ಮುಂದಿನ ನವೆಂಬರ್ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 2025 ರ 4ನೇ ಮಿನಿ ಒಲಿಂಪಿಕ್ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲೆಯಿಂದ 5 ಮಂದಿ ಟ್ವೆಕಾಂಡೋ ಕ್ರೀಡಾಪಟುಗಳು ಆಯ್ಕೆ ಮಂಗಳೂರು: ಮುಂದಿನ ನವೆಂಬರ್ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ 2025 ರ 4ನೇ ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ 5 ಮಂದಿ ಟ್ವೆಕಾಂಡೋ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. 35 ಕೆಜಿಗಿಂತ ಕೆಳಗಿನ ವಿಭಾಗದಲ್ಲಿ ಸುರತ್ಕಲ್ ಕೋಡಿಕೆರೆ ನಿವಾಸಿ ಆದರ್ಶ್ (ಮಹೇಶ್ ಹನುಮಪ್ಪ-ವಿಜಯಲಕ್ಷ್ಮಿ ದಂಪತಿಯ ಪುತ್ರ), 39 ಕೆಜಿ ವಿಭಾಗದಲ್ಲಿ ಬೈಕಂಪಾಡಿ ನಿವಾಸಿ ಆಶಿಶ್ ಧಾಮಿ (ಲಲಿತ್ ಧಾಮಿ-ಲಕ್ಷ್ಮಿ ಧಾಮಿ ದಂಪತಿಯ ಪುತ್ರ), 38 […]

Continue Reading

ಅಂಡರ್ ವರ್ಲ್ಡ್ -ಪಾಲಿಟಿಕ್ಸ್-ಫಿಲಂ; ಶೆಟ್ಟಿ ಗ್ಯಾಂಗ್ ಧರ್ಬಾರ್.!

ಕರಾವಳಿ ಭಾಗದಲ್ಲಿ ಉದ್ಯಮ, ರಾಜಕಾರಣ ಬಂಟರದ್ದೇ ಪ್ರಾಬಲ್ಯ. ಇದೀಗ ಕನ್ನಡ ಸಿನಿ ರಂಗದಲ್ಲೂ ಶೆಟ್ಟಿ ಗ್ಯಾಂಗ್ ಪ್ರಾಬಲ್ಯ ಹೊಂದಿದ್ದು ಫಿಲಂ ಇಂಡಸ್ಟ್ರೀಯನ್ನು ಬಂಟರು ಆಳುತ್ತಿದ್ದಾರೆ. ಪ್ರಖ್ಯಾತ ಉದ್ಯಮಿಗಳು, ರಾಜಕಾರಣಿಗಳು, ವೈದ್ಯರುಗಳು, ವಕೀಲರು, ಸಿನಿಮಾ ತಾರೆಯರು ಹೀಗೆ ಬಂಟರು ತಮ್ಮದೇ ಆದ ಪ್ರಾಬಲ್ಯ ಹೊಂದಿದ್ದಾರೆ. ಅದೇ ರೀತಿ ಕರಾವಳಿಯ ಪಾತಕ ಜಗತ್ತಿನಲ್ಲಿ ಬಂಟರ ಹುಡುಗರ ಸದ್ದು ಕಮ್ಮಿಯೇನಿಲ್ಲ. ಅಂಡರ್ ವರ್ಲ್ಡ್, ಪಾಲಿಟಿಕ್ಸ್, ಫಿಲಂ ಎಲ್ಲದರಲ್ಲೂ ಬಂಟರದ್ದೇ ಕಾರ್ಬಾರು. ನಿಮಗೆ ತಿಳಿದಿರಲಿ. ಭೂಗತ ಜಗತ್ತಿನಲ್ಲಿ ಮೆರೆದ ಅತ್ಯಂತ ಸ್ಫುರದ್ರೂಪಿ ಬಂಟರ […]

Continue Reading

ಜನಸಾಮಾನ್ಯರನ್ನು ಸತಾಯಿಸುತ್ತಿರುವ ನಗರ ಮತ್ತು ಗ್ರಾಮಾಂತರ ಇಲಾಖೆ ನಾಲಾಯಕ್ ಅಧಿಕಾರಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ, ಸುಳ್ಯ ಹೀಗೆ ಇರುವ ಎಲ್ಲಾ ತಾಲೂಕುಗಳ ಗ್ರಾಮಾಂತರ ಏಕೆ ವಿನ್ಯಾಸ, ತಾಂತ್ರಿಕ ಅನುಮೋದನೆ, ಕಟ್ಟಡ ಅನುಮೋದನೆ, ಅಭಿವೃದ್ಧಿ ಇವೆಲ್ಲ ನಗರ ಮತ್ತು ಗ್ರಾಮಾಂತರ ಇಲಾಖೆಗೆ ಬರುತ್ತದೆ. ಇದರ ಹೆಡ್ ಆಫೀಸ್ ಇರುವುದೇ ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿ. ಇದರ ಸಹಾಯಕ ನಿರ್ದೇಶಕ ಆಗಿರುವಾಕೆ ಸ್ವಾತಿ. ಈ ಇಲಾಖೆಯಲ್ಲಿ ಮಣ್ಣಾಂಗಟ್ಟಿ ಯಾವ ಕೆಲಸನೂ ಆಗುತ್ತಿಲ್ಲ. ಜನಸಾಮಾನ್ಯರು ಕಚೇರಿಗೆ ಅಲೆದಾಡುವುದೇ ಆಗಿದೆ. ಪಂಚಾಯತ್ ನಿಂದ ಈ ಇಲಾಖೆಗೆ […]

Continue Reading

ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಹಲವಾರು ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ಮಹಾ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು

ಪ್ರತಿಷ್ಠಿತ ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗೆ ಮೋಸ, ಬರೋಬ್ಬರಿ 9 ವಂಚನೆ ಪ್ರಕರಣಗಳು ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಹಲವಾರು ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ಮಹಾ ವಂಚಕಿಯೊಬ್ಬಳನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈಕೆಯ ವಿರುದ್ದ ಬರೋಬ್ಬರಿ 9 ವಂಚನೆ ಪ್ರಕರಣಗಳು ದಾಖಲಾಗಿವೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಖ್ಯೆ: 77-2025 ಪ್ರಕರಣದಲ್ಲಿ ಪಿರ್ಯಾದಿ ಜಯರಾಯ ರವರು ಮಂಗಳೂರು ನಗರದ ಎಂಪಾಯರ್ ಮಾಲ್ ನಲ್ಲಿ ಲ್ಯಾಪ್ ಟಾಪ್ ಬಜಾರ್ ಎಂಬ ಸ್ಟೋರ್ ಇಟ್ಟುಕೊಂಡು ಎಲ್ಲಾ […]

Continue Reading

ಪುತ್ತೂರು ಆಟೋ ಚಾಲಕನ ಮೇಲೆ ಹಲ್ಲೆ ಆರೋಪ, ಇಬ್ಬರು ಸಂಚಾರಿ ಪೊಲೀಸರ ಅಮಾನತು

ಪುತ್ತೂರು: ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಸಂಚಾರ ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಅಕ್ಟೋಬರ್ 17ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಎಂಬವರು ಸಮವಸ್ತ್ರ ಧರಿಸದೆ ಆಟೋ ಚಲಾಯಿಸುತ್ತಿದ್ದಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಠಾಣೆಯ ಎಎಸ್‌ಐ ಚಿದಾನಂದ ರೈ ಹಾಗೂ ಸಿಪಿಸಿ ಶೈಲ ಎಂ.ಕೆ. ಅವರು ಕೈಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರು. ಆದರೆ ಚಾಲಕ ಆಟೋ ನಿಲ್ಲಿಸದೇ ವೇಗವಾಗಿ ಚಲಾಯಿಸಿದ ಕಾರಣ ಮೋಟಾ‌ರ್ ವಾಹನ ಕಾಯ್ದೆ ಉಲ್ಲಂಘನೆಯಾಗಿದೆ. ಈ ವೇಳೆ […]

Continue Reading

ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ.

ಆರೋಪಿಗಳ ಪರ ಜಾಮೀನು ಕೊಡುವವರು ಆರೋಪಿಯ ಪೂರ್ವಾಪರ ತಿಳಿದುಕೊಂಡು ಎಚ್ಚರ ವಹಿಸಿ: ಮಂಗಳೂರು ಪೊಲೀಸ್ ಆಯುಕ್ತರು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತ್ತಿಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ತನಿಖೆಯನ್ನು ಪೂರೈಸಿ, ಮಾನ್ಯ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ನಂತರ ಕೆಲವು ಪ್ರಕರಣಗಳಲ್ಲಿ ಆರೋಪಿಗಳು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಗಳು ತಲೆಮರೆಸಿಕೊಂಡಿರುವ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಆರೋಪಿಗಳ ಬಿಡುಗಡೆ ಸಮಯದಲ್ಲಿ ಸ್ಯೂರಿಟಿದಾರರು ಭದ್ರತೆಯ ಆಧಾರವಾಗಿ ನೀಡಿದ ಜಮೀನು/ಸೊತ್ತು ವಿವರಗಳನ್ನು ಸಂಗ್ರಹಿಸಲಾಗಿದೆ. ಮಾನ್ಯ ನ್ಯಾಯಾಲಯದಿಂದ ಆದೇಶವನ್ನು ಪಡೆದು ಸ್ಯೂರಿಟಿದಾರರಿಗೆ […]

Continue Reading

ಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ಇಪ್ಪತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಫಾರೂಕ್@ಉಮ್ಮರ್ ಫಾರೂಕ್ ಸಜಿಪ ಮೂಡ, ಬಂಟ್ವಾಳ ತಾಲೂಕು ಎಂಬಾತನನ್ನು ದಿನಾಂಕ 15/10/2025 ರಂದು ಬಂಟ್ವಾಳ ತಾಲೂಕಿನ ಮದ್ವ ಎಂಬಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ. ಈತನ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ ನಂ:38/2039/2020, 48/2012, 119/2020ಕಡಬ ಪೊಲೀಸ್ ಠಾಣಾ ಅ.ಕ್ರ 43/2020, 44/2020, 45/2020, 46/2020 ಮತ್ತುವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೋಣಾಜೆ, […]

Continue Reading

ಪುತ್ತೂರು: ಪುತ್ತೂರು ನಗರ ಪೊಲೀಸರ ಕಾರ್ಯಾಚರಣೆ, ಮನೆ ಕಳ್ಳತನದ ಆರೋಪಿಯ ಬಂಧನ

ಪುತ್ತೂರು ತಾಲೂಕು ನಿವಾಸಿ ರೇವತಿ ಎಂಬವರ ಮನೆಯಿಂದ ನಗದು ಹಾಗೂ ಚಿನ್ನಭರಣ ಕಳವುಗೈದು ಪರಾರಿಯಾದ ಆರೋಪಿ ಪ್ರವೀಣ್ ಸಿಟಿ ಗುಡ್ಡೆ ಮನೆ, ಕಬಕ ಗ್ರಾಮ ಪುತ್ತೂರು ತಾಲೂಕು ಎಂಬಾತನನ್ನು ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿರುತ್ತಾರೆ. ಶ್ರೀಮತಿ ರೇವತಿ ಪುತ್ತೂರು ಎಂಬವರ ದೂರಿನಂತೆ ದಿನಾಂಕ:12.10.2025 ರಂದು ಬೆಳಿಗ್ಗೆ ಸಮಯ 10:00 ರಿಂದ ಸಾಯಂಕಾಲ 5 ಗಂಟೆ ಸಮಯದ ಮಧ್ಯಾವದಿಯಲ್ಲಿ ತನ್ನ ವಾಸದ ಮನೆಯಿಂದ ಯಾರೋ ಕಳ್ಳರು ಒಂದು ಚಿನ್ನದ ಬಳೆ, ಒಂದು ಜೊತೆ ಕಿವಿಯೋಲೆ ಹಾಗೂ ಒಂದು […]

Continue Reading

ಸಿಜೆಐ ಮೇಲಿನ ಶೂ ದಾಳಿಯನ್ನು ಸಮರ್ಥಿಸುವವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ; ಸಿಎಂಗೆ ವಕೀಲ ಮನೋರಾಜ್ ಆಗ್ರಹ

ಸಿಜೆಐ ಮೇಲಿನ ದಾಳಿ ಸಮರ್ಥಿಸಿ ಪೋಸ್ಟ್; ವಕೀಲರ ಆಕ್ರೋಶ, ಕ್ರಿಮಿನಲ್ ಪ್ರಕ್ರಿಯೆಗೆ ಆದೇಶಿಸಲು ಸಿಎಂಗೆ ಆಗ್ರಹ ಸಿಜೆಐ ಮೇಲೆ ದಾಳಿ ನಡೆಸಿದವರಷ್ಟೇ ಅಲ್ಲ, ಬೆಂಬಲಿಸಿ ಪೋಸ್ಟ್ ಹಾಕಿದವರಿಗೂ ಸಂಚಕಾರ? ಸಿಎಂ ಮೇಲೆ ವಕೀಲರ ಒತ್ತಡ ಸಿಜೆಐ ಮೇಲಿನ ದಾಳಿ ಬೆಂಬಲಿಸುತ್ತಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ; ಸರ್ಕಾರಕ್ಕೆ ವಕೀಲ ಮನೋರಾಜ್ ರಾಜೀವ್ ಆಗ್ರಹ ಮಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನಿಸಿದ ಕೃತ್ಯದ ವಿರುದ್ಧ […]

Continue Reading

ನಿಡ್ಡೋಡಿಯಲ್ಲಿ ಗ್ಯಾಂಗ್ ರೇಪ್ ಗೆ ಸಿದ್ದತೆ; ಇನ್ಸ್ ಪೆಕ್ಟರ್ ಸಂದೇಶ್ ರವರ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

ಅಪ್ರಾಪ್ತ ಬಾಲಕಿಯರ ಗ್ಯಾಂಗ್ ರೇಪ್ ಗೆ ರೆಡಿಯಾಗುತ್ತಿದ್ದಂತೆ ಅಪತ್ಬಾಂಧವನಾಗಿ ಬಂದ ಇನ್ಸ್ ಪೆಕ್ಟರ್ ಸಿಂಗಂ ಸಂದೇಶ್, ನಾಲ್ಕು ಮಂದಿ ಅಂದರ್ ನಿಡ್ಡೋಡಿ ಪರಿಸರದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ನಾಲ್ಕು ಮಂದಿ ಯುವಕರ ತಂಡವೊಂದು ಸಿಕ್ಕಿಬಿದ್ದಿದ್ದು ಸಂಭಾವ್ಯ ಗ್ಯಾಂಗ್ ರೇಪ್ ಒಂದನ್ನು ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ.ಅವರ ಸಮಯ ಪ್ರಜ್ಞೆಯಿಂದ ತಪ್ಪಿ ಹೋಗಿದೆ. ಅಪ್ರಾಪ್ತ ಬಾಲಕಿಯರೊಂದಿಗೆ ಮಾಯಾಲೋಕ ಸೃಷ್ಟಿಸಲು ಹೊರಟಿದ್ದ ನಾಲ್ವರ ಹೆಡೆಮುರಿ ಕಟ್ಟಲಾಗಿದೆ. ಬಂಧಿತರನ್ನು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್, ದಿಲೀಪ್ ಹಾಗೂ ಶ್ರೀಕಾಂತ್ […]

Continue Reading