ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ, ಇಬ್ಬರ ಬಂಧನ, 810 ಗ್ರಾಂ ಗಾಂಜಾ ವಶ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು.

ಬಂಟ್ವಾಳ: ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ದಿನಾಂಕ: 13.12.2025 ರಂದು ಸಂಜೆ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ಬಂಟ್ವಾಳ ಪೊಲೀಸ್ ಉಪ-ನಿರೀಕ್ಷಕರು ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು KA-19-MN-3664 ನೊಂದಣಿ ಸಂಖ್ಯೆಯ ಕಾರು ಮತ್ತು KA-19-AE-0166 ನೇ ನೊಂದಣಿ ಸಂಖ್ಯೆಯ […]

Continue Reading

ಮೂಡುಶೆಡ್ಡೆಯಲ್ಲಿ ಸರಕಾರಿ ಜಯದೇವ ಹೈದ್ರೋಗ ಘಟಕ, ಕಿದ್ವಾಯಿ ಆಸ್ಪತ್ರೆ ಸ್ಥಾಪನೆಗೆ ಆರೋಗ್ಯ ಮಂತ್ರಿಯಿಂದ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ

ಖಾಸಗಿ ಮೆಡಿಕಲ್ ಲಾಬಿಗೆ ಮಣಿದು ಘಟಕ ಸ್ಥಾಪಿಸಲು ಹಿಂದೇಟು ಹಾಕಿದ್ದ ಸರಕಾರ; ಇನ್ನಾದರೂ ಬಡ-ಮಧ್ಯಮ ವರ್ಗದವರ ನೆರವಿಗೆ ಧಾವಿಸುತ್ತಾ ಸರಕಾರ.? ಖಾಸಗಿ ಮೆಡಿಕಲ್ ಕಾಲೇಜುಗಳ ಹಬ್ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಆರೋಗ್ಯ ಆಸ್ಪತ್ರೆಗಳ ಬಲಪಡಿಸುವಿಕೆ ಗಗನಕುಸುಮವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಆರೋಗ್ಯ ರಂಗವನ್ನು ಬಲಪಡಿಸುವಂತೆ ಕಮ್ಯುನಿಸ್ಟ್ ಪಕ್ಷ, ಸಮಾನ ಮನಸ್ಕ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬಂದಿದೆ. ಇತ್ತೀಚೆಗೆ ಸುರತ್ಕಲ್ ನಲ್ಲಿ ಹೋರಾಟ ಸಮಿತಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಘಟಕ, ಜಯದೇವ ಹೃದಯದ […]

Continue Reading

ಕುಂದಾಪುರ: ಕೋಟೇಶ್ವರ ಪಂಚಾಯತಿನಲ್ಲಿ ನುಂಗಿದ್ದೆಷ್ಟು.? ಅಭಿವೃದ್ದಿ ಅಧಿಕಾರಿಯ ಹಗಲು ದರೋಡೆ; ಕಮಾಯಿಯ ವಾಸನೆ ಬಡಿಯುತ್ತಿದೆ.

ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದು ಈಗ ಬಹಳಷ್ಟು ಜನರಿಗೆ ನೆನಪುಳಿದಿಲ್ಲ. ಕೇವಲ ನಗರ ಕೇಂದ್ರಿತ ನಾಗರೀಕತೆ ಅಭಿವೃದ್ಧಿ ಹೊಂದುತ್ತಿರುವುದು ಒಂದು ಕಡೆಯಾದರೆ, ಯುವ ಸಮುದಾಯ ನಗರದ ದಿಕ್ಕಿಗೆ ಮುಖ ಮಾಡಿದ ಕಾರಣ ಬಹುತೇಕ ಹಳ್ಳಿಗಳು ವೃದ್ಧಾಶ್ರಮಗಳಾಗುತ್ತಿದೆ. ಹಾಗಂತ ಸರಕಾರಗಳಿಂದ ಗ್ರಾಮಗಳಿಗೆ ಹರಿದುಬರುತ್ತಿರುವ ಅನುದಾನ ಪ್ರಮಾಣವೇನೂ ಕಡಿಮೆಯಾಗಿಲ್ಲ. ಗ್ರಾಮಗಳ ಅಮೂಲಾಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳು ನಿರ್ಮಾಣಗೊಂಡು, ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಶಕ್ತವಾಗಿದೆ. ಮೇಲಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಾಧ್ಯವಾದಷ್ಟು ವಿವಿಧ ಮೂಲಗಳಿಂದ […]

Continue Reading

ಮುಸ್ಲಿಂ ಸಮುದಾಯದ ಪರ ಧ್ವನಿ ಎತ್ತಿದರೆ ಜೋಕೆ. ಕಾಂಗ್ರೆಸ್ ನಿಂದ ಔಟ್

ಅಂದು ಅಶ್ರಫ್, ಇಂದು ಸಿರಾಜ್, ನಾಳೆ ನೀವು.! ಕಾಂಗ್ರೆಸ್ ಪಕ್ಷದಲ್ಲಿ ನಾಯಕರ ಹಿಂಬಾಲಕರಾಗಿ ಜೈಕಾರ ಕೂಗುವುದು, ನಾಯಕರ ಹಿಂದೆ ಮುಂದೆ ನಿಂತು ಸೆಲ್ಫಿ ತೆಗೆಯುವುದು, ನಾಯಕರ ಮುಂದೆ ಕೈ ಕಟ್ಟಿ ನಿಲ್ಲುವುದು.. ಬ್ಯಾನರ್, ಬಂಟಿಂಗ್ಸ್ ಕಟ್ಟುವುದು ಇವಿಷ್ಟೇ ಸದ್ಯ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ, ಎರಡನೇ ಹಂತದ ನಾಯಕರ ಪರಿಸ್ಥಿತಿ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಉಸಿರಾಡುವುದು ಮುಸ್ಲಿಂ ಸಮುದಾಯದ ಮತಗಳಿಂದ. ಕೋಮುವಾದಿಗಳು ಅಧಿಕಾರಕ್ಕೆ ಏರುತ್ತಾರೆ, ಬಿಜೆಪಿ ಬರುತ್ತದೆ ಎಂದು ಚುನಾವಣಾ ಸಮಯದಲ್ಲಿ […]

Continue Reading

‘ಭ್ರಷ್ಟಾಚಾರ ಆರೋಪ: ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ ರಾಜೀನಾಮೆಗೆ ಗ್ರಾಮಸ್ಥರ ಪಟ್ಟು; ಗ್ರಾಮಸಭೆ ಮೊಟಕು.!

’ಭ್ರಷ್ಟಾಚಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮುಂದಕ್ಕೆ ಯಾವುದೇ ಸಭೆ ನಡೆಸಲು ಬಿಡುವುದಿಲ್ಲ” ಗ್ರಾಮಸ್ಥರು ಸಾಮೂಹಿಕವಾಗಿ ಪ್ರತಿಜ್ಞೆ ಪೆರುವಾಯಿ: ಗಂಭೀರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಅವರ ರಾಜೀನಾಮೆಗೆ ಪಟ್ಟು ಹಿಡಿದ ಗ್ರಾಮಸ್ಥರು, ಗ್ರಾಮಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ ಪರಿಣಾಮ ಸಭೆಯನ್ನು ಮೊಟಕುಗೊಳಿಸಿದ ಘಟನೆ ಬುಧವಾರ ದಿನಾಂಕ 10/12/2025 ನಡೆಯಿತು. ಅಧ್ಯಕ್ಷರ ವಿರುದ್ಧದ ಆರೋಪಗಳು ತನಿಖೆಯಲ್ಲಿ ಸಾಬೀತಾದರೂ ರಾಜೀನಾಮೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶಗೊಂಡರು. ಗ್ರಾಮಸಭೆಯು ನಾಡಗೀತೆಯೊಂದಿಗೆ ಪ್ರಾರಂಭವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) […]

Continue Reading

ಬ್ಯಾರಿ ಕಲಾವಿದ ಮುಹಮ್ಮದ್ ಆಲಿ ಬಡ್ಡೂರು ಅವರಿಗೆ ಚಮ್ಮನ ಗೌರವ ಪ್ರಶಸ್ತಿ ಪ್ರದಾನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಪುತ್ತೂರು ತಾಲೂಕಿನ ಪುರಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬ್ಯಾರಿ ಕಲಾವಿದ ಮುಹಮ್ಮದ್ ಆಲಿ ಬಡ್ಡೂರು ಅವರಿಗೆ ಚಮ್ಮನ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ 2022-23 ರ ಸಾಲಿನ ಬ್ಯಾರಿ ಅಕಾಡೆಮಿ ಚಮ್ಮನ (ಗೌರವ ಪ್ರಶಸ್ತಿ) ಪುರಸ್ಕಾರಕ್ಕೆ ಮುಹಮ್ಮದ್ ಆಲಿ ಬಡ್ಡೂರು ಆಯ್ಕೆಯಾಗಿದ್ದರು. ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಂಗಭೂಮಿ ಕಲಾವಿದರಾಗಿ ಜಿಲ್ಲೆಯಾದ್ಯಂತ ತನ್ನದೇ ಆದ ಛಾಪು ಮೂಡಿಸಿರುವ ಮುಹಮ್ಮದ್ ಆಲಿ […]

Continue Reading

ಅನ್ಯಾಯದ ಪರ ಮುಲಾಜಿಲ್ಲದೆ ಗಟ್ಟಿ ಧ್ವನಿ ಎತ್ತುತ್ತಿದ್ದ ಸಿರಾಜ್ ಬಜ್ಪೆ ಗೆ ಕಾಂಗ್ರೆಸ್ ಟಿಕೆಟ್ ನಿರಾಕರಣೆ; ಕಾಂಗ್ರೆಸ್ ಕಚೇರಿಗೆ ಬೀಗ

ಕಾಂಗ್ರೆಸ್ ನಲ್ಲಿ ಬಕೆಟ್ ಶೂರರು, ಪೇಮೆಂಟ್ ಗಿರಾಕಿಗಳಿಗೆ ಮಾತ್ರ ಸ್ಥಾನವೇ.? ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಗ್ರಾಮ ಪಂಚಾಯತ್ ಆಗಿದ್ದ ಬಜಪೆ ಇದೀಗ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ಏರಿ ಮೊದಲ ಬಾರಿ ಚುನಾವಣೆ ಎದುರಿಸುತ್ತಿದೆ. ಮೂಡಬಿದ್ರೆ ವಿಧಾನಸಭಾ ಕ್ಷೇತ್ರಗೊಳಪಟ್ಟ ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ಡಿಸೆಂಬರ್ 21 ರಂದು ನಡೆಯಲಿದೆ. ಎಲ್ಲರ ಚಿತ್ತ ಬಜಪೆ ಪಟ್ಟಣ ಪಂಚಾಯತ್ ನತ್ತ ನೆಟ್ಟಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಲ್ಲಿ ಭಿನ್ನಮತ ತಾರಕಕ್ಕೇರಿದ್ದು, ಮೂರು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ ಕ್ಷೇತ್ರದಾದ್ಯಂತ […]

Continue Reading

ಪುತ್ತೂರು: ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಕಾಫಿ ಬೀಜ ಕಳವು; ಪ್ರಮುಖ ಆರೋಪಿ ಅಶ್ಲೇಷ್ ಭಟ್ ಸೇರಿ ನಾಲ್ವರು ಅಂದರ್

ಕಬಕ ಗ್ರಾಮದ ನೆಹರು ನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಅಶ್ಲೇಷ ಭಟ್, ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್, ವಿಜಯ್ ಶೆಟ್ಟಿ ಹಾಗೂ ಅಶ್ರಫ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕಳವಾಗಿದ್ದ 80 ಗೋಣಿ ಕಾಫಿ ಬೀಜಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಸ್ವಿಫ್ಟ್ ಕಾರು ಹಾಗೂ ಎರಡು ಆಟೋ ರಿಕ್ಷಾಗಳನ್ನು ಪೊಲೀಸರು […]

Continue Reading

ಜಿಲ್ಲೆಯ ಇತಿಹಾಸದಲ್ಲೇ ಡ್ರಗ್ ಪೆಡ್ಲರ್ ಗಳಿಗೆ 14 ವರ್ಷದ ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ

ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸಿದ ಸರಕಾರಿ ಅಭಿಯೋಜಕರಿಗೆ ಮಂಗಳೂರು ಪೊಲೀಸ್ ಆಯುಕ್ತ ಕಚೇರಿಯಲ್ಲಿ ಸನ್ಮಾನ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಗಳು ಪತ್ತೆ ಹಚ್ಚಿ, ಮಾದಕ ವಸ್ತುಗಳನ್ನು ಸ್ವಾಧೀನಪಡಿಸಿ, ಆರೋಪಿತರನ್ನು ಬಂಧಿಸಿ ತನಿಖೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿರುತ್ತಾರೆ. ದಿನಾಂಕ 14-06-2022 ರಂದು ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 54/2022 ಪ್ರಕರಣಕ್ಕೆ ಸಂಬಂಧಿಸಿ, ಮಂಗಳೂರಿನ ಮಾನ್ಯ ಪ್ರಧಾನ ಜಿಲ್ಲಾ […]

Continue Reading

ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ‌ ಆಗ್ರಹಿಸಿ ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯಿಂದ ಬೃಹತ್ ರಾಲಿ

ಜನರ ಬದುಕಿನ ಕುರಿತು ಚಿಂತಿಸದ ಬಿಜೆಪಿ, ಕಾಂಗ್ರೆಸ್ ನಾಯಕರು ಪರಸ್ಪರ ಸ್ಪರ್ಧೆಗೆ ಬಿದ್ದು ವೈಭವದ ಕಂಬಳ, ಹುಲಿ ಕುಣಿತ ಆಯೋಜಿಸುತ್ತಿದ್ದಾರೆ: ಮುನೀರ್ ಕಾಟಿಪಳ್ಳ ಆರೋಪ ಶಿಕ್ಷಣ,ಆರೋಗ್ಯ, ಉದ್ಯೋಗ, ವಸತಿ ಸಹಿತ ದ.ಕ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು, ಅಭಿವೃದ್ದಿಯ ಫಲ ಜನಸಾಮಾನ್ಯರಿಗೂ ತಲುಪುವಂತೆ ಯೋಜನೆಗಳನ್ನು ರೂಪಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ‘ಜನ ಸಮಾನ್ಯರ ನಡಿಗೆ ಉತ್ತಮ ಬದುಕಿನ ಕಡೆಗೆ, ಘೋಷಣೆಯ ಅಡಿಯಲ್ಲಿ ಅಂಬೆಡ್ಕರ್ ವೃತ್ತದಿಂದ ಮಿನಿ ವಿಧಾನ ಸೌಧದ ವರಗೆ […]

Continue Reading