ಬಂಟ್ವಾಳ: ಧರ್ಮ‌ಧರ್ಮಗಳ ನಡುವೆ ಕೋಮುಧ್ವೇಶ, ವೈರತ್ವ ಉಂಟಾಗುವಂತೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪ್ರಸಾರ, ನರಸಿಂಹ ಶೆಟ್ಟಿ ಮಾಣಿ ವಿರುದ್ದ ಪ್ರಕರಣ ದಾಖಲು

ದಿನಾಂಕ: 04.09.2025 ರಂದು ರಾತ್ರಿ ಸಮಯ, ಬಂಟ್ವಾಳ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ಮನೆ ಬಳಿಯಿರುವ ಹಟ್ಟಿಯಿಂದ ಕಿಡಿಗೇಡಿಗಳು ದನವೊಂದನ್ನು ಕಳವು ಮಾಡಿ ಹತ್ಯೆ ಮಾಡಿರುವ ಘಟನೆಯ ಬಗ್ಗೆ ನರಸಿಂಹ ಶೆಟ್ಟಿ ಮಾಣಿ ಎಂಬಾತನು ಮಾತನಾಡುವ ವೇಳೆ, ಸದ್ರಿ ಘಟನೆಯ ಬಗ್ಗೆ ಸುಳ್ಳು ಸುದ್ದಿಯನ್ನು ನೀಡಿರುವುದಲ್ಲದೇ, ಧರ್ಮ‌ಧರ್ಮಗಳ ನಡುವೆ ಕೋಮುಧ್ವೇಶ ಹಾಗೂ ವೈರತ್ವ ಉಂಟಾಗುವಂತೆ ಪ್ರಚೋದನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುತ್ತಾನೆ. ಇದರಿಂದಾಗಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಹಾಗೂ ಸಾರ್ವಜನಿಕ ವಲಯದಲ್ಲಿ ಭಯಭೀತಿ […]

Continue Reading

ಸುರತ್ಕಲ್: ಮುಕ್ಕ ನಿರ್ಮಾಣ ಹಂತದ ರೋಹನ್ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕನ ಶವ ಪತ್ತೆ; ಆರೋಪಿ ಬಂಧನ

ಸುರತ್ಕಲ್ ಮುಕ್ಕ ರೋಹನ್ ಎಸ್ಟೇಟ್ ಲೇಔಟ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಮುಖೇಶ್ ಮಂಡಲ್ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಜೂನ್ 24 ರಂದು ರಾತ್ರಿ 9 ಗಂಟೆ ಸಮಯದಲ್ಲಿ ಸುರತ್ಕಲ್ ಮುಕ್ಕ ರೋಹನ್ ಎಸ್ಟೇಟ್ ಎಂಬ ಹೆಸರಿನ ಲೇಔಟ್ ನಿಂದ 27 ರ ಹರೆಯದ ಪಶ್ಚಿಮ ಬಂಗಾಳ ನಿವಾಸಿ ಮುಖೇಶ್ ಮಂಡಲ್ ನಾಪತ್ತೆಯಾಗಿರುವ ಬಗ್ಗೆ ಆತನ ಜೊತೆಯಲ್ಲಿ ಕೆಲಸ ಮಾಡಿಕೊಂಡಿದ್ದ ಪಶ್ಚಿಮ ಬಂಗಾಳದ ನಿವಾಸಿ ದೀಪಾಂಕರ್ ಎಂಬವರು ನೀಡಿದ ದೂರಿನಂತೆ ದಿನಾಂಕ: […]

Continue Reading

ಮಗು ಮಾರಾಟ ಜಾಲ ಪತ್ತೆ; ಬಂಟ್ವಾಳದ ವೈದ್ಯ, ದುರ್ಗಾವಾಹಿನಿ ಮುಖಂಡೆ ಖಾಕಿ ಬಲೆಗೆ

ಹಿಂದೂ ಮುಖಂಡೆಯ ಪಿಜಿಯಲ್ಲಿ ವಾಸವಿದ್ದ ಯುವತಿ ಅಕ್ರಮ ಗರ್ಭ ಧರಿಸಿದ್ದ ಗಂಡು ಮಗುವನ್ನೇ 4.5 ಲಕ್ಷ ರೂಪಾಯಿಗೆ ಮಾರಾಟಕ್ಕಿಟ್ಟಿದ್ದರು.! ಮಂಗಳೂರಿನಲ್ಲಿ ಶಿಶು ಮಾರಾಟ ಜಾಲ ಈ ಹಿಂದಿನಿಂದಲೂ ಸುದ್ಧಿಯಲ್ಲಿದ್ದ ವಿಷಯವಾಗಿತ್ತು ‌ಸರಕಾರಿ ಆಸ್ಪತ್ರೆಯೊಂದು ಶಿಶು ಮಾರಾಟ ಜಾಲಕ್ಕೆ ಕುಖ್ಯಾತಿ ಪಡೆದಿತ್ತು. ಆದರೆ ಈ ಬಾರಿ ಕಂಕನಾಡಿ ಸಮೀಪದ ಖಾಸಗಿ ಆಸ್ಪತ್ರೆಯೊಂದು ಮಗುವಿನ ಮಾರಾಟ ಜಾಲದಲ್ಲಿ ಕೈಯಾಡಿಸಿರುವ ವಿಷಯ ಹೊರಬಂದಿದೆ. ಮಗು ಮಾರಾಟ ಜಾಲ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಕಾಪುವಿನ ಶಿರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳದ ವೈದ್ಯ […]

Continue Reading

ಬ್ರ್ಯಾಂಡ್ ಮಂಗಳೂರಿಗೆ ಕಪ್ಪು ಚುಕ್ಕೆ ಇಟ್ಟ ಏರ್ಪೋರ್ಟ್ ಕಳ್ಳರು.!

ಖಾಸಗಿ ತೆಕ್ಕೆಗೆ ಬಂದ ನಂತರ ಇಲ್ಲಿ ನಡೆಯುತ್ತೆ ಕರಾಳ ಕೃತ್ಯ; ಈ ಹಿಂದೆಯೂ ನಡೆದಿತ್ತು ಕಳ್ಳರ ಕೈಚಳಕ.! ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಬಜಪೆ) ಮಂಗಳೂರಿನ ಹಿರಿಮೆಗೊಂದು ಗರಿ. ಆದರೆ ಇತ್ತೀಚಿನ ದಿನಗಳಲ್ಲಿ ಏರ್ಪೋರ್ಟ್ ಸಿಬ್ಬಂದಿಗಳ ರಾದ್ಧಾಂತ, ಅನಪೇಕ್ಷಿತ ಘಟನೆಗಳು ಬ್ರ್ಯಾಂಡ್ ಮಂಗಳೂರು ಕನಸಿಗೆ ಕಪ್ಪು ಚುಕ್ಕೆ ಇಟ್ಟಿದೆ. ಅದರಲ್ಲೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ತೆಕ್ಕೆಗೆ ಬಂದ ನಂತರವಂತೂ ಇಲ್ಲಿ ಕೆಲವೊಂದು ಕರಾಳ ಕೃತ್ಯಗಳು ಸದ್ದಿಲ್ಲದೆ ನಡೆಯುತ್ತಿರುವುದಂತೂ ಸತ್ಯ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ […]

Continue Reading

ಬೀಡಿ ಕಾರ್ಮಿಕರು ಕನಿಷ್ಟ ವೇತನ ಪಡೆಯಲು ಪ್ರಬಲ‌ ಹೋರಾಟಕ್ಕೆ ಮುಂದಾಗಬೇಕು: ಜೆ. ಬಾಲಕೃಷ್ದ ಶೆಟ್ಟಿ

2018ರಿಂದ ಬೀಡಿ ಕಾರ್ಮಿಕರಿಗೆ ಬಾಕಿ ಇರಿಸಿಕೊಂಡಿರುವ ತುಟ್ಟಿಭತ್ತೆಯ ಭಾಗವಾಗಿ ಪ್ರತೀ ಸಾವಿರ ಬೀಡಿಗೆ ರೂ 7 ರಂತೆ ಕೊಡುವುದಾಗಿ ಒಪ್ಪಿಕೊಂಡಿರುವ ಬೀಡಿ ಮಾಲಕರು ಈ ಪಾವತಿಯನ್ನು ವಿಳಂಬಿಸುತ್ತಿದ್ದಾರೆ.ಕಳೆದ ಎಪ್ರಿಲ್ ನಲ್ಲಿ ಪಾವತಿಸುವುದಾಗಿ ಭರವಸೆ ನೀಡಿದ ಮಾಲಕರು ಸಪ್ಟೆಂಬರ್ ಆದರೂ ಇನ್ನೂ ಪಾವತಿ ಮಾಡಿರುವುದಿಲ್ಲ.ಮಾತ್ರವಲ್ಲ 2024ರ ಕನಿಷ್ಠ ಕೂಲಿಯನ್ನೂ ನೀಡಿರುವುದಿಲ್ಲ. ಈ ಬಗ್ಗೆ ಕಾರ್ಮಿಕ ಅಧಿಕಾರಿಗಳಿಗೆ ದೂರು ನೀಡಿದರೂ ಏನೂ ಪ್ರಯೋಜನ ಆಗಲಿಲ್ಲ.ಅದ್ದರಿಂದ ಅಕ್ಟೋಬರ್ 7ರಿಂದ ಬೀಡಿ ಕಂಪೆನಿಗಳ ಮುಂದೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದೆಂದು ದ.ಕ.ಜಿಲ್ಲಾ ಬೀಡಿ ಕಾರ್ಮಿಕರ […]

Continue Reading

ಮಂಗಳೂರು: ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು ಪ್ರಕರಣ: ಕಳವು ಮಾಡಿದ ಬ್ಯಾಗೇಜ್ ನೌಕರರ ಬಂಧನ, ಚಿನ್ನಾಭರಣ ಸಹಿತ ನಗದು ವಶ.

ಬಜಪೆ ಏರ್ ಪೋರ್ಟ್ ಬ್ಯಾಗೇಜ್ ಸಿಬ್ಬಂದಿಗಳೇ ದರೋಡೆಕೋರರು.! ಪ್ರಯಾಣಿಕರ ಬ್ಯಾಗ್ ನಿಂದಲೇ ಚಿನ್ನ ಲಪಟಾಯಿಸುವ ಕರಾಳ ಜಾಲ ಬೆಳಕಿಗೆ.! ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳಾ ಪ್ರಯಾಣಿಕರೊಬ್ಬರು 30-08-2025 ರಂದು ಬೆಳಿಗ್ಗೆ ಬೆಂಗಳೂರಿನಿಂದ AIR INDIA EXPRESS ವಿಮಾನದಲ್ಲಿ ಪ್ರಯಾಣ ಮಾಡಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದ ಬ್ಯಾಗೆಜ್ ಬೇಲ್ಟ್ ನಿಂದ ತಮ್ಮ ಲಗೇಜ್ ನ್ನು ಪಡೆದು ಚೆಕ್ ಮಾಡಿದಾಗ 56 ಗ್ರಾಂ ತೂಕದ ಚಿನ್ನಾಭರಣ (ಮೌಲ್ಯ 4,50,000/-) ಕಳವು ಆಗಿದ್ದು, ಈ ಬಗ್ಗೆ […]

Continue Reading

ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಬಂಧನ

ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿ, ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪಿಎಸ್ಐ ರವರಿಗೆ ಬಂದ ಖಚಿತ ಮಾಹಿತಿಯಂತೆ ಮಂಗಳೂರು ನಗರ ಉತ್ತರ ಉಪ […]

Continue Reading

ಉಳ್ಳಾಲ: ಅಕ್ರಮ ಮದ್ಯ ತಯಾರಿಕೆ ನಡೆಸುತ್ತಿದ್ದ ಮನೆಗೆ ಪೊಲೀಸರಿಂದ ದಾಳಿ – ಇಬ್ಬರು ಅರೆಸ್ಟ್

ಅಕ್ರಮ ಮದ್ಯ ತಯಾರಿಕೆ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ (24)‌ ಎಂದು ತಿಳಿದುಬಂದಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿನ ಬಾಡಿಗೆ ಮನೆಯೊಂದರಲ್ಲಿ ಅಕ್ರಮವಾಗಿ ಮದ್ಯ ತಯಾರಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಪೊಲೀಸರು ಮನೆಗೆ ಕರೆದುಕೊಂಡು ಹೋಗಿ ಮಹಜರು ನಡೆಸಿದ್ದು, ಪೊಲೀಸರು ಮನೆಯನ್ನು ಪರಿಶೀಲನೆ ನಡೆಸಿದಾಗ […]

Continue Reading

ಬಜಪೆ: ಇನ್ಸ್ಟಾಗ್ರಾಮ್ ಪರಿಚಯ; ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ವಿಡಿಯೋ ಶೇರ್ ಪ್ರಕರಣ, ಆರೋಪಿಗಳು ಜೈಲಿಗೆ.

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡು ಅತ್ಯಾಚಾರ ನಡೆಸಿ, ವಿಡಿಯೋ ಶೇಖ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿಯನ್ನು ಬಂಧಿಸಿದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಅಗಸ್ಟ್ 16 ರಂದು ಅಪ್ರಾಪ್ತ ವಿದ್ಯಾರ್ಥಿನಿ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಬಜಪೆ ಪೊಲೀಸರು ಪ್ರಕರಣ ಸಂಖ್ಯೆ 147/2025 ರಂತೆ ಆರೋಪಿಗಳ ವಿರುದ್ದ FIR ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಗುರುಪುರ ಕೈಕಂಬದ ಕಿನ್ನಿಕಂಬಳ ಬಳಿಯಿರುವ ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಗೆ […]

Continue Reading

ಬಜ್ಪೆ: ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ: ಪಾಪಿ ತಂದೆಗೆ 5 ವರ್ಷ ಕಠಿಣ ಶಿಕ್ಷೆ…

ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತಂದೆಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. 2024 ರ ಡಿಸೆಂಬರ್ 18 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮೂಲತಃ ರಾಣೆಬೆನ್ನೂರು ಬೈಲೂರಿನ ಪ್ರಸಕ್ತ ಬಜ್ಜೆಯ ನಿವಾಸಿಯಾಗಿರುವ 34 ವರ್ಷ ಪ್ರಾಯದ ವ್ಯಕ್ತಿ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ಮಗುವಿನ ತಾಯಿ ಮಗುವನ್ನು ತನ್ನ ತಂಗಿಯ ಮನೆಯಲ್ಲಿ […]

Continue Reading