ರಾಶಿ,ರಾಶಿ ಕಸ ಮಾಯ.! ವರದಿಗೆ ಸ್ಪಂದಿಸಿ ಶುಚಿತ್ವ ಕಾಪಾಡಿದ ಗಂಜಿಮಠ ಗ್ರಾಮ ಪಂಚಾಯತ್ ಜನಪ್ರತಿನಿದಿಗಳು
ಕೈಕಂಬ: ಕೈಕಂಬದಿಂದ ಮರ್ಕಝ್ ನಗರಕ್ಕೆ ಹೋಗುವ ರಾಜ ರಸ್ತೆಯ ಪಕ್ಕದಲ್ಲೇ ಪ್ಲಾಸ್ಟಿಕ್, ಮನೆ ಕಸ, ಹೋಟೆಲ್ ತ್ಯಾಜ್ಯ ಸೇರಿದಂತೆ ವಿವಿಧ ರೀತಿಯ ಕಸಗಳ ರಾಶಿ ಬಿದ್ದು ದುರ್ವಾಸನೆ ಬೀರುತ್ತಿರುವ ಸಮಸ್ಯೆಯಿಂದ ಪರಿಸರದ ನಿವಾಸಿಗಳಿಗೆ ಬಹಳ ತೊಂದರೆಯಾಗುತ್ತಿತ್ತು. ಹಲವು ಸಮಯಗಳಿಂದ ಕಸ ವಿಲೇವಾರಿ ಮಾಡಿಲ್ಲ. ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಾಗಿತ್ತು. ಇದು ಅಸಹ್ಯವಾಗಿ ಕಾಣುತ್ತಿತ್ತು. ಈ ಕುರಿತು ಸ್ಪೆಷಲ್ ನ್ಯೂಸ್ ಮೀಡಿಯಾ ಸಚಿತ್ರ ವರದಿಯನ್ನು ಪ್ರಕಟಿಸಿತ್ತು. ಇದೀಗ ಗಂಜಿಮಠ ಗ್ರಾಮ ಪಂಚಾಯತಿನ ಜನಪ್ರತಿನಿದಿಗಳು ಈ ಸಮಸ್ಯೆಗೆ ಸ್ಪಂದಿಸಿ, ಮುರ್ತುವರ್ಜಿ […]
Continue Reading