ಮಂಗಳೂರು: ಅತ್ಯಾಚಾರ ಪ್ರಕರಣ;ವಕೀಲರ ವಿರುದ್ಧದ FIR ರದ್ದು ಕೋರಿ ಸಲ್ಲಿಸಿದ ರಿಟ್ಟ್ ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ,ನ್ಯಾಯವಾದಿ ಕೆ.ಎಸ್.ಎನ್ ರಾಜೇಶ್ ರವರು ತನ್ನ ಮೇಲಿರುವ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮಾನ್ಯ ನ್ಯಾಯಾಲಯ ತಿರಸ್ಕರಿಸಿ ಆದೇಶಿಸಿದೆ. ಕಾನೂನು ವಿದ್ಯಾರ್ಥಿನಿಯೊಬ್ಬಳು ನ್ಯಾಯವಾದಿ ಕೆ.ಎಸ್.ಎನ್ ರಾಜೇಶ್ ರವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಮಯ ಕೆ.ಎಸ್.ಎನ್ ರಾಜೇಶ್ ರವರು ಲೈಂಗಿಕ ದೌರ್ಜನ್ಯವೆಸಗಿ, ಅತ್ಯಾಚಾರಗೈದ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದು, ಸದ್ರಿ ದೋಷಾರೋಪಣಾ ಪಟ್ಟಿಯನ್ನು ರದ್ದುಗೊಳಿಸುವಂತೆ ಕೆ.ಎಸ್.ಎನ್ […]
Continue Reading