ಎಸ್ಐಟಿ ತನಿಖೆಯ ದಿಕ್ಕುತಪ್ಪಿಸಲು ಬಿಜೆಪಿ ಎಡಪಂಥೀಯರ ವಿರುದ್ಧ ಕಪೋಲಕಲ್ಪಿತ ಆರೋಪಗಳೊಂದಿಗೆ ರಂಗಕ್ಕೆ ಬಂದಿದೆ. ಸಿಪಿಐಎಂ ತಿರುಗೇಟು
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು, ಹೆಣ ಹೂತು ಹಾಕಿರುವ ಪ್ರಕರಣದಲ್ಲಿ ಎಸ್ಐಟಿ ಪ್ರಭಾವಗಳಿಗೆ ಮಣಿಯದೆ ತನಿಖೆ ನಡೆಸುತ್ತಿರುವುದು ಬಿಜೆಪಿ ಪಕ್ಷವನ್ನು ಹತಾಶೆಗೆ ತಳ್ಳಿದೆ. ಈ ಹತಾಶೆಯ ಪರಿಣಾಮವಾಗಿ ಎಸ್ಐಟಿ ತನಿಖೆ ಹಾಗು ಜನಾಕ್ರೋಶದ ದಿಕ್ಕನ್ನು ತಪ್ಪಿಸಲು ಬಿಜೆಪಿ ಪಕ್ಷದ ಶಾಸಕರು, ನಾಯಕರುಗಳು ಮೌನ ಮುರಿದು ಏಕಾಏಕಿ ರಂಗ ಪ್ರವೇಶ ಮಾಡಿದ್ದಾರೆ. ಹೋರಾಟಗಾರರ ಮೇಲೆ ಕೆಸರೆರಚಲು ತೊಡಗಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ ದೌರ್ಜನ್ಯಗಳ ಎದುರಾಗಿ ದಶಕಗಳಿಂದ ಹೋರಾಟ ನಡೆಸುತ್ತಿರುವ ಎಡಪಂಥೀಯ ಪಕ್ಷಗಳ ಎದುರಾಗಿ ಸುಳ್ಳು ಕತೆಗಳನ್ನು ಕಟ್ಟಿ ಧರ್ಮ […]
Continue Reading