಳನ್ನು ತೆರೆದಿಡುವ ಘೋಷಣೆಗಳನ್ನು ಲಯಬದ್ದವಾಗಿ ಕೂಗುತ್ತಾ […]
Continue Reading